G Parameshwar about appointing 600 psi

G Parameshwar: ಶೀಘ್ರದಲ್ಲಿ ಖಾಲಿ ಇರುವ ಪಿಎಸ್‌ಐ ಹುದ್ದೆ ಭರ್ತಿ: ಡಾ ಜಿ ಪರಮೇಶ್ವರ್

ಬೆಂಗಳೂರು: ರಾಜ್ಯದ  ಪೊಲೀಸ್‌‍ ಇಲಾಖೆಯಲ್ಲಿ ಖಾಲಿ ಇರುವ ಪಿಎಸ್‌‍ಐ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲಾಗುತ್ತಿದೆ ಎಂದು ರಾಜ್ಯ ಗೃಹ ಸಚಿವ ಡಾ. ಜಿ. ಪರಮೇಶ್ವರ್‌ (G Parameshwar) ವಿಧಾನಸಭೆಯಲ್ಲಿ ತಿಳಿಸಿದ್ದಾರೆ. 600 ಪಿಎಸ್‌ಐ ನೇಮಕ ಈ ವಿಚಾರವಾಗಿ ವಿಧಾನಸಭೆಯಲ್ಲಿ ಮಾತನಾಡಿದ ಅವರು, ಹೊಸದಾಗಿ 600 ಪಿಎಸ್‌‍ಐ ಗಳ ನೇಮಕಕ್ಕೆ  ಆರ್ಥಿಕ ಇಲಾಖೆ ಅನುಮೋದನೆ ಪಡೆಯಲಾಗಿದ್ದು, ಶೀಘ್ರವೇ ನೇಮಕ ಪ್ರಕ್ರಿಯೆ  ಆರಂಭಿಸಲಾಗುವುದು ಎಂದು ಹೇಳಿದ್ದಾರೆ. ಪ್ರಶ್ನೋತ್ತರದ ಅವಧಿಯಲ್ಲಿ, ಶಾಸಕ ಚನ್ನಬಸಪ್ಪ ಪ್ರಶ್ನೆಗೆ ಉತ್ತರಿಸಿದ ಸಚಿವರು, ಪೊಲೀಸ್‌‍ ನೇಮಕಾತಿ…

Read More
winter skin care tips must follow

WINTER SKIN CARE TIPS: ಚಳಿಗಾಲದಲ್ಲಿ ತ್ವಚೆಯ ಅಂದ ಕಾಪಾಡಲು ಇಲ್ಲಿದೆ ಟಿಪ್ಸ್

ಚಳಿಗಾಲದಲ್ಲಿ ಸಾಮಾನ್ಯವಾಗಿ ಚರ್ಮ ಒಣಗುತ್ತದೆ. ಇದಲ್ಲದೇ, ಅನೇಕ ಚರ್ಮದ ಸಮಸ್ಯೆಗಳು ಕಾಣಿಸುತ್ತದೆ. ಚಳಿಗಾಲದಲ್ಲಿ ಅದೆಷ್ಟೇ ಆರೈಕೆ ಮಾಡಿದರೂ ಸಹ ಸಾಕಾಗುವುದಿಲ್ಲ. ಆದರೆ ಕೆಲವೊಂದು ಮನೆ ಮದ್ದುಗಳನ್ನ ಮಾಡುವುದರಿಂದ ಚಳಿಗಾಲದಲ್ಲಿ ತ್ವಚೆಯ (Winter Skin Care Tips) ಆರೈಕೆಯನ್ನ ಮಾಡಬಹುದು. ಅಲೋವೆರಾ ಹಚ್ಚಬೇಕು ಮುಖಕ್ಕೆ ಅಲೋವೆರಾ ಹಚ್ಚುವುದರಿಂದ ಚರ್ಮಕ್ಕೆ ತೇವಾಂಶ ಸಿಗುತ್ತದೆ. ಹಾಗಾಗಿ ವಾರಕ್ಕೆ 3 ಬಾರಿಯಾದರೂ ಸಹ ಅಲೋವೇರಾವನ್ನ ಹಚ್ಚಬೇಕು ಎನ್ನಲಾಗುತ್ತದೆ. ಇದರ ಜೊತೆಗೆ ಮುಖದಲ್ಲಿ ಕಲೆಗಳು ಮತ್ತು ಮೊಡವೆಗಳನ್ನು ಕಡಿಮೆ ಮಾಡುತ್ತದೆ, ಬಿಸಿಲಿನ ತಾಪದಿಂದ ಸಹ…

