Shalini Rajneesh visit to international airport bengaluru

Shalini Rajneesh: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹೊಸ ಪಾರ್ಕಿಂಗ್‌ ವ್ಯವಸ್ಥೆ, ಅಧಿಕಾರಿಗಳಿಗೆ ಶಾಲಿನಿ ರಜನೀಶ್‌ ಖಡಕ್‌ ಸೂಚನೆ

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ (Shalini Rajneesh) ಭೇಟಿ ನೀಡಿದ್ದು, ಅಧಿಕಾರಿಗಳ ಜೊತೆ ಸಮಾಲೋಚನೆ ಮಾಡಿದ್ದಾರೆ. ಹೊಸ ಪಾರ್ಕಿಂಗ್‌ ವ್ಯವಸ್ಥೆ ಪರಿಶೀಲನೆವಿಮಾನ ನಿಲ್ದಾಣದಲ್ಲಿ ಜಾರಿಗೆ ತರಲಾದ ಹೊಸ ಪಾರ್ಕಿಂಗ್ ಮತ್ತು ನೋಂದಣಿ ವ್ಯವಸ್ಥೆಯಿಂದ ಪ್ರಯಾಣಿಕರಿಗೆ ಎದುರಾಗಿರುವ ಸಮಸ್ಯೆಗಳನ್ನು ಬಗೆಹರಿಸಲು ಇಂದು ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದ್ದಾರೆ. ಟರ್ಮಿನಲ್-1ರ ಆಗಮನ ದ್ವಾರದ ಬಳಿ ವಾಹನಗಳ ಅಸ್ತವ್ಯಸ್ತ ಸಂಚಾರ ಹಾಗೂ ದಟ್ಟಣೆಯಿಂದ ಪ್ರಯಾಣಿಕರಿಂದ ದೂರುಗಳು ಹೆಚ್ಚಾದ…

Read More
EdCIL recruitment for 31 pots here is how to apply

EdCIL: ಕನ್ಸಲ್ಟಂಟ್ ಸೇರಿ 31 ಹುದ್ದೆಗಳಿಗೆ ಅರ್ಜಿ ಆಹ್ವಾನ, ಈಗಲೇ ಅಪ್ಲೈ ಮಾಡಿ

ಬೆಂಗಳೂರು: ಎಜುಕೇಷನಲ್ ಕನ್ಸಲ್ಟಂಟ್ಸ್ ಇಂಡಿಯಾ ಲಿಮಿಟೆಡ್ (EdCIL) ಸಂಸ್ಥೆ 2025ರ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದ್ದು, ಕನ್ಸಲ್ಟಂಟ್, MTS ಸೇರಿದಂತೆ ಒಟ್ಟು 31 ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಿದೆ. ಈ ಹುದ್ದೆಗೆ ಸಂಬಂಧಪಟ್ಟಂತೆ ಹೆಚ್ಚಿನ ಮಾಹಿತಿ ಹೀಗಿದೆ. ಕೆಲಸದ ವಿವರ: ಸಂಸ್ಥೆ: ಎಜುಕೇಷನಲ್ ಕನ್ಸಲ್ಟಂಟ್ಸ್ ಇಂಡಿಯಾ ಲಿಮಿಟೆಡ್ ಒಟ್ಟು ಹುದ್ದೆಗಳು: 31 ಸ್ಥಳ: ನೋಯ್ಡಾ – ಉತ್ತರ ಪ್ರದೇಶ ಹುದ್ದೆಗಳು: ಕನ್ಸಲ್ಟಂಟ್, MTS ವೇತನ: ₹35,000 ರಿಂದ ₹1,50,000 ರೂ ವಿದ್ಯಾರ್ಹತೆ: 12ನೇ ತರಗತಿ, ಡಿಪ್ಲೊಮಾ /…

Read More
Astronaut Shubhanshu Shukla awarded Ashok Chakra

Shubhanshu Shukla: ಶುಭಾಂಶು ಶುಕ್ಲಾಗೆ ಅಶೋಕ ಚಕ್ರ ಪ್ರಧಾನ

ನವದೆಹಲಿ:  ಬಾಹ್ಯಕಾಶ ವಲಯದಲ್ಲಿ  ಅಪ್ರತಿಮ ಸಾಧನೆ ಮಾಡಿದ  ಗ್ರೂಪ್ ಕ್ಟಾಪ್ಟನ್ ಶುಭಾಂಶು ಶುಕ್ಲಾ (Shubhanshu Shukla) ಅವರಿಗೆ ಅಶೋಕ ಚಕ್ರ  ನೀಡಿ ಗೌರವಿಸಲಾಗಿದೆ. ಪ್ರಶಸ್ತಿ ನೀಡಿ ಗೌರವಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು ದೆಹಲಿಯಲ್ಲಿ ಇಂದು ನಡೆದ 77ನೇ ಗಣರಾಜ್ಯೋತ್ಸವ ದಿನಾಚರಣೆ  ಪ್ರಧಾನ ಕಾರ್ಯಕ್ರಮದಲ್ಲಿ  ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಶೋಕ ಚಕ್ರ ನೀಡಿ ಗೌರವಿಸಿದ್ದಾರೆ. ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಭೇಟಿ ನೀಡಿದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗುವ ಮೂಲಕ,  ಇತಿಹಾಸ ನಿರ್ಮಿಸಿದ ಗ್ರೂಪ್ ಕ್ಟಾಪ್ಟನ್ ಶುಭಾಂಶು…

