India oppose Pakistan attack on Afghanistan

Pakistan: ಅಫ್ಘಾನಿಸ್ತಾನದ ಮೇಲೆ ಪಾಕ್‌ ದಾಳಿ, ಭಾರತದ ವಿರೋಧ

ನವದೆಹಲಿ: ಅಫ್ಘಾನಿಸ್ತಾನದ ಭೂಪ್ರದೇಶದಲ್ಲಿ ಪಾಕಿಸ್ತಾನ (Pakistan) ನಡೆಸಿರುವ ವಾಯು ದಾಳಿಗಳನ್ನು ಭಾರತ ಖಂಡಿಸಿದೆ. ಈ ದಾಳಿಗಳು ಹಲವು ನಾಗರಿಕರ ಸಾವು ಹಾಗೂ ನಾಗರಿಕ ಮೂಲ ಸೌಕರ್ಯ ನಾಶಕ್ಕೆ ಕಾರಣವಾಗಿದೆ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಸಾಮಾಜಿಕ ಮಾದ್ಯಮ ಪೋಸ್ಟ್ ನಲ್ಲಿ ತಿಳಿಸಿದ್ದಾರೆ. ಪಾಕಿಸ್ತಾನದ ವಿರುದ್ಧ ಭಾರತ ಗರಂ  ಇದು ಅಫ್ಘಾನಿಸ್ತಾನದ ಸಾರ್ವಭೌಮತೆಗೆ ಪ್ರತಿಕೂಲವಾಗಿದ್ದು, ಪಾಕಿಸ್ತಾನದ ಆಕ್ರಮಣಕಾರಿ ಕೃತ್ಯವಾಗಿದೆ. ಅಫ್ಘಾನಿಸ್ತಾನದ ಸಾರ್ವಭೌಮತ್ವ ಮತ್ತು ಪ್ರಾದೇಶಿಕ ಸಮಗ್ರತೆಯನ್ನು ಪಾಕಿಸ್ತಾನ ಸಂಪೂರ್ಣವಾಗಿ ಗೌರವಿಸಬೇಕು ಎಂದು ಭಾರತ ಪುನರುಚ್ಛರಿಸುತ್ತದೆ ಎಂದು…

Read More
Two men arrested for trying to bribe Odisha congress mla

Odisha: ಒಡಿಶಾ ಕಾಂಗ್ರೆಸ್‌ ಶಾಸಕರಿಗೆ ಆಮಿಷ, ಇಬ್ಬರ ಬಂಧನ

ರಾಮನಗರ :  ರಾಜ್ಯಸಭಾ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಬಿಡದಿ ಸಮೀಪದ ರೆಸಾರ್ಟ್‌ನಲ್ಲಿ ತಂಗಿರುವ ಒಡಿಶಾ (Odisha) ಕಾಂಗ್ರೆಸ್ ಶಾಸಕರಿಗೆ ಆಮಿಷ ಒಡ್ಡಲು ಯತ್ನಿಸಿದ ಇಬ್ಬರು ವ್ಯಕ್ತಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.  ರಾಜ್ಯದಲ್ಲಿ 8 ಶಾಸಕರ ವಾಸ್ತವ್ಯ ನಾಳೆ ನಡೆಯಲಿರುವ ರಾಜ್ಯಸಭಾ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷಾಂತರ ಅಥವಾ ಅಡ್ಡ ಮತದಾನದ ಭೀತಿಯಿಂದ ಒಡಿಶಾದ 8 ಕಾಂಗ್ರೆಸ್ ಶಾಸಕರು ಈ ರೆಸಾರ್ಟ್‌ನಲ್ಲಿ ವಾಸ್ತವ್ಯ ಹೂಡಿದ್ದಾರೆ. ಈ ವೇಳೆ ಶಾಸಕರನ್ನು ಸಂಪರ್ಕಿಸಿ ಮತದಾನದ ಮೇಲೆ ಪ್ರಭಾವ ಬೀರಲು…

