after Election winning election vijay may leave film industry

Election: ಸಿನಿಮಾ ಸ್ಕ್ರೀನ್‌ನಿಂದ ಸಿಎಂ ಕುರ್ಚಿಯತ್ತ ‘ದಳಪತಿ’: ಚಿತ್ರರಂಗಕ್ಕೆ ವಿಜಯ್‌ ಶಾಶ್ವತ ವಿದಾಯ?

ಚೆನ್ನೈ: ತಮಿಳುನಾಡು ರಾಜಕೀಯದಲ್ಲಿ ಚಿತ್ರನಟರು ಅಧಿಕಾರ ಹಿಡಿಯುವುದು ಹೊಸತಲ್ಲದಿದ್ದರೂ, ನಟ ವಿಜಯ್ ಅವರ ಇತ್ತೀಚಿನ ರಾಜಕೀಯ ನಡೆ ಮತ್ತು ಚುನಾವಣಾ (Election) ಟ್ರೆಂಡ್‌ಗಳು ಇಡೀ ದೇಶವನ್ನೇ ಬೆರಗುಗೊಳಿಸಿವೆ. ಎಲ್ಲಾ ಎಕ್ಸಿಟ್ ಪೋಲ್‌ಗಳ ಲೆಕ್ಕಾಚಾರಗಳನ್ನು ತಲೆಕೆಳಗು ಮಾಡಿರುವ ವಿಜಯ್, ಸದ್ಯ ಮುಖ್ಯಮಂತ್ರಿ ಗದ್ದುಗೆಯ ಸನಿಹಕ್ಕೆ ಬಂದು ನಿಂತಿದ್ದಾರೆ. ಆದರೆ, ಈ ಐತಿಹಾಸಿಕ ಯಶಸ್ಸಿನ ನಡುವೆಯೇ ಅವರು ಚಿತ್ರರಂಗಕ್ಕೆ ಶಾಶ್ವತವಾಗಿ ಗುಡ್‌ಬೈ ಹೇಳಲಿದ್ದಾರೆ ಎಂಬ ಸುದ್ದಿ ಅಭಿಮಾನಿಗಳಲ್ಲಿ ಅತೀವ ಆತಂಕ ಮೂಡಿಸಿದೆ. ಸವಾಲುಗಳೇ ಗೆಲುವಿನ ಮೆಟ್ಟಿಲು ವಿಜಯ್ ಅವರ ರಾಜಕೀಯ…

Read More
dv sadananda gowda about actor vijay

Vijay: ತಮಿಳುನಾಡಿನ ಮುಂದಿನ ಸಿಎಂ ವಿಜಯ್‌: ನಟನ ಪರವಾಗಿ ಡಿ.ವಿ. ಸದಾನಂದ ಗೌಡ ಭವಿಷ್ಯ

ಬೆಂಗಳೂರು: ಪಂಚರಾಜ್ಯಗಳ ಚುನಾವಣಾ ಫಲಿತಾಂಶದ ಬೆನ್ನಲ್ಲೇ ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡರು ಅಚ್ಚರಿಯ ಪ್ರತಿಕ್ರಿಯೆ ನೀಡಿದ್ದಾರೆ. ತಮಿಳುನಾಡಿನಲ್ಲಿ ನಟ ವಿಜಯ್‌ ಅವರ ರಾಜಕೀಯ ಪ್ರವೇಶ ಮತ್ತು ಅಲ್ಲಿನ ಜನ ನೀಡಿರುವ ಬೆಂಬಲವನ್ನು ಮುಕ್ತಕಂಠದಿಂದ ಶ್ಲಾಘಿಸಿರುವ ಅವರು, ವಿಜಯ್ (Vijay) ಅವರನ್ನು ತಮಿಳುನಾಡಿನ ಜನ ಮುಂದಿನ ಸಿಎಂ ಆಗಿ ನೋಡುತ್ತಿದ್ದಾರೆ ಎಂದು ಭವಿಷ್ಯ ನುಡಿದಿದ್ದಾರೆ. ಡಿವಿಎಸ್‌ ಹೇಳಿದ್ದೇನು? ತಮಿಳುನಾಡಿನಲ್ಲಿ ದಶಕಗಳಿಂದ ಬೇರೂರಿದ್ದ ಡಿಎಂಕೆ ಮತ್ತು ಎಐಎಡಿಎಂಕೆ ಪಕ್ಷಗಳ ಪ್ರಾಬಲ್ಯವನ್ನು ಮೀರಿ ಜನತೆ ಈ ಬಾರಿ ವಿಜಯ್ ನೇತೃತ್ವದ…

Read More
West Bengal bjp won TMC loss brutally

West Bengal: ಬಂಗಾಳದಲ್ಲಿ ದೀದಿ ಸಾಮ್ರಾಜ್ಯ ಪತನ: 15 ವರ್ಷಗಳ ಟಿಎಂಸಿ ಆಡಳಿತಕ್ಕೆ ಮುಕ್ತಿ ಹಾಡಿದ ಮತದಾರ!

