EdCIL recruitment for 31 pots here is how to apply

EdCIL: ಕನ್ಸಲ್ಟಂಟ್ ಸೇರಿ 31 ಹುದ್ದೆಗಳಿಗೆ ಅರ್ಜಿ ಆಹ್ವಾನ, ಈಗಲೇ ಅಪ್ಲೈ ಮಾಡಿ

ಬೆಂಗಳೂರು: ಎಜುಕೇಷನಲ್ ಕನ್ಸಲ್ಟಂಟ್ಸ್ ಇಂಡಿಯಾ ಲಿಮಿಟೆಡ್ (EdCIL) ಸಂಸ್ಥೆ 2025ರ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದ್ದು, ಕನ್ಸಲ್ಟಂಟ್, MTS ಸೇರಿದಂತೆ ಒಟ್ಟು 31 ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಿದೆ. ಈ ಹುದ್ದೆಗೆ ಸಂಬಂಧಪಟ್ಟಂತೆ ಹೆಚ್ಚಿನ ಮಾಹಿತಿ ಹೀಗಿದೆ. ಕೆಲಸದ ವಿವರ: ಸಂಸ್ಥೆ: ಎಜುಕೇಷನಲ್ ಕನ್ಸಲ್ಟಂಟ್ಸ್ ಇಂಡಿಯಾ ಲಿಮಿಟೆಡ್ ಒಟ್ಟು ಹುದ್ದೆಗಳು: 31 ಸ್ಥಳ: ನೋಯ್ಡಾ – ಉತ್ತರ ಪ್ರದೇಶ ಹುದ್ದೆಗಳು: ಕನ್ಸಲ್ಟಂಟ್, MTS ವೇತನ: ₹35,000 ರಿಂದ ₹1,50,000 ರೂ ವಿದ್ಯಾರ್ಹತೆ: 12ನೇ ತರಗತಿ, ಡಿಪ್ಲೊಮಾ /…

Read More
Actor Dileep acquittal in the 2017 malayalam actress assault case

Actor Dileep: 2017ರ ನಟಿ ಅಪಹರಣ ಪ್ರಕರಣ, ಸಾಕ್ಷಿ ಅಭಾವ ಹಿನ್ನೆಲೆ ನಟ ದಿಲೀಪ್‌ ಖುಲಾಸೆ

ಬೆಂಗಳೂರು: ಮಲಯಾಳಂನ ಜನಪ್ರಿಯ ನಟಿ ಅಪಹರಣ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟ ದಿಲೀಪ್‌ (Actor Dileep) ಅವರನ್ನ ಕೋರ್ಟ್‌ ಖುಲಾಸೆ ಮಾಡಿದ್ದು, ಸರಿಯಾದ ಸಾಕ್ಷಿಗಳು ಲಭಿಸದ ಕಾರಣ ಕೋರ್ಟ್‌ ಈ ಆದೇಶ ನೀಡಿದೆ ಎನ್ನಲಾಗಿದೆ. ಏನಿದು ಪ್ರಕರಣ? 2017ರ ಫೆಬ್ರವರಿ 17ರ ರಾತ್ರಿ ಮಲಯಾಳಂ ನಟಿಯೊಬ್ಬರು ತ್ರಿಶೂರ್ ನಿಂದ ಕೊಚ್ಚಿಗೆ ತಮ್ಮ ಕಾರಿನಲ್ಲಿ ಚಿತ್ರೀಕರಣಕ್ಕಾಗಿ ಪ್ರಯಾಣಿ ಮಾಡುತ್ತಿದ್ದರು. ಈ ಸಮಯದಲಲಿ ಮಾರ್ಗಮಧ್ಯೆ ಅವರ ಕಾರನ್ನು ಹಿಂಬಾಲಿಸಿದ ದುಷ್ಕರ್ಮಿಗಳ ಗುಂಪೊಂದು, ಕಾರನ್ನು ಅಡ್ಡಗಟ್ಟಿ ಒಳನುಗ್ಗಿತ್ತು. ಚಲಿಸುತ್ತಿದ್ದ ಕಾರಿನಲ್ಲೇ ಸುಮಾರು ಎರಡು…

