TOP NEWS
Shock to Fans Popular TV Anchor Anupama Gowda Quits Anchoring Journey

Anupama Gowda: ಆಂಕರಿಂಗ್ ಜರ್ನಿಗೆ ವಿದಾಯ ಹೇಳಿದ ಅನುಪಮಾ ಗೌಡ: ‘ಇನ್ನು ಸಾಕು’ ಎಂದ ಜನಪ್ರಿಯ ನಿರೂಪಕಿ!

ಬೆಂಗಳೂರು: ಕನ್ನಡ ಕಿರುತೆರೆಯ ಜನಪ್ರಿಯ ನಿರೂಪಕಿ ಮತ್ತು ನಟಿ ಅನುಪಮಾ ಗೌಡ ̈(Anupama Gowda) ತಮ್ಮ 8 ವರ್ಷಗಳ ಸುದೀರ್ಘ ಆಂಕರಿಂಗ್ ವೃತ್ತಿಜೀವನಕ್ಕೆ ಅಧಿಕೃತವಾಗಿ ತೆರೆ ಎಳೆದಿದ್ದಾರೆ. ಈ ಆಘಾತಕಾರಿ ನಿರ್ಧಾರವನ್ನು ಅವರು ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ ಹಂಚಿಕೊಂಡಿರುವ ವಿಶೇಷ ವಿಡಿಯೋ ಮೂಲಕ ಅಭಿಮಾನಿಗಳಿಗೆ ತಿಳಿಸಿದ್ದಾರೆ. ಇಷ್ಟು ವರ್ಷಗಳ ಕಾಲ ತಮ್ಮನ್ನು ಪ್ರೀತಿಯಿಂದ ಬೆಂಬಲಿಸಿದ ಪ್ರೇಕ್ಷಕರಿಗೆ ಧನ್ಯವಾದ ಸಲ್ಲಿಸಿರುವ ಅವರು, ಕೊಂಚ ಬೇಸರದಿಂದಲೇ ನಿರೂಪಣಾ ಪಯಣಕ್ಕೆ ಮುಕ್ತಾಯ ಹಾಡಿದ್ದಾರೆ. ಎಲ್ಲರಿಗೂ ಧನ್ಯವಾದಗಳು ಎಂದ ಅನುಪಮಾ ತಮ್ಮ ವೃತ್ತಿಜೀವನದ…

Read More
Health Complications For Pavithra Gowda Court Directs Jail Authorities To Provide Immediate Treatment

Pavitra Gowda: ರೇಣುಕಾಸ್ವಾಮಿ ಕೊಲೆ ಪ್ರಕರಣ: ಜ್ವರ, ಲೋ ಬಿಪಿಯಿಂದ ಬಳಲುತ್ತಿರುವ ಪವಿತ್ರಾಗೌಡ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಪ್ರಮುಖ ಆರೋಪಿ ಪವಿತ್ರಾಗೌಡ (Pavitra Gowda) ಅವರು ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ನ್ಯಾಯಾಲಯದ ವಿಚಾರಣೆಯಿಂದ ದೂರವುಳಿದಿದ್ದಾರೆ. ವಿಡಿಯೋ ಕಾನ್ಫರೆನ್ಸ್ (VC) ಮೂಲಕ ನಡೆಯಬೇಕಿದ್ದ ಪ್ರಮುಖ ವಿಚಾರಣಾ ಪ್ರಕ್ರಿಯೆಗೆ ಅವರು ಹಾಜರಾಗಲು ಸಾಧ್ಯವಾಗಿಲ್ಲ. ಪವಿತ್ರಾ ಗೌಡಗೆ ಲೋ ಬಿಪಿ ಸಮಸ್ಯೆ ಪವಿತ್ರಾಗೌಡ ಅವರಿಗೆ ತೀವ್ರ ಜ್ವರ ಕಾಣಿಸಿಕೊಂಡಿದ್ದು, ಅದರ ಜೊತೆಗೆ ರಕ್ತದೊತ್ತಡ (ಬಿಪಿ) ಏಕಾಏಕಿ ಕುಸಿದಿದೆ ಎಂದು ಕಾರಾಗೃಹದ ಮಹಿಳಾ ಬ್ಯಾರಕ್‌ನ…

Read More
Hanur encounter tamil nadu government Announces 10 Lakh Relief for Families MLAs Suspect Fake Encounter

Hanuru Encounter: ಚಾಮರಾಜನಗರ ಗುಂಡಿನ ದಾಳಿ ಪ್ರಕರಣ: ತಮಿಳುನಾಡು ವಿಧಾನಸಭೆಯಲ್ಲಿ ಭಾರಿ ಗದ್ದಲ

