Amit Shah visits tamilnadu for seat related matter

Amit Shah: ತಮಿಳುನಾಡಿಗೆ ಅಮಿತ್‌ ಶಾ ಭೇಟಿ, ಸೀಟು ಹಂಚಿಕೆ ಚರ್ಚೆ

ತಮಿಳುನಾಡು: ಕೇಂದ್ರ ಗೃಹ ಸಚಿವ ಅಮಿತ್‌ ಶಾ (Amit Shah) ತಮಿಳುನಾಡಿಗೆ ಭೇಟಿ ನೀಡಿದ್ದು, ಅವರು ನಿನ್ನೆ  ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದಾರೆ.  ಸೀಟು ಹಂಚಿಕೆ ಸಂಬಂಧ ಚರ್ಚೆ ತಿರುಚಿಯಲ್ಲಿ ಎನ್‌ಡಿಎ ಮೈತ್ರಿಕೂಟದ ಸೀಟು ಹಂಚಿಕೆಗೆ ಸಂಬಂಧಿಸಿದ ಚರ್ಚೆಗಳಲ್ಲಿ ಅವರು ಭಾಗವಹಿಸಲಿದ್ದಾರೆ.  ಬಳಿಕ  ಕಾರೈಕಲ್‌ನಲ್ಲಿ ನಡೆಯಲಿರುವ ಸಭೆಯಲ್ಲಿ ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.  ಅಮಿತ್‌ ಶಾಗೆ ಸಾಥ್‌ ನೀಡಿದ ಬಿಜೆಪಿ ನಾಯಕರು  ಕೇಂದ್ರ ಸಚಿವ ಮತ್ತು ಬಿಜೆಪಿಯ ತಮಿಳುನಾಡು ಚುನಾವಣಾ ಉಸ್ತುವಾರಿ ಪಿಯೂಷ್ ಗೋಯಲ್, ಕೇಂದ್ರ ರಾಜ್ಯ ಸಚಿವ…

Read More
pulwama attack 7 years to black day

Pulwama Attack: ಪುಲ್ವಾಮಾ ದಾಳಿಗೆ 7 ವರ್ಷ, ಪ್ರಧಾನಿ ಮೋದಿ-ಅಮಿತ್ ಶಾ ಭಾವುಕ ನಮನ

ನವದೆಹಲಿ: ಪುಲ್ವಾಮಾ ಆತ್ಮಹತ್ಯಾ ಬಾಂಬ್ ದಾಳಿಯಲ್ಲಿ (Pulwama Attack) ದೇಶದ 40 ಮಂದಿ ಅರೆಸೇನಾ ಪಡೆ ಯೋಧರು ಹುತಾತ್ಮರಾಗಿದ್ದರು. ಇಂದು ಆ ಕರಾಳ ಘಟನೆಗೆ ಏಳು ವರ್ಷವಾಗಿದೆ. ಸ್ಫೋಟಕ ತುಂಬಿದ್ದ ಕಾರು ಡಿಕ್ಕಿ  ರಾಷ್ಟ್ರವು ಆ ವೀರ ಯೋಧರ ಶೌರ್ಯ ಮತ್ತು ಬಲಿದಾನಕ್ಕೆ ಭಾವಪೂರ್ಣ ನಮನ ಸಲ್ಲಿಸುತ್ತಿದೆ. ಏಳು ವರ್ಷದ ಹಿಂದೆ ಯೋಧರನ್ನು ಹೊತ್ತೊಯ್ಯುತ್ತಿದ್ದ 78 ವಾಹನಗಳ ಬೆಂಗಾವಲು ಪಡೆಯ ಮೇಲೆ ಸ್ಫೋಟಕಗಳನ್ನು ತುಂಬಿದ್ದ ಕಾರೊಂದು ಡಿಕ್ಕಿ ಹೊಡೆದಿತ್ತು. ಈ ಭೀಕರ ಸ್ಫೋಟದಲ್ಲಿ ದೇಶದ ವಿವಿಧ ರಾಜ್ಯಗಳ 40…

