TOP NEWS
Brahmin Development Board Dinesh Gundu Rao Flags Off Sandipani Scholarship Initiative

Dinesh Gundu Rao: ಬ್ರಾಹ್ಮಣ ಅಭಿವೃದ್ಧಿ ಮಂಡಳಿಗೆ ರೂ100 ಕೋಟಿ ಬೀಜಧನ ನೀಡುವಂತೆ ಮಾಜಿ ಸಚಿವ ದಿನೇಶ್ ಗುಂಡೂರಾವ್ ಒತ್ತಾಯ

​ಬೆಂಗಳೂರು: ಬ್ರಾಹ್ಮಣ ಸಮುದಾಯದ ಸಮಗ್ರ ಅಭಿವೃದ್ಧಿಗಾಗಿ ರೂ.100 ಕೋಟಿ ಬೀಜ ಧನವನ್ನು (Seed Money) ರಾಜ್ಯ ಸರ್ಕಾರವು ನೀಡಬೇಕೆಂದು ಮಾಜಿ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ಅವರು ಸರ್ಕಾರಕ್ಕೆ ಒತ್ತಾಯಿಸಿದರು. ಮೆಚ್ಚುಗೆ ವ್ಯಕ್ತಪಡಿಸಿದ ದಿನೇಶ್‌ ಗುಂಡೂ ರಾವ್ ಇಂದು ​ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಲ್ಲಿ ಆಯೋಜಿಸಲಾಗಿದ್ದ 2026-27ನೇ ಸಾಲಿನ ಸಾಂದೀಪನಿ ಶಿಷ್ಯವೇತನ ಯೋಜನೆ ಗೆ ಚಾಲನೆ ನೀಡಿ ಅವರು ಮಾತನಾಡಿದ ಅವರು, ಬ್ರಾಹ್ಮಣರ ಅಭಿವೃದ್ಧಿಗೆ ಮಂಡಳಿಯ ಹಲವಾರು ಯೋಜನೆಗಳು ಅತ್ಯಂತ ಯೋಜನಾಕಾರಿಯಾಗಿ ಜಾರಿಯಾಗುತ್ತಿದ್ದು,…

Read More
Voter List Cleanup in Karnataka 19 Voters Under ASDDO Category First Draft Out on August 24 SIR

SIR: ಮತದಾರರ ಪಟ್ಟಿ ಪರಿಷ್ಕರಣೆ: ರಾಜ್ಯದಲ್ಲಿ 1.08 ಕೋಟಿ ಮತದಾರರು ಎಎಸ್‌ಡಿಡಿಒ ವ್ಯಾಪ್ತಿಗೆ

ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಬರೋಬ್ಬರಿ 1,08,75,304 (ಶೇ. 19) ಮತದಾರರನ್ನು ಎಎಸ್‌ಡಿಡಿಒ (ASDDO) ಅಡಿಯಲ್ಲಿ ವರ್ಗೀಕರಿಸಲಾಗಿದೆ ಎಂದು ಕರ್ನಾಟಕದ ಮುಖ್ಯ ಚುನಾವಣಾ ಆಯುಕ್ತರಾದ ಅನ್ಬುಕುಮಾರ್ ಅವರು ತಿಳಿಸಿದ್ದಾರೆ. ಬುಧವಾರ ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮತಗಟ್ಟೆ ಅಧಿಕಾರಿಗಳು (BLO) ಮನೆ ಮನೆಗೆ ಸಮೀಕ್ಷೆಗಾಗಿ ತೆರಳಿದಾಗ ಮತದಾರರು ಸಿಗದೇ ಇದ್ದರೆ ಅವರನ್ನು ‘ಪತ್ತೆಯಾಗದವರು’ (Absent) ಎಂದೂ, ಮನೆ ಬದಲಾಯಿಸಿದ್ದರೆ ‘ಸ್ಥಳಾಂತರ’ (Shifted) ಎಂದೂ ಹಾಗೂ ಮೃತಪಟ್ಟಿದ್ದರೆ…

Read More
Cauvery Row Karnataka Ready to File Strong Objection in SC Government to Await Verdict Before Next Move Ramalinga reddy

Ramalinga Reddy: ಕಾವೇರಿ ಜಲವಿವಾದ: ಸುಪ್ರೀಂಕೋರ್ಟ್ ತೀರ್ಪು ನೋಡಿಕೊಂಡು ಮುಂದಿನ ತೀರ್ಮಾನ ಎಂದ ಸಚಿವ ರಾಮಲಿಂಗಾ ರೆಡ್ಡಿ

ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಸರ್ಕಾರ ಸಲ್ಲಿಸಿರುವ ಅರ್ಜಿಯ ವಿಚಾರಣೆ ಗುರುವಾರ ಸುಪ್ರೀಂಕೋರ್ಟ್‌ನಲ್ಲಿ ನಡೆಯಲಿದ್ದು, ನ್ಯಾಯಾಲಯ ನೀಡುವ ಆದೇಶವನ್ನು ಆಧರಿಸಿ ರಾಜ್ಯ ಸರ್ಕಾರ ತನ್ನ ಮುಂದಿನ ಹೆಜ್ಜೆ ಇಡಲಿದೆ ಎಂದು ಜಲಸಂಪನ್ಮೂಲ ಸಚಿವ ರಾಮಲಿಂಗಾ ರೆಡ್ಡಿ (Ramalinga Reddy) ತಿಳಿಸಿದ್ದಾರೆ. ಬುಧವಾರ ವಿಧಾನಸೌಧದಲ್ಲಿ ಜಂಟಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಹಾಗೂ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ನೀಡಿರುವ ಶಿಫಾರಸುಗಳ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಡಿ.ಕೆ….

Read More
Karnataka Bandh Ramanagara Farmer Outfits Back Thursday Shutdown Over Cauvery Water Rows

Karnataka Bandh: ಕಾವೇರಿ ಕಿರಿಕಿರಿ ವಿರುದ್ಧ ಕನ್ನಡಿಗರ ಆಕ್ರೋಶ: ಗುರುವಾರದ ಕರ್ನಾಟಕ ಬಂದ್‌ಗೆ ರಾಮನಗರ ರೈತರ ಭರಪೂರ ಬೆಂಬಲ

ರಾಮನಗರ: ಕಾವೇರಿ (Cauvery) ನದಿ ನೀರು ಹಂಚಿಕೆ ಸಂಘರ್ಷಕ್ಕೆ ಸಂಬಂಧಿಸಿದಂತೆ ತಮಿಳುನಾಡು ಸರ್ಕಾರದ ಹಠಮಾರಿ ಧೋರಣೆಯನ್ನು ಖಂಡಿಸಿ ವಿವಿಧ ಕನ್ನಡಪರ ಒಕ್ಕೂಟಗಳು ಗುರುವಾರ ಕರೆ ನೀಡಿರುವ ‘ಕರ್ನಾಟಕ ಬಂದ್’ಗೆ (Karnataka Bandh) ಜಿಲ್ಲೆಯ ರೈತ ಸಮುದಾಯದಿಂದ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ತೀವ್ರ ಆಕ್ರೋಶ ಹೊರಹಾಕಿದ ಅನ್ನದಾತರು ಕಾವೇರಿ ಜಲಾನಯನ ಭಾಗದ ಜಲಾಶಯಗಳಲ್ಲಿ ತೀವ್ರ ನೀರಿನ ಅಭಾವವಿದ್ದರೂ, ತಮಿಳುನಾಡು ಪದೇ ಪದೇ ನೀರಿಗಾಗಿ ಕ್ಯಾತೆ ತೆಗೆಯುತ್ತಿರುವುದಕ್ಕೆ ಇಲ್ಲಿನ ಅನ್ನದಾತರು ತೀವ್ರ ಆಕ್ರೋಶ ಹೊರಹಾಕಿದ್ದಾರೆ. ಪ್ರಸ್ತುತ ಪರಿಸ್ಥಿತಿಯಲ್ಲಿ ನೆರೆಯ ರಾಜ್ಯಕ್ಕೆ…

Read More
Major Relief for Actress Ranya Rao in Gold Smuggling Case High Court Orders Release of Airport CCTV Footage

Ranya Rao: ಚಿನ್ನದ ಕಳ್ಳಸಾಗಣೆ ಕೇಸ್: ನಟಿ ರನ್ಯಾ ರಾವ್‌ಗೆ ಏರ್‌ಪೋರ್ಟ್ ಸಿಸಿಟಿವಿ ದೃಶ್ಯಾವಳಿ ನೀಡಲು ಹೈಕೋರ್ಟ್ ಆದೇಶ

ಬೆಂಗಳೂರು: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ ಎನ್ನಲಾದ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟಿ ರನ್ಯಾ ರಾವ್ (Ranya Rao) ಅವರಿಗೆ ಸಂಬಂಧಿಸಿದ ಸಿಸಿಟಿವಿ ದೃಶ್ಯಾವಳಿಗಳನ್ನು ಒದಗಿಸುವಂತೆ ಕೋರಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಹೈಕೋರ್ಟ್ ಇತ್ಯರ್ಥಪಡಿಸಿದೆ. ರನ್ಯಾ ರಾವ್‌ ಪರ ವಕೀಲರ ವಾದವೇನು? ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಏಕಸದಸ್ಯ ಪೀಠವು ಈ ಕುರಿತ ಅರ್ಜಿಯ ವಿಚಾರಣೆಯನ್ನು ನಡೆಸಿತು. ಈ ವೇಳೆ ನಟಿ ರನ್ಯಾ ರಾವ್ ಪರ ವಕೀಲರಾದ ವೈ.ಎಲ್. ಮಹೇಶ್ ಅವರು ನ್ಯಾಯಾಲಯದಲ್ಲಿ ವಾದ ಮಂಡಿಸಿ,…