Read More
uttarpradesh gyms under scanner after women allege forced conversion

Conversion: ಜಿಮ್‌ ಸೋಗಿನಲ್ಲಿ ಮತಾಂತರ ಆರೋಪ, ಉತ್ತರಪ್ರದೇಶದಲ್ಲಿ ಆರೋಪಿಗಳ ಬಂಧನ

ಉತ್ತರ ಪ್ರದೇಶ: ಜಿಮ್‌ಗಳ ಸೋಗಿನಲ್ಲಿ ಅಕ್ರಮವಾಗಿ ಧಾರ್ಮಿಕ ಮತಾಂತರ (Conversion) ಮಾಡುತ್ತಿದ್ದ ಪ್ರಕರಣ ಉತ್ತರ ಪ್ರದೇಶದ ಮಿರ್ಜಾಪುರದಲ್ಲಿ ಬೆಳಕಿಗೆ ಬಂದಿದ್ದು, ಈ ವಿಚಾರವಾಗಿ ಪೊಲೀಸರು ಆರೋಪಿಗಳನ್ನ ಬಂಧನ ಮಾಡಿದ್ದಾರೆ. 4 ಜನ ಆರೋಪಿಗಳ ಬಂಧನ ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಇಲ್ಲಿಯವರೆಗೆ ಐದು ಜನರನ್ನು ಬಂಧಿಸಿದ್ದಾರೆ ಮತ್ತು ಜಿಲ್ಲೆಯಾದ್ಯಂತ ಕನಿಷ್ಠ ಐದು ಫಿಟ್‌ನೆಸ್ ಕೇಂದ್ರಗಳನ್ನು ಮುಟ್ಟುಗೋಲು ಹಾಕಿಕೊಂಡಿದ್ದಾರೆ. ಮಾಹಿತಿಗಳ ಪ್ರಕಾರ ಮೊದಲ ಪ್ರಕರಣದಲ್ಲಿ, ಜಿಮ್ ತರಬೇತಿಯ ನೆಪದಲ್ಲಿ ಆಮಿಷವೊಡ್ಡಲಾಗಿದೆ. ಅಲ್ಲದೇ, ಲೈಂಗಿಕ ಶೋಷಣೆ ಮಾಡಿದ್ದಲ್ಲದೇ, ಬ್ಲ್ಯಾಕ್‌ಮೇಲ್ ಮಾಡಲಾಗಿದೆ…

Read More
eating Cashew Benefits in early morning

Cashew Benefits: ಖಾಲಿ ಹೊಟ್ಟೆಯಲ್ಲಿ ಗೋಡಂಬಿ ತಿನ್ನಿ, ನೆನಪಿನ ಶಕ್ತಿ ಡಬಲ್‌ ಆಗುತ್ತೆ

ಡ್ರೈ ಫ್ರೂಟ್ಸ್‌ ವಿಚಾರಕ್ಕೆ ಬಂದಾಗ ಗೋಡಂಬಿ ಬಹಳ ಮುಖ್ಯವಾದ ಸ್ಥಾನ ಪಡೆಯುತ್ತದೆ. ಇದ್ನ ಸಾಮಾನ್ಯವಾಗಿ ಸಿಹಿ ಪದಾರ್ಥಗಳನ್ನ ಮಾಡುವಾಗ ಅಥವಾ ಹಾಗೆಯೇ ಸೇವನೆ ಮಾಡಲಾಗುತ್ತದೆ. ಈ ಗೋಡಂಬಿಯನ್ನ ಸೇವನೆ ಮಾಡುವುದರಿಂದ ಬಹಳಷ್ಟು ಉತ್ತಮ ಪೋಷಕಾಂಶಗಳು ನಮ್ಮ ದೇಹಕ್ಕೆ ಸೇರುತ್ತದೆ. ಈ ಗೋಡಂಬಿಯಲ್ಲಿ (Cashew Benefits)ಅನೇಕ ವಿಟಮಿನ್‌ ಹಾಗೂ ಜೀವಸತ್ವಗಳು ಇದ್ದು, ಏನೆಲ್ಲ ಲಾಭಗಳು ಇದರಿಂದ ಸಿಗುತ್ತದೆ ಎಂಬುದು ಇಲ್ಲಿದೆ. ಗೋಡಂಬಿಯನ್ನ ಖಾಲಿ ಹೊಟ್ಟೆಯಲ್ಲಿ ತಿಂದ್ರೆ ಏನೆಲ್ಲಾ ಲಾಭ? ಗೋಡಂಬಿ ಖನಿಜಗಳು ಮತ್ತು ಜೀವಸತ್ವಗಳಿಂದ ಸಮೃದ್ಧವಾಗಿದ್ದು, ನಮ್ಮ ದೇಹಕ್ಕೆ…