Read More
West asia war Hotel business facing LPG issue

Hotel: ಎಲ್‌ಪಿಜಿ ಸಮಸ್ಯೆ, ಸಂಕಷ್ಟದಲ್ಲಿ ಹೋಟೆಲ್‌ ಉದ್ಯಮ

ಬೆಂಗಳೂರು: ಪಶ್ಚಿಮ ಏಷ್ಯಾದಲ್ಲಿ (ಮಧ್ಯಪ್ರಾಚ್ಯ) ನಡೆಯುತ್ತಿರುವ ಯುದ್ಧದ ಹಿನ್ನೆಲೆಯಲ್ಲಿ ಅಡುಗೆ ಅನಿಲ ಆಮದಿನಲ್ಲಿ ವ್ಯತ್ಯಯ ಉಂಟಾಗಿದ್ದು, ರಾಜ್ಯದ ಹೋಟೆಲ್(Hotel) ಉದ್ಯಮ ಸಂಕಷ್ಟಕ್ಕೆ ಸಿಲುಕಿದೆ. ಹೋಟೆಲ್‌ಗಳಿಗೆ ಗ್ಯಾಸ್‌ ಪೂರೈಕೆ ಕಷ್ಟ ಈ ನಡುವೆ, ಸ್ಟಾಕ್ ಇಲ್ಲದ ಕಾರಣ ಹೋಟೆಲ್‌ಗಳಿಗೆ ಸದ್ಯಕ್ಕೆ ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ ಪೂರೈಕೆ ಮಾಡುವುದು ಕಷ್ಟಕರ ಎಂದು ಆಹಾರ ಸಚಿವ ಕೆ.ಎಚ್. ಮುನಿಯಪ್ಪ ಸ್ಪಷ್ಟಪಡಿಸಿದ್ದಾರೆ.  ಬೆಂಗಳೂರಿನಲ್ಲಿ ಇಂದು ತೈಲ ಪೂರೈಕೆ ಕಂಪನಿಗಳ (OMCs) ಅಧಿಕಾರಿಗಳ ಜೊತೆ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,…

Read More
Dharwad sports stadium inaugurated by central minister

Dharwad: ಕ್ರೀಡಾ ಸಂಕೀರ್ಣ ಉದ್ಘಾಟನೆ ಮಾಡಿದ ಕೇಂದ್ರ ಕ್ರೀಡಾ ಸಚಿವ

ಧಾರವಾಡ:  ಜಿಲ್ಲೆಯ ಕ್ರೀಡಾಪಟುಗಳ ದಶಕಗಳ ಕನಸಾಗಿದ್ದ  ಸುಸಜ್ಜಿತ ಕ್ರೀಡಾ ಸಂಕೀರ್ಣವನ್ನು (Dharwad) ಕೇಂದ್ರ  ಯುವಜನ ವ್ಯವಹಾರ ಮತ್ತು ಕ್ರೀಡಾ ಸಚಿವ ಮನ್ಸುಖ್ ಮಾಂಡವಿಯಾ ಲೋಕಾರ್ಪಣೆಗೊಳಿಸಿದರು. ಏನೆಲ್ಲಾ ಸೌಲಭ್ಯಗಳಿದೆ?  NMDC ಮತ್ತು ONGC ಸಂಸ್ಥೆಗಳ CSR ಅನುದಾನದಡಿ 50 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾದ ಈ ಸಂಕೀರ್ಣದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಈಜುಕೊಳ, ಕಬಡ್ಡಿ ಅಂಕಣ, ಬ್ಯಾಡ್ಮಿಂಟನ್ ಕೋರ್ಟ್, ಜಿಮ್ ಮತ್ತು ವೈದ್ಯಕೀಯ ಸೌಲಭ್ಯಗಳಂತಹ ಅತ್ಯಾಧುನಿಕ ಸೌಕರ್ಯಗಳನ್ನು ಕಲ್ಪಿಸಲಾಗಿದೆ.  ಕಾರ್ಯಕ್ರಮದಲ್ಲಿ  ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ,  ಶಾಸಕ  ಅರವಿಂದ್ ಬೆಲ್ಲದ್,  ವಿಧಾನಪರಿಷತ್…

Read More
Air india is planning to start flights to dubai

Air India: ಸದ್ಯದಲ್ಲಿ ದುಬೈಗೆ ವಿಮಾನ ಸಂಚಾರ ಆರಂಭ ಮಾಡಲಿದೆ ಏರ್‌ ಇಂಡಿಯಾ

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿನ  ಸಂಘರ್ಷವನ್ನು  ಸೂಕ್ಷ್ಮವಾಗಿ  ಗಮನಿಸುತ್ತಿರುವ  ಏರ್ ಇಂಡಿಯಾ  (Air India) ಮತ್ತು ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನಯಾನ ಸಂಸ್ಥೆಗಳು  ಪ್ರಯಾಣಿಕರ  ಹಿತದೃಷ್ಟಿಯಿಂದ  ಇಂದು  ಒಟ್ಟು 72 ವಿಮಾನಗಳ  ಸಂಚಾರಕ್ಕೆ  ಅವಕಾಶ ಕಲ್ಪಿಸಿವೆ. ಭಾರತದಿಂದ 8 ವಿಮಾನ ಸಂಚಾರ ಪಶ್ಚಿಮ ಏಷ್ಯಾದಿಂದ ಬರುವ ಹಾಗೂ ಅಲ್ಲಿಗೆ  ತೆರಳುವ ವಿಮಾನಗಳು  ತುರ್ತು ಸೇವೆ ಒದಗಿಸಲಿವೆ. ಜೆಡ್ಡಾ ಮತ್ತು ಮಸ್ಕತ್ ಗಳ ನಡುವೆ  ಸಂಚಾರ ಇರಲಿದೆ. ಪ್ರಮುಖವಾಗಿ  ಭಾರತ ಮತ್ತು  ಜೆಡ್ಡಾ ನಡುವೆಯೇ 8 ವಿಮಾನಗಳು ಸಂಚರಿಸಲಿವೆ. …

