Daily Horoscope febrauary 3 2026

Daily Horoscope: ಸಂತೋಷ-ನೋವು ಎರಡೂ ಸಿಗುವ ದಿನ, 12 ರಾಶಿಗಳ ಭವಿಷ್ಯ ಹೀಗಿದೆ

ಪ್ರತಿದಿನ ನಮ್ಮ ಜೀವನದಲ್ಲಿ ಏನಾಗುತ್ತದೆ ಎಂಬುದನ್ನ ತಿಳಿದುಕೊಳ್ಳಬೇಕು ಎನ್ನುವ ಆಸೆ ಎಲ್ಲರಿಗೂ ಇರುತ್ತದೆ. ಅದರಲ್ಲೂ ಅನೇಕ ಜನರಿಗೆ ತಮ್ಮ ಭವಿಷ್ಯವನ್ನ ನೋಡಿದ ನಂತರವೇ ಮುಂದಿನ ಕೆಲಸ ಮಾಡುವ ಅಭ್ಯಾಸ ಇರುತ್ತದೆ. ಹಾಗಾಗಿ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಇಂದಿನ 12 ರಾಶಿಗಳ ಭವಿಷ್ಯ (Daily Horoscope) ಹೇಗಿದೆ ಎಂಬುದು ಇಲ್ಲಿದೆ ಮೇಷ ರಾಶಿ:  ವೃತ್ತಿ ಮತ್ತು ಉದ್ಯೋಗಗಳು ಸುಗಮವಾಗಿ ಸಾಗುತ್ತವೆ. ವ್ಯವಹಾರದಲ್ಲಿ ಲಾಭದಲ್ಲಿ ಸ್ವಲ್ಪ ಹೆಚ್ಚಳವಾಗುತ್ತದೆ. ಆಹಾರ ಮತ್ತು ಪ್ರವಾಸಗಳಲ್ಲಿ ಬಹಳ ಜಾಗರೂಕರಾಗಿರುವುದು ಉತ್ತಮ. ಆದಾಯದ ಕೊರತೆಯಿಲ್ಲದಿರಬಹುದು. ಆರ್ಥಿಕ…

Read More
Monthly Numerology march 2026

Monthly Numerology: ಕೆಲಸ ಜಾಸ್ತಿ ಆಗುತ್ತೆ, ಆರೋಗ್ಯದ ಬಗ್ಗೆ ಗಮನ ಇರಲಿ

ಸಂಖ್ಯೆಗಳ ಮೂಲಕ ನಾವು ಅನೇಕ ವಿಚಾರಗಳ ಬಗ್ಗೆ ತಿಳಿದುಕೊಳ್ಳಬಹುದು, ರಾಶಿಗಳ ಹಾಗೆಯೇ, ಈ ಸಂಖ್ಯೆಗಳೂ ಸಹ ಭವಿಷ್ಯವನ್ನ ಊಹಿಸುವ ಶಕ್ತಿಯನ್ನ ಹೊಂದಿರುತ್ತದೆ. ಇದೀಗ ಫೆಬ್ರವರಿ ಆರಂಭವಾಗಿದೆ. ಈ ತಿಂಗಳಲ್ಲಿ ಅನೇಕ ಬದಲಾವಣೆಗಳಾಗುತ್ತದೆ. ಎಲ್ಲರಿಗೂ ಹೊಸ ತಿಂಗಳ ಬಗ್ಗೆ ಹೆಚ್ಚು ಕುತೂಹಲ ಇರುತ್ತದೆ. ಸಂಖ್ಯಾಶಾಸ್ತ್ರದ ಪ್ರಕಾರ (Monthly Numerology) ಈ ತಿಂಗಳ ಭವಿಷ್ಯ ಹೇಗಿದೆ ಎಂಬುದು ಇಲ್ಲಿದೆ. ಸಂಖ್ಯೆ 1: ಈ ಸಂಖ್ಯೆಯವರ ಮಾರ್ಚ್‌ ತಿಂಗಳು ಆಧ್ಯಾತ್ಮಿಕ ವಿಚಾರವಾಗಿ ಹೆಚ್ಚು ಸಮಯ ಕಳೆಯುವ ಸಾಧ್ಯತೆ ಇದೆ. ಈ ಸಮಯದಲ್ಲಿ…

