Good News for Dakshina kannada people regarding elephant issue

Good News: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆನೆ ಕಾರ್ಯಪಡೆ ಆರಂಭ

ದಕ್ಷಿಣ ಕನ್ನಡ: ಜಿಲ್ಲೆಯ ಹಲವು ವರ್ಷಗಳ ಬೇಡಿಕೆಯಾದ ಆನೆ ಕಾರ್ಯಪಡೆಯನ್ನು ರಚನೆ ಮಾಡಿ ರಾಜ್ಯ ಸರ್ಕಾರ (Good News) ಮಹತ್ವದ ಆದೇಶ ಹೊರಡಿಸಿದೆ. ಕಾಡಂಚಿನ ಜನವಸತಿ, ಕೃಷಿ ಪ್ರದೇಶಗಳಲ್ಲಿ ಕಾಡಾನೆ ಹಾವಳಿ ತಡೆಗಟ್ಟುವ ನಿಟ್ಟಿನಲ್ಲಿ ಈ ಕಾರ್ಯಪಡೆ ಕಾರ್ಯನಿರ್ವಹಿಸಲಿದೆ.  ಯಾರೆಲ್ಲಾ ಇರಲಿದ್ದಾರೆ ಈ ಕಾರ್ಯಪಡೆಯಲ್ಲಿ? ಈ ಕಾರ್ಯಪಡೆಯಲ್ಲಿ ಒಬ್ಬರು ಉಪ ವಲಯ ಅರಣ್ಯಾಧಿಕಾರಿ, ಇಬ್ಬರು ಗಸ್ತು ಅರಣ್ಯ ಪಾಲಕರು, 25 ವಾಹನ ಚಾಲಕರು ಅಥವಾ ತತ್ಸಮಾನ ಸಿಬ್ಬಂದಿ ಕಾರ್ಯನಿರ್ವಹಿಸಲಿದ್ದಾರೆ. ಈ ಆನೆ ಕಾರ್ಯಪಡೆಯ ಕೇಂದ್ರ ಸ್ಥಾನವು ಸುಳ್ಯ…

Read More
home remedies for headache in winter

Home Remedies: ವಿಪರೀತ ತಲೆನೋವು ಅಂತ ಮಾತ್ರೆ ತಗೋಬೇಡಿ, ಈ ಪರಿಹಾರ ಮಾಡಿ ಸಾಕು

ಸಾಮಾನ್ಯವಾಗಿ,  ತಲೆನೋವು ಕಾಣಿಸಿಕೊಂಡಾಗ ಅನೇಕ ಬಾರಿ ಅದನ್ನ ನೆಗ್ಲೆಕ್ಟ್‌ ಮಾಡಲಾಗುತ್ತದೆ. ಆದರೆ ಅದು ಜಾಸ್ತಿ ಆದಾಗ ಅದಕ್ಕೆ ಮಾತ್ರೆಗಳನ್ನ ತೆಗೆದುಕೊಳ್ಳಲಾಗುತ್ತದೆ. ಅದರ ಬದಲು ತಲೆನೋವಿಗೆ ಕಾರಣವಾಗುವ ಕೆಲವೊಂದು ಅಂಶಗಳನ್ನ ಗಮನಿಸಿ, ಅದರಲ್ಲಿ ಬದಲಾವಣೆ ಮಾಡಿಕೊಂಡರೆ ಯಾವುದೇ ಮಾತ್ರೆಗಳನ್ನ ತೆಗೆದುಕೊಳ್ಳುವ ಅವಶ್ಯಕತೆ ಬರುವುದಿಲ್ಲ. ಈ ಔಷಧಿಗಳು ತಕ್ಷಣದ ಪರಿಹಾರವನ್ನು ನೀಡಬಹುದಾದರೂ, ಅವು ಹೆಚ್ಚಾಗಿ ಅಡ್ಡಪರಿಣಾಮಗಳಿಂದ ಇನ್ನೊಂದು ಸಮಸ್ಯೆಯನ್ನ ತರುತ್ತದೆ. ಹಾಗಾಗಿ ಸರಳವಾಗಿ ಮನೆಯಲ್ಲಿ ಪರಿಹಾರ ಕಂಡುಕೊಳ್ಳಬೇಕು. ಹಾಗಾದ್ರೆ ಮನೆಯಲ್ಲಿ ತಲೆನೋವಿಗೆ (Home Remedies) ಯಾವುದೇ ಅಡ್ಡ ಪರಿಣಾಮ ಇಲ್ಲದೇ…

