President Murmu PM Modi condolences for ajit pawar death

Ajit Pawar: ಜನರ ನಾಯಕ ಅಜಿತ್‌ ಪವಾರ್‌ ಎಂದ ಮೋದಿ, ಸಂತಾಪ ಸೂಚಿಸಿದ ರಾಷ್ಟ್ರಪತಿ ಮುರ್ಮು ಹಾಗೂ ಅಮಿತ್‌ ಶಾ

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ (Ajit Pawar) ಅವರ ವಿಮಾನ ಅಪಘಾತದ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ, ಅವರ ಅಕಾಲಿಕ ಮರಣವು ಭರಿಸಲಾಗದ ನಷ್ಟವಾಗಿದೆ ಎಂದು ಹೇಳಿದ್ದಾರೆ. ಯಾವಾಗಲೂ ಸ್ಮರಣೀಯರು ಎಂದ ಮುರ್ಮು ‘X’ ನಲ್ಲಿ ಪೋಸ್ಟ್ ಮಾಡಿರುವ ಅವರು, ಮಹಾರಾಷ್ಟ್ರದ ಅಭಿವೃದ್ಧಿಗೆ, ವಿಶೇಷವಾಗಿ ಸಹಕಾರಿ ವಲಯಕ್ಕೆ ನೀಡಿದ ವಿಶೇಷ ಕೊಡುಗೆಗಾಗಿ ಪವಾರ್ ಅವರನ್ನು ಯಾವಾಗಲೂ ಸ್ಮರಣೀಯರು ಎಂದು ಹೇಳಿದ್ದಾರೆ. ಈ ಅಪಘಾತದಲ್ಲಿ ಪ್ರಾಣ ಕಳೆದುಕೊಂಡ ಇತರ ಎಲ್ಲರ ಕುಟುಂಬಗಳಿಗೆ ಈ ನೋವನ್ನ…

Read More
Astronaut Shubhanshu Shukla awarded Ashok Chakra

Shubhanshu Shukla: ಶುಭಾಂಶು ಶುಕ್ಲಾಗೆ ಅಶೋಕ ಚಕ್ರ ಪ್ರಧಾನ

ನವದೆಹಲಿ:  ಬಾಹ್ಯಕಾಶ ವಲಯದಲ್ಲಿ  ಅಪ್ರತಿಮ ಸಾಧನೆ ಮಾಡಿದ  ಗ್ರೂಪ್ ಕ್ಟಾಪ್ಟನ್ ಶುಭಾಂಶು ಶುಕ್ಲಾ (Shubhanshu Shukla) ಅವರಿಗೆ ಅಶೋಕ ಚಕ್ರ  ನೀಡಿ ಗೌರವಿಸಲಾಗಿದೆ. ಪ್ರಶಸ್ತಿ ನೀಡಿ ಗೌರವಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು ದೆಹಲಿಯಲ್ಲಿ ಇಂದು ನಡೆದ 77ನೇ ಗಣರಾಜ್ಯೋತ್ಸವ ದಿನಾಚರಣೆ  ಪ್ರಧಾನ ಕಾರ್ಯಕ್ರಮದಲ್ಲಿ  ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಶೋಕ ಚಕ್ರ ನೀಡಿ ಗೌರವಿಸಿದ್ದಾರೆ. ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಭೇಟಿ ನೀಡಿದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗುವ ಮೂಲಕ,  ಇತಿಹಾಸ ನಿರ್ಮಿಸಿದ ಗ್ರೂಪ್ ಕ್ಟಾಪ್ಟನ್ ಶುಭಾಂಶು…

