AWEIL Recruitment 2026 Eligibility Details

AWEIL Recruitment: ಬರೋಬ್ಬರಿ 14 ಹುದ್ದೆಗೆ ಅರ್ಜಿ ಆಹ್ವಾನ, ತಿಂಗಳಿಗೆ 90 ಸಾವಿರ ಸಂಬಳ

ಅಡ್ವಾನ್ಸ್ಡ್ ವೆಪನ್ಸ್ & ಎಕ್ವಿಪ್ಮೆಂಟ್ ಇಂಡಿಯಾ ಲಿಮಿಟೆಡ್ (AWEIL Recruitment) ಹಣಕಾಸು ಕಾರ್ಯನಿರ್ವಾಹಕ ಹುದ್ದೆಗಳನ್ನು ಭರ್ತಿ ಮಾಡಲು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಸರ್ಕಾರಿ ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದೊಂದು ಅದ್ಭುತವಾದ ಅವಕಾಶವಾಗಿದ್ದು, ಯಾವ ರೀತಿ ಅರ್ಜಿ ಹಾಕಬೇಕು ಎನ್ನುವ ಮಾಹಿತಿ ಇಲ್ಲಿದೆ. ಸಂಸ್ಥೆಯ ಹೆಸರು: ಅಡ್ವಾನ್ಸ್ಡ್ ವೆಪನ್ಸ್ & ಎಕ್ವಿಪ್ಮೆಂಟ್ ಇಂಡಿಯಾ ಲಿಮಿಟೆಡ್ (AWEIL)ಹುದ್ದೆಗಳ ಸಂಖ್ಯೆ: 14ಉದ್ಯೋಗ ಸ್ಥಳ: ಕೋಲ್ಕತ್ತಾ , ಜಬಲ್ಪುರ , ಕೊರ್ವಾ, ಕಾನ್ಪುರ, ತಿರುಚಿರಾಪಳ್ಳಿಹುದ್ದೆಯ ಹೆಸರು: ಹಣಕಾಸು  ಕಾರ್ಯನಿರ್ವಾಹಕಸಂಬಳ: ತಿಂಗಳಿಗೆ ರೂ. 90,000/- AWEIL ನೇಮಕಾತಿ 2026…

Read More
Shivamogga Home Guard Recruitment checkout to apply

Recruitment: ಎಸ್‌ಎಸ್‌ಎಲ್‌ಸಿ ಆಗಿದ್ರೆ ಸಾಕು ನಿಮಗೂ ಸರ್ಕಾರಿ ಕೆಲಸ ಸಿಗುತ್ತೆ

ಶಿವಮೊಗ್ಗ ಗೃಹರಕ್ಷಕ ದಳ ಖಾಲಿ ಇರುವ ಕೆಲ ಹುದ್ದೆಗಳನ್ನು (Recruitment) ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಯಾವ ರೀತಿ ಅರ್ಜಿ ಸಲ್ಲಿಸಬೇಕು? ಸಂಬಳ ಎಷ್ಟು? ಇಲ್ಲಿದೆ ಸಂಪೂರ್ಣ ಮಾಹಿತಿ ಸಂಸ್ಥೆಯ ಹೆಸರು : ಶಿವಮೊಗ್ಗ ಗೃಹರಕ್ಷಕ ದಳಉದ್ಯೋಗ ಸ್ಥಳ: ಶಿವಮೊಗ್ಗಹುದ್ದೆಯ ಹೆಸರು:‌ ಹೌಸ್‌ ಕೀಪರ್ಸಂಬಳ: ಮಾನದಂಡಗಳ ಪ್ರಕಾರ ಶೈಕ್ಷಣಿಕ ಅರ್ಹತೆ:  ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ 10 ನೇ ತರಗತಿಯನ್ನು ಪೂರ್ಣಗೊಳಿಸಿರಬೇಕು . ವಯೋಮಿತಿ:  ಕನಿಷ್ಠ 19 ವರ್ಷ ಮತ್ತು ಗರಿಷ್ಠ 45 ವರ್ಷ…

