Weather Report rain expected in bengaluru and other districts

Weather Report: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ, ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಆಗಿರುವ ಹಿನ್ನೆಲೆಯಲ್ಲಿ ರಾಜಧಾನಿ ಬೆಂಗಳೂರು ಸೇರಿದಂತೆ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ (Weather Report) ಮೋಡಕವಿದ ವಾತಾವರಣವಿದ್ದು, ಇಂದು ಮಳೆ ಆಗುವ ನಿರೀಕ್ಷೆ ಇದೆ. ಚಳಿ ಹೆಚ್ಚುವ ಸಾಧ್ಯತೆ ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್‌ ಚಳಿಯ ಪ್ರಮಾಣ ಹೆಚ್ಚಿದೆ. ಈಗಾಗಲೇ ಅದರ ಪರಿಣಾಮ ಸಹ ಕಾಣಿಸುತ್ತಿದೆ. ಹೀಗಿರುವಾಗ ವಾಯುಭಾರ ಕುಸಿತ ಕಾರಣದಿಂದ ಮತ್ತೆ ಚಳಿ ಜಾಸ್ತಿ ಆಗುವ ಸಾಧ್ಯತೆ ಇದೆ. ರಾಜ್ಯ ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ,  ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಮೈಸೂರು,…

Read More
PM Narendra Modi inaugurated many developmental work in kerala

PM Narendra Modi: ಕೇಂದ್ರದಿಂದ ಕೇರಳ ಅಭಿವೃದ್ಧಿ, ತಿರುವನಂತಪುರದಲ್ಲಿ ಮೋದಿ ಭಾಷಣ

ಕೇರಳ: ಪ್ರಧಾನಿ ನರೇಂದ್ರ ಮೋದಿಯವರು (PM Narendra Modi) ಇಂದು ಕೇರಳದ ತಿರುವನಂತಪುರದಲ್ಲಿ ಅನೇಕ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದ್ದಾರೆ. ಅಮೃತ್ ಭಾರತ್ ರೈಲುಗಳ ಆರಂಭ ಈ ಸಮಯದಲ್ಲಿ ಪ್ರಧಾನಿ ಮೋದಿ ಅವರು, ತಿರುವನಂತಪುರದಲ್ಲಿ  ವೈಜ್ಞಾನಿಕ ಮತ್ತು ಕೈಗಾರಿಕಾ ಸಂಶೋಧನಾ ಮಂಡಳಿ (CSIR), ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಅಂಚೆ ಇಲಾಖೆಯ ವಿವಿಧ ಯೋಜನೆಗಳಿಗೆ ಅಡಿಗಲ್ಲು ಹಾಕುವುದರ ಜೊತೆಗೆ ಹಲವು ಯೋಜನೆಗಳಿಗೆ  ಚಾಲನೆ ನೀಡಿದ್ದಾರೆ.  ಈ ವೇಳೆ ಪ್ರಧಾನಿ, ಮೂರು ಹೊಸ ಅಮೃತ್ ಭಾರತ್ ರೈಲುಗಳು, ನಾಗರ್‌ಕೋಯಿಲ್-ಮಂಗಳೂರು,…

Read More
narendra modi road show in kerala

Narendra Modi: ಕೇರಳದ ಜನರಿಗೆ ಕೇಂದ್ರದ ಮೇಲೆ ನಂಬಿಕೆ ಇದೆ: ನರೇಂದ್ರ ಮೋದಿ

ಕೇರಳ: ಸದ್ಯ ಪ್ರಧಾನಿ ನರೇಂದ್ರ ಮೋದಿ ಅವರು ಕೇರಳ ಪ್ರವಾಸದಲ್ಲಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ  ಬಿಜೆಪಿ  ಅಧಿಕಾರದ ಗದ್ದುಗೆ ಹಿಡಿದ ಹಿನ್ನೆಲೆಯಲ್ಲಿ  ಪ್ರಧಾನಿ ನರೇಂದ್ರ ಮೋದಿ (Narendra Modi) ಸಾರ್ವಜನಿಕ ಸಭೆಯಲ್ಲಿ  ಪಾಲ್ಗೊಂಡಿದ್ದಾರೆ.   ಕೇರಳದ ಜನರಿಗೆ ಕೇಂದ್ರದ ಮೇಲೆ ನಂಬಿಕೆ ಇದೆ ತಿರುವನಂತರಪುರಂ ಮಹಾನಗರಪಾಲಿಕೆಯಲ್ಲಿನ  ಬಿಜೆಪಿ ಸಾಧನೆ  ಸಾಧಾರಣವಲ್ಲ. ಇದೊಂದು  ದಿಗ್ವಿಜಯ.  ಕೇರಳದಲ್ಲಿ ಜನರಿಗೆ ಕೇಂದ್ರ ಸರ್ಕಾರದ ಬಗ್ಗೆ ನಂಬಿಕೆ ಬಂದಿದ್ದು, ಅವರ ಸೇವೆಗೆ ಅವಕಾಶ ನೀಡಿದ್ದಾರೆ.  ಈ ಮೂಲಕ ಎಲ್ ಡಿಎಫ್ (LDF) , ಯುಡಿಎಫ್…