Read More
simple and easy ragi soup recipe

Ragi Soup: ತೂಕ ಇಳಿಕೆ ಸಹಾಯಕ ಈ ರಾಗಿ ಸೂಪ್‌, ಮನೆಯಲ್ಲಿ ಸುಲಭವಾಗಿ ಮಾಡಿ

ಆರೋಗ್ಯಕರ ಹಾಗೂ ರುಚಿಕರವಾಗಿ ಏನಾದರು ತಿನ್ನಬೇಕು ಎಂದು ಮನಸು ಆಗ್ತಿದ್ಯಾ, ಹಾಗಾದ್ರೆ ಸುಲಭವಾಗಿ ಈ ರಾಗಿ ಸೂಪ್ ಟ್ರೈ ಮಾಡಬಹುದು. ರಾಗಿಯಲ್ಲಿ ಕ್ಯಾಲ್ಸಿಯಂ, ಕಬ್ಬಿಣಾಂಶ ಮತ್ತು ನಾರಿನಂಶ ಸಮೃದ್ಧವಾಗಿ ಇರುತ್ತದೆ. ಅದರ ಜೊತೆಗೆ ತೂಕ ಇಳಿಕೆಗೆ ಸಹಾಯ ಮಾಡುತ್ತದೆ ಮತ್ತು ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ. ಹಾಗಾದ್ರೆ ಬಹಳ ಸುಲಭವಾಗಿ ಮನೆಯಲ್ಲಿ ರಾಗಿ ಸೂಪ್‌ (Ragi Soup) ಮಾಡೋದು ಹೇಗೆ? ಇಲ್ಲಿದೆ ರೆಸಿಪಿ. ರಾಗಿ ಸೂಪ್ ಮಾಡಲು ಬೇಕಾಗುವ ಪದಾರ್ಥಗಳು..ಎಣ್ಣೆ: 1 ಚಮಚಈರುಳ್ಳಿ: ಅರ್ಧಶುಂಠಿ ಬೆಳ್ಳುಳ್ಳಿ ಪೇಸ್ಟ್: ½ ಚಮಚಮಿಕ್ಸ್…

Read More
India Russia will fight against terrorism together

India – Russia: ಭಯೋತ್ಪಾದನೆ ವಿರುದ್ಧ ಜಂಟಿಯಾಗಿ ಹೋರಾಡಲು ರಷ್ಯಾ-ಭಾರತ ಸಿದ್ಧ

ನವದೆಹಲಿ: ಭಾರತ ಮತ್ತು ರಷ್ಯಾ, (India – Russia) ಭಯೋತ್ಪಾದನೆಯ ಎಲ್ಲಾ ರೂಪಗಳು ಮತ್ತು ಅಭಿವ್ಯಕ್ತಿಗಳ ವಿರುದ್ಧ ಜಂಟಿಯಾಗಿ ಹೋರಾಡುವ ಸಂಕಲ್ಪ ಮಾಡಿವೆ  ಎಂದು  ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ ದೆಹಲಿಯಲ್ಲಿಂದು ಹೇಳಿದ್ದಾರೆ.  ಭಯೋತ್ಪಾದನೆ ಬಗ್ಗೆ ಶೂನ್ಯ ಸಹಿಷ್ಣುತೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,  ಭಯೋತ್ಪಾದನೆಯ ಬಗ್ಗೆ ಭಾರತದ ಶೂನ್ಯ ಸಹಿಷ್ಣುತೆಯ ನಿಲುವನ್ನು ಪ್ರಧಾನಿ ಪುನರುಚ್ಚರಿಸಿದ್ದಾರೆ ಮತ್ತು ಈ ಪ್ರಯತ್ನದಲ್ಲಿ ಭಾರತಕ್ಕೆ ರಷ್ಯಾ ಬೆಂಬಲವನ್ನು ನೀಡುವುದಾಗಿ ಅಧ್ಯಕ್ಷ ಪುಟಿನ್ ಹೇಳಿರುವುದಾಗಿ ಅವರು ತಿಳಿಸಿದ್ದಾರೆ.  ಉಕ್ರೇನ್‌ನಲ್ಲಿನ ಸಂಘರ್ಷದ ಕುರಿತು ಇತ್ತೀಚಿನ…

Read More
How to apply for AIISH Recruitment Mysore

AIISH Recruitment: ಬಿಎಸ್‌ಸಿ ಆಗಿದೆಯಾ? ಕೇಂದ್ರ ಸರ್ಕಾರಿ ಕೆಲಸಕ್ಕೆ ಈಗಲೇ ಅಪ್ಲೈ ಮಾಡಿ

ಕೇಂದ್ರ ಸರ್ಕಾರಿ ಕೆಲಸ ಪಡೆಯಬೇಕು ಎನ್ನುವ ಹಂಬಲ ಎಲ್ಲರಿಗೂ ಇರುತ್ತದೆ. ಅದರಲ್ಲೂ ತಮ್ಮದೇ ರಾಜ್ಯದಲ್ಲಿ ಇದ್ದುಕೊಂಡು ಕೇಂದ್ರ ಸರ್ಕಾರಿ ಕೆಲಸ ಇದ್ದರಂತೂ ಅದಕ್ಕಿಂತ ಬೇರೆ ಸಂತೋಷ ಯಾವುದೂ ಇಲ್ಲ. ಇದೀಗ ಅದೇ ರೀತಿಯ ಅವಕಾಶವೊಂದು ಇದ್ದು, ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಸ್ಪೀಚ್ ಅಂಡ್ ಹಿಯರಿಂಗ್ ಮೈಸೂರು (AIISH Recruitment) ಖಾಲಿ ಇರುವ  3 ಆಡಿಯಾಲಜಿಸ್ಟ್, ಸ್ಪೀಚ್ ಲ್ಯಾಂಗ್ವೇಜ್ ಪ್ಯಾಥಾಲಜಿಸ್ಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಿದ್ದು, ಆಸಕ್ತ ಅಭ್ಯರ್ಥಿಗಳು ಆಫ್‌ಲೈನ್‌ ಮೂಲಕ ಅರ್ಜಿ ಹಾಕಬಹುದಾಗಿದೆ. ಈ ಹುದ್ದೆಗಳ…