Read More
Dhurandhar 2 teaser poster released

Dhurandhar 2: ಬಿಡುಗಡೆಗೆ ಸಜ್ಜಾಯ್ತು ಧುರಂಧರ್‌ 2, ಹೊಸ ಅವತಾರದಲ್ಲಿ ರಣವೀರ್ ಸಿಂಗ್

ಮುಂಬೈ: ರಣವೀರ್‌ ಸಿಂಗ್‌ ಅಭಿನಯದ ಬಾಲಿವುಡ್‌ ಸಿನಿಮಾ ಧುರಂಧರ್‌ ಚಿತ್ರವು (Dhurandhar 2) ಬಾಕ್ಸ್ ಆಫೀಸ್‌ನಲ್ಲಿ ಧೂಳೆಬ್ಬಿಸಿದ್ದು ಹೊಸ ವಿಚಾರವೇನಲ್ಲ. ಇದೀಗ ಅದರ ಯಶಸ್ಸಿನ ನಾಗಾಲೋಟ ಮುಂದುವರೆಯಲು ಸಜ್ಜಾಗಿದ್ದು, ಎರಡನೇ ಭಾಗ ಧುರಂಧರ್: ದಿ ರಿವೇಂಜ್‌ನ ಪೋಸ್ಟರ್‌ ಹಾಗೂ ಟೀಸರ್‌ ರಿಲೀಸ್‌ ಆಗಿದೆ. ಕುತೂಹಲ ಮೂಡಿಸಿದ ಟೀಸರ್‌ ಇನ್ನು ಈ ಟೀಸರ್‌ ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿದ್ದು, ಟೀಸರ್‌ನಲ್ಲಿ, ರಣವೀರ್ ಸಿಂಗ್ ಹಮ್ಜಾ ಅಲಿ ಮಜಾರಿ ಪಾತ್ರದ ಮತ್ತೊಂದು ರೂಪವನ್ನ ತೋರಿಸಿದ್ದು, ಮೊದಲ ಅಧ್ಯಾಯಕ್ಕಿಂತಲೂ ಇದು ಇನ್ನೂ ಕ್ರೂರವಾಗಿದೆ ಎನ್ನಬಹುದು. ಈ…

Read More
Crime astrologer kamalakar bhatt arrested

Crime: ಅನೈತಿಕ ಸಂಬಂಧ ಕೊಲೆಗೆ ಸ್ಕೆಚ್‌, ಖ್ಯಾತ ಜ್ಯೋತಿಷಿ ಅರೆಸ್ಟ್‌

ಕಾರವಾರ: ಮಹಿಳೆಯ ಜೊತೆ ಅನೈತಿಕ (Crime) ಸಂಬಂಧದ ವಿಚಾರವಾಗಿ ಖ್ಯಾತಿ ಜ್ಯೋತಿಷಿ ಕಮಲಾಕರ್​ ಭಟ್ (Kamalakar Bhatt) ಅವರನ್ನ ಪೊಲೀಸರು ಬಂಧನ ಮಾಡಿದ್ದಾರೆ. ಗಂಡನ ಕೊಲೆಗೆ ಸ್ಕೆಚ್‌ ಹಾಕಿದ್ದ ಮಹಿಳೆ ಮಾಹಿತಿಗಳ ಪ್ರಕಾರ, ಮಹಿಳೆಯ ಜೊತೆ ಕಮಲಾಕರ್​ ಭಟ್ ಅವರಿಗೆ ಅನೈತಿಕ ಸಂಬಂಧ ಇತ್ತು ಎನ್ನಲಾಗಿದೆ. ಈ ಸಂಬಂಧಕ್ಕೆ ಮಹಿಳೆಯ ಪತಿ ಅಡ್ಡಿ ಆಗಿದ್ದ, ಹಾಗಾಗಿ ಗಂಡನನ್ನ ಕೊಲೆ ಮಾಡಲು ಆ ಮಹಿಳೆ ಪ್ಕ್ಯಾನ್‌ ಮಾಡಿದ್ದಳು. ಆದರೆ ಈ ಪ್ಲ್ಯಾನ್‌ ಉಲ್ಟಾ ಹೊಡೆದಿದ್ದು, ಗಂಡನ ಬದಲು ಆತನನ್ನ…

Read More
Right to Disconnect Bill introduced in lok sabha

Right to Disconnect Bill: ಉದ್ಯೋಗಿಗಳಿಗೆ ಗುಡ್‌ನ್ಯೂಸ್‌, ಲೋಕಸಭೆಯಲ್ಲಿ ಹೊಸ ಬಿಲ್ ಮಂಡನೆ

ನವದೆಹಲಿ: ಇತ್ತೀಚೆಗೆ ಕೇಂದ್ರ ಸರ್ಕಾರ ನಾಲ್ಕು ಕಾರ್ಮಿಕ ಮಸೂದೆಗಳನ್ನ ಜಾರಿ ಮಾಡಿದೆ. ಇದೀಗ ಉದ್ಯೋಗಿಗಳ ಒತ್ತಡ ಕಡಿಮೆ ಮಾಡುವ ನಿಟ್ಟಿನಲ್ಲಿ ಅದಕ್ಕೆ ಸಂಬಂಧಪಟ್ಟಂತೆ ಹೊಸ ಮಸೂದೆಯನ್ನ(‌ Right to Disconnect Bill) ಮಂಡನೆ ಮಾಡಿದೆ. ಏನಿದು ಹೊಸ ಮಸೂದೆ? ಭಾರತದಲ್ಲಿ ಕೆಲಸ ಮತ್ತು ಖಾಸಗಿ ಜೀವನದ ನಡುವೆ ಸಮತೋಲನ ಕಾಪಾಡಿಕೊಳ್ಳಲು ಬಹಳ ಕಷ್ಟವಾಗುತ್ತಿದೆ ಎನ್ನುವ ಚರ್ಚೆ ಕಳೆದ ಕೆಲ ಸಮಯದಿಂದ ಆರಂಭವಾಗಿದೆ. ಉದ್ಯೋಗಿಗಳಿಗೆ ಬಹಳ ಒತ್ತಡ ಆಗುತ್ತಿದೆ. ಇದರಿಂದ ತುಂಬಾ ಸಮಸ್ಯೆ ಆಗುತ್ತಿದೆ ಎನ್ನುವ ಮಾತು ಸಹ…