ಚಾಮರಾಜನಗರ: ಕರ್ನಾಟಕದ ಚಾಮರಾಜನಗರ ಜಿಲ್ಲೆಯ ಹನೂರು (Hanuru Encounter) ತಾಲೂಕಿನ ಕಾವೇರಿ ವನ್ಯಜೀವಿ ಧಾಮದ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ನಡೆಸಿದ ಗುಂಡಿನ ದಾಳಿಗೆ ತಮಿಳುನಾಡು ಮೂಲದ ಮೂವರು ವ್ಯಕ್ತಿಗಳು ಬಲಿಯಾದ ಘಟನೆ ನೆರೆ ರಾಜ್ಯ ತಮಿಳುನಾಡಿನ ವಿಧಾನಸಭೆಯಲ್ಲಿ ಭಾರಿ ಕಾವು ಪಡೆದುಕೊಂಡಿದೆ. ಈ ಘಟನೆಗೆ ತೀವ್ರ ಸಂತಾಪ ಸೂಚಿಸಿರುವ ತಮಿಳುನಾಡು ಸರ್ಕಾರ, ಮೃತಪಟ್ಟವರ ಕುಟುಂಬಗಳಿಗೆ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಿದೆ. ಫೋಟೋ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಶಾಸಕರು ಸದನದಲ್ಲಿ ವಿಷಯ ಪ್ರಸ್ತಾಪಿಸಿದ…

Read More
DMK Attacks Tamil Nadu CM Vijay Over Actress Trisha’ Front Row Seating at Independence Day Event

Tamil Nadu: ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ನಟಿ ತ್ರಿಶಾ ಪ್ರತ್ಯಕ್ಷ: ಸಿಎಂ ವಿಜಯ್ ವಿರುದ್ಧ ವಾಗ್ದಾಳಿ ನಡೆಸಿದ ಡಿಎಂಕೆ

ಚೆನ್ನೈ: ತಮಿಳುನಾಡಿನ (Tamil Nadu) ಫೋರ್ಟ್ ಸೇಂಟ್ ಜಾರ್ಜ್‌ನಲ್ಲಿ ಇತ್ತೀಚೆಗೆ ನಡೆದ 80ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮವು ರಾಜ್ಯದ ರಾಜಕೀಯ ವಲಯದಲ್ಲಿ ಹೊಸ ವಿವಾದವೊಂದಕ್ಕೆ ನಾಂದಿ ಹಾಡಿದೆ. ಮುಖ್ಯಮಂತ್ರಿ ವಿಜಯ್ ಅವರು ಧ್ವಜಾರೋಹಣ ನೆರವೇರಿಸಿ, ರಾಷ್ಟ್ರದ ಗೌರವವನ್ನು ಹೆಚ್ಚಿಸಿದ ದಿನವೇ, ಅದೇ ವೇದಿಕೆಯಲ್ಲಿ ಅಥವಾ ಸಮಾರಂಭದಲ್ಲಿ ನಟಿ ತ್ರಿಶಾ ಕೃಷ್ಣನ್ ಅವರ ಉಪಸ್ಥಿತಿ ರಾಜಕೀಯ ಕೆಸರೆರೆಚಾಟಕ್ಕೆ ಕಾರಣವಾಗಿದೆ. ಈ ಘಟನೆಯು ಡಿಎಂಕೆಯ ಆಕ್ರೋಶಕ್ಕೆ ಗುರಿಯಾಗಿದ್ದು, ಪಕ್ಷದ ಅಧಿಕೃತ ಮುಖವಾಣಿಯಾದ ‘ಮುರಸೋಲಿ’ ಪತ್ರಿಕೆಯು ಮುಖ್ಯಮಂತ್ರಿಗಳ ವಿರುದ್ಧ ಹರಿಹಾಯ್ದಿದೆ. ಏನಿದು…

Read More
Kiren Rijiju Claims CJP Founder Abhijeet Dipke is an AAP Worker Not a Student Leader

Kiren Rijiju: ಸಿಜೆಪಿ ಸಂಸ್ಥಾಪಕ ಎಎಪಿ ಕಾರ್ಯಕರ್ತ ಎಂದ ಕಿರಣ್ ರಿಜಿಜು

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ಯುವಕರು ಮತ್ತು ವಿದ್ಯಾರ್ಥಿಗಳು ನಡೆಸುತ್ತಿರುವ ಪ್ರತಿಭಟನೆಯನ್ನು ಆಮ್ ಆದ್ಮಿ ಪಾರ್ಟಿ (AAP) ತನ್ನ ರಾಜಕೀಯ ಲಾಭಕ್ಕಾಗಿ ‘ಹೈಜಾಕ್’ ಮಾಡಲು ಯತ್ನಿಸುತ್ತಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು‌ (Kiren Rijiju) ತೀವ್ರ ವಾಗ್ದಾಳಿ ನಡೆಸಿದ್ದಾರೆ. ಪ್ರಸ್ತುತ ಹೋರಾಟ ಮುಂಚೂಣಿಯಲ್ಲಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜಿಪಿ) ಸಂಸ್ಥಾಪಕ ಅಭಿಜಿತ್ ದೀಪ್ಕೆ ಮೂಲತಃ ಎಎಪಿ ಕಾರ್ಯಕರ್ತನಾಗಿದ್ದು, ವಿದ್ಯಾರ್ಥಿ ನಾಯಕನಂತೆ ಬಿಂಬಿಸಿಕೊಳ್ಳುತ್ತಿದ್ದಾನೆ ಎಂದು ಸಚಿವರು ಆರೋಪಿಸಿದ್ದಾರೆ.‌ ವಿದ್ಯಾರ್ಥಿಗಳ ಬೆನ್ನ ಹಿಂದೆ ನಿಂತುಬೇಳೆ ಬೇಯಿಸಿಕೊಳ್ಳುವುದು…

