AAP leader Sanjay singh to join bjp

AAP: ಸತ್ತರೂ ಬಿಜೆಪಿ ಸೇರಲ್ಲ ಎಂದ ಆಪ್‌ನ ಸಂಜಯ್‌ ಸಿಂಗ್

ನವದೆಹಲಿ: ಆಮ್ ಆದ್ಮಿ ಪಕ್ಷದ (AAP) ಪ್ರಮುಖ ನಾಯಕರು ಸಾಲು ಸಾಲಾಗಿ ಬಿಜೆಪಿ ಸೇರುತ್ತಿರುವ ಬೆನ್ನಲ್ಲೇ, ಎಎಪಿ ಹಿರಿಯ ನಾಯಕ ಸಂಜಯ್ ಸಿಂಗ್ ತಮ್ಮ ರಾಜಕೀಯ ನಿಲುವನ್ನು ಸ್ಪಷ್ಟಪಡಿಸಿದ್ದಾರೆ. ರಾಘವ್ ಛಡ್ಡಾ ಅವರಂತಹ ಪ್ರಭಾವಿ ನಾಯಕರು ಪಕ್ಷ ತೊರೆದ ನಂತರ ಸಂಜಯ್ ಸಿಂಗ್ ಅವರೂ ಬಿಜೆಪಿ ಸೇರಲಿದ್ದಾರೆ ಎಂಬ ವದಂತಿಗಳಿಗೆ ಅವರು ಬಲವಾದ ತಿರುಗೇಟು ನೀಡಿದ್ದಾರೆ. ‘ಸಾಯುವವರೆಗೂ ಬಿಜೆಪಿ ಸೇರಲ್ಲ’: ಇತ್ತೀಚಿನ ಸಂದರ್ಶನವೊಂದರಲ್ಲಿ ಮಾತನಾಡಿದ ಸಂಜಯ್ ಸಿಂಗ್, “ನಾನು ಸಾಯುವವರೆಗೂ ಬಿಜೆಪಿಗೆ ಸೇರುವುದಿಲ್ಲ. ಸಿದ್ಧಾಂತದ ನೆಲೆಯಲ್ಲಿ ನಾನು…

Read More
commercial lpg cylinder price hike

Commercial LPG: ವಾಣಿಜ್ಯ ಸಿಲಿಂಡರ್ ಬೆಲೆಯಲ್ಲಿ ಭಾರಿ ಏರಿಕೆ

ನವದೆಹಲಿ: ಇರಾನ್ ಯುದ್ಧದ ಪರಿಣಾಮವಾಗಿ ಜಾಗತಿಕ ಮಟ್ಟದಲ್ಲಿ ಇಂಧನ ಪೂರೈಕೆಯಲ್ಲಿ ಉಂಟಾಗಿರುವ ವ್ಯತ್ಯಯವು ಭಾರತದ ಮೇಲೆ ದೊಡ್ಡ ಹೊಡೆತ ನೀಡಿದೆ. ಕೇಂದ್ರ ಸರ್ಕಾರವು ಗೃಹಬಳಕೆಯ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆ ಮಾಡದಿದ್ದರೂ, ವಾಣಿಜ್ಯ ಬಳಕೆಯ (19 ಕೆಜಿ) ಸಿಲಿಂಡರ್ (Commercial LPG) ಬೆಲೆಯನ್ನು ಅಕ್ಷರಶಃ ಗಗನಕ್ಕೇರಿಸಿದೆ. ಸರಾಸರಿ 993 ರೂಪಾಯಿಗಳಷ್ಟು ಭಾರಿ ಏರಿಕೆ ಕಂಡಿರುವ ವಾಣಿಜ್ಯ ಸಿಲಿಂಡರ್ ಬೆಲೆ ಈಗ ಹೋಟೆಲ್ ಉದ್ಯಮದ ನಿದ್ದೆಗೆಡಿಸಿದೆ. ಫೆಬ್ರವರಿ 28ರಂದು ಯುದ್ಧ ಆರಂಭವಾದಾಗಿನಿಂದ ಇದುವರೆಗೆ ವಾಣಿಜ್ಯ ಸಿಲಿಂಡರ್ ಬೆಲೆ ಮೂರು…

