BJP BY Vijayendra on union budget 2026

BY Vijayendra: ಕೇಂದ್ರ ಬಜೆಟ್‌ ರೈತರಿಗೆ ಸಹಾಯವಾಗಲಿದೆ: ಬಿವೈ ವಿಜಯೇಂದ್ರ

ಶಿವಮೊಗ್ಗ:  ಕೇಂದ್ರ ಸರ್ಕಾರ ತೆಂಗಿನ ಬೆಳೆಗಾರರು ಗೋಡಂಬಿ, ಕೋಕೋ, ಮೀನುಗಾರಿಕೆ ಮತ್ತು ಶ್ರೀಗಂಧ ಉತ್ಪಾದಕರಿಗೆ ಹೆಚ್ಚಿನ ಪ್ರೋತ್ಸಾಹ ನೀಡಿರುವುದು ಸ್ವಾಗತಾರ್ಹ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (BY Vijayendra) ತಿಳಿಸಿದ್ದಾರೆ. ರಾಜ್ಯದ ರೈತರಿಗೆ ಸಹಾಯಕ ಆಗಲಿದೆ ಶಿವಮೊಗ್ಗದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದು ರಾಜ್ಯದ ರೈತರಿಗೆ ಸಹಕಾರಿಯಾಗಲಿದೆ ಎಂದು ಹೇಳಿದ್ದಾರೆ. ಕರ್ನಾಟಕದ ತೆರಿಗೆ ಪಾಲು ಶೇಕಡಾ 3.65 ರಿಂದ ಶೇಕಡಾ 4.14 ಕ್ಕೆ ಏರಿಕೆಯಾಗಿದೆ. ಇದರಿಂದ ರಾಜ್ಯಕ್ಕೆ ಪ್ರತಿ ವರ್ಷ ಹೆಚ್ಚುವರಿಯಾಗಿ 7 ಸಾವಿರದ 387…

Read More
WCD Bangalore Recruitment 2026

WCD: ಸರ್ಕಾರಿ ಕೆಲಸಕ್ಕೆ ಕಾಯ್ತಿದ್ದೀರಾ? ಇಲ್ಲಿದೆ ಅವಕಾಶ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬೆಂಗಳೂರು (WCD) ಖಾಲಿ ಇರುವ ಅಧ್ಯಕ್ಷರು ಮತ್ತು ಸದಸ್ಯರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕೆಲಸ ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಈ ಹುದ್ದೆಗೆ ಸಂಬಂಧಪಟ್ಟ ಹೆಚ್ಚಿನ ಮಾಹಿತಿ ಇಲ್ಲಿದೆ. ಸಂಸ್ಥೆಯಹೆಸರು : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬೆಂಗಳೂರುಉದ್ಯೋಗಸ್ಥಳ: ಬೆಂಗಳೂರು ಹುದ್ದೆಯಹೆಸರು: ಅಧ್ಯಕ್ಷರು ಮತ್ತು ಸದಸ್ಯರುಸಂಬಳ: ಮಾನದಂಡಗಳ ಪ್ರಕಾರ ವಯೋಮಿತಿ:  ಅಭ್ಯರ್ಥಿಯು ಕನಿಷ್ಠ 35 ವರ್ಷಗಳು ಮತ್ತು ಗರಿಷ್ಠ 65 ವರ್ಷಗಳು. ಉದ್ಯೋಗಗಳಿಗೆ ಹೇಗೆ…

Read More
cricketer Yashasvi Jaiswal admitted to hospital

Yashasvi Jaiswal: ಬ್ಯಾಟರ್ ಯಶಸ್ವಿ ಜೈಸ್ವಾಲ್ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

