Central ministers teams meets vice president CP Radhakrishnan

CP Radhakrishnan: ಉಪರಾಷ್ಟ್ರಪತಿ ಭೇಟಿ ಮಾಡಿದ ಕೇಂದ್ರ ಮಂತ್ರಿಗಳ ನಿಯೋಗ

ನವದೆಹಲಿ: ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ , ರಾಜ್ಯ ಖಾತೆ  ಸಚಿವ  ಡಾ. ಚಂದ್ರಶೇಖರ ಪೆಮ್ಮಸಾನಿ ಹಾಗೂ  ಗ್ರಾಮೀಣಾಭಿವೃದ್ಧಿ ಇಲಾಖೆಯ ಹಿರಿಯ ಅಧಿಕಾರಿಗಳ ನಿಯೋಗ  ದೆಹಲಿಯಲ್ಲಿ ಉಪರಾಷ್ಟ್ರಪತಿ   ಸಿ.ಪಿ.ರಾಧಾಕೃಷ್ಣನ್ (CP Radhakrishnan) ಅವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿತು. ಉಪರಾಷ್ಟ್ರಪತಿಗೆ ಮಾಹಿತಿ ನೀಡಿದ ನಿಯೋಗ ಈ ವೇಳೆ ಗ್ರಾಮೀಣಾಭಿವೃದ್ಧಿ ಸಚಿವಾಲಯದಲ್ಲಿ  ಕೈಗೊಂಡ ವಿವಿಧ ಯೋಜನೆಗಳ ಕುರಿತು  ಉಪರಾಷ್ಟ್ರಪತಿ ಅವರಿಗೆ ಮಾಹಿತಿ ನೀಡಲಾಯಿತು.  ಸಾರ್ವಜನಿಕ ಕಲ್ಯಾಣಕ್ಕಾಗಿ ಕೈಗೊಂಡ ಕ್ರಮಗಳು, ದೇಶದ ಎಲ್ಲರಿಗೂ ಮನೆ, ಗ್ರಾಮೀಣ ಉದ್ಯೋಗ,…

Read More
banaras style Tamatar Chat recipe

Tamatar Chat: ಕಾಶಿ ಸ್ಟೈಲ್‌ ಟಮಾಟರ್‌ ಚಾಟ್‌ ಮನೆಯಲ್ಲಿ ಮಾಡಿ, ಇಲ್ಲಿದೆ ರೆಸಿಪಿ

ಟಮಾಟರ್‌ ಚಾಟ್‌, (Tamatar Chat) ಇದು ಬನಾರಸ್‌ನ ಗಲ್ಲಿಗಳಲ್ಲಿ ಸಖತ್‌ ಫೇಮಸ್‌ ಇರುವ ಚಾಟ್‌. ಇದನ್ನ ಒಮ್ಮೆ ತಿಂದರೆ ಮತ್ತೆ ಮತ್ತೆ ತಿನ್ನಬೇಕು ಅನಿಸುತ್ತದೆ. ಸಾಮಾನ್ಯವಾಗಿ ಇದು ದಕ್ಷಿಣ ಭಾರತದಲ್ಲಿ ಇದು ಸುಲಭವಾಗಿ ಸಿಗುವುದಿಲ್ಲ. ಬಹಳ ಅಪರೂಪಕ್ಕೆ ಇದು ಚಾಟ್‌ ಸೆಂಟರ್‌ಗಳಲ್ಲಿ ಸಿಗುತ್ತದೆ. ಆದರೆ ಇದನ್ನ ಬಹಳ ಸುಲಭವಾಗಿ ಮನೆಯಲ್ಲಿ ಮಾಡಬಹುದು. ನೀವೂ ಸಹ ಕಾಶಿ ಸ್ಟೈಲ್‌ನಲ್ಲಿ ಟಮಾಟರ್‌ ಚಾಟ್‌ ತಿನ್ನಬೇಕು ಅಂದ್ರೆ ಇಲ್ಲಿದೆ ರೆಸಿಪಿ. ಟಮಾಟರ್‌ ಚಾಟ್‌ ಮಾಡಲು ಬೇಕಾಗುವ ಸಾಮಾಗ್ರಿಗಳು 4  ಟೊಮ್ಯಾಟೋ (ಸಣ್ಣ…

