ksccf recruitment for 34 posts here is how to apply

KSCCF Recruitment: 34 ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಲ್ಲಿ ಅಪ್ಲೈ ಮಾಡಿ

ಕರ್ನಾಟಕ ರಾಜ್ಯ ಸಹಕಾರಿ ಗ್ರಾಹಕ ಒಕ್ಕೂಟ ಲಿಮಿಟೆಡ್ (KSCCF Recruitment)  ಖಾಲಿ ಇರುವ 34 ಕ್ಲರ್ಕ್, ಸೇಲ್ಸ್ ಅಸಿಸ್ಟೆಂಟ್, ಫಾರ್ಮಸಿಸ್ಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಿದ್ದು, ಅದಕ್ಕೆ ಸಂಬಂಧಿಸಿದ ಅಧಿಸೂಚನೆಯನ್ನ ಬಿಡುಗಡೆ ಮಾಡಿದೆ. ಈ ಹುದ್ದೆಗಳಿಗೆ ಸಂಬಂಧಪಟ್ಟಂತೆ ಹೆಚ್ಚಿನ ಮಾಹಿತಿ ಇಲ್ಲಿದೆ. ಸಂಸ್ಥೆಯ ಹೆಸರು : ಕರ್ನಾಟಕ ರಾಜ್ಯ ಸಹಕಾರಿ ಗ್ರಾಹಕ ಒಕ್ಕೂಟ ನಿಯಮಿತ (KSCCF)ಹುದ್ದೆಗಳ ಸಂಖ್ಯೆ: 34ಹುದ್ದೆಯ ಸ್ಥಳ: ಬೆಂಗಳೂರುಹುದ್ದೆಯ ಹೆಸರು: ಮಾರಾಟ ಸಹಾಯಕ, ಫಾರ್ಮಸಿಸ್ಟ್ ಸಂಬಳ: ತಿಂಗಳಿಗೆ ರೂ.21400-52650/- ಒಟ್ಟು ಎಷ್ಟು ಹುದ್ದೆಗಳು ಫಾರ್ಮಸಿಸ್ಟ್: 7 ಪ್ರಥಮ ದರ್ಜೆ ಸಹಾಯಕ 10 ಸೇಲ್ಸ್ ಅಸಿಸ್ಟೆಂಟ್: 17 ವೇತನ…

Read More
Unemployment in india decreased

Unemployment: ಭಾರತದಲ್ಲಿ ಕಡಿಮೆ ಆಯ್ತು ನಿರುದ್ಯೋಗ

ಕಳೆದ ನವೆಂಬರ್ ತಿಂಗಳಿನಲ್ಲಿ ಭಾರತದ ನಿರುದ್ಯೋಗ (Unemployment) ದರ ಶೇಕಡ 4.7ರಷ್ಟು ಇಳಿಕೆಯಾಗಿದೆ. ಇದು ಏಪ್ರಿಲ್ ನಿಂದೀಚೆಗೆ ಅತಿ ಕಡಿಮೆ ಮಟ್ಟಕ್ಕೆ ಇಳಿಕೆಯಾಗಿದ್ದು, 15 ವರ್ಷ ಮತ್ತು ಅದಕ್ಕಿಂತ ಮೇಲ್ಪಟ್ಟವರಿಗೆ ಉತ್ತಮ ಉದ್ಯೋಗಾವಕಾಶಗಳು ದೊರಕುತ್ತಿವೆ.  ಸಾಂಖಿಕ ಮತ್ತು ಕಾರ್ಯಕ್ರಮ ಅನುಷ್ಠಾನ ಸಚಿವಾಲಯ ಬಿಡುಗಡೆ ಮಾಡಿರುವ ಮಾಸಿಕ ದುಡಿಯುವ ಪಡೆ ಮತ್ತು ನಿರುದ್ಯೋಗ ದರದ  ಅಂಕಿ-ಅಂಶಗಳಂತೆ ಗ್ರಾಮೀಣ ಭಾಗದಲ್ಲಿ ನಿರುದ್ಯೋಗ ಪ್ರಮಾಣ ಶೇಕಡ 3.9ಕ್ಕೆಏರಿದ್ದರೆ, ನಗರ ಪ್ರದೇಶಗಳಲ್ಲಿ ಶೇಕಡ 6.5ಕ್ಕೆ ಇಳಿಕೆಯಾಗಿದೆ.  ಇದೇ ವೇಳೆ ದುಡಿಯುವ ಪಡೆ ಕೆಲಸದಲ್ಲಿ…