Read More
indian Republic Day celebration in Bangladesh

Republic Day: ವಿದೇಶದಲ್ಲೂ ಗಣರಾಜ್ಯೋತ್ಸವ ಸಂಭ್ರಮ, ಬಾಂಗ್ಲಾದಲ್ಲಿ ಭಾರತೀಯ ಸೈನಿಕರಿಗೆ ಗೌರವ ನಮನ

ನವದೆಹಲಿ: 77ನೇ ಗಣರಾಜ್ಯೋತ್ಸವವನ್ನು ದೇಶದಲ್ಲಿ ಮಾತ್ರವಲ್ಲದೆ, ವಿದೇಶಗಳಲ್ಲೂ ಗೌರವ ಭಾವದಿಂದ ಆಚರಿಸಲಾಗುತ್ತಿದೆ.  ಬಾಂಗ್ಲಾದೇಶದ (Bangladesh) ಢಾಕಾದಲ್ಲಿರುವ ಭಾರತೀಯ ರಾಯಭಾರಿ ಕಚೇರಿಯಲ್ಲಿ, ಭಾರತದ 77ನೇ ಗಣರಾಜ್ಯೋತ್ಸವವನ್ನು (Republic Day)  ಉತ್ಸಾಹ ಮತ್ತು ದೇಶಭಕ್ತಿಯ ಪ್ರತೀಕವಾಗಿ ಆಚರಿಸಲಾಯಿತು. ಭಾರತೀಯ ಸೈನಿಕರಿಗೆ ಗೌರವ ಅರ್ಪಣೆ ಚಾನ್ಸೆರಿ ಕಟ್ಟಡದಲ್ಲಿ ನಡೆದ ಆಚರಣೆಗಳಲ್ಲಿ, ಭಾರತೀಯ ಸಮುದಾಯದ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ,  ಗೌರವ ಸಲ್ಲಿಸಿದರು.  ಶ್ರೀಲಂಕಾದಲ್ಲಿನ ಭಾರತದ ಹೈಕಮಿಷನರ್ ಕಚೇರಿಯಲ್ಲೂ 77ನೇ ಗಣರಾಜ್ಯೋತ್ಸವ ಆಚರಿಸಲಾಯಿತು.  ಭಾರತೀಯ ಶಾಂತಿ ಪಾಲನಾ ಪಡೆ ಸ್ಮಾರಕದಲ್ಲಿ ಗೌರವ ನಮನ…

Read More
Daily Horoscope january 28 2026

Daily Horoscope: ಈ ರಾಶಿಯವರಿಗೆ ಮೋಜಿನ ದಿನ, ಮಾಡಿದ್ದೆಲ್ಲಾ ಸಕ್ಸಸ್‌ ಆಗುತ್ತೆ

ಪ್ರತಿದಿನ ನಮ್ಮ ಜೀವನದಲ್ಲಿ ಏನಾಗುತ್ತದೆ ಎಂಬುದನ್ನ ತಿಳಿದುಕೊಳ್ಳಬೇಕು ಎನ್ನುವ ಆಸೆ ಎಲ್ಲರಿಗೂ ಇರುತ್ತದೆ. ಅದರಲ್ಲೂ ಅನೇಕ ಜನರಿಗೆ ತಮ್ಮ ಭವಿಷ್ಯವನ್ನ ನೋಡಿದ ನಂತರವೇ ಮುಂದಿನ ಕೆಲಸ ಮಾಡುವ ಅಭ್ಯಾಸ ಇರುತ್ತದೆ. ಹಾಗಾಗಿ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಇಂದಿನ 12 ರಾಶಿಗಳ ಭವಿಷ್ಯ (Daily Horoscope) ಹೇಗಿದೆ ಎಂಬುದು ಇಲ್ಲಿದೆ. ಮೇಷ ರಾಶಿ: ವೃತ್ತಿ ಮತ್ತು ಉದ್ಯೋಗಗಳಲ್ಲಿ ಅನುಕೂಲಕರ ಪರಿಸ್ಥಿತಿಗಳು ಇರುತ್ತವೆ. ವ್ಯವಹಾರದಲ್ಲಿ ಆರ್ಥಿಕ ಪ್ರಗತಿಯನ್ನು ಸಾಧಿಸುವಿರಿ. ಕೈಗೊಂಡ ಕೆಲಸಗಳನ್ನು ಸಮಯಕ್ಕೆ ಸರಿಯಾಗಿ ಪೂರ್ಣಗೊಳಿಸುವಿರಿ. ಕುಟುಂಬ ಸದಸ್ಯರೊಂದಿಗೆ ಸಮಯ…

