arjun kapoor Personality Rights application delhi high court

Arjun Kapoor: ಫೋಟೋಗಳ ಅಶ್ಲೀಲವಾಗಿ ಬಳಕೆ: ಹೈಕೋರ್ಟ್ ಮೊರೆ ಹೋದ ಅರ್ಜುನ್ ಕಪೂರ್

ನವದೆಹಲಿ: ಬಾಲಿವುಡ್ ನಟ ಅರ್ಜುನ್ ಕಪೂರ್ (Arjun Kapoor) ಅವರ ಹೆಸರು, ಚಿತ್ರ ಮತ್ತು ವ್ಯಕ್ತಿತ್ವವನ್ನು ಅವರ ಅನುಮತಿಯಿಲ್ಲದೆ ಬಳಸದಂತೆ ವಿವಿಧ ಸಂಸ್ಥೆಗಳಿಗೆ ನಿರ್ಬಂಧ ಹೇರಿ ರಕ್ಷಣೆ ನೀಡುವುದಾಗಿ ದೆಹಲಿ ಹೈಕೋರ್ಟ್ ಬುಧವಾರ ತಿಳಿಸಿದೆ. ಕೃತಕ ಬುದ್ಧಿಮತ್ತೆ (AI) ಮತ್ತು ಇತರ ತಂತ್ರಜ್ಞಾನಗಳ ಮೂಲಕ ತಮ್ಮ ವ್ಯಕ್ತಿತ್ವದ ಹಕ್ಕುಗಳನ್ನು (Personality Rights) ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ ಎಂದು ನಟ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ಈ ನಿರ್ಧಾರಕ್ಕೆ ಬಂದಿದೆ. ಫೋಟೋ ಬಳಸಿ ವ್ಯಾಪಾರ ನಟ ಅರ್ಜುನ್ ಕಪೂರ್ ಪರ…

Read More
Divorce allowed without marriage registration orders Karnataka High court

High Court: ವಿವಾಹ ನೋಂದಣಿಯಾಗದಿದ್ದರೂ ವಿಚ್ಛೇದನ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಿದ ಹೈಕೋರ್ಟ್

ಬೆಂಗಳೂರು: ವಿಶೇಷ ವಿವಾಹ ಕಾಯ್ದೆ 1954ರ ಅಡಿಯಲ್ಲಿ ವಿಚ್ಛೇದನ ಕೋರಿ ಅರ್ಜಿ ಸಲ್ಲಿಸಲು ಮದುವೆಯ ಅಧಿಕೃತ ನೋಂದಣಿ ಕಡ್ಡಾಯವಲ್ಲ ಎಂದು ಕರ್ನಾಟಕ ಹೈಕೋರ್ಟ್ (High Court) ಮಹತ್ವದ ಸ್ಪಷ್ಟನೆ ನೀಡಿದೆ. ವಿವಾಹ ನೋಂದಣಿಯಾಗಿಲ್ಲ ಎಂಬ ಕಾರಣಕ್ಕೆ ವಿಚ್ಛೇದನ ಅರ್ಜಿಯನ್ನು ತಿರಸ್ಕರಿಸಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಹೇಳಿದೆ. ಏನಿದು ಪ್ರಕರಣ? ಪರಿಶಿಷ್ಟ ಪಂಗಡಕ್ಕೆ ಸೇರಿದ ದಂಪತಿಯ ಪ್ರಕರಣವೊಂದರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ. ಮನ್ಮಥ ರಾವ್ ಅವರ ಪೀಠವು ಈ ಆದೇಶ ನೀಡಿದೆ. ಈ ದಂಪತಿಗಳು 2006ರಲ್ಲಿ ತಮ್ಮ…