ಕೋಲ್ಕತ್ತಾ: ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಇಂದು ಹೊಸ ಅಧ್ಯಾಯವೊಂದು ಆರಂಭವಾಗಿದೆ. ಕಳೆದ ಒಂದೂವರೆ ದಶಕದಿಂದ ಅಲುಗಾಡದಂತೆ ಆಡಳಿತ ನಡೆಸಿದ್ದ ಮಮತಾ ಬ್ಯಾನರ್ಜಿ ಅವರ ತೃಣಮೂಲ ಕಾಂಗ್ರೆಸ್ ಭದ್ರಕೋಟೆಯನ್ನು (West Bengal) ಬಿಜೆಪಿ ಅಕ್ಷರಶಃ ಧೂಳೀಪಟ ಮಾಡಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಈ ಹಿಂದೆ ನೀಡಿದ್ದ “ಗಂಗೆ ಬಿಹಾರದ ಮೂಲಕ ಬಂಗಾಳಕ್ಕೆ ಹರಿಯುತ್ತಾಳೆ” ಎಂಬ ಮಾತು ಇಂದು ಚುನಾವಣಾ ಫಲಿತಾಂಶದ ಮೂಲಕ ನಿಜವಾಗಿದ್ದು, ಬಂಗಾಳದ ಗದ್ದುಗೆ ಕೇಸರಿಮಯವಾಗಿದೆ. 200ರ ಗಡಿ ದಾಟಿದ ಬಿಜೆಪಿ ಚುನಾವಣಾ ಫಲಿತಾಂಶದ…

Read More
Dk shivakumar talks about by election result

DK Shivakumar: ತಮಿಳುನಾಡು ಫಲಿತಾಂಶ ಅಚ್ಚರಿ ತಂದಿದೆ, ಅಲ್ಲಿ ಹೊಸ ಯುಗಾರಂಭ: ಡಿ.ಕೆ. ಶಿವಕುಮಾರ್

ಬೆಂಗಳೂರು: ಪಂಚರಾಜ್ಯಗಳ ಚುನಾವಣಾ ಫಲಿತಾಂಶದ ಕುರಿತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಅವರು ಮಾಧ್ಯಮಗಳೊಂದಿಗೆ ಮಾತನಾಡಿ, ಹಲವು ಪ್ರಮುಖ ವಿಚಾರಗಳನ್ನು ಹಂಚಿಕೊಂಡಿದ್ದಾರೆ. ತಮಿಳುನಾಡು ಚುನಾವಣಾ ಫಲಿತಾಂಶವು ತಮಗೆ ಅಚ್ಚರಿ ಮೂಡಿಸಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ತಮಿಳುನಾಡಿನಲ್ಲಿ (DK Shivakumar) ಹೊಸ ಯುಗಾರಂಭ “ತಮಿಳುನಾಡು ಫಲಿತಾಂಶವನ್ನು ಗ್ರಹಿಸಲು ಸಾಧ್ಯವಾಗಲಿಲ್ಲ. ಅಲ್ಲಿ 30-40% ರಷ್ಟು ಮತಗಳು ಬೇರೆಡೆ ಹೋಗಬಹುದು ಎಂದು ನಿರೀಕ್ಷಿಸಿದ್ದೆವು. ಆದರೆ ಈ ಪ್ರಮಾಣದಲ್ಲಿ ಬದಲಾವಣೆ ಉಂಟಾಗುತ್ತದೆ ಎಂದು ಅಂದುಕೊಂಡಿರಲಿಲ್ಲ. ಅಲ್ಲಿ ನಿಜಕ್ಕೂ ಒಂದು ಹೊಸ ಯುಗ…

Read More
CM Siddaramaiah meetings with senior officers

CM Siddaramaiah: ವಿಧಾನಸೌಧದಲ್ಲಿ ಅಧಿಕಾರಿಗಳ ಬೆವರಿಳಿಸಿದ ಸಿಎಂ ಸಿದ್ದರಾಮಯ್ಯ: ಬಜೆಟ್ ಘೋಷಣೆ ಜಾರಿಗೆ ಕಟ್ಟುನಿಟ್ಟಿನ ಗಡುವು

ಬೆಂಗಳೂರು: ರಾಜ್ಯದ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ಇಂದು ವಿಧಾನಸೌಧದಲ್ಲಿ ಹಿರಿಯ ಅಧಿಕಾರಿಗಳ ಮಹತ್ವದ ಸಭೆ ನಡೆಸಿದರು. ಸರ್ಕಾರದ ವಿವಿಧ ಇಲಾಖೆಗಳ ಅಪರ ಮುಖ್ಯ ಕಾರ್ಯದರ್ಶಿಗಳು ಮತ್ತು ಪ್ರಧಾನ ಕಾರ್ಯದರ್ಶಿಗಳ ಜೊತೆ ಸುದೀರ್ಘ ಚರ್ಚೆ ನಡೆಸಿದ ಸಿಎಂ, ಬಜೆಟ್ ಘೋಷಣೆಗಳ ಅನುಷ್ಠಾನದಲ್ಲಿ ವಿಳಂಬ ಮಾಡುತ್ತಿರುವ ಅಧಿಕಾರಿಗಳಿಗೆ ತರಾಟೆಗೆ ತೆಗೆದುಕೊಂಡರು. ಬಜೆಟ್‌ನಲ್ಲಿ ಘೋಷಿಸಿದ ಯೋಜನೆಗಳು ಕೇವಲ ಕಾಗದದ ಮೇಲೆ ಉಳಿಯಬಾರದು, ಅವು ನಿಗದಿತ ಅವಧಿಯೊಳಗೆ ಜನರಿಗೆ ತಲುಪಬೇಕು ಎಂದು ಕಟ್ಟುನಿಟ್ಟಿನ…