Read More
T20 World Cup India vs Namibia match Updates

T20 World Cup: ಭಾರತ vs ನಮೀಬಿಯಾ ಟೀ20 ಪಂದ್ಯ, ಆಟದಿಂದ ಅಭಿಷೇಕ್‌ ಶರ್ಮಾ ಔಟ್‌

ನವದೆಹಲಿ: ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಇಂದು ರಾತ್ರಿ ನಡೆಯುತ್ತಿರುವ T20 ವಿಶ್ವಕಪ್ (T20 World Cup) 2026 ರ ಗ್ರೂಪ್ A ಪಂದ್ಯದಲ್ಲಿ ನಮೀಬಿಯಾ ನಾಯಕ ಗೆರ್ಹಾರ್ಡ್ ಎರಾಸ್ಮಸ್ ಟಾಸ್ ಗೆದ್ದು ಭಾರತದ ವಿರುದ್ಧ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಭಾರತ ತಂಡ ಹೀಗಿದೆ ಭಾರತ (ಪ್ಲೇಯಿಂಗ್ XI): ಸಂಜು ಸ್ಯಾಮ್ಸನ್, ಇಶಾನ್ ಕಿಶನ್(ಪ), ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್(ಸಿ), ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ರಿಂಕು ಸಿಂಗ್, ಅಕ್ಷರ್ ಪಟೇಲ್, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ಜಸ್ಪ್ರೀತ್…

Read More
BY Vijayendra slams government over development work

BY Vijayendra: ರಾಜ್ಯದಲ್ಲಿ ಅಭಿವೃದ್ದಿ ಆಗ್ತಿಲ್ಲ: ಬಿವೈ ವಿಜಯೇಂದ್ರ ಆರೋಪ

ಬೆಳಗಾವಿ:  ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯ ಸ್ಥಗಿತಗೊಂಡಿದ್ದು, ಸರ್ಕಾರ ಹಿಂದುಳಿದ ಹಾಗೂ ಪರಿಶಿಷ್ಟ ಸಮುದಾಯಗಳ ಕಲ್ಯಾಣದ ಬಗ್ಗೆ ನಿರ್ಲಕ್ಷ್ಯ ವಹಿಸಿದೆ ಎಂದು  ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ (BY Vijayendra) ಆರೋಪಿಸಿದ್ದಾರೆ.  ಸರ್ಕಾರ ಜನರಿಗೆ ವಂಚನೆ ಮಾಡಿದೆ ಬೆಳಗಾವಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ಹಿಂದುಳಿದ ಸಮುದಾಯಗಳ ೧ ಲಕ್ಷದ ೧೪ ಸಾವಿರ ವಿದ್ಯಾರ್ಥಿಗಳಿಗೆ ವಸತಿ ನಿಲಯಗಳ ಸೌಕರ್ಯ ಒದಗಿಸದೆ ವಂಚಿಸಿದೆ ಎಂದು ದೂರಿದ್ದಾರೆ. ರಾಜ್ಯದಲ್ಲಿ 2 ಲಕ್ಷ 85 ಸಾವಿರ ಹುದ್ದೆಗಳು ಖಾಲಿ ಉಳಿದಿವೆ. ಮೀಸಲಾತಿ…

Read More
Dcm DK Shivakumar meeting with high command leaders in delhi

DK Shivakumar: ದೆಹಲಿಯಲ್ಲಿ ನಾಯಕರ ಜೊತೆ ಡಿಕೆಶಿ ಸಭೆ, ಕಾಲವೇ ಉತ್ತರ ನೀಡಲಿದೆ ಎಂದ ಡಿಸಿಎಂ

ನವದೆಹಲಿ: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ನವದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿದ್ದು, ಅನೇಕ ವಿಚಾರಗಳ ಬಗ್ಗೆ ಚರ್ಚೆ ಮಾಡಿದ್ದಾರೆ ಎನ್ನಲಾಗಿದೆ. ಕಾಲವೇ ಉತ್ತರ ನೀಡಲಿದೆ ನಂತರ ಮಾಧ್ಯಮಗಳಿಗೆ ಅಧಿಕಾರ ಹಂಚಿಕೆ ಕುರಿತಂತೆ ಪ್ರತಿಕ್ರಿಯಿಸಿದ ಅವರು, ಪಕ್ಷದ ನಾಯಕರನ್ನು ಈಗಾಗಲೇ ಭೇಟಿ ಮಾಡಿದ್ದು, ಕಾಲವೇ ಉತ್ತರ ನೀಡಲಿದೆ ಎಂದು ಹೇಳಿದ್ದಾರೆ. ಬೀದಿಯಲ್ಲಿ ನಿಂತು ರಾಜಕೀಯ ಮಾಡಲು ಸಿದ್ಧವಿಲ್ಲ ಎಂದು ತಿಳಿಸಿದ್ದಾರೆ. ಕಾಂಗ್ರೆಸ್‌ ಶಾಸಕರಿಂದ ಸಭೆ  ಇನ್ನೊಂದೆಡೆ ರಾಮನಗರದಲ್ಲಿ ಪ್ರತಿಕ್ರಿಯಿಸಿರುವ ಶಾಸಕ ಇಕ್ಬಾಲ್ ಹುಸೇನ್, ಉಪಮುಖ್ಯಮಂತ್ರಿ…