Read More
winter Fruits Benefits must know by everyone

Fruits Benefits: ಚಳಿಗಾಲದಲ್ಲಿ ಈ ಹಣ್ಣುಗಳನ್ನ ಮಿಸ್‌ ಮಾಡದೇ ತಿನ್ನಿ

ಕನ್ನಡದಲ್ಲಿ ಒಂದು ಮಾತಿದೆ, ಕಾಲಕ್ಕೆ ತಕ್ಕಂತೆ ಬದಲಾಗಬೇಕು ಎಂಬುದು. ಹಾಗೆಯೇ, ಕಾಲಗಳು ಬದಲಾದಂತೆ ಅವುಗಳಿಗೆ ಸರಿಹೊಂದುವ ಹಣ್ಣು ಹಾಗೂ ಆಹಾರಗನ್ನ ನಾವು ತಪ್ಪದೇ ಸೇವನೆ ಮಾಡಬೇಕು. ಸದ್ಯ ಭರ್ಜರಿ ಚಳಿಗಾಲ ಆರಂಭ ಆಗಿದೆ. ಈ ಸಮಯದಲ್ಲಿ ಅದಕ್ಕೆ ಸರಿಯಾದ ಹಣ್ಣುಗಳನ್ನ ಸೇವನೆ ಮಾಡುವುದರಿಂದ ಆರೋಗ್ಯ ಸಮಸ್ಯೆಗಳಿಂದ ದೂರ ಇರಬಹುದು. ಹಾಗಾದ್ರೆ ಚಳಿಗಾಲದಲ್ಲಿ ಯಾವೆಲ್ಲಾ ಹಣ್ಣುಗಳನ್ನ (Fruits Benefits) ಸೇವನೆ ಮಾಡಬೇಕು ಹಾಗೂ ಅದರಿಂದ ಯಾವ ರೀತಿ ಆರೋಗ್ಯ ಪ್ರಯೋಜನಗಳು ಸಿಗುತ್ತದೆ ಎಂಬುದು ಇಲ್ಲಿದೆ. ಕಿತ್ತಳೆ ಅಥವಾ ಮೋಸಂಬಿ:…

Read More
some rowdies threaten raichuru jds mla

Raichuru: ಅಕ್ರಮ ಮರಳು ದಂಧೆಗೆ ಕಡಿವಾಣ, ಶಾಸಕಿ ಮನೆಗೆ ನುಗ್ಗಿ ಬೆದರಿಕೆ ಹಾಕಿದ ಗೂಂಡಾಗಳು

ರಾಯಚೂರು: ರಾಯಚೂರಿನ (Raichuru) ಕೃಷ್ಣಾ ನದಿ ತೀರದಲ್ಲಿ ಅಕ್ರಮ‌ ಮರಳು ದಂಧೆ ದಿನದಿಂದ ದಿನಕ್ಕೆ ಜಾಸ್ತಿ ಆಗುತ್ತಿದ್ದು, ಅಕ್ರಮ ಮರಳು ದಂಧೆಗೆ ಕಡಿವಾಣ ಹಾಕುತ್ತಿರೊ ಶಾಸಕಿ ಕರೆಮ್ಮಾ ನಾಯಕ್ ಅವರಿಗೆ ದಂಧೆಕೋರು ಬೆದರಿಕೆ ಹಾಕಿದ್ದಾರೆ. ಶಾಸಕರ ಮನೆಗೆ ನುಗ್ಗಿ ಬೆದರಿಕೆ ಮಾಹಿತಿಗಳ ಪ್ರಕಾರ, ಅಕ್ರಮ ಮರಳು ದಂಧೆಗೆ ಕಡಿವಾಣ ಹಾಕದಂತೆ ದಂಧೆಕೋರರು ಶಾಸಕರ ಮನೆಗೆ ನುಗ್ಗಿ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ. ರಾಯಚೂರಿನ ದೇವದುರ್ಗ ಜೆಡಿಎಸ್ ಶಾಸಕಿ ಕರೆಮ್ಮಾ ನಾಯಕ್ ಅವರು ಅಕ್ರಮ ದಂಧೆಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ…

Read More
IISc Recruitment 2026 1 Junior Research Fellow Post

IISc Recruitment: ಕೆಲಸ ಹುಡುಕುತ್ತಿದ್ದೀರಾ? ಇಲ್ಲಿದೆ ಬಂಪರ್‌ ಅವಕಾಶ

ಖಾಲಿ ಇರುವ 1 ಜೂನಿಯರ್ ರಿಸರ್ಚ್ ಫೆಲೋ ಹುದ್ದೆ ಭರ್ತಿ ಮಾಡಲು ಭಾರತೀಯ ವಿಜ್ಞಾನ ಸಂಸ್ಥೆ (IISc Recruitment) ಅಧಿಕೃತ ಅಧಿಸೂಚನೆಯ ಮೂಲಕ ಅರ್ಜಿ ಆಹ್ವಾನ ಮಾಡಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಹಾಕಬಹುದಾಗಿದೆ. ಈ ಹುದ್ದೆಗೆ ಸಂಬಂಧಪಟ್ಟ ಹೆಚ್ಚಿನ ಮಾಹಿತಿ ಇಲ್ಲಿದೆ. ಸಂಸ್ಥೆಯಹೆಸರು : ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ಹುದ್ದೆಗಳಸಂಖ್ಯೆ: 1ಉದ್ಯೋಗಸ್ಥಳ: ಬೆಂಗಳೂರು – ಕರ್ನಾಟಕಹುದ್ದೆಯಹೆಸರು: ಜೂನಿಯರ್ ರಿಸರ್ಚ್ ಫೆಲೋಸಂಬಳ: ತಿಂಗಳಿಗೆ ರೂ. 30,000/- ವಿದ್ಯಾರ್ಹತೆ:  ವಿಶ್ವವಿದ್ಯಾಲಯಗಳಿಂದ BE/ B.Tech , ME/ M.Tech, M.Sc ಪೂರ್ಣಗೊಳಿಸಿರಬೇಕು . ವಯೋಮಿತಿ: ಭಾರತೀಯ ವಿಜ್ಞಾನ ಸಂಸ್ಥೆಯ ನೇಮಕಾತಿ ಅಧಿಸೂಚನೆಯ…