Read More
Priyanka Chopra haircare brand Anomaly acquired by Reliance

Priyanka Chopra:‌ ಪ್ರಿಯಾಂಕಾ ಚೋಪ್ರಾ ಅವರ ಹೇರ್ ಕೇರ್ ಬ್ರ್ಯಾಂಡ್ ಈಗ ಅಂಬಾನಿ ಪಾಲು

ಮುಂಬೈ: ಖ್ಯಾತ ನಟಿ ಪ್ರಿಯಾಂಕಾ ಚೋಪ್ರಾ (Priyanka Chopra) ಅವರ ಕನಸಿನ ಹೇರ್ ಕೇರ್ ಬ್ರ್ಯಾಂಡ್ ‘ಅನಾಮಲಿ’ (Anomaly) ಈಗ ಅಂಬಾನಿ ಮಾಲೀಕತ್ವದ ರಿಲಯನ್ಸ್ ರಿಟೇಲ್ ವಶವಾಗಿದೆ. ಈ ಮಹತ್ವದ ಬೆಳವಣಿಗೆಯನ್ನು ಪ್ರಿಯಾಂಕಾ ಚೋಪ್ರಾ ಅವರು ಏಪ್ರಿಲ್ 30ರಂದು ತಮ್ಮ ಇನ್‌ಸ್ಟಾಗ್ರಾಮ್ ಪೋಸ್ಟ್ ಮೂಲಕ ಹಂಚಿಕೊಂಡಿದ್ದು, ಇದು ತಮ್ಮ ಬ್ರ್ಯಾಂಡ್ ಪಾಲಿಗೆ ಒಂದು ‘ಪೂರ್ಣ ವೃತ್ತದ ಕ್ಷಣ’ (Full-circle moment) ಎಂದು ಬಣ್ಣಿಸಿದ್ದಾರೆ. ಸಣ್ಣದಾಗಿ ಆರಂಭವಾದ ತಮ್ಮ ವೈಯಕ್ತಿಕ ಕಲ್ಪನೆ ಈಗ ಜಾಗತಿಕ ಮಟ್ಟದಲ್ಲಿ ಬೃಹತ್ ಮಾರುಕಟ್ಟೆ…

Read More
Education state government ordered to upgrade 23 high schools to pu collage

Education: ರಾಜ್ಯದ 23 ಸರ್ಕಾರಿ ಪ್ರೌಢಶಾಲೆಗಳು ಪದವಿ ಪೂರ್ವ ಕಾಲೇಜುಗಳಾಗಿ ಮೇಲ್ದರ್ಜೆಗೆ

ಬೆಂಗಳೂರು: ರಾಜ್ಯದ ಸರ್ಕಾರಿ ಶಿಕ್ಷಣ ವ್ಯವಸ್ಥೆಯನ್ನು ಬಲಪಡಿಸಲು ಮುಂದಾಗಿರುವ ಸರ್ಕಾರ, ಪ್ರಸಕ್ತ ಸಾಲಿನ ಬಜೆಟ್ ಭರವಸೆಯಂತೆ ರಾಜ್ಯದ ವಿವಿಧ ಜಿಲ್ಲೆಗಳ ಒಟ್ಟು 23 ಸರ್ಕಾರಿ ಪ್ರೌಢಶಾಲೆಗಳನ್ನು (Education) ಪದವಿ ಪೂರ್ವ ಕಾಲೇಜುಗಳನ್ನಾಗಿ ಮೇಲ್ದರ್ಜೆಗೇರಿಸಿ ಮಹತ್ವದ ಆದೇಶ ಹೊರಡಿಸಿದೆ. ಈ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ನಿರ್ದೇಶಕರು ಅಧಿಕೃತ ಜ್ಞಾಪನ ಪತ್ರ ಹೊರಡಿಸಿದ್ದು, ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಇನ್ನು ಹತ್ತಿರವಾಗಲಿದೆ. ಈ ಹೊಸ ಕಾಲೇಜುಗಳು 2026-27ನೇ ಶೈಕ್ಷಣಿಕ ಸಾಲಿನಿಂದ ಅಧಿಕೃತವಾಗಿ ಬಾಗಿಲು ತೆರೆಯಲಿವೆ….

Read More
Be prepare for rainy season cm Siddaramaiah orders to GBA

CM Siddaramaiah: ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ, ಇಂಜಿನಿಯರ್ ಅಮಾನತಿಗೆ ಸೂಚನೆ

ಬೆಂಗಳೂರು: ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು ಜನರ ಸಾವಿಗೆ ಕಾರಣವಾಗಿರುವ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಕಾರ್ಯಪಾಲಕ ಇಂಜಿನಿಯರ್ ಅವರನ್ನು ಅಮಾನತುಗೊಳಿಸಿ, ನೋಟೀಸು ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಸೂಚಿಸಿದರು. ಜಿಬಿಎ ಅಧಿಕಾರಿಗಳ ಸಭೆ ಮಾಡಿದ ಸಿಎಂ ಭಾರಿ ಮಳೆಯಿಂದ ಬೌರಿಂಗ್ ಆಸ್ಪತ್ರೆ ದುರಂತದ ಹಿನ್ನೆಲೆಯಲ್ಲಿ ಇಂದು ಅವರ ಅಧ್ಯಕ್ಷತೆಯಲ್ಲಿ ಜಿಬಿಎ ಆಯುಕ್ತರುಗಳ ಸಭೆ ಜರುಗಿತು. ಬೆಂಗಳೂರಿನಲ್ಲಿ ಮಳೆಯಿಂದ ಉಂಟಾಗಿರುವ ಹಾನಿ ಹಾಗೂ ಬೌರಿಂಗ್ ಆಸ್ಪತ್ರೆ ಗೋಡೆ ಕುಸಿತದಿಂದ ನಿನ್ನೆ ಏಳು ಜನ ಮೃತಪಟ್ಟಿರುವ ಕುರಿತಂತೆ…

