Melukote vairamudi utsava preparation begins

Melukote: ಮಾರ್ಚ್ 23 ರಿಂದ ಮೇಲುಕೋಟೆ ವೈರಮುಡಿ ಉತ್ಸವ

ಮಂಡ್ಯ: ಇದೇ 23 ರಿಂದ ಮಂಡ್ಯ ಜಿಲ್ಲೆಯ ಮೇಲುಕೋಟೆಯಲ್ಲಿ (Melukote) ನಡೆಯಲಿರುವ ವಿಶ್ವ ವಿಖ್ಯಾತ ವೈರಮುಡಿ ಬ್ರಹ್ಮೋತ್ಸವದಲ್ಲಿ ಯಾವುದೇ ಲೋಪದೋಷಗಳಾಗದಂತೆ, ಭಕ್ತರಿಗೆ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಲು ಸೂಕ್ತ ಕ್ರಮ ವಹಿಸಬೇಕೆಂದು ಮೇಲುಕೋಟೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ತಿಳಿಸಿದ್ದಾರೆ. ಶಾಸಕರಿಂದ ಪೂರ್ವಭಾವಿ ಸಭೆ ಮೇಲುಕೋಟೆ ಪ್ರವಾಸಿ ಮಂದಿರದಲ್ಲಿ ನಡೆದ ಮೇಲುಕೋಟೆಯ ಐತಿಹಾಸಿಕ ವೈರಮುಡಿ ಬ್ರಹ್ಮೋತ್ಸವದ ಪೂರ್ವಭಾವಿ ಸಿದ್ಧತೆಗಳ ಕುರಿತು  ಮಾತನಾಡಿದ ಅವರು, ಲಕ್ಷಾಂತರ ಭಕ್ತರು ಆಗಮಿಸುವ ನಿರೀಕ್ಷೆಯಿರುವುದರಿಂದ ಕಟ್ಟುನಿಟ್ಟಿನ ಭದ್ರತೆ, ಸುಗಮ ಜನಸಂದಣಿ ನಿರ್ವಹಣೆ ಮತ್ತು ಕುಡಿಯುವ ನೀರಿನ…

Read More
health benefits of Okra Water

Okra Water: ಪ್ರತಿದಿನ ಬೆಂಡೆಕಾಯಿ ನೀರು ಕುಡಿರಿ, ಆಮೇಲೆ ಮ್ಯಾಜಿಕ್‌ ನೋಡಿ

ಬೆಂಡೆಕಾಯಿ ಅಂದ್ರೆ ಅನೇಕ ಜನರು ಮೂಗು ಮುರಿತಾರೆ. ಮಕ್ಕಳು ಮಾತ್ರವಲ್ಲದೇ ದೊಡ್ಡವರು ಸಹ ಈ ಬೆಂಡೆಕಾಯಿ ತಿನ್ನುವುದಿಲ್ಲ. ಆದರೆ ಈ ಹಸಿರು ತರಕಾರಿ ನಮ್ಮ ಆರೋಗ್ಯಕ್ಕೆ ಅನೇಕ ಪ್ರಯೋಜನಗಳನ್ನ ನೀಡುತ್ತದೆ. ಅದರಲ್ಲೂ ಮುಖ್ಯವಾಗಿ ರಾತ್ರಿ ನೀರಿನಲ್ಲಿ ಬೆಂಡೆಕಾಯಿ ನೆನಸಿಟ್ಟು ಕುಡಿಯುವುದರಿಂದ ಅನೇಕ ಗಂಭೀರ ಆರೋಗ್ಯ ಸಮಸ್ಯೆಗಳಿಂದ ಪರಿಹಾರ ಪಡೆಯಬಹುದಾಗಿದೆ. ಹಾಗಾದ್ರೆ ಬೆಂಡೆಕಾಯಿ ನೀರು (Okra Water) ಸೇವನೆ ಮಾಡುವುದರಿಂದ ಏನೆಲ್ಲಾ ಲಾಭಗಳು ಸಿಗುತ್ತದೆ ಎಂಬುದು ಇಲ್ಲಿದೆ. ಮೂತ್ರಪಿಂಡಗಳಿಗೆಬೆಂಡೆಕಾಯಿ ನೀರು ಮೂತ್ರಪಿಂಡದ ಆರೋಗ್ಯಕ್ಕೆ ಅತ್ಯುತ್ತಮವಾದ ನೈಸರ್ಗಿಕ ಕ್ಲೆನ್ಸರ್ ಎನ್ನಲಾಗುತ್ತದೆ….