Read More
astrology venus transit dhana samruddhi yoga

Dhana Samruddhi Yoga: ಶುಕ್ರ-ಗುರು ಸಂಯೋಗದಿಂದ ಈ ರಾಶಿಯವರಿಗೆ ಲಾಟರಿ

ಜ್ಯೋತಿಷ್ಯ (Astrology) ಶಾಸ್ತ್ರದ ಪ್ರಕಾರ, ಸುಖ-ಸಂಪತ್ತು, ಐಷಾರಾಮಿ ಜೀವನದ ಗ್ರಹ  ಎಂದರೆ ಅದು ಶುಕ್ರ. ಈ ಶುಕ್ರ ನಮ್ಮ ಜಾತಕದಲ್ಲಿ ಉತ್ತಮವಾದ ಸ್ಥಾನದಲ್ಲಿ ಇದ್ದರೆ ಅದರಿಂದ ಒಳ್ಳೆಯ ಫಲಗಳನ್ನ ಪಡೆದುಕೊಳ್ಳಬಹುದು. ಈ ಶುಕ್ರ ಆಗಾಗ ತನ್ನ ರಾಶಿ ಬದಲಾವಣೆ ಮಾಡುತ್ತಿರುತ್ತದೆ. ಅದರ ಪರಿಣಾಮ ಎಲ್ಲಾ 12 ರಾಶಿಗಳ ಮೇಲೂ ಆಗುತ್ತದೆ. ಡಿಸೆಂಬರ್ ತಿಂಗಳಿನಲ್ಲಿ ಶುಕ್ರನು ತನ್ನ ಸ್ಥಾನವನ್ನು ಬದಲಾಯಿಸಿ, ಗುರು ಅಧಿಪತ್ಯದ ಧನು ರಾಶಿಯನ್ನು ಪ್ರವೇಶಿಸಲಿದ್ದಾನೆ.  ಈ ಶುಕ್ರ ಸಂಚಾರದ ಕಾರಣದಿಂದ ಗುರು ಹಾಗೂ ಶುಕ್ರ ಸಂಯೋಗವಾಗುತ್ತದೆ,…

Read More
Rohit Sharma to play in Syed Mushtaq Ali

Rohit Sharma: ಸೈಯದ್ ಮುಷ್ತಾಕ್ ಅಲಿ ಟ್ರೋಫಿಯಲ್ಲಿ ಆಡ್ತಾರಾ ಹಿಟ್‌ ಮ್ಯಾನ್‌?

ಟೆಸ್ಟ್ ಮತ್ತು ಟಿ20 ಅಂತರರಾಷ್ಟ್ರೀಯ ಪಂದ್ಯಗಳಿಂದ ಈಗಾಗಲೇ ಭಾರತದ ತಂಡ ಆಟಗಾರ ರೋಹಿತ್‌ ಶರ್ಮಾ (Rohit Sharma) ನಿವೃತ್ತಿ ಪಡೆದುಕೊಂಡಿದ್ದಾರೆ. ಆದರೆ ಈಗ ಅವರು ಏಕದಿನ ಪಂದ್ಯಗಳ ಜೊತೆಗೆ ದೇಶೀಯ ಪಂದ್ಯಾವಳಿಗಳತ್ತ ಗಮನ ಹರಿಸುತ್ತಿದ್ದಾರೆ. ಈ ನಡುವೆ ಅವರು ಮತ್ತೊಂದು ಮಹತ್ವದ ನಿರ್ಧಾರ ತೆಗೆದುಕೊಂಡಿದ್ದು, ಅಭಿಮಾನಿಗಳಿಗೆ ಈ ವಿಚಾರ ಬಹಳ ಸಂತೋಷವನ್ನ ನೀಡಿದೆ. ಸೈಯದ್ ಮುಷ್ತಾಕ್ ಅಲಿ ಟ್ರೋಫಿಯಲ್ಲಿ ರೋಹಿತ್‌ ಆಟ ಸದ್ಯ ರೋಹಿತ್‌ ಶರ್ಮಾ ದಕ್ಷಿಣ ಆಫ್ರಿಕಾ  ವಿರುದ್ಧ ಏಕದಿನ ಸರಣಿಯನ್ನ ಆಡುತ್ತಿದ್ದಾರೆ. ಈ ಸರಣಿ…

Read More