TOP NEWS
AI To The Rescue Viral News Video Shows Man Using ChatGPT To Spot His Missing Shoe In A Massive Footwear Heap

Viral News: ಸಾವಿರಾರು ಚಪ್ಪಲಿಗಳ ನಡುವೆ ಕಳೆದುಹೋದ ಕ್ಲಾಗ್ಸ್ ಹುಡುಕಿಕೊಟ್ಟ ChatGPT: AI ಕಮಾಲ್ ನೋಡಿ ನೆಟ್ಟಿಗರು ಫುಲ್ ಶೋಕ್!

ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಪ್ರತಿದಿನ ನಾನಾ ರೀತಿಯ ವಿಚಿತ್ರ ಹಾಗೂ ಕುತೂಹಲಕಾರಿ ವೀಡಿಯೋಗಳು ವೈರಲ್ (Viral News) ಆಗುತ್ತಿರುತ್ತವೆ. ಇದೀಗ ಅಂತಹದ್ದೇ ಒಂದು ತಮಾಷೆಯ ವೀಡಿಯೋ ಇಂಟರ್‌ನೆಟ್‌ನಲ್ಲಿ ಸಖತ್ ಸೌಂಡು ಮಾಡುತ್ತಿದೆ. ವ್ಯಕ್ತಿಯೊಬ್ಬ ನೂರಾರು ಚಪ್ಪಲಿಗಳ ಮಧ್ಯೆ ಕಳೆದುಹೋಗಿದ್ದ ತನ್ನ ನೆಚ್ಚಿನ ‘ಕ್ಲಾಗ್ಸ್’ (ಒಂದು ರೀತಿಯ ಶೂ/ಚಪ್ಪಲಿ) ಅನ್ನು ಹುಡುಕಲು ಕೃತಕ ಬುದ್ಧಿಮತ್ತೆಯ (AI) ‘ChatGPT’ ಮೊರೆ ಹೋಗಿದ್ದು, ಕೊನೆಗೂ ಅದನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾನೆ! ಸುಲಭವಾಗಿ ಕ್ಲಾಗ್ಸ್‌ ಪತ್ತೆ ಹಚ್ಚಿದ ಚಾಟ್‌ ಜಿಪಿಟಿ ಶುಭಂಗ್ ಬೋರ್ಕರ್…

Read More
Hanur Firing Incident Opposition Leader R Ashoka Alleges Fake Encounter Demands Judicial Inquiry

R Ashok: ಹನೂರು ಅರಣ್ಯ ಇಲಾಖೆ ಫೈರಿಂಗ್ ಪ್ರಕರಣ: ನ್ಯಾಯಾಂಗ ತನಿಖೆಗೆ ಆರ್‌‌ ಅಶೋಕ್ ಪಟ್ಟು!

ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಅರಣ್ಯ ಪ್ರದೇಶದಲ್ಲಿ ಇಲಾಖೆಯ ಸಿಬ್ಬಂದಿ ನಡೆಸಿದ ಗುಂಡಿನ ದಾಳಿಗೆ ಮೂವರು ಸಾವನ್ನಪ್ಪಿರುವ ಭೀಕರ ಘಟನೆಯನ್ನು ಖಂಡಿಸಿರುವ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್‌‌. ಅಶೋಕ್, ( R Ashok) ಪ್ರಕರಣದ ಸತ್ಯಾಸತ್ಯತೆ ಹೊರಬರಲು ತಕ್ಷಣವೇ ‘ನ್ಯಾಯಾಂಗ ತನಿಖೆ’ಗೆ ಆದೇಶಿಸಬೇಕೆಂದು ಒತ್ತಾಯಿಸಿದ್ದಾರೆ. ಘಟನೆ ಕುರಿತು ಸರ್ಕಾರದ ನಾಯಕರ ಹೇಳಿಕೆಗಳಲ್ಲಿ ಯಾವುದೇ ಪರಸ್ಪರ ಸಾಮ್ಯತೆಯಿಲ್ಲ ಎಂದು ಟೀಕಿಸಿದ ಅಶೋಕ್, ಅರಣ್ಯ ಇಲಾಖೆ ಅಧಿಕಾರಿಗಳು ಒಂದು ಕಥೆ ಹೇಳಿದರೆ, ಸ್ಥಳೀಯ ಜನಪ್ರತಿನಿಧಿಗಳು ಮತ್ತು ಉಸ್ತುವಾರಿ…