Read More
simple and easy ragi soup recipe

Ragi Soup: ತೂಕ ಇಳಿಕೆ ಸಹಾಯಕ ಈ ರಾಗಿ ಸೂಪ್‌, ಮನೆಯಲ್ಲಿ ಸುಲಭವಾಗಿ ಮಾಡಿ

ಆರೋಗ್ಯಕರ ಹಾಗೂ ರುಚಿಕರವಾಗಿ ಏನಾದರು ತಿನ್ನಬೇಕು ಎಂದು ಮನಸು ಆಗ್ತಿದ್ಯಾ, ಹಾಗಾದ್ರೆ ಸುಲಭವಾಗಿ ಈ ರಾಗಿ ಸೂಪ್ ಟ್ರೈ ಮಾಡಬಹುದು. ರಾಗಿಯಲ್ಲಿ ಕ್ಯಾಲ್ಸಿಯಂ, ಕಬ್ಬಿಣಾಂಶ ಮತ್ತು ನಾರಿನಂಶ ಸಮೃದ್ಧವಾಗಿ ಇರುತ್ತದೆ. ಅದರ ಜೊತೆಗೆ ತೂಕ ಇಳಿಕೆಗೆ ಸಹಾಯ ಮಾಡುತ್ತದೆ ಮತ್ತು ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ. ಹಾಗಾದ್ರೆ ಬಹಳ ಸುಲಭವಾಗಿ ಮನೆಯಲ್ಲಿ ರಾಗಿ ಸೂಪ್‌ (Ragi Soup) ಮಾಡೋದು ಹೇಗೆ? ಇಲ್ಲಿದೆ ರೆಸಿಪಿ. ರಾಗಿ ಸೂಪ್ ಮಾಡಲು ಬೇಕಾಗುವ ಪದಾರ್ಥಗಳು..ಎಣ್ಣೆ: 1 ಚಮಚಈರುಳ್ಳಿ: ಅರ್ಧಶುಂಠಿ ಬೆಳ್ಳುಳ್ಳಿ ಪೇಸ್ಟ್: ½ ಚಮಚಮಿಕ್ಸ್…

Read More
Narendra Modi speech in webinar in march 9

Narendra Modi: ವಿಶೇಷ ವೆಬಿನಾರ್‌ನಲ್ಲಿ ಪ್ರಧಾನಿ ಮೋದಿ ಭಾಷಣ

ನವದೆಹಲಿ: ವಾರ್ತಾ ಮತ್ತು ಪ್ರಸಾರ ಸಚಿವಾಲಯ, ಉನ್ನತ ಶಿಕ್ಷಣ ಇಲಾಖೆ ಸಹಯೋಗದಲ್ಲಿ ‘ಸಬ್ ಕಾ ಸಾಥ್ ಸಬ್ ಕಾ ವಿಕಾಸ್ – ಜನರ ಆಕಾಂಕ್ಷೆಗಳನ್ನು ಈಡೇರಿಸುವುದು,  ಶಿಕ್ಷಣ, ಕೌಶಲ್ಯ ಮತ್ತು ವಿಶ್ವವಿದ್ಯಾಲಯಗಳು, ಪಟ್ಟಣಗಳು’  ವಿಷಯದ ಕುರಿತು ಬಜೆಟ್ ನಂತರದ ವೆಬಿನಾರ್ ಉದ್ದೇಶಿಸಿ ಇದೇ  9ರಂದು  ಪ್ರಧಾನಿ ನರೇಂದ್ರ ಮೋದಿ  (Narendra Modi) ಭಾಷಣ ಮಾಡಲಿದ್ದಾರೆ. ವಿದ್ಯಾರ್ಥಿಗಳಿಗಾಗಿ ವೆಬಿನಾರ್‌ 2026-27ನೇ  ಕೇಂದ್ರ ಮುಂಗಡ ಪತ್ರದಲ್ಲಿ ಘೋಷಿಸಲಾದ ಪ್ರಮುಖ ಉಪಕ್ರಮಗಳ ಕುರಿತು  ಚರ್ಚಿಸಲು  ನೀತಿ- ನಿರೂಪಕರು, ಉದ್ಯಮ ಪ್ರಮುಖರು ,…

Read More