Read More
Home Remedies to get rid of Acidity

Acidity Home Remedies: ಗ್ಯಾಸ್ಟ್ರಿಕ್‌ ಸಮಸ್ಯೆಯಿಂದ ಹೈರಾಣಾಗಿದ್ದೀರಾ? ಈ ಮನೆಮದ್ದು ಮಾಡಿ

ಇಂದಿನ ವೇಗದ ಜೀವನಶೈಲಿ, ಅನಿಯಮಿತ ಆಹಾರ ಪದ್ಧತಿ ಮತ್ತು ಒತ್ತಡದಿಂದಾಗಿ, ಗ್ಯಾಸ್ಟ್ರಿಕ್‌ ಸಮಸ್ಯೆ ಅನೇಕ ಜನರನ್ನ ಕಾಡುತ್ತಿದೆ. ಅದೆಷ್ಟೇ ಪ್ರಯತ್ನ ಪಟ್ಟರೂ ಸಹ ಅದಕ್ಕೆ ಸರಿಯಾದ ಪರಿಹಾರ ಸಿಗುವುದಿಲ್ಲ. ತಕ್ಷಣದ ಪರಿಹಾರ ಪಡೆದುಕೊಳ್ಳಲು ಮಾತ್ರೆಗಳನ್ನ ತೆಗೆದುಕೊಳ್ಳುತ್ತಾರೆ. ಆದರೆ ಔಷಧಿಗಳ ಬಳಕೆಯು ಅಡ್ಡಪರಿಣಾಮಗಳನ್ನು ಉಂಟುಮಾಡಬಹುದು. ಅದರ ಬದಲು ಮನೆಯಲ್ಲಿಯೇ ಅನೇಕ ಪರಿಹಾರಗಳನ್ನ ಮಾಡಬಹುದು. ಬಹಳ ಸುಲಭವಾಗಿ ಈ ಸಮಸ್ಯೆಯಿಂದ ಮುಕ್ತಿ ಪಡೆಯಬಹುದು. ಹೌದು ಮನೆಯಲ್ಲಿ ಗ್ಯಾಸ್ಟ್ರಿಕ್‌ ಸಮಸ್ಯೆಗೆ (Acidity Home Remedies) ತುಂಬಾ ಸರಳವಾಗಿ ಪರಿಹಾರ ಪಡೆದುಕೊಳ್ಳಬಹುದು. ಆ…

Read More
weekly horoscope december 8 to 14 2025

Weekly Horoscope: ಈ ವಾರದ 12 ರಾಶಿಗಳ ಭವಿಷ್ಯ ಹೀಗಿದೆ

ಹೊಸ ವಾರ ಹೊಸ ಉತ್ಸಾಹ ಇರುತ್ತದೆ. ಈ ವಾರದ ಆರಂಭ ಚೆನ್ನಾಗಿ ಆದರೆ ಎಲ್ಲವೂ ಸರಿಯಾಗಿರುತ್ತದೆ ಎನ್ನುವ ನಂಬಿಕೆ ಇದೆ. ಹಾಗಾಗಿ ಅನೇಕ ಜನರು ವಾರ ಭವಿಷ್ಯವನ್ನ ತಿಳಿದುಕೊಳ್ಳಲು ಬಯಸುತ್ತಾರೆ. ಜ್ಯೋತಿಷ್ಯದ ಪ್ರಕಾರ ಈ ವಾರದ ಭವಿಷ್ಯ (Weekly Horoscope) ಹೇಗಿರಲಿದೆ ಎನ್ನುವುದು ಇಲ್ಲಿದೆ. ಮೇಷ ರಾಶಿ: ಪ್ರಮುಖ ವಿಷಯಗಳಲ್ಲಿ ಆಪ್ತ ಸ್ನೇಹಿತರ ಬೆಂಬಲ ದೊರೆಯುತ್ತದೆ. ಮನೆಯ ಹೊರಗೆ ಕಠಿಣ ಪರಿಶ್ರಮಕ್ಕೆ ಸಾಕಷ್ಟು ಮನ್ನಣೆ ದೊರೆಯುತ್ತದೆ. ವೃಷಭ ರಾಶಿ: ನಿರುದ್ಯೋಗಿಗಳಿಗೆ ಹೊಸ ಅವಕಾಶಗಳು ಅಪ್ರಯತ್ನವಾಗಿ ದೊರೆಯುತ್ತವೆ. ಆರ್ಥಿಕ…

Read More