Read More
Home Remedies to get rid of Acidity

Acidity Home Remedies: ಗ್ಯಾಸ್ಟ್ರಿಕ್‌ ಸಮಸ್ಯೆಯಿಂದ ಹೈರಾಣಾಗಿದ್ದೀರಾ? ಈ ಮನೆಮದ್ದು ಮಾಡಿ

ಇಂದಿನ ವೇಗದ ಜೀವನಶೈಲಿ, ಅನಿಯಮಿತ ಆಹಾರ ಪದ್ಧತಿ ಮತ್ತು ಒತ್ತಡದಿಂದಾಗಿ, ಗ್ಯಾಸ್ಟ್ರಿಕ್‌ ಸಮಸ್ಯೆ ಅನೇಕ ಜನರನ್ನ ಕಾಡುತ್ತಿದೆ. ಅದೆಷ್ಟೇ ಪ್ರಯತ್ನ ಪಟ್ಟರೂ ಸಹ ಅದಕ್ಕೆ ಸರಿಯಾದ ಪರಿಹಾರ ಸಿಗುವುದಿಲ್ಲ. ತಕ್ಷಣದ ಪರಿಹಾರ ಪಡೆದುಕೊಳ್ಳಲು ಮಾತ್ರೆಗಳನ್ನ ತೆಗೆದುಕೊಳ್ಳುತ್ತಾರೆ. ಆದರೆ ಔಷಧಿಗಳ ಬಳಕೆಯು ಅಡ್ಡಪರಿಣಾಮಗಳನ್ನು ಉಂಟುಮಾಡಬಹುದು. ಅದರ ಬದಲು ಮನೆಯಲ್ಲಿಯೇ ಅನೇಕ ಪರಿಹಾರಗಳನ್ನ ಮಾಡಬಹುದು. ಬಹಳ ಸುಲಭವಾಗಿ ಈ ಸಮಸ್ಯೆಯಿಂದ ಮುಕ್ತಿ ಪಡೆಯಬಹುದು. ಹೌದು ಮನೆಯಲ್ಲಿ ಗ್ಯಾಸ್ಟ್ರಿಕ್‌ ಸಮಸ್ಯೆಗೆ (Acidity Home Remedies) ತುಂಬಾ ಸರಳವಾಗಿ ಪರಿಹಾರ ಪಡೆದುಕೊಳ್ಳಬಹುದು. ಆ…

Read More
Karnataka State Cricket Association Election Result Venkatesh Prasad team wins

Venkatesh Prasad: ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್‌ ಅಧ್ಯಕ್ಷರಾಗಿ ವೆಂಕಟೇಶ್‌ ಪ್ರಸಾದ್‌ ಆಯ್ಕೆ

ಬೆಂಗಳೂರು: ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ, ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್‌ (KSCA – Karnataka State Cricket Association) ಚುನಾವಣೆ ಫಲಿತಾಂಶ (Election Result) ಪ್ರಕಟವಾಗಿದ್ದು, ಮಾಜಿ ಕ್ರಿಕೆಟಿಗ ವೆಂಕಟೇಶ್ ಪ್ರಸಾದ್ (Venkatesh Prasad) ಬಣ ಗೆದ್ದು ಬೀಗಿದೆ. 749 ಮತಗಳನ್ನು ಪಡೆದು ಗೆದ್ದ ವೆಂಕಟೇಶ್‌ ಪ್ರಸಾದ್ ಸುಮಾರು 749 ಮತಗಳನ್ನು ಪಡೆದು ವೆಂಕಟೇಶ್ ಪ್ರಸಾದ್ ಅವರು ಗೆದ್ದು ಬೀಗಿದ್ದು, ಈ ಮೂಲಕ ಕೆಎಸ್‌ಸಿಎ ಅಧ್ಯಕ್ಷರಾಗಿ (KSCA president) ಆಯ್ಕೆ ಆಗಿದ್ದಾರೆ. ಅಲ್ಲದೇ, ವೆಂಕಟೇಶ್ ಪ್ರಸಾದ್ 191…

Read More
bollywood actress Pooja Hegde statement viral

Pooja Hegde: ನಟನಿಗೆ ಕಪಾಳಮೋಕ್ಷ ಮಾಡಿದ್ರ ಪೂಜಾ ಹೆಗ್ಡೆ? ವೈರಲ್‌ ಸುದ್ದಿಯ ಅಸಲಿ ಸತ್ಯ ಇಲ್ಲಿದೆ