Read More
Daily Horoscope december 8 2025 all zodiac sign

Daily Horoscope: ಈ ರಾಶಿಯವರಿಗೆ ಮಾಡಿದ ಕೆಲಸದಲ್ಲಿ ಫಲ ಸಿಗಲ್ಲ, ಹೀಗಿದೆ ಇಂದಿನ ಭವಿಷ್ಯ

ಪ್ರತಿದಿನ ನಮ್ಮ ಜೀವನದಲ್ಲಿ ಏನಾಗುತ್ತದೆ ಎಂಬುದನ್ನ ತಿಳಿದುಕೊಳ್ಳಬೇಕು ಎನ್ನುವ ಆಸೆ ಎಲ್ಲರಿಗೂ ಇರುತ್ತದೆ. ಅದರಲ್ಲೂ ಅನೇಕ ಜನರಿಗೆ ತಮ್ಮ ಭವಿಷ್ಯವನ್ನ ನೋಡಿದ ನಂತರವೇ ಮುಂದಿನ ಕೆಲಸ ಮಾಡುವ ಅಭ್ಯಾಸ ಇರುತ್ತದೆ. ಹಾಗಾಗಿ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಇಂದಿನ 12 ರಾಶಿಗಳ ಭವಿಷ್ಯ (Daily Horoscope) ಹೇಗಿದೆ ಎಂಬುದು ಇಲ್ಲಿದೆ. ಮೇಷ ರಾಶಿ: ನೆರೆಹೊರೆಯವರೊಂದಿಗೆ ಅನಿರೀಕ್ಷಿತ ಭಿನ್ನಾಭಿಪ್ರಾಯ ಉಂಟಾಗುತ್ತದೆ. ಹಣಕಾಸಿನ ವ್ಯವಹಾರಗಳಲ್ಲಿ ಕೊರತೆಗಳು ಉಂಟಾಗುತ್ತವೆ. ವೃಷಭ ರಾಶಿ: ಮಕ್ಕಳ ಉದ್ಯೋಗ ಪ್ರಯತ್ನಗಳು ಸ್ವಲ್ಪ ನಿರಾಶಾದಾಯಕವಾಗಿರುತ್ತದೆ. ಪಾಲುದಾರಿಕೆ ವ್ಯವಹಾರಗಳು ನಿಧಾನವಾಗಿರುತ್ತವೆ….

Read More
actor darshan court agreed to give tv facility

Actor Darshan: ದಾಸನ ಡಿಮ್ಯಾಂಡಿಗೆ ಓಕೆ ಅಂದ ಕೋರ್ಟ್‌, ಕೊನೆಗೂ ಸಿಕ್ತು ಟಿವಿ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ದರ್ಶನ್‌ (Actor Darshan) ಮಾಡಿದ್ದ ಹೊಸ ಡಿಮ್ಯಾಂಡಿಗೆ ಕೋರ್ಟ್‌ ಒಪ್ಪಿಗೆ ನೀಡಿದ್ದು, ದಾಸ ಸ್ವಲ್ಪ ರಿಲ್ಯಾಕ್ಸ್‌ ಆಗಿದ್ದಾರೆ. ನಿನ್ನೆ ನಡೆದ ವಿಚಾರಣೆ ನಿನ್ನೆ ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿಚಾರಣೆ ನಡೆದಿದ್ದು, ಪವಿತ್ರಾ ಗೌಡ, ದರ್ಶನ್ ಸೇರಿ ಕೆಲ ಆರೋಪಿಗಳು ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆಗೆ ಹಾಜರಾಗಿದ್ದರು. ಈ ಸಮಯದಲ್ಲಿ ಚಾಲೆಂಜಿಂಗ್‌ ಸ್ಟಾರ್ ದರ್ಶನ್‌ ಅವರು ತಮ್ಮ ಕೊಠಡಿಯಲ್ಲಿ ಟಿವಿ ಹಾಕಿಸಿಕೊಂಡುವಂತೆ ಕೋರ್ಟ್‌ಗೆ ಮನವಿ ಮಾಡಿದ್ದರು. ದರ್ಶನ್‌ ಮಾತ್ರವಲ್ಲದೇ ಎಲ್ಲಾ ಆರೋಪಿಗಳು…

Read More