Read More
Daily Numerology february 4 2026

Daily Numerology: ಪ್ರಮುಖ ನಿರ್ಧಾರ ಮಾಡುವ ಸಮಯ, ಯೋಚಿಸಿ ಹೆಜ್ಜೆ ಇಡಿ

ರಾಶಿಗಳ ರೀತಿಯೇ ಸಂಖ್ಯೆಗಳು ಸಹ ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿಸುತ್ತದೆ. ಈ ಸಂಖ್ಯಾಶಾಸ್ತ್ರ ಜ್ಯೋತಿಷ್ಯದ ಒಂದು ಭಾಗ. ಇದರ ಮೂಲಕ ನಾವು ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿದುಕೊಳ್ಳಬಹುದು. ಹಾಗಾದ್ರೆ ಸಂಖ್ಯಾಶಾಸ್ತ್ರದ (Daily Numerology) ಪ್ರಕಾರ ಇಂದಿನ ಸಂಖ್ಯೆಗಳ ಭವಿಷ್ಯ ಹೇಗಿರಲಿದೆ ಎಂಬುದು ಇಲ್ಲಿದೆ, ಸಂಖ್ಯೆ 1: ಕೆಲಸದಲ್ಲಿ ಹೊಸ ಜವಾಬ್ದಾರಿಗಳನ್ನು ನೀವು ವಹಿಸಿಕೊಳ್ಳಬೇಕಾಗುತ್ತದೆ. ನಿಮ್ಮ ಗೌರವ ಹೆಚ್ಚಾಗುತ್ತದೆ. ಆರ್ಥಿಕ ಪರಿಸ್ಥಿತಿ ಅನುಕೂಲಕರವಾಗಿರುತ್ತದೆ. ನಿಮಗೆ ಸಿಗಬೇಕಾದ ಹಣ ಸಿಗುತ್ತದೆ. ಆದಾಯದ ವಿಷಯದಲ್ಲಿ ನೀವು ಹೆಚ್ಚಿನ ಪ್ರಗತಿ ಸಾಧಿಸುವಿರಿ….

Read More
walnuts health benefits

Walnuts: ರಾತ್ರಿ ನೆನಸಿ ಈ ವಾಲ್ನೆಟ್ಸ್‌ ತಿನ್ನಿ, ಮೂಳೆಗಳು ಗಟ್ಟಿ ಆಗುತ್ತೆ

ನಮ್ಮ ದೇಹಕ್ಕೆ ಪೋಷಕಾಂಶ ಅಗತ್ಯ ಹೆಚ್ಚಿದೆ. ಅದಕ್ಕಾಗಿ ಹಣ್ಣು-ತರಕಾರಿಗಳು ಹಾಗೂ ಡ್ರೈ ಫ್ರೂಟ್ಸ್‌ಗಳನ್ನ ಸೇವನೆ ಮಾಡುತ್ತೇವೆ. ಈ ಡ್ರೈ ಫ್ರೂಟ್ಸ್‌ಗಳಲ್ಲಿ ಅನೇಕ ಪೋಷಕಾಂಶಗಳಿರುತ್ತದೆ. ಅದರಲ್ಲೂ ಹೆಚ್ಚಾಗಿ ವಾಲ್ನಟ್ ಸೇವನೆಯು ಇನ್ನೂ ಹೆಚ್ಚಿನ ಪ್ರಯೋಜನಗಳನ್ನು ನೀಡುತ್ತದೆ. ವಾಲ್ನಟ್ಗಳು (Walnuts) ಪ್ರೋಟೀನ್, ಕೊಬ್ಬು, ಕ್ಯಾಲ್ಸಿಯಂ, ಪೊಟ್ಯಾಸಿಯಮ್, ಕಬ್ಬಿಣ, ತಾಮ್ರ, ಒಮೆಗಾ-3 ಕೊಬ್ಬಿನಾಮ್ಲಗಳು, ಮೊನೊಸಾಚುರೇಟೆಡ್ ಕೊಬ್ಬಿನಾಮ್ಲಗಳು, ರಂಜಕ, ಸೆಲೆನಿಯಮ್, ಸತು, ಫೈಬರ್ ಮತ್ತು ಕಾರ್ಬೋಹೈಡ್ರೇಟ್ಗಳನ್ನ ಹೊಂದಿದೆ. ಇದನ್ನ ಸೇವನೆ ಮಾಡುವುದರಿಂದ ಏನೆಲ್ಲಾ ಪ್ರಯೋಜನಗಳು ಸಿಗುತ್ತದೆ ಎಂಬುದು ಇಲ್ಲಿದೆ. ಹಲ್ಲು ಮತ್ತು ಮೂಳೆಗಳ…