ಭಾರತ (India) ಕ್ರಿಕೆಟ್‌ ತಂಡದ ಯುವ ಆರಂಭಿಕ ಬ್ಯಾಟರ್ ಯಶಸ್ವಿ ಜೈಸ್ವಾಲ್ (Yashasvi Jaiswal) ಅವರ ಆರೋಗ್ಯದಲ್ಲಿ ಸಮಸ್ಯೆ ಕಾಣಿಸಿಕೊಂಡಿದ್ದು, ಅವರನ್ನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಪಂದ್ಯದ ನಂತರ ಹದಗೆಟ್ಟಿದ್ದ ಆರೋಗ್ಯ ಮಾಹಿತಿಗಳ ಪ್ರಕಾರ, ಯಶಸ್ವಿ ಜೈಸ್ವಾಲ್ ಮಂಗಳವಾರ ಸೈಯದ್ ಮುಷ್ತಾಕ್ ಅಲಿ ಟ್ರೋಫಿಯಲ್ಲಿ ರಾಜಸ್ಥಾನ ವಿರುದ್ಧ ಪಂದ್ಯವನ್ನ ಆಡಿದ್ದರು. ಆದರೆ ರಾತ್ರಿ ಈ ಪಂದ್ಯದ ನಂತರ ಜೈಸ್ವಾಲ್ ಆರೋಗ್ಯದಲ್ಲಿ ಇದ್ದಕ್ಕಿದ್ದಂತೆ ಸಮಸ್ಯೆ ಕಾಣಿಸಿಕೊಂಡಿದೆ. ತಕ್ಷಣವೇ ಅವರನ್ನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮಂಗಳವಾರ ಸಂಜೆ ಯಶಸ್ವಿ ಜೈಸ್ವಾಲ್…

Read More
BJP MLA Suresh Kumar about police officer ramchandra rao case

Suresh Kumar: ಪೊಲೀಸ್ ಅಧಿಕಾರಿ ವಿಡಿಯೋ ಪ್ರಕರಣ, ಅಕ್ಷಮ್ಯ ಅಪರಾಧ ಎಂದ ಶಾಸಕ ಸುರೇಶ್‌ ಕುಮಾರ್

ಬೆಂಗಳೂರು: ಪೊಲೀಸ್ ಅಧಿಕಾರಿ ರಾಮಚಂದ್ರ ರಾವ್ ಅವರ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಸುರೇಶ್ ಕುಮಾರ್ (Suresh Kumar) ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ. ಅಕ್ಷಮ್ಯ ಅಪರಾಧ ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ಪೊಲೀಸ್ ಅಧಿಕಾರಿ ಶ್ರೀ ರಾಮಚಂದ್ರ ರಾವ್ ರವರ ಘನಕಾರ್ಯ ಅಕ್ಷಮ್ಯ ಅಪರಾಧ ಎಂದು ಸುರೇಶ್‌ ಕುಮಾರ್‌ ಅವರು ಅಭಿಪ್ರಾಯಪಟ್ಟಿದ್ದಾರೆ. ಹಿರಿಯ ಪೊಲೀಸ್ ಅಧಿಕಾರಿ ಶ್ರೀ ರಾಮಚಂದ್ರ ರಾವ್ ಇಡೀ ಪೊಲೀಸ್ ಇಲಾಖೆಗೆ ಕಳಂಕ ಮೆತ್ತುವ ಕಾರ್ಯವೆಸಗಿದ್ದಾರೆ ಎಂದು ಕಿಡಿಕಾರಿದ್ದಾರೆ. ಸರ್ಕಾರವನ್ನ ತರಾಟೆಗೆ ತೆಗೆದುಕೊಂಡ ಶಾಸಕ ಈ…

Read More
How Balochistan Rebels Killed 200 Pakistan Personnel

Balochistan: ಪಾಕಿಸ್ತಾನಕ್ಕೆ ಶಾಕ್‌ ಕೊಟ್ಟ ಬಲೂಚಿಸ್ತಾನ, 200+ ಪಾಕಿಗಳು ಬಲಿ

ನವದೆಹಲಿ: ಬಲೂಚಿಸ್ತಾನದ (Balochistan) ಹಲವಾರು ಜಿಲ್ಲೆಗಳಲ್ಲಿ ನಿರಂತರ ದಾಳಿಯು 40 ಗಂಟೆಗಳಿಗೂ ಹೆಚ್ಚು ಕಾಲ ಮುಂದುವರೆದಿದೆ ಎಂದು ಬಲೂಚಿಸ್ತಾನ್ ಬಂಡುಕೋರ ಗುಂಪು ಬಲೂಚಿಸ್ತಾನ್ ಲಿಬರೇಶನ್ ಆರ್ಮಿ (ಬಿಎಲ್‌ಎ) ಹೇಳಿಕೊಂಡಿದೆ. ಇನ್ನು ಈ ದಾಳಿಗೆ ಆಪರೇಷನ್ ಹೆರೋಫ್ ಫೇಸ್ I ಎಂದು ಕರೆದಿದ್ದು, ಪಾಕಿಸ್ತಾನಕ್ಕೆ ಈ ಮೂಲಕ ದೊಡ್ಡ ಶಾಕ್‌ ಕೊಟ್ಟಿದೆ.. ಬಿಎಲ್‌ಎ ವಕ್ತಾರ ಜೀಯಾಂಡ್ ಬಲೋಚ್ ಬಿಡುಗಡೆ ಮಾಡಿದ ಎರಡು ಹೇಳಿಕೆಗಳಲ್ಲಿ, ಖರನ್, ಮಸ್ತುಂಗ್, ಟಂಪ್ ಮತ್ತು ಪಾಸ್ನಿ ಸೇರಿದಂತೆ ಪ್ರದೇಶಗಳಲ್ಲಿ ತನ್ನ ಕಾರ್ಯಕರ್ತರು ಕಾರ್ಯಾಚರಣೆಯನ್ನು ಪೂರ್ಣಗೊಳಿಸಿದ್ದಾರೆ ಎಂದು ಹೇಳಿಕೊಂಡಿದೆ….

