BJP protest against congress over excise scam

BJP: ಕಾಂಗ್ರೆಸ್‌ ವಿರುದ್ಧ ಬಿಜೆಪಿ ಪ್ರತಿಭಟನೆ, ಅಬಕಾರಿ ಹಗರಣ ಸಿಬಿಐ ತನಿಖೆಗೆ ಆಗ್ರಹ

ಬೆಂಗಳೂರು: ರಾಜ್ಯದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪಕ್ಷವು 6,000 ಕೋಟಿ ರೂ.ಗಳ ಅಬಕಾರಿ ಹಗರಣದಲ್ಲಿ ಭಾಗಿಯಾಗಿದೆ ಎಂದು ಭಾರತೀಯ ಜನತಾ ಪಕ್ಷ (BJP) ಆರೋಪ ಮಾಡಿದ್ದು, ಈ ವಿಚಾರವಾಗಿ ವಿಧಾನಸಭೆಯೊಳಗೆ ಪ್ರತಿಭಟನೆ ನಡೆಸಲಾಗಿದೆ. ಶಾಸಕರನ್ನ ಅಮಾನತು ಮಾಡುವಂತೆ ಬಿಜೆಪಿ ಒತ್ತಾಯಕಳೆದ ವಾರ ವಿಧಾನಸಭೆಯ ಜಂಟಿ ಸದನವನ್ನು ಉದ್ದೇಶಿಸಿ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಮಾಡಿದ ಭಾಷಣದ ಬಗ್ಗೆ ಉಂಟಾದ ಗದ್ದಲದ ನಡುವೆ, ಕೆಲವು ಕಾಂಗ್ರೆಸ್ ಶಾಸಕರನ್ನು ಅಮಾನತುಗೊಳಿಸುವಂತೆ ಬಿಜೆಪಿ ಒತ್ತಾಯ ಮಾಡಿದೆ. ಬಿಜೆಪಿ ಮತ್ತು ಅದರ ಮಿತ್ರ ಪಕ್ಷ ಜನತಾ ದಳ ವಿಧಾನಸಭಾ ಆವರಣದಲ್ಲಿರುವ ಮಹಾತ್ಮ ಗಾಂಧಿಯವರ…

Read More
Canada India Pledge To Grow Oil Petroleum Trade

Petroleum Trade: ಕೆನಡಾ-ಭಾರತ ನಡುವೆ ಮತ್ತೆ ತೈಲ ವ್ಯಾಪಾರ, ಅಮೆರಿಕಗೆ ಟಕ್ಕರ್‌ ಕೊಡಲು ಹೊಸ ಪ್ಲ್ಯಾನ್‌

ನವದೆಹಲಿ: ಭಾರತ ಮತ್ತು ಕೆನಡಾ ನಡುವಿನ ಸಂಬಂಧ ಮತ್ತೆ ಆರಂಭವಾಗುತ್ತಿದ್ದು, ತೈಲ ಮತ್ತು ಅನಿಲ (Petroleum Trade) ವ್ಯಾಪಾರವನ್ನು ವಿಸ್ತರಿಸಲು ಎರಡೂ ದೇಶಗಳು ಸಿದ್ದತೆ ಮಾಡಿಕೊಳ್ಳುತ್ತಿವೆ. ಎರಡು ದೇಶಗಳ ನಡುವೆ ಒಪ್ಪಂದ ಕೆನಡಾದ ಇಂಧನ ಸಚಿವ ಟಿಮ್ ಹಾಡ್ಗ್ಸನ್ ಮತ್ತು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ನಡುವಿನ ಸಭೆಯ ನಂತರ, ಕೆನಡಾ ಭಾರತಕ್ಕೆ ಹೆಚ್ಚಿನ ಕಚ್ಚಾ ತೈಲ, ದ್ರವೀಕೃತ ನೈಸರ್ಗಿಕ ಅನಿಲ ಮತ್ತು ದ್ರವೀಕೃತ ಪೆಟ್ರೋಲಿಯಂ ಅನಿಲವನ್ನು ನೀಡಲಿದೆ, ಹಾಗೆಯೇ, ಭಾರತವು…