Read More
Udupi house handed over to the koraga community

Udupi: ಕೊರಗ ಸಮುದಾಯದವರಿಗೆ ಮನೆ ಹಸ್ತಾಂತರ, ನಟ ರಿಷಬ್‌ ಭಾಗಿ

ಉಡುಪಿ:  ಬ್ರಹ್ಮಾವರ (Udupi) ತಾಲೂಕಿನ ಕೋಟತಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಚಿಟ್ಟಿಬೆಟ್ಟು ಎಂಬಲ್ಲಿ ಪರಿಶಿಷ್ಟ ಪಂಗಡದ ಕೊರಗ ಸಮುದಾಯದವರಿಗೆ ನಿರ್ಮಾಣ ಮಾಡಲಾದ ಮನೆಗಳನ್ನ ಹಸ್ತಾಂತರ ಮಾಡಲಾಯಿತು. 8 ಮನೆಗಳ ಹಸ್ತಾಂತರ  ಸುಮಾರು 1 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾದ 8 ಮನೆಗಳ ಹಸ್ತಾಂತರ ಕಾರ್ಯಕ್ರಮವನ್ನು ಉಡುಪಿ ಪುತ್ತಿಗೆ ಮಠದ ಸುಗುಣೇಂದ್ರ ಶ್ರೀಗಳು ಉದ್ಘಾಟಿಸಿದರು.  ಇದೇ ವೇಳೆ ಮನೆ ನಿರ್ಮಾಣ ಕಾರ್ಯದಲ್ಲಿ ಧನ ಸಹಾಯ ನೀಡಿದ ದಾನಿಗಳನ್ನು ಪುತ್ತಿಗೆ ಶ್ರೀಗಳು ಅಭಿನಂದಿಸಿದರು. ಯಾರೆಲ್ಲಾ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು? ಈ ವೇಳೆ…

Read More
How to apply for NCERT Recruitment 2026

NCERT: ಶಿಕ್ಷಕರಾಗಬೇಕು ಅಂತ ಆಸೆ ಇದೆಯಾ? 117 ಹುದ್ದೆಗೆ ಹೀಗೆ ಅಪ್ಲೈ ಮಾಡಿ

117 ಪ್ರಾಧ್ಯಾಪಕರು, ಉಪ ಗ್ರಂಥಪಾಲಕ ಹುದ್ದೆಗಳಿಗೆ ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (NCERT) ಅರ್ಜಿ ಆಹ್ವಾನ ಮಾಡಿದ್ದು, ಭೋಪಾಲ್, ಭುವನೇಶ್ವರ, ಮೈಸೂರು, ಶಿಲ್ಲಾಂಗ್, ದೆಹಲಿ, ಅಜ್ಮೀರ್‌ನಲ್ಲಿ ಕೆಲಸ ಮಾಡಲು ಆಸಕ್ತಿ ಇರುವ ಅಭ್ಯರ್ಥಿಗಳು ಅರ್ಜಿ ಹಾಕಬಹುದಾಗಿದೆ. ಈ ಹುದ್ದೆಗೆ ಸಂಬಂಧಪಟ್ಟಂತೆ ಹೆಚ್ಚಿನ ಮಾಹಿತಿ ಇಲ್ಲಿದೆ. ಸಂಸ್ಥೆಯ ಹೆಸರು : ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ ಹುದ್ದೆಗಳ ಸಂಖ್ಯೆ: 117ಉದ್ಯೋಗ ಸ್ಥಳ: ಭೋಪಾಲ್  , ಭುವನೇಶ್ವರ  , ಮೈಸೂರು , ಶಿಲ್ಲಾಂಗ್ , ದೆಹಲಿ, ಅಜ್ಮೀರ್ಹುದ್ದೆಯ ಹೆಸರು: ಪ್ರಾಧ್ಯಾಪಕ, ಉಪ ಗ್ರಂಥಪಾಲಕಸಂಬಳ: ತಿಂಗಳಿಗೆ…

Read More
Daily Horoscope february 4 2026

Daily Horoscope: ವಿವಾದಗಳು ಇಂದು ಕೊನೆಯಾಗುತ್ತೆ, ಆದಾಯ ಕಡಿಮೆ ಆಗಬಹುದು

ಪ್ರತಿದಿನ ನಮ್ಮ ಜೀವನದಲ್ಲಿ ಏನಾಗುತ್ತದೆ ಎಂಬುದನ್ನ ತಿಳಿದುಕೊಳ್ಳಬೇಕು ಎನ್ನುವ ಆಸೆ ಎಲ್ಲರಿಗೂ ಇರುತ್ತದೆ. ಅದರಲ್ಲೂ ಅನೇಕ ಜನರಿಗೆ ತಮ್ಮ ಭವಿಷ್ಯವನ್ನ ನೋಡಿದ ನಂತರವೇ ಮುಂದಿನ ಕೆಲಸ ಮಾಡುವ ಅಭ್ಯಾಸ ಇರುತ್ತದೆ. ಹಾಗಾಗಿ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಇಂದಿನ 12 ರಾಶಿಗಳ ಭವಿಷ್ಯ (Daily Horoscope) ಹೇಗಿದೆ ಎಂಬುದು ಇಲ್ಲಿದೆ ಮೇಷ ರಾಶಿ: ಕೆಲಸದ ಜೀವನದಲ್ಲಿ ಸಕಾರಾತ್ಮಕ ಅಂಶಗಳು ಹೆಚ್ಚಾಗುತ್ತವೆ. ವೃತ್ತಿಪರ ಜೀವನದಲ್ಲಿ ಆದಾಯ ಗಮನಾರ್ಹವಾಗಿ ಹೆಚ್ಚಾಗುತ್ತದೆ. ವ್ಯವಹಾರಗಳು ಉತ್ತಮವಾಗಿ ಸ್ಥಾಪಿತವಾಗುತ್ತವೆ. ಪ್ರಮುಖ ಪ್ರಯತ್ನಗಳು ಸರಾಗವಾಗಿ ಪೂರ್ಣಗೊಳ್ಳುತ್ತವೆ. ಕೈಗೊಂಡ…

Read More