Read More
Bharti Airtel Profit tanks 55 to 6 631 cr

Airtel: 2025-26ನೇ ಸಾಲಿನ ಏರ್‌ಟೆಲ್‌ ಕಂಪನಿ ಲಾಭದ ಪ್ರಮಾಣ ಇದು

ಮುಂಬೈ:  2025-26ನೇ ಹಣಕಾಸು ವರ್ಷದ ಮೂರನೇ ತ್ರೈಮಾಸಿಕದಲ್ಲಿ (Q3FY26) ತನ್ನ ಏಕೀಕೃತ ನಿವ್ವಳ ಲಾಭದಲ್ಲಿ ಶೇ. 55 ರಷ್ಟು ಕುಸಿತ ಕಂಡು ₹6,631 ಕೋಟಿಗೆ ತಲುಪಿದೆ ಎಂದು ಟೆಲಿಕಾಂ ದೈತ್ಯ  ಏರ್‌ಟೆಲ್ (Airtel) ಗುರುವಾರ ವರದಿ ಮಾಡಿದೆ. ಕುಸಿತಗೊಂಡ ಲಾಭ? ಕಳೆದ ಇದೇ ಅವಧಿಯಲ್ಲಿ ಲಾಭ ₹14,781.2 ಕೋಟಿಗಳಷ್ಟಿತ್ತು. ಅನುಕ್ರಮ ಆಧಾರದ ಮೇಲೆ, ಲಾಭ ₹6,791.7 ಕೋಟಿಗಳಿಂದ ಶೇ. 2.37 ರಷ್ಟು ಕುಸಿದಿದೆ ಎನ್ನಲಾಗಿದೆ. ತ್ರೈಮಾಸಿಕದಿಂದ ಕಾರ್ಯಾಚರಣೆಗಳಿಂದ ಕಂಪನಿಯ ಆದಾಯವು ವರ್ಷದಿಂದ ವರ್ಷಕ್ಕೆ ಶೇ. 19.61 ರಷ್ಟು…

Read More
Narendra Modi in assam inaugurated many development program

Narendra Modi: ಅಸ್ಸಾಂನಲ್ಲಿ ನರೇಂದ್ರ ಮೋದಿ, ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ

ಅಸ್ಸಾಂ: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ನಿನ್ನೆ ಅಸ್ಸಾಂಗೆ ಭೇಟಿ ನೀಡಿದ್ದು, ರಾಜ್ಯದ ಮೂಲಸೌಕರ್ಯ, ಶಿಕ್ಷಣ ಮತ್ತು ಡಿಜಿಟಲ್ ವಲಯಕ್ಕೆ ಹೊಸ ವೇಗ ನೀಡುವ ನಿಟ್ಟಿನಲ್ಲಿ ಸುಮಾರು 5 ಸಾವಿರದ  450 ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ವಿವಿಧ ಯೋಜನೆಗಳಿಗೆ ಚಾಲನೆ ನೀಡಿದ್ದಾರೆ. ಈಶಾನ್ಯ ಭಾರತದಲ್ಲಿ ವಿಶೇಷ ಸೌಲಭ್ಯ ಮೋದಿ ಅವರು, ದಿಬ್ರುಗಢದ ಮೋರನ್ ಬೈಪಾಸ್‌ನಲ್ಲಿ ನಿರ್ಮಿಸಲಾಗಿರುವ ‘ತುರ್ತು ಲ್ಯಾಂಡಿಂಗ್ ಸೌಲಭ್ಯ’ದಲ್ಲಿ ಇಳಿಯುವ ಮೂಲಕ ಪ್ರವಾಸ ಆರಂಭಿಸಿದ್ದಾರೆ.  ಈಶಾನ್ಯ ಭಾರತದಲ್ಲಿ ಇದೇ ಮೊದಲ ಬಾರಿಗೆ…

Read More