ಬಾಲಿವುಡ್‌ನಲ್ಲಿ ಸಖತ್‌ ಬ್ಯುಸಿ ಇರುವ ನಟಿ ಪೂಜಾ ಹೆಗ್ಡೆ (Pooja Hegde) ತೆಲುಗು ಸಿನಿಮಾಗಳಿಂದ ಸ್ವಲ್ಪ ದೂರ ಇದ್ದರು. ಇತ್ತೀಚಿನ ದಿನಗಳಲ್ಲಿ ಯಾವುದೇ ತೆಲುಗು ಸಿನಿಮಾಗಳಲ್ಲಿ ಕಾಣಿಸಿಕೊಂಡಿರಲಿಲ್ಲ. ಆದರೆ ಈಗ ವೈರಲ್‌ ಆಗುತ್ತಿರುವ ಸುದ್ದಿಯ ಪ್ರಕಾರ, ನಟಿ ತೆಲುಗು ಸಿನಿಮಾ ಮಾಡದೇ ಇರಲು ಒಂದು ದೊಡ್ಡ ಕಾರಣ ಇದೆ ಎನ್ನಲಾಗುತ್ತಿದೆ. ಆ ಕಾರಣವೇನು? ನಿಜಕ್ಕೂ ಈ ಸುದ್ದಿ ಎಷ್ಟು ಸತ್ಯ? ಇಲ್ಲಿದೆ ನೋಡಿ. ಪ್ಯಾನ್‌ ಇಂಡಿಯಾ ಸಿನಿಮಾದಲ್ಲಿ ನಟನಿಗೆ ಹೊಡೆದ್ರಾ ನಟಿ? ಸದ್ಯ ಕೆಲ ದಿನಗಳಿಂದ ವೈರಲ್‌…

Read More
job vacancy apply for government of karnataka work now

Job Vacancy: ಕರ್ನಾಟಕ ಸರ್ಕಾರದಿಂದ ಬಂಪರ್‌ ಆಫರ್‌, ಈಗಲೇ ಹುದ್ದೆಗಳಿಗೆ ಅರ್ಜಿ ಹಾಕಿ

ಬೆಂಗಳೂರು: ಕರ್ನಾಟಕ ಸರ್ಕಾರದ (Government of Karnataka) ಎಲೆಕ್ಟ್ರಾನಿಕ್ಸ್, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆಯ ಅಡಿಯಲ್ಲಿ ಸಂಸ್ಥೆಯೊಂದು ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ (Job Vacancy) ಮಾಡಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆಗಳಿಗೆ ಸಂಬಂಧಪಟ್ಟ ಹೆಚ್ಚಿನ ಮಾಹಿತಿ ಇಲ್ಲಿದೆ. ಸಂಸ್ಥೆ: ಕರ್ನಾಟಕ ನಾವೀನ್ಯತೆ ಮತ್ತು ತಂತ್ರಜ್ಞಾನ ಸೊಸೈಟಿ ಒಟ್ಟು ಹುದ್ದೆಗಳು: 3 ಹುದ್ದೆಯ ಹೆಸರು: ಸಹಾಯಕ ವ್ಯವಸ್ಥಾಪಕ ವಿಭಾಗಗಳು: 3 ಯಾವೆಲ್ಲಾ ವಿಭಾಗದಲ್ಲಿ ಹುದ್ದೆ ಖಾಲಿ? ಬಯೋಟೆಕ್ನಾಲಜಿ (BT), ಮಾಹಿತಿ…

Read More
DGP Ramachandra Rao viral video doing vulgar act in office

DGP Ramachandra Rao: ಪೊಲೀಸ್‌ ಕಚೇರಿಯಲ್ಲಿ ಡಿಜಿಪಿ ರಾಸಲೀಲೆ, ವೈರಲ್‌ ಆಯ್ತು ವಿಡಿಯೋ

ಬೆಂಗಳೂರು: ಕಚೇರಿಯಲ್ಲಿ ಪೊಲೀಸ್‌ ಸಮವಸ್ತ್ರದಲ್ಲಿಯೇ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಡಿಜಿಪಿ ರಾಮಚಂದ್ರ ರಾವ್‌ (DGP Ramachandra Rao) ರಾಸಲೀಲೆ ವಿಡಿಯೋ (Video) ಈಗ ವೈರಲ್‌ ಆಗಿದ್ದು, ರಾಜ್ಯದಲ್ಲಿ ಸಂಚಲನ ಮೂಡಿಸಿದೆ. ಏನಿದೆ ವಿಡಿಯೋದಲ್ಲಿ? ಸದ್ಯ ವೈರಲ್‌ ಆಗುತ್ತಿರುವ ವಿಡಿಯೋದಲ್ಲಿ ಅಧಿಕಾರಿ ರಾಮಚಂದ್ರ ರಾವ್ ಅವರು ತನ್ನ ಕಚೇರಿಯ ಒಳಗಡೆಯೇ ಮಹಿಳೆಯೊಬ್ಬಳನ್ನ ತಬ್ಬಿಕೊಂಡಿದ್ದಾರೆ. ಸದ್ಯ ಈ ವಿಡಿಯೋ ಎಲ್ಲೆಡೆ ಚರ್ಚೆಯನ್ನ ಹುಟ್ಟುಹಾಕಿದೆ. ಸದ್ಯದಲ್ಲಿ ನಿವೃತ್ತಿ ಆಗಲಿದ್ದಾರೆ ಅಧಿಕಾರಿ ಮುಖ್ಯವಾಗಿ 4-5 ತಿಂಗಳಲ್ಲಿ ರಾಮಚಂದ್ರ ರಾವ್‌ ಪೊಲೀಸ್‌ ಇಲಾಖೆಯಿಂದ…

Read More