Read More
There is no problem in LPG cylinder supply says central government

LPG: ಅಡುಗೆ ಅನಿಲ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ ಇಲ್ಲ: ಕೇಂದ್ರ

ನವದೆಹಲಿ: ದೇಶಾದ್ಯಂತ ಅಡುಗೆ ಅನಿಲ ಸಿಲಿಂಡರ್ (LPG) ಪೂರೈಕೆಯಲ್ಲಿ ಯಾವುದೇ ವ್ಯತ್ಯಯ ಎದುರಾಗಿಲ್ಲ ಎಂದು ಕೇಂದ್ರ ಪೆಟ್ರೋಲಿಯಂ ಸಚಿವಾಲಯ ತಿಳಿಸಿದೆ.  77 ಲಕ್ಷ ಅಡುಗೆ ಅನಿಲ ಬುಕ್ಕಿಂಗ್ ಈ ಕುರಿತು ಮಾಹಿತಿ ಹಂಚಿಕೊಂಡಿರುವ ಸಚಿವಾಲಯ, ಮಾರ್ಚ್ 13ರಂದು ದೇಶಾದ್ಯಂತ 88 ಲಕ್ಷ ಅಡುಗೆ ಅನಿಲ ಮರುಪೂರಣ ಬುಕ್ಕಿಂಗ್ ಆಗಿದ್ದು, ನಿನ್ನೆ ಈ ಸಂಖ್ಯೆ 77 ಲಕ್ಷಕ್ಕೆ ಏರಿಕೆಯಾಗಿದೆ. ಸರ್ಕಾರದ ಮಾರ್ಗಸೂಚಿ ಅನ್ವಯ ಗೃಹ ಬಳಕೆಯೇತರ  ಅಡುಗೆ ಅನಿಲ ಹಂಚಿಕೆ ಮಾಡುವಂತೆ ರಾಜಸ್ಥಾನ, ಹರಿಯಾಣ, ಬಿಹಾರ, ದೆಹಲಿ ಸೇರಿದಂತೆ…

Read More
Minister Jai Shankar meeting with Saudi leaders

Jai Shankar: ಸೌದಿ ಅರೆಬಿಯಾ ನಾಯಕರ ಜೊತೆ ಸಚಿವ ಜೈಶಂಕರ್‌ ಸಭೆ

ನವದೆಹಲಿ: ಪಶ್ಚಿಮ ಏಷ್ಯಾ ಸಂಘರ್ಷ ಸೇರಿದಂತೆ ಪ್ರಾದೇಶಿಕ ಪರಿಸ್ಥಿತಿ ಕುರಿತು ವಿದೇಶಾಂಗ ವ್ಯವಹಾರಗಳ ಸಚಿವ ಡಾ. ಎಸ್. ಜೈಶಂಕರ್, (Jai Shankar) ಸೌದಿ ಅರೆಬಿಯಾ ಹಾಗೂ ಯುಎಇ ಸಹವರ್ತಿಗಳೊಂದಿಗೆ ಸಮಾಲೋಚನೆ ಮಾಡಿದ್ದಾರೆ. ಯಾವೆಲ್ಲಾ ನಾಯಕರ ಜೊತೆ ಚರ್ಚೆ?  ಸೌದಿಅರೆಬಿಯಾದ ವಿದೇಶಾಂಗ ಸಚಿವ ಪ್ರಿನ್ಸ್ ಫೈಸಲ್ ಬಿನ್ ಪರ್ಹಾನ್ ಹಾಗೂ ಯುಎಇನ ಉಪ ಪ್ರಧಾನಿ ಮತ್ತು ವಿದೇಶಾಂಗ ಸಚಿವ ಶೇಖ್ ಅಬ್ದುಲ್ಲಾ ಬಿನ್ ಜಾಹೇದ್ ಅಲ್ ನಹ್ಯಾನ್ ಅವರೊಂದಿಗೆ ಚರ್ಚೆ ನಡೆಸಿದರು.  ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ…

Read More