Read More
Pralhad Joshi warmly welcomed after davos visit

Pralhad Joshi: ದಾವೋಸ್‌ನಿಂದ ಮರಳಿ ಬಂದ ಪ್ರಲ್ಹಾದ ಜೋಶಿಗೆ ಅದ್ದೂರಿ ಸ್ವಾಗತ

ದಾವೋಸ್:  ದಾವೋಸ್ ನಲ್ಲಿ ನಡೆದ ವಿಶ್ವ ಆರ್ಥಿಕ ವೇದಿಕೆ ಯಶಸ್ವಿ ಅಧಿವೇಶನದ ಬಳಿಕ ತವರಿಗೆ ಆಗಮಿಸಿದ ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ ಜೋಶಿ (Pralhad Joshi) ಅವರಿಗೆ ಹುಬ್ಬಳ್ಳಿಯಲ್ಲಿಂದು ಅದ್ಧೂರಿ ಸ್ವಾಗತ ಕೋರಲಾಗಿದೆ.   ಜಿಲ್ಲೆಯ ಪ್ರಮುಖರಿಂದ ಸ್ವಾಗತ ವಿಮಾನ ನಿಲ್ದಾಣದಲ್ಲಿ ಶಾಸಕ ಮಹೇಶ್ ಟೆಂಗಿನಕಾಯಿ ಸೇರಿದಂತೆ ಜಿಲ್ಲೆಯ ಪ್ರಮುಖರು, ಬಿಜೆಪಿ ಮುಖಂಡರು, ಅಭಿಮಾನಿಗಳು ಸ್ವಾಗತ ಕೋರಿದರು.  ದಾವೋಸ್ ನಲ್ಲಿ ಐದು ದಿನಗಳ ಕಾಲ ವಿವಿಧ ರಾಷ್ಟ್ರಗಳ ಪ್ರತಿನಿಧಿಗಳೊಂದಿಗೆ ವಿಶೇಷ ಸಭೆ, ಯಶಸ್ವಿ…

Read More
KHPT Recruitment here is how to apply

KHPT Recruitment: MBA ಆಗಿದೆಯಾ? ಹಾಗಾದ್ರೆ ಈಗ್ಲೇ ಕೆಲಸಕ್ಕೆ ಅಪ್ಲೈ ಮಾಡಿ

ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ (KHPT Recruitment) ನಿರ್ದೇಶಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಬೆಂಗಳೂರಿನಲ್ಲಿ ಕೆಲಸ ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಈ ಹುದ್ದೆಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಇಲ್ಲಿದೆ. ಸಂಸ್ಥೆಯ ಹೆಸರು : ಕರ್ನಾಟಕ ಆರೋಗ್ಯ ಪ್ರಮೋಷನ್ ಟ್ರಸ್ಟ್ಉದ್ಯೋಗ ಸ್ಥಳ: ಬೆಂಗಳೂರು – ಕರ್ನಾಟಕಹುದ್ದೆಯ ಹೆಸರು: ನಿರ್ದೇಶಕ ಶೈಕ್ಷಣಿಕ ಅರ್ಹತೆ:  CA, MBA , ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರಬೇಕು . ಅರ್ಜಿ ಶುಲ್ಕ: ಅರ್ಜಿ ಶುಲ್ಕವಿಲ್ಲ. ಆಯ್ಕೆ ಪ್ರಕ್ರಿಯೆ: ಸಂದರ್ಶನ ಅರ್ಜಿ ಸಲ್ಲಿಸುವುದು ಹೇಗೆ?…

Read More
dream catcher astrological benefits

Dream Catcher: ಮನೆಯಲ್ಲಿ ಡ್ರೀಮ್‌ ಕ್ಯಾಚರ್‌ ಹಾಕ್ಬೇಕಾ? ಈ ರೂಲ್ಸ್‌ ಮರಿಬೇಡಿ

ನಾವು ಮನೆಯಲ್ಲಿ ಅನೇಕ ವಸ್ತುಗಳನ್ನ ಅಲಂಕಾರಕ್ಕಾಗಿ ಬಳಕೆ ಮಾಡುತ್ತೇವೆ. ಆ ವಸ್ತುಗಳು ಸಹ ನಮ್ಮ ಜೀವನದ ಮೇಲೆ ಪರಿಣಾಮ ಬೀರುತ್ತವೆ. ವಾಸ್ತುಶಾಸ್ತ್ರದ ಪ್ರಕಾರ ನಾವು ಯಾವುದೇ ವಸ್ತುಗಳನ್ನ ಮನೆಯಲ್ಲಿ ಇಟ್ಟುಕೊಂಡರೂ ಸಹ ಅವುಗಳಿಂದ ಯಾವ ರೀತಿ ಲಾಭ ಆಗುತ್ತದೆ ಹಾಗೂ ಸಮಸ್ಯೆಗಳಾಗುತ್ತದೆ ಎಂಬುದನ್ನ ತಿಳಿದುಕೊಳ್ಳಬೇಕು. ಹಾಗೆಯೇ, ಅನೇಕರ ಮನೆಯಲ್ಲಿ ಡ್ರೀಮ್‌ ಕ್ಯಾಚರ್‌ ಇರುತ್ತದೆ. ಇದನ್ನ ಇಷ್ಟಬಂದ ಜಾಗದಲ್ಲಿ ನೇತು ಹಾಕಿರುತ್ತಾರೆ. ಆದರೆ ಜ್ಯೋತಿಷ್ಯದ ಪ್ರಕಾರ ಈ ಡ್ರೀಮ್‌ ಕ್ಯಾಚರ್‌ (Dream Catcher) ಹಾಕಲು ಕೆಲ ನಿಯಮಗಳಿದೆ. ಅದೇ…