Read More
UAS Dharwad Recruitment here is how to apply

UAS Dharwad: ಬಿಎಸ್‌ಸಿ ಆಗಿದ್ರೆ ಸಿಗುತ್ತೆ ಸರ್ಕಾರಿ ಕೆಲಸ, ಇಲ್ಲಿದೆ ಅವಕಾಶ

ಧಾರವಾಡ: ಧಾರವಾಡ ಕೃಷಿ ವಿಜ್ಞಾನ ವಿಶ್ವವಿದ್ಯಾಲಯವು (UAS Dharwad) ಅಧಿಕೃತ ಅಧಿಸೂಚನೆಯ ಮೂಲಕ ಯಂಗ್ ಪ್ರೊಫೆಷನಲ್-I ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕರ್ನಾಟಕ ಸರ್ಕಾರದ ಅಡಿಯಲ್ಲಿ ಕೆಲಸ ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಈ ಹುದ್ದೆಗಳಿಗೆ ಸಂಬಂಧಪಟ್ಟ ಮಾಹಿತಿ ಇಲ್ಲಿದೆ. ಸಂಸ್ಥೆಯ ಹೆಸರು: ಧಾರವಾಡ ಕೃಷಿ ವಿಜ್ಞಾನ ವಿಶ್ವವಿದ್ಯಾಲಯಹುದ್ದೆಗಳ ಸಂಖ್ಯೆ: 2ಉದ್ಯೋಗ ಸ್ಥಳ: ಧಾರವಾಡಹುದ್ದೆ ಹೆಸರು: ಯಂಗ್ ಪ್ರೊಫೆಷನಲ್ -Iವೇತನ: ತಿಂಗಳಿಗೆ ರೂ. 30,000/- ಶೈಕ್ಷಣಿಕ ಅರ್ಹತೆ:  ಬಿ.ಎಸ್ಸಿ ಪೂರ್ಣಗೊಳಿಸಿರಬೇಕು . ವಯೋಮಿತಿ: ಕನಿಷ್ಠ 21 ವರ್ಷ…

Read More
what is Sunafha Yoga these zodiac sign gets benefits

Sunafha Yoga: ಚಂದ್ರನಿಂದ ರೂಪುಗೊಂಡಿದೆ ಸುನಾಫ ಯೋಗ, ಯಾರಿಗೆಲ್ಲಾ ಲಾಭ?

ಜ್ಯೋತಿಷ್ಯದಲ್ಲಿ ಅನೇಕ ಯೋಗಗಳಿದೆ. ಆ ಯೋಗಗಳು ಮನುಷ್ಯನ ಜೀವನದಲ್ಲಿ ಒಳ್ಳೆಯ ಫಲಗಳನ್ನ ನೀಡುತ್ತದೆ. ಅದರಲ್ಲೂ ಕೆಲವೊಂದು ಅಪರೂಪದ ಹಾಗೂ ವಿಶೇಷವಾದ ಯೋಗಗಳು ಇನ್ನೂ ಹೆಚ್ಚಿನ ಫಲ ನೀಡುತ್ತದೆ. ಅದರಲ್ಲಿ ಒಂದು ಯೋಗ ಸುನಾಫ ಯೋಗ (Sunafha Yoga). ಈ ಯೋಗ ಬಹಳ ವಿಶೇಷ ಎನ್ನಲಾಗುತ್ತದೆ. ಈ ಯೋಗ ಹೇಗೆ ರೂಪುಗೊಳ್ಳುತ್ತದೆ? ಜ್ಯೋತಿಷ್ಯದ ಪ್ರಕಾರ, ಚಂದ್ರ ಇರುವ ಮನೆಯಿಂದ ಎರಡನೇ ಮನೆಯಲ್ಲಿ ಸೂರ್ಯ ಬಿಟ್ಟು ಬೇರೆ ಯಾವುದೇ ಗ್ರಹ ಇದ್ದರೂ ಸಹ ಅದನ್ನ ಸುನಾಫ ಯೋಗ ಎಂದು ಕರೆಯಲಾಗುತ್ತದೆ….

Read More
rahu and moon conjunction bad time for these zodiac sign people

Bad Time: ಮುಂದಿನ ತಿಂಗಳು ಕೇತು-ಚಂದ್ರ ಯುತಿ, ಈ ರಾಶಿಯವರಿಗೆ ಬರೀ ಸಂಕಷ್ಟ

 ಜ್ಯೋತಿಷ್ಯದಲ್ಲಿ ರಾಹು(Rahu) ಮತ್ತು ಕೇತುಗಳನ್ನು(Ketu) ನೆರಳು ಗ್ರಹಗಳು ಎಂದು ಕರೆಯಲಾಗುತ್ತದೆ. ಈ ಗ್ರಹಗಳ ಕಾರಣದಿಂದ ಅನೇಕ ಬಾರೀ ಸಮಸ್ಯೆಗಳೇ ಆಗುತ್ತದೆ. ಇದು ಜಾತಕದಲ್ಲಿ ಯಾವ ಮನೆಯಲ್ಲಿದೆ ಎನ್ನುವುದರ ಅನುಸಾರ ಅದರ ಪರಿಣಾಮ ನಿರ್ಧಾರ ಆಗುತ್ತದೆ. ಅಲ್ಲದೇ, ಅದರ ಕಾರಣದಿಂದ ಜೀವನದಲ್ಲಿ ಬರೀ ಕಷ್ಟಗಳು ಬರುತ್ತದೆ. ಇದೀಗ ಫೆಬ್ರವರಿ ತಿಂಗಳಿನಲ್ಲಿ ಕೇತು ಮತ್ತು ಚಂದ್ರ ಒಂದೇ ರಾಶಿಯಲ್ಲಿ ಸಂಯೋಗವಾಗುತ್ತಿದೆ. ಇದರಿಂದ ಗ್ರಹಣ ದೋಷ ಉಂಟಾಗುತ್ತದೆ. ಈ ಅಶುಭ ಸಂಯೋಗದಿಂದ ಕೆಲ ರಾಶಿಯವರ ಜೀವನದಲ್ಲಿ ಬರೀ ಸಂಕಷ್ಟ ಎದುರಾಗುತ್ತದೆ. ಹಾಗಾದ್ರೆ…