Read More
Ram Temple Fund Theft Row Akhilesh Yadav Shares Poetic Jibe & AI Video Urges Voters To Defeat BJP

Akhilesh Yadav: ರಾಮಮಂದಿರ ದೇಣಿಗೆ ಅಕ್ರಮ ಆರೋಪ: AI ವೀಡಿಯೋ ಶೇರ್ ಮಾಡಿ ಬಿಜೆಪಿ ವಿರುದ್ಧ ಅಖಿಲೇಶ್ ಯಾದವ್ ವಾಗ್ದಾಳಿ!

ಲಖನೌ: ಅಯೋಧ್ಯೆಯ ಶ್ರೀರಾಮ ಮಂದಿರದ ದೇಣಿಗೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪಗಳನ್ನು ಮುನ್ನೆಲೆಗೆ ತಂದು ಸಮಾಜವಾದಿ ಪಾರ್ಟಿ (ಎಸ್‌ಪಿ) ಅಧ್ಯಕ್ಷ ಅಖಿಲೇಶ್ ಯಾದವ್ (Akhilesh Yadav) ಅವರು ಉತ್ತರ ಪ್ರದೇಶದ ಆಡಳಿತಾರೂಢ ಬಿಜೆಪಿ ಸರ್ಕಾರದ ವಿರುದ್ಧ ಕೃತಕ ಬುದ್ಧಿಮತ್ತೆ (AI) ಆಧಾರಿತ ವೀಡಿಯೋ ಮೂಲಕ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಕಮಲ ಪಾಳಯಕ್ಕೆ ಮತ ಹಾಕಬೇಡಿ ಎಂದು ಸಾರ್ವಜನಿಕರಲ್ಲಿ ಅವರು ಮನವಿ ಮಾಡಿದ್ದಾರೆ. ಎಐ ವೀಡಿಯೋ ಹಂಚಿಕೊಂಡ ಯಾದವ್ ಕನ್ನೌಜ್ ಕ್ಷೇತ್ರದ ಲೋಕಸಭಾ ಸಂಸದ…

Read More
Actor yash Breaks Silence On Rashmika Mandanna Old Mr Showoff Comment

Actor Yash: ರಶ್ಮಿಕಾ ಮಂದಣ್ಣ ‘ಶೋ ಆಫ್’ ಹೇಳಿಕೆಗೆ ರಾಕಿಂಗ್ ಸ್ಟಾರ್ ಯಶ್ ಪ್ರತಿಕ್ರಿಯೆ

ಬೆಂಗಳೂರು: ಕನ್ನಡ ಚಿತ್ರರಂಗದ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟು, ಇಂದು ಪ್ಯಾನ್-ಇಂಡಿಯಾ ಮಟ್ಟದಲ್ಲಿ ಸಖತ್ ಸೌಂಡು ಮಾಡುತ್ತಿರುವ ನಟಿ ರಶ್ಮಿಕಾ ಮಂದಣ್ಣ, ತಮ್ಮ ವೃತ್ತಿಜೀವನದ ಆರಂಭದಲ್ಲಿ ನೀಡಿದ್ದ ಹೇಳಿಕೆಯೊಂದು ಭಾರೀ ವಿವಾದಕ್ಕೆ ಕಾರಣವಾಗಿತ್ತು. 2017ರ ಸಂದರ್ಶನವೊಂದರಲ್ಲಿ ರಶ್ಮಿಕಾ, ಸ್ಯಾಂಡಲ್‌ವುಡ್‌ನ ‘ಮಿಸ್ಟರ್ ಶೋ ಆಫ್’ ಯಾರು ಎಂಬ ಪ್ರಶ್ನೆಗೆ ಕೆಜಿಎಫ್ ನಟ ಯಶ್ (Actor Yash) ಅವರ ಹೆಸರನ್ನು ಹೇಳಿದ್ದರು. ಈ ಹೇಳಿಕೆ ಆ ಸಮಯದಲ್ಲಿ ರಶ್ಮಿಕಾ ಅವರಿಗೆ ಯಶ್ ಅಭಿಮಾನಿಗಳಿಂದ ತೀವ್ರ ತರಾಟೆಗೆ ಒಳಗಾಗುವಂತೆ ಮಾಡಿತ್ತು. ಆ…