Read More
Davanagere road mishap Speeding Container Truck Rams Stopped Car at Toll Gate Miraculous Escape for Passengers

Road Mishap: ದಾವಣಗೆರೆ ಟೋಲ್ ಪ್ಲಾಜಾದಲ್ಲಿ ಭೀಕರ ಅಪಘಾತ: ಕಾರಿಗೆ ಡಿಕ್ಕಿ ಹೊಡೆದ ಕಂಟೇನರ್ ಟ್ರಕ್

ದಾವಣಗೆರೆ: ಜಿಲ್ಲೆಯ ದಾವಣಗೆರೆ ತಾಲೂಕಿನ ಟೋಲ್ ಪ್ಲಾಜಾವೊಂದರಲ್ಲಿ ಭೀಕರ ಜಾಗರೂಕತೆಯ ಕೊರತೆಯಿಂದ ಸಂಭವಿಸಬಹುದಾಗಿದ್ದ ದೊಡ್ಡ ದುರಂತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದೆ. ಟೋಲ್ ಶುಲ್ಕ ಪಾವತಿಸಲು ಸಾಲಿನಲ್ಲಿ ನಿಂತಿದ್ದ ಕಾರಿಗೆ ವೇಗವಾಗಿ ಬಂದ ಕಂಟೇನರ್ ಟ್ರಕ್ ಹಿಂಬದಿಯಿಂದ ಭೀಕರವಾಗಿ ಡಿಕ್ಕಿ (Road Mishap) ಹೊಡೆದಿದೆ. ಆಗಿದ್ದೇನು? ಅತಿಯಾದ ವೇಗದಲ್ಲಿದ್ದ ಕಂಟೇನರ್ ಲಾರಿ ನಿಯಂತ್ರಣ ಸಿಗದೆ ಕಾರಿಗೆ ಗುದ್ದಿದ ರಭಸಕ್ಕೆ ಕಾರು ಮುಂಭಾಗಕ್ಕೆ ನುಗ್ಗಿದೆ. ಡಿಕ್ಕಿಯ ತೀವ್ರತೆಗೆ ಕಾರಿನಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ…

Read More
Delhi HC Rejects Janhvi Kapoor Blanket Plea Against Fan Pages Orders Removal of Obscene Content Only

Janhvi Kapoor: ಜಾನ್ವಿ ಕಪೂರ್ ಪರ್ಸನಾಲಿಟಿ ರೈಟ್ಸ್ ಅರ್ಜಿ: ಎಲ್ಲ ಲಿಂಕ್‌ಗಳನ್ನು ಬ್ಲಾಕ್ ಮಾಡಲು ದೆಹಲಿ ಹೈಕೋರ್ಟ್ ನಿರಾಕರಣೆ

ನವದೆಹಲಿ: ತಮ್ಮ ಹೆಸರನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ ಹಾಗೂ ತಮ್ಮದೇ ಹೋಲಿಕೆಯ ತಂತ್ರಜ್ಞಾನ ಆಧಾರಿತ ಅಶ್ಲೀಲ ಚಿತ್ರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡಲಾಗುತ್ತಿದೆ ಎಂದು ಆರೋಪಿಸಿ ಬಾಲಿವುಡ್ ನಟಿ ಜಾನ್ವಿ ಕಪೂರ್ (Janhvi Kapoor) ಸಲ್ಲಿಸಿದ್ದ ‘ವ್ಯಕ್ತಿತ್ವದ ಹಕ್ಕು’ (Personality Rights) ರಕ್ಷಣೆ ಕೋರಿದ ಅರ್ಜಿಯ ವಿಚಾರಣೆಯನ್ನು ದೆಹಲಿ ಹೈಕೋರ್ಟ್ ನಡೆಸಿದೆ. ಇಂಟರ್ನೆಟ್‌ನಲ್ಲಿ ಜಾನ್ವಿ ಕಪೂರ್ ಅವರ ಹೆಸರಿನಲ್ಲಿರುವ ಸಾವಿರಾರು ಲಿಂಕ್‌ಗಳನ್ನು ಏಕಾಏಕಿ ನಿಷೇಧಿಸಲು ಹೈಕೋರ್ಟ್ ಸ್ಪಷ್ಟವಾಗಿ ನಿರಾಕರಿಸಿದ್ದು, ಕೇವಲ ಅಶ್ಲೀಲ ಮತ್ತು ವಾಣಿಜ್ಯ ಉದ್ದೇಶಕ್ಕೆ ಬಳಕೆಯಾಗಿರುವ ಲಿಂಕ್‌ಗಳನ್ನು ಮಾತ್ರ…

Read More