TOP NEWS
National Security at Risk R Ashok Demands Immediate Halt to Congress SIR Process

R Ashok: ಎಸ್‌ಐಆರ್ ಪ್ರಕ್ರಿಯೆಯನ್ನು ಕಾಂಗ್ರೆಸ್ ಹೈಜಾಕ್ ಮಾಡುತ್ತಿದೆ: ಪ್ರತಿಪಕ್ಷ ನಾಯಕ ಆರ್. ಅಶೋಕ್ ಗಂಭೀರ ಆರೋಪ

ಚಾಮರಾಜನಗರ: ಶಾಶ್ವತ ನಿವಾಸಿ ಪ್ರಮಾಣಪತ್ರದ ಮೂಲಕ ಎಸ್‌ಐರ್‌ ಪ್ರಕ್ರಿಯೆಯನ್ನೇ ಕಾಂಗ್ರೆಸ್‌ ಹೈಜಾಕ್‌ ಮಾಡುತ್ತಿದೆ. ಇದರಿಂದ ದೇಶದ ಭದ್ರತೆಗೆ ಧಕ್ಕೆಯಾಗಿದ್ದು, ಕೂಡಲೇ ಈ ಪ್ರಕ್ರಿಯೆಯನ್ನು ನಿಲ್ಲಿಸಬೇಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R Ashok) ಆಗ್ರಹಿಸಿದರು. ಅಲ್ಪಸಂಖ್ಯಾತರನ್ನ ಓಲೈಸಲು ಯತ್ನ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಎಸ್‌ಐಆರ್‌ ಪ್ರಕ್ರಿಯೆಯ ಮೂಲಕ ಭಾರತೀಯರಿಗೆ ಮಾತ್ರ ಮತದಾನದ ಹಕ್ಕನ್ನು ನೀಡಲಾಗುತ್ತಿದೆ. ಆದರೆ ಕಾಂಗ್ರೆಸ್‌ ಸರ್ಕಾರ ಎಸ್‌ಐಆರ್‌ ಪ್ರಕ್ರಿಯೆಯನ್ನು ಹೈಜಾಕ್‌ ಮಾಡುತ್ತಿದೆ. ಸ್ವಾತಂತ್ರ್ಯ ಬಂದು ಇಷ್ಟು ವರ್ಷಗಳಾದ ನಂತರ ಶಾಶ್ವತ ನಿವಾಸಿ ಪ್ರಮಾಣಪತ್ರ ನೀಡಲಾಗುತ್ತಿದೆ….

Read More
Bengaluru Stray Dog Control GBA Steps Up Sterilization and Anti Rabies Drives Across the City

GBA: ಬೆಂಗಳೂರು ಪಶ್ಚಿಮ ವಲಯದಲ್ಲೇ ಇವೆ 69 ಸಾವಿರಕ್ಕೂ ಹೆಚ್ಚು ಬೀದಿ ನಾಯಿಗಳು: ಕಳೆದೊಂದು ತಿಂಗಳಲ್ಲೇ 465 ಶ್ವಾನಗಳಿಗೆ ಲಸಿಕೆ!

ಬೆಂಗಳೂರು ಮಹಾನಗರದಲ್ಲಿ ಬೀದಿ ನಾಯಿಗಳ ಸಂಖ್ಯೆಯನ್ನು ಹತೋಟಿಗೆ ತರಲು (Stray Dogs) ಹಾಗೂ ರೇಬಿಸ್ ಮುಕ್ತ ನಗರವನ್ನಾಗಿಸಲು ಪಾಲಿಕೆಯ (GBA) ಪಶುಪಾಲನಾ ವಿಭಾಗವು ವಿಶೇಷ ಕಾರ್ಯಚರಣೆ ಕೈಗೆತ್ತಿಕೊಂಡಿದೆ. ಶ್ವಾನಗಳಿಗೆ ಲಸಿಕೆ ಹಾಕುವುದು ಹಾಗೂ ಸಂತಾನಹರಣ ಚಿಕಿತ್ಸೆ (ಎಬಿಸಿ) ನೀಡುವ ಪ್ರಕ್ರಿಯೆಗೆ ಈಗ ಮತ್ತಷ್ಟು ವೇಗ ಸಿಕ್ಕಿದೆ. ಪಶ್ಚಿಮ ವಲಯದ ಅಂಕಿ-ಅಂಶ: ಇತ್ತೀಚಿನ ಸಮೀಕ್ಷೆಯೊಂದರ ಅನ್ವಯ, ಬೆಂಗಳೂರಿನ ಪಶ್ಚಿಮ ವಲಯದ ಭಾಗದಲ್ಲೇ ಅಂದಾಜು 69,341 ಬೀದಿ ಶ್ವಾನಗಳು ಇರುವುದು ಪತ್ತೆಯಾಗಿದೆ. ಇವುಗಳ ಪೈಕಿ ಕಳೆದ ಒಂದು ತಿಂಗಳ ಅವಧಿಯಲ್ಲಿ…