Read More
special lakshmi narayana yoga benefits to zodiac sign

Special Yoga: ಶುಕ್ರ-ಬುಧ ಸಂಯೋಗದಿಂದ ವಿಶೇಷ ಯೋಗ, ಲಕ್‌ ಚೇಂಜ್‌ ಆಗುತ್ತೆ

ಜ್ಯೋತಿಷ್ಯದಲ್ಲಿ ಗ್ರಹಗಳ ಸಂಚಾರಕ್ಕೆ ಹಾಗೂ ಅವುಗಳ ಸಂಯೋಗಕ್ಕೆ ಬಹಳ ಹೆಚ್ಚಿನ ಮಹತ್ವ ಇದೆ. ಈ ಗ್ರಹಗಳ ಸಂಚಾರದ ಕಾರಣದಿಂದ ಮತ್ತು ಸಂಯೋಗದಿಂದ ಅನೇಕ ವಿಶೇಷ ಯೋಗಗಳು ಸೃಷ್ಟಿ ಆಗುತ್ತದೆ. ಈ ಯೋಗಗಳು ಅದೃಷ್ಟವನ್ನ ನೀಡುತ್ತದೆ. ಮುಖ್ಯವಾಗಿ ಗ್ರಹಗಳ ಸಂಯೋಗದಿಂದ ಸೃಷ್ಟಿ ಆಗುವ ಯೋಗದಿಂದ ಜೀವನವೇ ಬದಲಾಗುತ್ತದೆ. ಇದೀಗ, ಶುಕ್ರ ಹಾಗೂ ಬುಧ ಗ್ರಹಗಳ ಸಂಯೋಗವಾಗುತ್ತದೆ. ಈ ಸಂಯೋಗದಿಂದ ಲಕ್ಷ್ಮಿ ನಾರಾಯಣ ಯೋಗ (Special Yoga) ಸೃಷ್ಟಿ ಆಗಲಿದೆ. ಈ ಯೋಗದಿಂದ ಯಾವೆಲ್ಲಾ ರಾಶಿಯವರಿಗೆ ಅದೃಷ್ಟ ಒಲಿದು ಬರಲಿದೆ…

Read More
Crime Maharashtra Man Got His Wife Killed

Crime: ಆಕ್ಸಿಡೆಂಟ್‌ ಮಾಡಿಸಿ ಹೆಂಡತಿ ಸಾಯಿಸಿದ ಭೂಪ, ಪೊಲೀಸರಿಗೆ ಆರೋಪಿ ಸಿಕ್ಕಿದ್ದು ಹೇಗೆ?

ಮುಂಬೈ: ಮಹಾರಾಷ್ಟ್ರದ ಬುಲ್ದಾನದ ವ್ಯಕ್ತಿಯೊಬ್ಬ ತನ್ನ ಹೆಂಡತಿಯ ಆಹಾರಕ್ಕೆ ವಿಷ ಬೆರೆಸಿ ಮೂರು ಬಾರಿ ಕೊಲ್ಲಲು ಯತ್ನಿಸಿ, ವಿಫಲವಾಗಿದ್ದು ನಂತರ ಮತ್ತೆ ಪ್ಲ್ಯಾನ್‌ ಮಾಡಿ ಕೊಲೆ (Crime) ಮಾಡಿರುವ ಘಟನೆ ನಡೆದಿದೆ. ಕಾರಿನಿಂದ ಅಪಘಾತ ಮಾಡಿಸಿದ್ದ ಆರೋಪಿ ಪೊಲೀಸರು ನೀಡಿರುವ ಮಾಹಿತಿಗಳ ಪ್ರಕಾರ, ಯಾವಾಗ ಆ ವ್ಯಕ್ತಿ ತನ್ನ ಹೆಂಡತಿಯ ಕೊಲೆ ಮಾಡಲು ಮಾಡಿದ ಎಲ್ಲಾ ಪ್ರಯತ್ನಗಳು ವಿಫಲ ಆಯಿತೋ ಆಗ ಆತ  1 ಲಕ್ಷಕ್ಕೆ ಸುಪಾರಿ ಕೊಟ್ಟು ಅಪಘಾತ ಎನ್ನುವ ರೀತಿ ಆಕೆಯ ಕೊಲೆ ಮಾಡಿಸಿದ್ದಾನೆ….