Read More
bjp r ashok demands cbi investigation for government corruption cases

BJP: ರಾಜ್ಯ ಸರ್ಕಾರದ ಭ್ರಷ್ಟಾಚಾರಗಳ ಬಗ್ಗೆ ಸಿಬಿಐ ತನಿಖೆ ಆಗಲಿ: ಆರ್‌ ಅಶೋಕ್

ರಾಜ್ಯದಲ್ಲಿ ಶೇಕಡ 63ರಷ್ಟು ಭ್ರಷ್ಟಾಚಾರ ನಡೆಯುತ್ತಿದೆ ಎಂದು ಉಪ ಲೋಕಾಯುಕ್ತ, ನ್ಯಾಯಮೂರ್ತಿ ಬಿ. ವೀರಪ್ಪ ಹೇಳಿರುವುದನ್ನ ಇಟ್ಟುಕೊಂಡು ರಾಜ್ಯ ಕಾಂಗ್ರೆಸ್‌ ಸರ್ಕಾರದ ವಿರುದ್ಧ ವಿರೋಧ ಪಕ್ಷ ಬಿಜೆಪಿ (BJP) ಹರಿಹಾಯ್ದಿದೆ. ಸಿಬಿಐ ತನಿಖೆಗೆ ಆಗ್ರಹ ಮಾಡಿದ ಬಿಜೆಪಿ ಈ ವಿಚಾರವಾಗಿ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ ಮಾತನಾಡಿದ್ದು, ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರ ರಾಜೀನಾಮೆ ನೀಡಬೇಕು. ಈ ಆರೋಪ ಕುರಿತು ಸಿಬಿಐ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ.  ಬೆಂಗಳೂರಿನಲ್ಲಿಂದು ಅವರು ಮಾಧ್ಯಮಗಳ ಜೊತೆ ಮಾತನಾಡಿದ್ದು, ಮಹರ್ಷಿ…

Read More
akhanda 2 OTT ŗelease information

Akhanda 2: ಬಾಕ್ಸ್‌ ಆಫೀಸ್‌ನಲ್ಲಿ ಬಾಲಯ್ಯ ಆರ್ಭಟ, ಅಖಂಡ 2 ಓಟಿಟಿ ರಿಲೀಸ್‌ ಯಾವಾಗ?

ಟಾಲಿವುಡ್‌ ಸೂಪರ್‌ ಸ್ಟಾರ್‌ ಬಾಲಕೃಷ್ಣ ನಂದಮೂರಿ ಅವರ, ಅಖಂಡ 2 (Akhanda 2) , ಸಿನಿಮಾ ಇತ್ತೀಚಿಗಷ್ಟೇ ರಿಲೀಸ್‌ ಆಗಿದ್ದು, ಒಳ್ಳೆಯ ರೆಸ್ಪಾನ್ಸ್‌ ಪಡೆದುಕೊಳ್ಳುತ್ತಿದೆ. ಇದೀಗ ಈ ಸಿನಿಮಾದ ಓಟಿಟಿ ರಿಲೀಸ್‌ ಬಗ್ಗೆ ಚರ್ಚೆ ಆಗುತ್ತಿದೆ. ಮುಂದಿನ ತಿಂಗಳು ಓಟಿಟಿಗೆ ಬರಲಿದೆಯಾ ಅಖಂಡ? ಬೋಯಪತಿ ಶ್ರೀನು ನಿರ್ದೇಶನದ ಈ ಚಿತ್ರ ಶುಕ್ರವಾರ ಬಿಡುಗಡೆಯಾಯಿತು. ಈ ಚಿತ್ರವು ಈಗ 2025 ರಲ್ಲಿ ಉತ್ತಮ ಗಳಿಕೆ ಮಾಡಿರುವ ಟಾಪ್ 10 ತೆಲುಗು ಸಿನಿಮಾಗಳಲ್ಲಿ ಒಂದಾಗಿದೆ. ಬಾಕ್ಸ್‌ ಆಫೀಸ್‌ ಕೊಳ್ಳೆ ಹೊಡೆಯುತ್ತಿರುವ ಈ…

Read More