Read More
Tricolor Unfurled In The Dark Prasanna Kerekai Performs Unique Night Flag Hoisting On Sagara sigandur Bridge independence day

Sagara: ಕತ್ತಲಲ್ಲೇ ಕಂಗೊಳಿಸಿದ ತ್ರಿವರ್ಣ ಧ್ವಜ: ಸೇತುವೆ ಮೇಲೆ ಪ್ರಸನ್ನ ಕೆರೆಕೈ ಅವರಿಂದ ಧ್ವಜಾರೋಹಣ

ಸಾಗರ: ಸ್ವಾತಂತ್ರ್ಯೋತ್ಸವದ (Sagara) ಸಂಭ್ರಮದ ನಡುವೆಯೇ ವಿಶಿಷ್ಟ ರೀತಿಯಲ್ಲಿ ದೇಶಪ್ರೇಮ ಮೆರೆಯುವ ಕಾರ್ಯಕ್ರಮವೊಂದು ನೆರವೇರಿದೆ. ನಡುರಾತ್ರಿಯ ಕತ್ತಲಿನಲ್ಲಿ ಸಿಗಂದೂರು ಸೇತುವೆಯ ಮೇಲೆ ಧ್ವಜಾರೋಹಣ ನೆರವೇರಿಸಲಾಗಿದೆ. ‌ ಧ್ವಜಾರೋಹಣ ನೆರವೇರಿಸಿದ ಪ್ರಸನ್ನ ಕೆರೆಕೈ ಈ ಅದ್ಭುತ ಕಾರ್ಯಕ್ರಮಕ್ಕೆ ಸ್ಥಳೀಯ ನಾಯಕ ಪ್ರಸನ್ನ ಕೆರೆಕೈ ಅವರು ಧ್ವಜಾರೋಹಣ ನೆರವೇರಿಸುವ ಮೂಲಕ ಅರ್ಥಪೂರ್ಣ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ದೇಶದ ಸ್ವಾತಂತ್ರ್ಯಕ್ಕಾಗಿ ತಮ್ಮನ್ನೇ ಸಮರ್ಪಿಸಿಕೊಂಡ ಮಹಾತ್ಮರನ್ನು ಸ್ಮರಿಸಿದ ಅವರು, ಇಂದಿನ ಯುವಜನತೆ ದೇಶಕ್ಕಾಗಿ ತ್ಯಾಗ ಮಾಡಿದ ಮಹನೀಯರ ಆದರ್ಶಗಳನ್ನು ಮೈಗೂಡಿಸಿಕೊಂಡು ಅವರ…

Read More
India vs Sri Lanka Test Series Gautam Gambhir Squad Faces Spin Challenge At Galle