Read More
Dasara Kambala Row FIR Against Sports Officer Over Illegal Tree Cutting in Mysuru

Kambala: ಮೈಸೂರು ಕಂಬಳಕ್ಕೆ ಮತ್ತೊಂದು ಕಂಟಕ: ಅನುಮತಿಯಿಲ್ಲದೆ 25 ಮರಗಳ ಮಾರಣಹೋಮ; ಅರಣ್ಯ ಇಲಾಖೆ ಬಿಗಿ ಕ್ರಮ

ಮೈಸೂರು: ದಸರಾ ಮಹೋತ್ಸವದ ಅಂಗವಾಗಿ ಆಯೋಜಿಸಲಾಗಿರುವ ಕಂಬಳ (Kambala) ಕ್ರೀಡಾಕೂಟಕ್ಕೆ ವಿವಾದಗಳ ಬೆನ್ನಲ್ಲೇ ಈಗ ಮತ್ತೊಂದು ಹೊಸ ಕಾನೂನು ಸಂಕಷ್ಟ ಎದುರಾಗಿದೆ. ಕಂಬಳದ ಟ್ರ್ಯಾಕ್ ನಿರ್ಮಾಣಕ್ಕಾಗಿ ಮೈಸೂರಿನ ಸಾತಗಳ್ಳಿ ಪ್ರದೇಶದಲ್ಲಿ ಜಾಗವನ್ನು ಸಿದ್ಧಪಡಿಸುವ ವೇಳೆ, ಯಾವುದೇ ಮುನ್ಸೂಚನೆ ಹಾಗೂ ಪೂರ್ವಾನುಮತಿ ಇಲ್ಲದೆ ಕಾನೂನುಬಾಹಿರವಾಗಿ ಮರಗಳನ್ನು ಕತ್ತರಿಸಿರುವ ಗಂಭೀರ ಆರೋಪ ಕೇಳಿಬಂದಿದೆ. ಮೂವರ ವಿರುದ್ಧ ಎಫ್‌ಐಆರ್‌ ಈ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆಯು ಕಠಿಣ ಕ್ರಮ ಜರುಗಿಸಿದ್ದು, ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಉಪನಿರ್ದೇಶಕರು (ಡಿಡಿ) ಸೇರಿದಂತೆ ಒಟ್ಟು…

Read More
Shocking AC Train Passengers Steal 1 27 Crore Bedroll Items in 4 Years Contractors Lose ₹104 Crore

Shocking: ಎಸಿ ರೈಲು ಪ್ರಯಾಣಿಕರ ಕೈಚಳಕ: ನಾಲ್ಕು ವರ್ಷಗಳಲ್ಲಿ ಬರೋಬ್ಬರಿ 1.27 ಕೋಟಿ ಬೆಡ್‌ರೋಲ್ ಸಾಮಗ್ರಿಗಳು ಕಳುವು