Read More
Fact Check Has Nayanthara Gone Bald at Tirumala Temple Here is the Real Story

Nayanthara: ತಲೆಬೋಳಿಸಿಕೊಂಡ್ರಾ ನಟಿ ನಯನತಾರಾ? ಏನಿದು ವೈರಲ್‌ ಫೋಟೋ ಸತ್ಯ?

ಹೈದರಾಬಾದ್:‌ ದಕ್ಷಿಣ ಭಾರತದ ಖ್ಯಾತ ನಟಿ ನಯನತಾರಾ (Nayanthara) ಅವರು ತಿರುಪತಿ ತಿರುಮಲ ವೆಂಕಟೇಶ್ವರ ಸ್ವಾಮಿ ದೇವಾಲಯದಲ್ಲಿ ತಮ್ಮ ತಲೆಗೂದಲನ್ನು ಮುಡಿ ನೀಡಿ, ಸಂಪೂರ್ಣವಾಗಿ ತಲೆಬೋಳಿಸಿಕೊಂಡಿದ್ದಾರೆ ಎನ್ನಲಾದ ಚಿತ್ರಗಳು ಕಳೆದ ಕೆಲವು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸದ್ದು ಮಾಡುತ್ತಿವೆ. ಸಾಂಪ್ರದಾಯಿಕವಾಗಿ ಭಕ್ತರು ದೇವರಿಗೆ ಮುಡಿ ಕೊಡುವ ರೀತಿಯಲ್ಲೇ ನಯನತಾರಾ ಕೂಡ ಬೋಳು ತಲೆಯಲ್ಲಿ ಕಾಣಿಸಿಕೊಂಡಿರುವ ಫೋಟೋಗಳು ಫೇಸ್‌ಬುಕ್ ಹಾಗೂ ಎಕ್ಸ್ (ಟ್ವಿಟರ್) ತಾಣಗಳಲ್ಲಿ ವ್ಯಾಪಕವಾಗಿ ಹಂಚಿಕೆಯಾಗುತ್ತಿದ್ದು, ಅಭಿಮಾನಿಗಳಲ್ಲಿ ತೀವ್ರ ಕುತೂಹಲ ಮೂಡಿಸಿದ್ದವು. ಟಾಕ್ಸಿಕ್‌ ರಿಲೀಸ್‌ ಬೆನ್ನಲ್ಲೆ…

Read More
Actor Yash Wins Hearts Again Corrects Host Pronunciation of Kannada on Aap Ki Adalat

Actor Yash: ಕನ್ನಡ್ ಅಲ್ಲ ಕನ್ನಡ: ಪ್ರೀತಿಯಿಂದಲೇ ಭಾಷೆ ತಿದ್ದಿದ ರಾಕಿಂಗ್ ಸ್ಟಾರ್ ಯಶ್

ಬೆಂಗಳೂರು: ಸ್ಯಾಂಡಲ್‌ವುಡ್‌ ಗಡಿಯನ್ನಷ್ಟೇ ಅಲ್ಲದೆ ಜಾಗತಿಕ ಮಟ್ಟದಲ್ಲೂ ಕನ್ನಡ ಚಿತ್ರರಂಗದ ಕೀರ್ತಿಪತಾಕೆಯನ್ನು ಎತ್ತಿಹಿಡಿದಿರುವ ರಾಕಿಂಗ್ ಸ್ಟಾರ್ ಯಶ್ (Actor Yash) ಅವರಿಗೆ ತಮ್ಮ ಮಾತೃಭಾಷೆ ಕನ್ನಡದ ಮೇಲಿರುವ ಗೌರವ ಮತ್ತು ಪ್ರೀತಿ ಅಪಾರ. ವಿದೇಶಿ ಅಥವಾ ರಾಷ್ಟ್ರೀಯ ವೇದಿಕೆಗಳಲ್ಲಾದರೂ ಸರಿ, ಕನ್ನಡ ಭಾಷೆಯನ್ನು ಸರಿಯಾಗಿ ಉಚ್ಚರಿಸಬೇಕು ಎಂಬುದನ್ನು ಪ್ರತಿಪಾದಿಸುತ್ತಾ ಬಂದಿರುವ ಯಶ್, ಇತ್ತೀಚೆಗೆ ಪ್ರಸಿದ್ಧ ‘ಆಪ್ ಕೀ ಅದಾಲತ್’ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾಗ ನಡೆದಿರುವ ಸ್ವಾರಸ್ಯಕರ ಪ್ರಸಂಗವೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದೆ. ಕನ್ನಡ್‌ ಅಲ್ಲ…

Read More