Read More
Nirmala Sitharaman submits financial amendments

Nirmala Sitharaman: ಹಣಕಾಸು ಮಸೂದೆ ಪರಿಗಣನೆ ಮಂಡನೆ ಮಾಡಿದ ವಿತ್ತ ಸಚಿವೆ

ನವದೆಹಲಿ: ಲೋಕಸಭೆಯಲ್ಲಿ ಹಣಕಾಸು ಮಸೂದೆಯನ್ನು 2026ರ ಪರಿಗಣನೆ ಹಾಗೂ ಅಂಗೀಕಾರಕ್ಕಾಗಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಮಂಡಿಸಿದ್ದಾರೆ.  ಆರ್ಥಿಕ ಬೆಳವಣಿಗೆ ಆದ್ಯತೆ ಈ ಮಸೂದೆ 2026-27ರ ಹಣಕಾಸು ವರ್ಷಕ್ಕೆ ಕೇಂದ್ರ ಸಕಾರದ ಹಣಕಾಸು ಪ್ರಸ್ತಾವನೆಗಳನ್ನು ಜಾರಿಗೆ ತರಲು ಉದ್ದೇಶಿಸಿದೆ.ಈ ವೇಳೆ ನಿರ್ಮಲಾ ಸೀತಾರಾಮನ್ , ವಿಧೇಯಕ,  2026-27ನೇ ಸಾಲಿನ ಸರ್ಕಾರದ ವಿತ್ತೀಯ ಯೋಜನೆಗಳನ್ನು ಒಳಗೊಂಡಿದ್ದು, ಆರ್ಥಿಕ ಬೆಳವಣಿಗೆ, ಉದ್ಯೋಗ ಸೃಷ್ಟಿ ಹಾಗೂಎಲ್ಲರನ್ನೊಳಗೊಂಡ ಅಭಿವೃದ್ಧಿಯ ಪ್ರಮುಖ ಪ್ರಸ್ತಾವನೆಗಳಿಗೆ ಆದ್ಯತೆ ನೀಡಿದೆ ಎಂದರು. ಬಳಿಕ  ಕಾಂಗ್ರೆಸ್ ಸದಸ್ಯ…

Read More
MB Patil gives explanation about investment in state

MB Patil: ರಾಜ್ಯದಲ್ಲಿ ಹೂಡಿಕೆ ಹೆಚ್ಚಳ: ಎಂಬಿ ಪಾಟೀಲ್‌

ಬೆಂಗಳೂರು: ಕಳೆದ 3 ವರ್ಷಗಳಿಂದ ರಾಜ್ಯದಲ್ಲಿ 6 ಲಕ್ಷ 70 ಸಾವಿರದ 560 ಕೋಟಿ ರೂಪಾಯಿ ಬಂಡವಾಳ ಹೂಡಿಕೆ ಹಾಗೂ 2 ಲಕ್ಷ 47 ಸಾವಿರದ 571  ಉದ್ಯೋಗ ಸೃಜನೆಗಾಗಿ 117 ಹೂಡಿಕೆ ಒಪ್ಪಂದಗಳನ್ನು ಮಾಡಿಕೊಳ್ಳಲಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ (MB Patil) ಮೇಲ್ಮನೆಯಲ್ಲಿ ತಿಳಿಸಿದ್ದಾರೆ. 57 ಯೋಜನೆಗಳಿಗೆ ಒಪ್ಪಿಗೆ ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿ ಸದಸ್ಯ ಸಿಟಿ ರವಿ ಅವರ ಪ್ರಶ್ನೆಗೆ ಉತ್ತರ ನೀಡಿದ ಸಚಿವರು, ಒಡಂಬಡಿಕೆ ಮಾಡಿಕೊಂಡಿರುವ ಯೋಜನೆಗಳ ಪೈಕಿ…

Read More

Ashwini Vaishnaw: ಅಮೃತ್‌ ಭಾರತ್‌ ಯೋಜನೆಯಡಿ ರೈಲ್ವೆ ಪ್ರಯಾಣಿಕರಿಗೆ ಉತ್ತಮ ಸೌಕರ್ಯ, ಅಶ್ವಿನಿ ವೈಷ್ಣವ್

ನವದೆಹಲಿ: ಅಮೃತ್ ಭಾರತ್ ಯೋಜನೆಯಡಿ ರೈಲ್ವೆ ನಿಲ್ದಾಣಗಳ ಕಟ್ಟಡ, ಫ್ಲಾಟ್ ಫಾರಂ ಸೇರಿದಂತೆ ಉತ್ತಮ ಮೂಲಸೌಕರ್ಯ ಒದಗಿಸುವ ಕಾರ್ಯ ಕೈಗೆತ್ತಿಕೊಳ್ಳಲಾಗಿದೆ ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ (Ashwini Vaishnaw) ಅವರು ತಿಳಿಸಿದ್ದಾರೆ. ರೈಲು ಸೇವೆ ಹೆಚ್ಚಿಸಲು ಕ್ರಮ ಈ ವಿಚಾರವಾಗಿ ಲೋಕಸಭೆಯಲ್ಲಿ ಮಾತನಾಡಿದ ಅವರು, ದೇಶದ ಹಲವು ಭಾಗಗಳಲ್ಲಿ ವಂದೇ ಭಾರತ್ ಮತ್ತು ಅಮೃತ್ ಭಾರತ್  ರೈಲುಗಳನ್ನು ಆರಂಭಿಸಲಾಗಿದೆ ಎಂದು ಹೇಳಿದ್ದಾರೆ.  ಪ್ರಶ್ನೋತ್ತರ ಅವಧಿಯಲ್ಲಿ ಅವರು, ಪ್ರಯಾಣಿಕರ ಸುರಕ್ಷತೆಗೆ ಆದ್ಯತೆ ನೀಡಲಾಗಿದ್ದು, ಮುಂಬೈ ಸೇರಿದಂತೆ…

Read More