Read More
remove road side shops which is near to compounds says dk shivakumar

DK Shivakumar: ಕಾಂಪೌಂಡ್ ಪಕ್ಕ ಇರುವ ಬೀದಿ ವ್ಯಾಪಾರಿಗಳ ತೆರವಿಗೆ ಸೂಚನೆ

ಬೆಂಗಳೂರು: ಇಡೀ ಬೆಂಗಳೂರಿನಾದ್ಯಂತ ಅಪಾಯಕಾರಿಯಾಗಿರುವ ಕಾಂಪೌಂಡ್ ಗಳ ಪಕ್ಕ ಇರುವ ಬೀದಿ ಬದಿ ವ್ಯಾಪಾರಿಗಳನ್ನು ತೆರವುಗೊಳಿಸಿ ಎಂದು ಸೂಚನೆ ನೀಡಲಾಗಿದೆ. ಇಂತಹ ಪ್ರದೇಶಗಳನ್ನು ಗುರುತಿಸಿ ಎಂದು ಈಗಾಗಲೇ ಅಧಿಕಾರಿಗಳಿಗೆ ಸೂಚಿಸಲಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ಅವರು ಹೇಳಿದರು. ಈ ಘಟನೆ ಆಗಬಾರದಿತ್ತು ವಿಧಾನಸೌಧದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಗುರುವಾರದಂದು ಪ್ರತಿಕ್ರಿಯೆ ನೀಡಿದ ಅವರು, ಅಧಿಕಾರಿಗಳ ನಿರ್ಲಕ್ಷ್ಯದಿಂದ ಅವಘಡ ಸಂಭವಿಸಿದೆಯೇ ಎಂದು ಕೇಳಿದಾಗ, “ಈ ದುರ್ಘಟನೆ ಸಂಭವಿಸಬಾರದಿತ್ತು, ಆದರೂ ಸಂಭವಿಸಿದೆ ಯಾವ ಅಧಿಕಾರಿಗಳ ನಿರ್ಲಕ್ಷ್ಯ ಎಂದು…

Read More
I-PAC director Vinesh Chandel granted bail

I-PAC: ಹಣ ಅಕ್ರಮ ವರ್ಗಾವಣೆ ಪ್ರಕರಣ: ಐ-ಪ್ಯಾಕ್ ನಿರ್ದೇಶಕ ವಿನೇಶ್ ಚಂದೇಲ್‌ಗೆ ಜಾಮೀನು

ನವದೆಹಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ ಪ್ರಕ್ರಿಯೆ ಮುಕ್ತಾಯಗೊಂಡ ಬೆನ್ನಲ್ಲೇ, ಮನಿ ಲಾಂಡರಿಂಗ್ (ಹಣ ಅಕ್ರಮ ವರ್ಗಾವಣೆ) ಪ್ರಕರಣದಲ್ಲಿ ಬಂಧಿತರಾಗಿದ್ದ ಐ-ಪ್ಯಾಕ್ (I-PAC) ಸಂಸ್ಥೆಯ ನಿರ್ದೇಶಕ ವಿನೇಶ್ ಚಂದೇಲ್ ಅವರಿಗೆ ದೆಹಲಿ ನ್ಯಾಯಾಲಯ ಗುರುವಾರ ಜಾಮೀನು ನೀಡಿದೆ. ಜಾರಿ ನಿರ್ದೇಶನಾಲಯವು (ಇಡಿ) ಈ ಬಾರಿ ಚಂದೇಲ್ ಅವರ ಜಾಮೀನು ಅರ್ಜಿಗೆ ಯಾವುದೇ ಆಕ್ಷೇಪ ವ್ಯಕ್ತಪಡಿಸದ ಕಾರಣ ಪಟಿಯಾಲ ಹೌಸ್ ನ್ಯಾಯಾಲಯವು ಈ ರಿಲೀಫ್ ನೀಡಿದೆ. ಜಾಮೀನಿಗೆ ಒಪ್ಪಿಗೆ ನೀಡಿದ ತನಿಖಾ ಸಂಸ್ಥೆ ಗಮನಾರ್ಹವೆಂದರೆ, ಕಳೆದ ಮಂಗಳವಾರವಷ್ಟೇ ನ್ಯಾಯಾಲಯವು…

Read More