ನವದೆಹಲಿ: ರೈಲ್ವೆಯ ಹವಾನಿಯಂತ್ರಿತ (AC) ಬೋಗಿಗಳಲ್ಲಿ ಪ್ರಯಾಣಿಸುವ ಪ್ರತಿಯೊಬ್ಬರಿಗೂ ಎರಡು ಬೆಡ್‌ಶೀಟ್‌ಗಳು, ಒಂದು ದಿಂಬು, ದಿಂಬಿನ ಕವರ್ ಮತ್ತು ಮುಖ ಒರೆಸುವ ಸಣ್ಣ ಟವಲ್ ಒಳಗೊಂಡ ಬೆಡ್‌ರೋಲ್ ಕಿಟ್ ಅನ್ನು ನೀಡಲಾಗುತ್ತದೆ. ಆದರೆ, ಪ್ರತಿ ಸಾವಿರ ಪ್ರಯಾಣಿಕರಲ್ಲಿ ಒಬ್ಬರು ಈ ಸಾಮಗ್ರಿಗಳನ್ನು ತಮ್ಮ ಬ್ಯಾಗ್‌ಗೆ ಹಾಕಿಕೊಂಡು ಮನೆಗೆ ಕೊಂಡೊಯ್ಯುತ್ತಿದ್ದಾರೆ. ಕೋವಿಡ್ ಸಾಂಕ್ರಾಮಿಕದ ನಂತರ ಅಂದರೆ ಜನವರಿ 2022 ರಿಂದ ಮೇ 2026 ರವರೆಗಿನ ಅವಧಿಯಲ್ಲಿ ದೇಶಾದ್ಯಂತ ರೈಲುಗಳಲ್ಲಿ ಬರೋಬ್ಬರಿ 1.27 ಕೋಟಿ ಬೆಡ್‌ರೋಲ್ ವಸ್ತುಗಳು ಕಳುವಾಗಿವೆ ಎಂಬ…

Read More
Supreme court gives big shock to Mahesh Shetty thimarodi

Mahesh Shetty: ಹಿಂದೂ ಮುಖಂಡ ಮಹೇಶ್ ಶೆಟ್ಟಿ ತಿಮರೋಡಿಗೆ ಸುಪ್ರೀಂ ಶಾಕ್: ಗಡಿಪಾರು ಆದೇಶ ಪ್ರಶ್ನಿಸಿದ್ದ ಅರ್ಜಿ ವಜಾ

ನವದೆಹಲಿ: ಖ್ಯಾತ ಸಾಮಾಜಿಕ ಹೋರಾಟಗಾರ ಹಾಗೂ ಹಿಂದೂ ಸಂಘಟನೆಯ ನಾಯಕ ಮಹೇಶ್ ಶೆಟ್ಟಿ ತಿಮರೋಡಿ (Mahesh Shetty Thimarodi) ಅವರಿಗೆ ದೇಶದ ಸರ್ವೋಚ್ಚ ನ್ಯಾಯಾಲಯದಲ್ಲಿ ಭಾರಿ ಕಾನೂನು ಹಿನ್ನಡೆಯಾಗಿದೆ. ಸಾರ್ವಜನಿಕ ನೆಮ್ಮದಿ ಹಾಗೂ ಕಾನೂನು ಸುವ್ಯವಸ್ಥೆಗೆ ಧಕ್ಕೆ ತಂದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಹೊರಡಿಸಿದ್ದ ಗಡಿಪಾರು ಆದೇಶವನ್ನು ಸವಾಲು ಮಾಡಿ ಅವರು ಸಲ್ಲಿಸಿದ್ದ ವಿಶೇಷ ಮೇಲ್ಮನವಿ ಅರ್ಜಿಯನ್ನು (SLP) ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಸರ್ಕಾರದ ನಿರ್ಧಾರ ಎತ್ತಿಹಿಡಿದ ಸುಪ್ರೀಂ ಕೋರ್ಟ್ ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರು ಜಿಲ್ಲೆಯ ಮಾನ್ವಿ…

Read More
Big news Facial Recognition Smoke-Proof Cameras Karnataka New Rule to Protect Temple Donations