Read More
CM Siddaramaiah talks about his political journey

CM Siddaramaiah: ಜನಸೇವೆಯನ್ನು ಎಂದಿಗೂ ಮರೆಯುವುದಿಲ್ಲ: ಸಿಎಂ ಸಿದ್ದರಾಮಯ್ಯ

ಮೈಸೂರು: ರಾಜಕೀಯವಾಗಿ ಸೋಲು ಮತ್ತು ಗೆಲುವುಗಳನ್ನು ಕಂಡಿದ್ದರೂ, ಜನಸೇವೆಯನ್ನು ಎಂದಿಗೂ ಮರೆಯುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ತಿಳಿಸಿದ್ದಾರೆ. 1978ರಿಂದ ರಾಜಕೀಯ ಆರಂಭ ಮೈಸೂರು ಸಮೀಪದ ವರುಣಾ ವಿಧಾನಸಭಾ ಕ್ಷೇತ್ರದ ಬೀರೇಶ್ವರಸ್ವಾಮಿ ದೇವಸ್ಥಾನದ ಪುನರ್ ಪ್ರತಿಷ್ಠಾಪನೆ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, 1978ರಿಂದ ತಮ್ಮ ರಾಜಕೀಯ ಜೀವನ ಆರಂಭವಾಗಿದ್ದು, ಅಂದಿನಿಂದ ಇಲ್ಲಿಯವರೆಗೆ ಜನರ ಅಪಾರ ಬೆಂಬಲ ದೊರೆತಿದೆ ಎಂದು ಸ್ಮರಿಸಿದರು. ಜನರ ಬೆಂಬಲದಿಂದ ಈ ಮಟ್ಟಕ್ಕೆ ಬೆಳೆದಿದ್ದೇನೆ  ಚಾಮುಂಡೇಶ್ವರಿ ಮತ್ತು ವರುಣಾ ಕ್ಷೇತ್ರದ ಜನರ ನಿರಂತರ…

Read More
Canada India Pledge To Grow Oil Petroleum Trade

Petroleum Trade: ಕೆನಡಾ-ಭಾರತ ನಡುವೆ ಮತ್ತೆ ತೈಲ ವ್ಯಾಪಾರ, ಅಮೆರಿಕಗೆ ಟಕ್ಕರ್‌ ಕೊಡಲು ಹೊಸ ಪ್ಲ್ಯಾನ್‌

ನವದೆಹಲಿ: ಭಾರತ ಮತ್ತು ಕೆನಡಾ ನಡುವಿನ ಸಂಬಂಧ ಮತ್ತೆ ಆರಂಭವಾಗುತ್ತಿದ್ದು, ತೈಲ ಮತ್ತು ಅನಿಲ (Petroleum Trade) ವ್ಯಾಪಾರವನ್ನು ವಿಸ್ತರಿಸಲು ಎರಡೂ ದೇಶಗಳು ಸಿದ್ದತೆ ಮಾಡಿಕೊಳ್ಳುತ್ತಿವೆ. ಎರಡು ದೇಶಗಳ ನಡುವೆ ಒಪ್ಪಂದ ಕೆನಡಾದ ಇಂಧನ ಸಚಿವ ಟಿಮ್ ಹಾಡ್ಗ್ಸನ್ ಮತ್ತು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ನಡುವಿನ ಸಭೆಯ ನಂತರ, ಕೆನಡಾ ಭಾರತಕ್ಕೆ ಹೆಚ್ಚಿನ ಕಚ್ಚಾ ತೈಲ, ದ್ರವೀಕೃತ ನೈಸರ್ಗಿಕ ಅನಿಲ ಮತ್ತು ದ್ರವೀಕೃತ ಪೆಟ್ರೋಲಿಯಂ ಅನಿಲವನ್ನು ನೀಡಲಿದೆ, ಹಾಗೆಯೇ, ಭಾರತವು…

Read More
Weather Report rain expected in many districts today also

Weather Report: ಇಂದೂ ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ, ಕಡಿಮೆ ಆಗುತ್ತಾ ಚಳಿ?

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಆಗಿರುವ ಹಿನ್ನೆಯಲ್ಲಿ ಬೆಂಗಳೂರು ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ನಿನ್ನೆ ಮಳೆ ಆಗಿದೆ. ಇಂದೂ ಸಹ ಮಳೆ ಆಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ (Weather Report) ಮಾಹಿತಿ ನೀಡಿದೆ. ಇನ್ನೂ 3 ದಿನ ಇದೇ ವಾತಾವರಣ ಈ ವಾಯುಭಾರ ಕುಸಿತದ ಪರಿಣಾಮ ರಾಜ್ಯದ ಹಲವು ಭಾಗಗಳಲ್ಲಿ ಹವಾಮಾನ ಬದಲಾವಣೆ ಆಗಿದೆ. ಅದರಲ್ಲೂ  ನಿನ್ನೆ ಅನೇಕ ಜಿಲ್ಲೆಗಲ್ಲಿ ತುಸು ಮಳೆ ಆಗಿದ್ದು, ಚಳಿಯಲ್ಲಿ ಸಹ ಏರಿಕೆ ಆಗಿದೆ. ಇನ್ನೂ 2-3 ದಿನಗಳ ಕಾಲ…