Read More
Daily Horoscope december 8 2025 all zodiac sign

Daily Horoscope: ಈ ರಾಶಿಯವರಿಗೆ ಮಾಡಿದ ಕೆಲಸದಲ್ಲಿ ಫಲ ಸಿಗಲ್ಲ, ಹೀಗಿದೆ ಇಂದಿನ ಭವಿಷ್ಯ

ಪ್ರತಿದಿನ ನಮ್ಮ ಜೀವನದಲ್ಲಿ ಏನಾಗುತ್ತದೆ ಎಂಬುದನ್ನ ತಿಳಿದುಕೊಳ್ಳಬೇಕು ಎನ್ನುವ ಆಸೆ ಎಲ್ಲರಿಗೂ ಇರುತ್ತದೆ. ಅದರಲ್ಲೂ ಅನೇಕ ಜನರಿಗೆ ತಮ್ಮ ಭವಿಷ್ಯವನ್ನ ನೋಡಿದ ನಂತರವೇ ಮುಂದಿನ ಕೆಲಸ ಮಾಡುವ ಅಭ್ಯಾಸ ಇರುತ್ತದೆ. ಹಾಗಾಗಿ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಇಂದಿನ 12 ರಾಶಿಗಳ ಭವಿಷ್ಯ (Daily Horoscope) ಹೇಗಿದೆ ಎಂಬುದು ಇಲ್ಲಿದೆ. ಮೇಷ ರಾಶಿ: ನೆರೆಹೊರೆಯವರೊಂದಿಗೆ ಅನಿರೀಕ್ಷಿತ ಭಿನ್ನಾಭಿಪ್ರಾಯ ಉಂಟಾಗುತ್ತದೆ. ಹಣಕಾಸಿನ ವ್ಯವಹಾರಗಳಲ್ಲಿ ಕೊರತೆಗಳು ಉಂಟಾಗುತ್ತವೆ. ವೃಷಭ ರಾಶಿ: ಮಕ್ಕಳ ಉದ್ಯೋಗ ಪ್ರಯತ್ನಗಳು ಸ್ವಲ್ಪ ನಿರಾಶಾದಾಯಕವಾಗಿರುತ್ತದೆ. ಪಾಲುದಾರಿಕೆ ವ್ಯವಹಾರಗಳು ನಿಧಾನವಾಗಿರುತ್ತವೆ….

Read More
Home Remedies to get rid of Acidity

Acidity Home Remedies: ಗ್ಯಾಸ್ಟ್ರಿಕ್‌ ಸಮಸ್ಯೆಯಿಂದ ಹೈರಾಣಾಗಿದ್ದೀರಾ? ಈ ಮನೆಮದ್ದು ಮಾಡಿ

ಇಂದಿನ ವೇಗದ ಜೀವನಶೈಲಿ, ಅನಿಯಮಿತ ಆಹಾರ ಪದ್ಧತಿ ಮತ್ತು ಒತ್ತಡದಿಂದಾಗಿ, ಗ್ಯಾಸ್ಟ್ರಿಕ್‌ ಸಮಸ್ಯೆ ಅನೇಕ ಜನರನ್ನ ಕಾಡುತ್ತಿದೆ. ಅದೆಷ್ಟೇ ಪ್ರಯತ್ನ ಪಟ್ಟರೂ ಸಹ ಅದಕ್ಕೆ ಸರಿಯಾದ ಪರಿಹಾರ ಸಿಗುವುದಿಲ್ಲ. ತಕ್ಷಣದ ಪರಿಹಾರ ಪಡೆದುಕೊಳ್ಳಲು ಮಾತ್ರೆಗಳನ್ನ ತೆಗೆದುಕೊಳ್ಳುತ್ತಾರೆ. ಆದರೆ ಔಷಧಿಗಳ ಬಳಕೆಯು ಅಡ್ಡಪರಿಣಾಮಗಳನ್ನು ಉಂಟುಮಾಡಬಹುದು. ಅದರ ಬದಲು ಮನೆಯಲ್ಲಿಯೇ ಅನೇಕ ಪರಿಹಾರಗಳನ್ನ ಮಾಡಬಹುದು. ಬಹಳ ಸುಲಭವಾಗಿ ಈ ಸಮಸ್ಯೆಯಿಂದ ಮುಕ್ತಿ ಪಡೆಯಬಹುದು. ಹೌದು ಮನೆಯಲ್ಲಿ ಗ್ಯಾಸ್ಟ್ರಿಕ್‌ ಸಮಸ್ಯೆಗೆ (Acidity Home Remedies) ತುಂಬಾ ಸರಳವಾಗಿ ಪರಿಹಾರ ಪಡೆದುಕೊಳ್ಳಬಹುದು. ಆ…

Read More
Weekly Numerology december 8 to 14th 2025

Weekly Numerology: ಈ ವಾರದ ಸಂಖ್ಯೆಗಳ ಭವಿಷ್ಯ ಹೀಗಿದೆ

ಜ್ಯೋತಿಷ್ಯದಲ್ಲಿ ರಾಶಿಗಳಿಗೆ ಎಷ್ಟು ಮಹತ್ವವಿದೆಯೋ, ಅಷ್ಟೇ ಮಹತ್ವ ಸಂಖ್ಯೆಗಳಿಗೆ ಸಹ ಇದೆ. ಈ ಸಂಖ್ಯೆಗಳು ಸಹ ನಮ್ಮ ಜೀವನದಲ್ಲಿ ಬಹಳ ಮುಖ್ಯವಾದ ಪಾತ್ರವನ್ನ ವಹಿಸುತ್ತದೆ. ಈ ಸಂಖ್ಯೆಗಳ ಅನುಸಾರ ನಮ್ಮ ಜೀವನದಲ್ಲಿ ಅನೇಕ ಬದಲಾವಣೆಗಳನ್ನ ಮಾಡಿಕೊಳ್ಳಬಹುದು. ಹಾಗೆಯೇ, ಸಂಖ್ಯೆಗಳ ಮೂಲಕ ದಿನ ಭವಿಷ್ಯ ಮತ್ತು ವಾರ ಭವಿಷ್ಯವನ್ನ (Weekly Numerology) ಕೂಡ ತಿಳಿದುಕೊಳ್ಳಬಹುದು. ಇದನ್ನ ಸಂಖ್ಯಾಶಾಸ್ತ್ರ ಎನ್ನಲಾಗುತ್ತದೆ. ಇದು ಸಂಖ್ಯೆಗಳ ಮೂಲಕ ನಮ್ಮ ಜೀವನದ ಬಗ್ಗೆ ತಿಳಿಸುತ್ತದೆ. ಅದರ ಅನುಸಾರ ಈ ವಾರದ ಭವಿಷ್ಯ ಹೇಗಿರಲಿದೆ ಎಂಬುದು…