Read More
Supreme Court Reserves Judgment On Pawan Kheras bail Plea

Pawan Khera: ಪವನ್ ಖೇರಾ ಜಾಮೀನು ಅರ್ಜಿಗೆ ಅಸ್ಸಾಂ ಪೊಲೀಸರ ತೀವ್ರ ವಿರೋಧ

ನವದೆಹಲಿ: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ದಾಖಲಿಸಿರುವ ದೂರಿನ ಹಿನ್ನೆಲೆಯಲ್ಲಿ, ಕಾಂಗ್ರೆಸ್ ನಾಯಕ ಪವನ್ ಖೇರಾ (Pawan Khera) ಸಲ್ಲಿಸಿರುವ ಮುಂಜಾಗ್ರತೆ ಜಾಮೀನು ಅರ್ಜಿಯ ತೀರ್ಪನ್ನು ಸುಪ್ರೀಂ ಕೋರ್ಟ್ ಗುರುವಾರ ಕಾಯ್ದಿರಿಸಿದೆ. ನ್ಯಾಯಮೂರ್ತಿಗಳಾದ ಜೆ.ಕೆ. ಮಹೇಶ್ವರಿ ಮತ್ತು ಅತುಲ್ ಚಂದೂರ್ಕರ್ ಅವರನ್ನೊಳಗೊಂಡ ಪೀಠವು ಈ ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿತು. ಬಂಧಿಸಿ ಅವಮಾನ ಮಾಡಬೇಡಿ ಎಂದ ಖೇರಾ ಖೇರಾ ಪರ ವಾದ ಮಂಡಿಸಿದ ಹಿರಿಯ ವಕೀಲ ಅಭಿಷೇಕ್…

Read More
west bengal assembly election voting percentage increased

West Bengal: ಪಶ್ಚಿಮ ಬಂಗಾಳ ಚುನಾವಣೆ: ದಾಖಲೆ ಬರೆದ ಮತದಾರರು

ಕೋಲ್ಕತ್ತಾ: ಪಶ್ಚಿಮ ಬಂಗಾಳದ (West Bengal) ವಿಧಾನಸಭಾ ಚುನಾವಣೆಯಲ್ಲಿ ಈ ಬಾರಿ ಮತದಾರರು ಹೊಸ ದಾಖಲೆ ಬರೆದಿದ್ದಾರೆ. 2021ರ ಚುನಾವಣೆಗೆ ಹೋಲಿಸಿದರೆ ಈ ಬಾರಿ ಮತದಾನದ ಪ್ರಮಾಣದಲ್ಲಿ ಗಣನೀಯ ಏರಿಕೆ ಕಂಡುಬಂದಿದ್ದು, ಇದು ರಾಜಕೀಯ ವಲಯದಲ್ಲಿ ಭಾರಿ ಕುತೂಹಲಕ್ಕೆ ಕಾರಣವಾಗಿದೆ. ಕಳೆದ ಚುನಾವಣೆಯಲ್ಲಿ 5.98 ಕೋಟಿ ಜನರು ಮತ ಚಲಾಯಿಸಿದ್ದರೆ, ಈ ಬಾರಿ ಆ ಸಂಖ್ಯೆ 6.31 ಕೋಟಿಗೆ ಏರಿಕೆಯಾಗಿದೆ. ಅಂದರೆ ಸುಮಾರು 34 ಲಕ್ಷಕ್ಕೂ ಹೆಚ್ಚು ಹೊಸ ಮತದಾರರು ಈ ಬಾರಿ ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ….

Read More
Census congress accused central government for delaying

Census: ಜಾತಿಗಣತಿ ವಿಳಂಬ: ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್ ತೀವ್ರ ವಾಗ್ದಾಳಿ

ನವದೆಹಲಿ: ದೇಶದಲ್ಲಿ ಜಾತಿಗಣತಿ ನಡೆಸುವ ಪ್ರಕ್ರಿಯೆಯನ್ನು (Census) ಕೇಂದ್ರ ಸರ್ಕಾರ ಉದ್ದೇಶಪೂರ್ವಕವಾಗಿ ವಿಳಂಬ ಮಾಡುತ್ತಿದೆ ಎಂದು ಕಾಂಗ್ರೆಸ್ ಪಕ್ಷ ಗಂಭೀರವಾಗಿ ಆರೋಪಿಸಿದೆ. ಜಾತಿಗಣತಿ ನಡೆಸುವುದಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಘೋಷಿಸಿ ಇಂದಿಗೆ ಸರಿಯಾಗಿ ಒಂದು ವರ್ಷ ಪೂರೈಸಿದ್ದರೂ, ಈವರೆಗೂ ಯಾವುದೇ ಪ್ರಗತಿ ಕಂಡುಬಂದಿಲ್ಲ ಎಂದು ಕಾಂಗ್ರೆಸ್ ಅಸಮಾಧಾನ ವ್ಯಕ್ತಪಡಿಸಿದೆ. ಕಾಂಗ್ರೆಸ್‌ ಹೇಳಿದ್ದೇನು? ಈ ಕುರಿತು ಸರ್ಕಾರದ ನಡೆಯನ್ನು ಪ್ರಶ್ನಿಸಿರುವ ಕಾಂಗ್ರೆಸ್ ಹಿರಿಯ ನಾಯಕ ಜೈರಾಮ್ ರಮೇಶ್, “ಕಳೆದ ವರ್ಷ ಏಪ್ರಿಲ್ 30ರಂದು ಪ್ರಧಾನಿಯವರು ಮುಂದಿನ ಜನಗಣತಿಯಲ್ಲಿ…