Read More
Ajit Pawar 4 others lost life in plane crash

Ajit Pawar: ಭೀಕರ ವಿಮಾನ ಅಪಘಾತ, ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ದುರ್ಮರಣ

ಮಹಾರಾಷ್ಟ್ರ:ಎನ್‌ಸಿಪಿ ನಾಯಕ ಮತ್ತು ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ (Ajit Pawar) ಪ್ರಯಾಣಿಸುತ್ತಿದ್ದ ವಿಮಾನ ಬುಧವಾರ ಬೆಳಿಗ್ಗೆ ಮಹಾರಾಷ್ಟ್ರದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಲ್ಯಾಡಿಂಗ್‌ ಆಗುವ ಪತನಗೊಂಡಿತ್ತು. ಈ ಭೀಕರ ಅಪಘಾತದಲ್ಲಿ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ್ದಾರೆ . ಚಾರ್ಟರ್ಡ್ ವಿಮಾನ ಪತನ ಅಪಘಾತದ ಸ್ಥಳದಲ್ಲಿ ಹರಡಿಕೊಂಡಿರುವ ಅವಶೇಷಗಳು ಈ ಅಪಘಾತದ ಭೀಕರತೆಗೆ ಸಾಕ್ಷಿ ಆಗಿದ್ದು, ವಿಮಾನದಿಂದ ಜ್ವಾಲೆ ಮತ್ತು ದಟ್ಟ ಹೊಗೆ ಹೊರಬರುತ್ತಿದೆ. ಪವಾರ್ ಖಾಸಗಿ ಚಾರ್ಟರ್ಡ್ ವಿಮಾನದಲ್ಲಿ ಪ್ರಯಾಣಿಸುತ್ತಿದ್ದರು, ಅದರಲ್ಲಿ ಪವಾರ್‌ ಅವರ ಜೊತೆಗೆ ಇತರ ನಾಲ್ವರು ಪ್ರಯಾಣಿಕರಿದ್ದರು….

Read More
these are the health benefits of eating Peanuts

Peanuts: ಹೃದಯದ ಸಮಸ್ಯೆಗೆ ರಾಮಬಾಣ ಈ ಬಡವರ ಬಾದಾಮಿ, ಶೇಂಗಾದ ಆರೋಗ್ಯ ಪ್ರಯೋಜನಗಳಿವು

ನಾವು ಸೇವನೆ ಮಾಡುವ ಪ್ರತಿಯೊಂದು ವಸ್ತುಗಳು ನಮ್ಮ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಕೆಲವೊಂದು ಪದಾರ್ಥಗಳು ಅನೇಕ ಆರೋಗ್ಯ ಪ್ರಯೋಜನಗಳನ್ನ ಹೊಂದಿರುತ್ತದೆ. ಅವುಗಳಲ್ಲಿ ಒಂದು ಶೇಂಗಾ ಅಥವಾ ಕಡಲೇಕಾಯಿ. ಸಾಮಾನ್ಯವಾಗಿ ಇದನ್ನ ಅವಲಕ್ಕಿ ಮಾಡುವಾಗ ಅಥವಾ ಸಂಜೆ ಕಾಫಿ ಜೊತೆ ತಿನ್ನಲಾಗುತ್ತದೆ. ಇದನ್ನ ಸ್ನ್ಯಾಕ್ಸ್‌ ರೀತಿ ಸಹ ಸೇವನೆ ಮಾಡಲಾಗುತ್ತದೆ. ಶೇಂಗಾ ಹಾಕಿ ಆಹಾರ ಪದಾರ್ಥಗಳನ್ನ ತಯಾರಿಸುವುದರಿಂದ ಅದರ ರುಚಿ ಹೆಚ್ಚಾಗುತ್ತದೆ. ಹಾಗೆಯೇ, ಶೇಂಗಾ (Peanuts) ಸೇವನೆ ಮಾಡುವುದರಿಂದ ಹೃದಯದ ಸಮಸ್ಯೆ ಸೇರಿದಂತೆ ಇನ್ನೂ ಅನೇಕ ಆರೋಗ್ಯ…

Read More