Read More
Smriti Mandhana called of wedding with palash

Smriti Mandhana: ಪಲಾಶ್‌ ಮುಚ್ಚಲ್‌ ಜೊತೆ ಮದುವೆ ಮುರಿದ ಸ್ಮೃತಿ, ಗೌಪ್ಯತೆ ಕಾಪಾಡಲು ಮನವಿ

ನವದೆಹಲಿ: ಭಾರತೀಯ ಕ್ರಿಕೆಟ್ ಆಟಗಾರ್ತಿ ಸ್ಮೃತಿ ಮಂಧಾನ (Smriti Mandhana) ಅವರು ಸಂಗೀತ ಸಂಯೋಜಕ ಮತ್ತು ಗಾಯಕ ಪಲಾಶ್ ಮುಚ್ಚಲ್ ಅವರ ಜೊತೆಗಿನ ಮದುವೆಯನ್ನ ರದ್ದು ಮಾಡಿದ್ದಾರೆ. ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಮಾಡಿದ ಆಟಗಾರ್ತಿ ಈ ವಿಚಾರವಾಗಿ ಸೋಷಿಯಲ್‌ ಮೀಡಿಯಾದಲ್ಲಿ ಅವರು ಅಧಿಕೃತವಾಗಿ ಅವರು ಮಾಹಿತಿ ನೀಡಿದ್ದಾರೆ. ಅಲ್ಲದೇ, ತಮ್‌ ಪ್ರೈವಸಿ ಕಾಪಾಡುವಂತೆ ಸಹ ಮನವಿ ಮಾಡಿಕೊಂಡಿದ್ದಾರೆ. ಪೋಸ್ಟ್‌ನಲ್ಲಿ ಏನಿದೆ? “ಕಳೆದ ಕೆಲವು ವಾರಗಳಿಂದ ನನ್ನ ಜೀವನದ ಸುತ್ತ ಸಾಕಷ್ಟು ಊಹಾಪೋಹಗಳು ಹಬ್ಬಿವೆ ಮತ್ತು ಈ ಸಮಯದಲ್ಲಿ ನಾನು…

Read More
Aviation Regulators Notice To IndiGo CEO

IndiGO: ಇಂಡಿಗೋ ಸಿಇಒಗೆ ಡಿಜಿಸಿಎ ನೋಟೀಸ್‌, ಉತ್ತರಿಸಲು 24 ಗಂಟೆ ಗಡುವು

ನವದೆಹಲಿ: ಇಂಡಿಗೋ ಸಂಸ್ಥೆಯ ವಿಮಾನಗಳು ರದ್ದಾದ ಹಿನ್ನೆಲೆಯಲ್ಲಿ ದೇಶಾದ್ಯಂತ ಸಾವಿರಾರು ಪ್ರಯಾಣಿಕರು ಸಿಲುಕಿಕೊಂಡು ಬಹಳ ತೊಂದರೆ ಅನುಭವಿಸಿದ್ದರು. ಈ ವಿಚಾರಕ್ಕೆ ಸಂಬಂಧಪಟ್ಟಂತೆ ಇಂಡಿಗೋ (IndiGo) ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗೆ ಭಾರತದ ವಾಯುಯಾನ ನಿಯಂತ್ರಕ ಸಂಸ್ಥೆಯು ಶೋಕಾಸ್ ನೋಟಿಸ್ ಜಾರಿ ಮಾಡಿದೆ. ಇಂಡಿಗೋ ಸಂಸ್ಥೆಯಿಂದ ಜನರಿಗೆ ತೊಂದರೆ ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ಇತ್ತೀಚಿನ ವರ್ಷಗಳಲ್ಲಿ ತೆಗೆದುಕೊಂಡ ಅತ್ಯಂತ ಕಠಿಣ ಕ್ರಮಗಳಲ್ಲಿ ಈ ನೋಟಿಸ್ ಒಂದು ಎನ್ನಲಾಗಿದ್ದು, ಪ್ರಯಾಣಿಕರಿಗೆ ತೀವ್ರ ಅನಾನುಕೂಲತೆ, ಸಂಕಷ್ಟ ಮತ್ತು ತೊಂದರೆ ಉಂಟುಮಾಡಿದ ಹಿನ್ನೆಲೆಯಲ್ಲಿ…

Read More