Read More
hdk and dk shivakumar on maharashtra dcm Ajit Pawar death

Ajit Pawar: ಅಜಿತ್‌ ಪವಾರ್‌ ನಿಧನಕ್ಕೆ ಗಣ್ಯರ ಸಂತಾಪ, ಡಿಕೆಶಿ-ಹೆಚ್‌ಡಿಕೆ ಟ್ವೀಟ್

ಮುಂಬೈ: ಮಹಾರಾಷ್ಟ್ರದ ಬಾರಾಮತಿ ಬಳಿ ನಡೆದ ವಿಮಾನ ದುರಂತದಲ್ಲಿ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್‌ (Ajit Pawar) ಸೇರಿದಂತೆ 5 ಜನರು ಸಾವಿಗೀಡಾಗಿದ್ದು, ಅಜಿತ್‌ ಪವಾರ್‌ ಅವರ ನಿಧನಕ್ಕೆ ರಾಜಕೀಯ ಗಣ್ಯರು ಸಂತಾಪ ಸೂಚಿಸಿದ್ದಾರೆ. ಸಂತಾಪ ಸೂಚನೆ ಮಾಡಿದ ಡಿಸಿಎಂ ಡಿಕೆ ಶಿವಕುಮಾರ್‌ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಶ್ರೀ ಅಜಿತ್ ಪವಾರ್ ಅವರು ವಿಮಾನ ದುರಂತದಲ್ಲಿ ಸಾವಿಗೀಡಾಗಿರುವ ವಿಚಾರ ತಿಳಿದು ನಿಜಕ್ಕೂ ಆಘಾತವಾಗಿದೆ. ಇದು ತೀವ್ರ ದುಃಖವಾಗಿದೆ ಎಂದು ಡಿಕೆ ಶಿವಕುಮಾರ್ ಅವರು ಟ್ವೀಟ್ ಮಾಡಿದ್ದಾರೆ. ಅಲ್ಲದೇ,…

Read More
Dashanka Yoga benefits to 5 zodiac sign

Dashanka Yoga: ಫೆಬ್ರವರಿಯಲ್ಲಿ ದಶಾಂಕ ಯೋಗ, ಈ ರಾಶಿಯವರು ಶ್ರೀಮಂತರಾಗೋದು ಫಿಕ್ಸ್

ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಗ್ರಹಗಳ (Planets) ಯುತಿ ಮತ್ತು ದೃಷ್ಟಿ ಬದಲಾದರೆ ಅದರ ಪರಿಣಾಮ ಮನುಷ್ಯನ ಜೀವನದ ಮೇಲೆ ಸಹ ಆಗುತ್ತದೆ. ಈ ಗ್ರಹಗಳ ರಾಶಿ ಬದಲಾವಣೆ ಇರಬಹುದು ಅಥವಾ ವಕ್ರಿ ಸಂಚಾರ, ಹೀಗೆ ಎಲ್ಲವೂ ಒಂದೆಲ್ಲಾ ಒಂದು ರೀತಿಯಲ್ಲಿ ನಮ್ಮ ಜೀವನವನ್ನ ಬದಲಾಯಿಸುತ್ತದೆ. ಇದೀಗ ಮುಂದಿನ ತಿಂಗಳು ಅಂದರೆ ಫೆಬ್ರವರಿಯಲ್ಲಿ ಕರ್ಮಗಳ ಗ್ರಹ ಶನಿ ಹಾಗೂ ಬುದ್ದಿವಂತಿಕೆಯ ಗ್ರಹ ಬುಧಗಳ ಸಂಯೋಗ ಆಗಲಿದೆ. ಈ ಸಂಯೋಗದ ಕಾರಣದಿಂದ ಬಹಳ ಅಪರೂಪದ ‘ದಶಾಂಕ ಯೋಗ’ (Dashanka Yoga)…

Read More