Team India: ಭಾರತ-ಶ್ರೀಲಂಕಾ ಟೆಸ್ಟ್ ಸರಣಿ: ಗೌತಮ್ ಗಂಭೀರ್ ಪಡೆಗೆ ಗಾಲ್‌ನಲ್ಲಿ ಸಪಿನ್ ಸವಾಲು

ಭಾರತ ಮತ್ತು ಶ್ರೀಲಂಕಾ ನಡುವಿನ ಎರಡು ಪಂದ್ಯಗಳ ಟೆಸ್ಟ್ ಸರಣಿಯು ಶನಿವಾರದಿಂದ ಗಾಲ್ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಆರಂಭವಾಗಲಿದ್ದು, ಹೆಡ್ ಕೋಚ್ (Team India) ಗೌತಮ್ ಗಂಭೀರ್ ಅವರ ಟೆಸ್ಟ್ ಕ್ರಿಕೆಟ್ ಭವಿಷ್ಯಕ್ಕೆ ಈ ಸರಣಿ ಅತ್ಯಂತ ನಿರ್ಣಾಯಕ ಎನಿಸಿದೆ. ಗಂಭೀರ್ ತರಬೇತಿಯಲ್ಲಿ ಭಾರತ ತಂಡ ಚಾಂಪಿಯನ್ಸ್ ಟ್ರೋಫಿ, ಏಷ್ಯಾ ಕಪ್ ಹಾಗೂ ಟಿ20 ವಿಶ್ವಕಪ್ ಗೆದ್ದು ವೈಟ್-ಬಾಲ್ ಕ್ರಿಕೆಟ್‌ನಲ್ಲಿ ಅಸಾಧಾರಣ ಯಶಸ್ಸು ಕಂಡಿದೆಯಾದರೂ, ಟೆಸ್ಟ್ ಪಂದ್ಯಗಳಲ್ಲಿ ನ್ಯೂಜಿಲೆಂಡ್ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧ ತಡಬಡಾಯಿಸಿ ಸರಣಿ ಸೋಲನುಭವಿಸಿತ್ತು….

Read More
Anti Inflammatory Foods To Include In Your Daily Diet For Quick Relief

Health Tips: ದೇಹದಲ್ಲಿ ಉರಿಯೂತವೇ? ನಿಮ್ಮ ದೈನಂದಿನ ಆಹಾರದಲ್ಲಿದ್ದರೆ ಈ 5 ಪದಾರ್ಥಗಳು ಶಮನ ಖಂಡಿತ!

ನಮ್ಮ ದೇಹವು ಗಾಯ ಅಥವಾ ಅನಾರೋಗ್ಯದಿಂದ (Health Tips) ತನ್ನನ್ನು ತಾನು ರಕ್ಷಿಸಿಕೊಳ್ಳಲು ಉರಿಯೂತ (Inflammation) ಒಂದು ಸಹಜ ಪ್ರಕ್ರಿಯೆಯಾಗಿದೆ. ಆದರೆ ಈ ಉರಿಯೂತವು ದೇಹದಲ್ಲಿ ದೀರ್ಘಕಾಲದವರೆಗೆ ಉಂಟಾದರೆ ಅದು ಒಟ್ಟಾರೆ ಆರೋಗ್ಯದ ಮೇಲೆ ತೀವ್ರ ಪರಿಣಾಮ ಬೀರಬಹುದು. ಇದನ್ನು ತಡೆಗಟ್ಟಲು ನಾವು ಸೇವಿಸುವ ಆಹಾರದ ಕಡೆಗೆ ಗಮನ ಹರಿಸುವುದು ಅತ್ಯಗತ್ಯ. ಈ ನಿಟ್ಟಿನಲ್ಲಿ ಪ್ರಸಿದ್ಧ ಪೌಷ್ಟಿಕತಜ್ಞೆ ದೀಪ್ಶಿಖಾ ಜೈನ್ ಅವರು ದೇಹದ ಉರಿಯೂತವನ್ನು ಕಡಿಮೆ ಮಾಡಲು ಸಹಾಯ ಮಾಡುವ ಐದು ಸರಳ ಆಹಾರಗಳನ್ನು ಪರಿಚಯಿಸಿದ್ದಾರೆ. ಬ್ರೊಕೋಲಿ…

Read More