Read More
Education minister Dharmendra Pradhan on AI and development

Dharmendra Pradhan: 80 ಕೋಟಿ ಜನರಿಗೆ ಅಗತ್ಯ ವೃತ್ತಿಪರ ತರಬೇತಿ: ಧರ್ಮೇಂದ್ರ ಪ್ರಧಾನ್‌

ನವದೆಹಲಿ: ಶಿಕ್ಷಣ ವಲಯದಲ್ಲಿ   ಕೃತಕ ಬುದ್ಧಿಮತ್ತೆಯ ಬಳಕೆಯನ್ನು  ಸಕ್ರಿಯವಾಗಿ ಬಲಪಡಿಸಲು  ಸರ್ಕಾರ  ಸಕಲ ಕ್ರಮ ಕೈಗೊಂಡಿದೆ ಎಂದು ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ (Dharmendra Pradhan) ಹೇಳಿದ್ದಾರೆ. ದೇಶದಲ್ಲಿ ಅದ್ಭುತ ಪ್ರತಿಭೆಗಳಿವೆ  ದೆಹಲಿಯಲ್ಲಿ ಎರಡು ದಿನಗಳ  ಭಾರತ್  ಬೋಧನ್  ಎಐ ಸಮಾವೇಶ  ಉದ್ದೇಶಿಸಿ ಅವರು, ಎಐ  ವಲಯದಲ್ಲಿ  ರಾಷ್ಟ್ರ ಸಶಕ್ತ ಮತ್ತು  ಸಮೃದ್ಧ ಪ್ರತಿಭೆಗಳನ್ನು ಹೊಂದಿದೆ ಎಂದರು.  ಮೂರನೇ ತರಗತಿಯಿಂದ ಸ್ನಾತಕೋತ್ತರ ಸಂಶೋಧನೆ ಹಂತದವರೆಗೆ ಎಐ ಅನ್ನು ನಾವೀನ್ಯತೆಯ  ಮಾದರಿ ಹಾಗೂ  ಸಂಪರ್ಕ ಕಾರ್ಯತಂತ್ರವಾಗಿ   ಅಳವಡಿಸಲಾಗುವುದು. ಅಲ್ಲದೇ, …

Read More
Atomic Energy development increased in india says minister Jitendra Singh

Jitendra Singh: ದೇಶದಲ್ಲಿ ಡಬಲ್‌ ಆದ ಪರಮಾಣು ಇಂಧನ ಸಾಮರ್ಥ್ಯ

ನವದೆಹಲಿ: ಕಳೆದ 11 ವರ್ಷಗಳಲ್ಲಿ ದೇಶದ ಪರಮಾಣು ಇಂಧನ ಸಾಮರ್ಥ್ಯ ಎರಡು ಪಟ್ಟು ಹೆಚ್ಚಾಗಿದ್ದು, 2032ರ ವೇಳೆಗೆ ಮೂರು ಪಟ್ಟು ಹೆಚ್ಚಿಸುವ ಗುರಿ ಇದೆ ಎಂದು ಅಣುಶಕ್ತಿ, ಬಾಹ್ಯಾಕಾಶ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಖಾತೆ ಸಚಿವ ಡಾ. ಜಿತೇಂದ್ರ ಸಿಂಗ್ (Jitendra Singh) ರಾಜ್ಯಸಭೆಗೆ ತಿಳಿಸಿದ್ದಾರೆ. ಪರಮಾಣು ರಿಯಾಕ್ಟರ್ ಸಾಮರ್ಥ್ಯ ಹೆಚ್ಚು  ಪ್ರಶ್ನೋತ್ತರ ವೇಳೆಯಲ್ಲಿ ಮಾತನಾಡಿದ ಅವರು,  2014ರಲ್ಲಿ ದೇಶದ ಪರಮಾಣು ರಿಯಾಕ್ಟರ್ ಸಾಮರ್ಥ್ಯ 4 ಸಾವಿರದ 780 ಮೆಗಾವ್ಯಾಟ್ ನಷ್ಟಿದ್ದು, ಇದೀಗ 8 ಸಾವಿರದ…

Read More