Read More
Sachin Tendulkar Invites Narendra Modi To Son Arjun Wedding

Sachin Tendulkar: ಮಗನ ಮದುವೆಗೆ ಪ್ರಧಾನಿಗೆ ಆಹ್ವಾನ ನೀಡಿದ ಸಚಿನ್

ನವದೆಹಲಿ: ಭಾರತೀಯ ಕ್ರಿಕೆಟ್‌ ದಿಗ್ಗಜ ಸಚಿನ್ ತೆಂಡೂಲ್ಕರ್ (Sachin Tendulkar) ಅವರು ಪ್ರಧಾನಿ ನರೇಂದ್ರ ಮೋದಿಯವರನ್ನು ತಮ್ಮ ಮಗ ಅರ್ಜುನ್ ಮತ್ತು ಸಾನಿಯಾ ಚಂದೋಕ್ ಅವರ ವಿವಾಹ ಸಮಾರಂಭಕ್ಕೆ ಆಹ್ವಾನ ನೀಡಿದ್ದಾರೆ. ಸೋಷಿಯಲ್‌ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡ ಸಚಿನ್ ಈ ವಿಚಾರವಾಗಿ ಸಚಿನ್‌ ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಮಾಡಿದ್ದು, ಅರ್ಜುನ್ ಮತ್ತು ಸಾನಿಯಾ ಅವರ ಮದುವೆಗೆ ನರೇಂದ್ರ ಮೋದಿ ಅವರನ್ನು ಆಹ್ವಾನಿಸುವ ಗೌರವ ಸಿಕ್ಕಿದೆ. ಮೋದಿ ಅವರೇ, ನಿಮ್ಮ ಆಶೀರ್ವಾದ ಮತ್ತು ಯುವ ದಂಪತಿಗಳಿಗೆ ಚಿಂತನಶೀಲ ಸಲಹೆ…

Read More
Cucumber Benefits for health and hair

Cucumber Benefits: ಕೀಲು ನೋವಿನ ಸಮಸ್ಯೆಗೆ ಪರಿಹಾರ ಈ ಸೌತೆಕಾಯಿ, ಮಧುಮೇಹಕ್ಕೂ ಮುಕ್ತಿ ಕೊಡುತ್ತೆ

ಆರೋಗ್ಯಕರ ಆಹಾರ ನಮ್ಮ ಆರೋಗ್ಯಕ್ಕೆ ತುಂಬಾ ಮುಖ್ಯ, ಇದು ರೋಗಗಳಿಂದ ದೂರವಿರಲು ನಮಗೆ ಸಹಾಯ ಮಾಡುತ್ತದೆ. ಆರೋಗ್ಯಕರ ಆಹಾರ ಎನ್ನುವ ವಿಚಾರ ಬಂದಾಗ ತರಕಾರಿಗಳು ಬಹಳ ಮುಖ್ಯವಾಗುತ್ತದೆ, ಅನೇಕ ಜನರಿಗೆ ಸಲಾಡ್‌ ಸೇವನೆ ಮಾಡುವ ಅಭ್ಯಾಸ ಇರುತ್ತದೆ. ಈ ಸಲಾಡ್‌ನಲ್ಲಿ ಸೌತೆಕಾಯಿ ಬಹಳ ಮುಖ್ಯವಾದ ಸ್ಥಾನವನ್ನ ಹೊಂದಿದೆ.  ಈ ಸೌತೆಕಾಯಿ (Cucumber Benefits) ನಮ್ಮ ಆರೋಗ್ಯಕ್ಕೆ ಪ್ರಯೋಜನಕಾರಿ. ಸೌತೆಕಾಯಿಗಳನ್ನು ತಿನ್ನುವುದರಿಂದ ಹಲವಾರು ಆರೋಗ್ಯ ಪ್ರಯೋಜನಗಳಿವೆ. ಆ ಪ್ರಯೋಜನಗಳೇನು ಎಂಬುದು ಇಲ್ಲಿದೆ. ಮಧುಮೇಹಕ್ಕೆ ಪ್ರಯೋಜನಕಾರಿಈ ಸೌತೆಕಾಯಿ ತಿನ್ನುವುದರಿಂದ ರಕ್ತದಲ್ಲಿನ…

Read More