Read More
Indian athletes running away from doping test

Doping Test: ಡೋಪಿಂಗ್ ಸುಳಿಯಲ್ಲಿ ಭಾರತೀಯ ಕ್ರೀಡಾಲೋಕ: ಒಲಿಂಪಿಕ್ ಆತಿಥ್ಯದ ಕನಸಿಗೆ ಎದುರಾಗಿದೆಯೇ ಹಿನ್ನಡೆ?

ನ್ಯೂಯಾರ್ಕ್: ಅಂತರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಭಾರತದ ಡೋಪಿಂಗ್ (Doping Test) ಹಗರಣಗಳ ಸಂಖ್ಯೆ ದಿನೇ ದಿನೇ ಏರಿಕೆಯಾಗುತ್ತಿರುವುದು ಜಾಗತಿಕ ಮಟ್ಟದಲ್ಲಿ ಆತಂಕ ಮೂಡಿಸಿದೆ. ಒಲಿಂಪಿಕ್ ಗೇಮ್ಸ್‌ನ ಉದ್ದೀಪನ ಮದ್ದು ತಡೆ ಕಾರ್ಯಕ್ರಮಗಳನ್ನು ನಿರ್ವಹಿಸುವ ಅಂತರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ITA), ಭಾರತದಲ್ಲಿ ಕ್ರೀಡಾಪಟುಗಳು ಡೋಪಿಂಗ್ ಪರೀಕ್ಷೆಯಿಂದ ತಪ್ಪಿಸಿಕೊಳ್ಳುತ್ತಿರುವ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದೆ. ಪರೀಕ್ಷೆಯಿಂದ ಓಡಿಹೋಗುತ್ತಿರುವ ಕ್ರೀಡಾಪಟುಗಳು: ಐಟಿಎ ಮಹಾನಿರ್ದೇಶಕ ಬೆಂಜಮಿನ್ ಕೋಹೆನ್ ಅವರು ‘ದಿ ಅಥ್ಲೆಟಿಕ್’ ಪತ್ರಿಕೆಗೆ ನೀಡಿರುವ ಮಾಹಿತಿಯ ಪ್ರಕಾರ, ಭಾರತದಲ್ಲಿ ಉದ್ದೀಪನ ಮದ್ದು ತಡೆ ನಿಯಂತ್ರಣಾಧಿಕಾರಿಗಳು…

Read More
crime man took his life after returning from Malaysia

Self Harming: ವಿದೇಶದಿಂದ ಬಂದ ನಾಲ್ಕೇ ದಿನಕ್ಕೆ ಪತಿ ಆತ್ಮಹತ್ಯೆ; ಪತ್ನಿ, ಅತ್ತೆ ವಿರುದ್ಧ ಡೆತ್‌ನೋಟ್‌ನಲ್ಲಿ ಗಂಭೀರ ಆರೋಪ

ದಾಂಡೇಲಿ: ಮಲೇಷ್ಯಾದಲ್ಲಿ ಕೆಲಸ ಮುಗಿಸಿ ನಾಲ್ಕು ದಿನಗಳ ಹಿಂದಷ್ಟೇ ತಾಯ್ನಾಡಿಗೆ ಮರಳಿದ್ದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ (Self Harming) ಮಾಡಿಕೊಂಡಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯ ಬಾಂಬೆಚಾಳದ ನಿವಾಸಿ ರಾಘವೇಂದ್ರ ವಾಡಕರ ಮೃತಪಟ್ಟವರು. ಸಾವಿಗೂ ಮುನ್ನ ಅವರು ಬರೆದಿಟ್ಟಿರುವ ಡೆತ್‌ನೋಟ್‌ನಲ್ಲಿ ಪತ್ನಿ ಮತ್ತು ಅತ್ತೆಯ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಸಾವಿಗೆ ಪತ್ನಿಯ ನಡವಳಿಕೆಯೇ ಕಾರಣ? ಕಳೆದ ಹಲವು ವರ್ಷಗಳಿಂದ ಮಲೇಷ್ಯಾದಲ್ಲಿ ಉದ್ಯೋಗದಲ್ಲಿದ್ದ ರಾಘವೇಂದ್ರ, ಪತ್ನಿ ಮೇಘಾ ಜೊತೆಗಿನ ಭಿನ್ನಾಭಿಪ್ರಾಯದಿಂದಾಗಿ ಕಳೆದ ಮೂರ್ನಾಲ್ಕು ವರ್ಷಗಳಿಂದ…

Read More