Read More
crime koppal bjp leader case death sentence announced

CRIME: ಬಿಜೆಪಿ ಮುಖಂಡ ವೆಂಕಟೇಶ್ ಕುರುಬರ ಕೊಲೆ ಪ್ರಕರಣ: ಆರು ಮಂದಿ ಆರೋಪಿಗಳಿಗೆ ಮರಣದಂಡನೆ ಶಿಕ್ಷೆ

ಕೊಪ್ಪಳ: ಜಿಲ್ಲೆಯ ಬಿಜೆಪಿ ಮುಖಂಡ ವೆಂಕಟೇಶ್ ಕುರುಬರ ಅವರ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಪ್ಪಳದ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ತೀರ್ಪು ನೀಡಿದೆ. ಪ್ರಕರಣದಲ್ಲಿ ದೋಷಿಗಳೆಂದು ಸಾಬೀತಾದ ಆರು ಮಂದಿ ಆರೋಪಿಗಳಿಗೆ ನ್ಯಾಯಾಲಯವು ಮರಣದಂಡನೆ ಶಿಕ್ಷೆ (Crime) ವಿಧಿಸಿ ಆದೇಶ ಹೊರಡಿಸಿದೆ. ಏನಿದು ಘಟನೆ? 2025ರ ಅಕ್ಟೋಬರ್ 8 ರಂದು ಈ ಘೋರ ಕೃತ್ಯ ನಡೆದಿತ್ತು. ಅಂದು ರಾತ್ರಿ ವೆಂಕಟೇಶ್ ಕುರುಬರ ಅವರು ಬೈಕ್‌ನಲ್ಲಿ ತೆರಳುತ್ತಿದ್ದಾಗ ಕಾರಿನಲ್ಲಿ ಬಂದಿದ್ದ ಹಂತಕರು, ಉದ್ದೇಶಪೂರ್ವಕವಾಗಿ ಅವರ ಬೈಕ್‌ಗೆ ಡಿಕ್ಕಿ…

Read More
mysuru women suicide

Mysuru: ಗಂಡನ ಮನೆಯವರ ಕಿರುಕುಳ, ನೇಣಿಗೆ ಶರಣಾದ ಯುವತಿ: ಆರೋಪಿಗಳ ರಕ್ಷಣೆಗೆ ಮುಂದಾಯ್ತ ಖಾಕಿ?

ಮೈಸೂರು: ಗಂಡನ ಮನೆಯವರ ಕಿರುಕುಳದಿಂದ ಬೇಸತ್ತು ಗೃಹಿಣಿ ನೇಣಿಗೆ ಶರಣಾಗಿರುವ ಘಟನೆ ಮೈಸೂರಿನಲ್ಲಿ (Mysuru) ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಇನ್ನು ಈ ಪ್ರಕರಣದಲ್ಲಿ ಪೊಲೀಸರೇ ಆರೋಪಿಗಳ ರಕ್ಷಣೆಗೆ ನಿಂತಿದ್ದಾರೆ ಎನ್ನುವ ಆರೋಪ ಸಹ ಕೇಳಿ ಬಂದಿದೆ. ಏನಿದು ಘಟನೆ?ಮೈಸೂರಿನ ದಟ್ಟಗಳ್ಳಿ ನಿವಾಸಿಯಾದ ಸಹದೇವ್‌ ಅವರ ಮಗಳು 28 ವರ್ಷದ ಸಂಪ್ರೀತ ಆತ್ಮಹತ್ಯೆ ಮಾಡಿಕೊಂಡ ಯುವತಿ ಆಗಿದ್ದು, ಆರೋಪಿಗಳ ಜೊತೆ ಪೊಲೀಸರು ಶಾಮೀಲಾಗಿದ್ದಾರೆ ಎನ್ನುವ ಆರೋಪ ಇದೀಗ ಕೇಳಿ ಬಂದಿದೆ. ಮಾಹಿತಿಗಳ ಪ್ರಕಾರ, ಮೈಸೂರು ಮೂಲದ ಯುವತಿ…

Read More