Big News: ಮುಜರಾಯಿ ದೇವಸ್ಥಾನಗಳ ಆಸ್ತಿ, ನಗದಿಗೆ ಹೈಟೆಕ್ ಭದ್ರತೆ: ರಾಜ್ಯ ಸರ್ಕಾರದಿಂದ ಕಟ್ಟುನಿಟ್ಟಿನ ನಿಯಮ

ಬೆಂಗಳೂರು: ರಾಜ್ಯದ ಮುಜರಾಯಿ ಇಲಾಖೆಯ ಅಧೀನದಲ್ಲಿರುವ ಮುಜರಾಯಿ ದೇವಸ್ಥಾನಗಳ ಆಸ್ತಿಪಾಸ್ತಿ, ನಗದು ಹಾಗೂ ಅಮೂಲ್ಯ ಒಡವೆಗಳ ರಕ್ಷಣೆಗಾಗಿ ಕರ್ನಾಟಕ ಸರ್ಕಾರವು ಹೊಸದಾಗಿ ಕಟ್ಟುನಿಟ್ಟಿನ ಪ್ರಮಾಣಿತ ಕಾರ್ಯಾಚರಣೆ ವಿಧಾನವನ್ನು (SOP) ಜಾರಿಗೆ ತಂದಿದೆ. ಇತ್ತೀಚಿನ ದಿನಗಳಲ್ಲಿ ಹೆಚ್ಚಾಗುತ್ತಿರುವ ಹುಂಡಿ ಕಳ್ಳತನ ಮತ್ತು ದೇಣಿಗೆ ದುರುಪಯೋಗ ಪ್ರಕರಣಗಳಿಗೆ ಬ್ರೇಕ್ ಹಾಕಲು ಕಂದಾಯ ಇಲಾಖೆಯ ಪ್ರಧಾನ (Big News) ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯಾ ಅವರು ಈ ಕಠಿಣ ಆದೇಶ ಹೊರಡಿಸಿದ್ದಾರೆ. ಈ ನೂತನ ಮಾರ್ಗಸೂಚಿಯ ಪ್ರಮುಖ ಅಂಶಗಳು ಈ ಕೆಳಗಿನಂತಿವೆ:…

Read More
Konkan Railway Rewards Heroic Pointsman for Saving Passengers Life in shocking incident

Shocking: ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನಿಗೆ ಜೀವದಾನ ಮಾಡಿದ ಸಿಬ್ಬಂದಿ

ಮುರುಡೇಶ್ವರ: ಉತ್ತರ ಕನ್ನಡ ಜಿಲ್ಲೆಯ ಪ್ರಸಿದ್ಧ ಮುರುಡೇಶ್ವರ ರೈಲ್ವೇ ನಿಲ್ದಾಣದಲ್ಲಿ ಭೀಕರ ದುರಂತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದೆ. ಚಲಿಸುತ್ತಿದ್ದ ರೈಲಿನಿಂದ ಕೆಳಗಿಳಿಯಲು ಹೋಗಿ ಹಳಿಗಳ ಮಧ್ಯೆ ಸಿಲುಕಿಕೊಳ್ಳುತ್ತಿದ್ದ 22 ವರ್ಷದ ಯುವಕನೊಬ್ಬನನ್ನು ಕೊಂಕಣ (Shocking) ರೈಲ್ವೇಯ ಪಾಯಿಂಟ್ಸ್‌ಮನ್ ಗಣಪತಿ ನಾಯ್ಕ್ ಅವರು ತಕ್ಷಣ ಎಚ್ಚೆತ್ತುಕೊಂಡು ಬದುಕಿಸಿದ್ದಾರೆ. ಸದ್ಯ ಈ ರೋಮಾಂಚನಕಾರಿ ರಕ್ಷಣಾ ಕಾರ್ಯಾಚರಣೆಯ ಸಿಸಿಟಿವಿ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ರೈಲ್ವೇ ನೌಕರನ ಸಮಯಪ್ರಜ್ಞೆಗೆ ದೇಶಾದ್ಯಂತ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಏನಿದು ಘಟನೆ? ಕೇರಳದ ಕೊಚ್ಚುವೇಲಿಯಿಂದ ರಾಜಸ್ಥಾನದ…

Read More