Shivraj Singh: 35 ಬೇಳೆ ಗಿರಣಿಗಳನ್ನು ಸ್ಥಾಪಿಸಲು ಕೇಂದ್ರ ಸಚಿವರ ಸೂಚನೆ, ರಾಜ್ಯದ ರೈತರಿಗೆ 10 ಸಾವಿರ ರೂಪಾಯಿ ಪ್ರೋತ್ಸಾಹ ಧನ
ಬೆಂಗಳೂರು: ತೊಗರಿಬೇಳೆ ಉತ್ಪಾದನೆಯಲ್ಲಿ ಮುಂಚೂಣಿಯಲ್ಲಿರುವ ಕರ್ನಾಟಕ ಸಂಸ್ಕರಣೆಗಾಗಿ 35 ಬೇಳೆ ಗಿರಣಿಗಳನ್ನು ಸ್ಥಾಪಿಸಬೇಕೆಂದು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ (Shivraj Singh) ಸೂಚಿಸಿದ್ದಾರೆ. 10 ಸಾವಿರ ರೂಪಾಯಿ ಪ್ರೋತ್ಸಾಹ ಧನ ಬೆಂಗಳೂರಿನಲ್ಲಿ ನಿನ್ನೆ ಅಂತಾರಾಷ್ಟ್ರೀಯ ವಾಣಿಜ್ಯ ಮೇಳ – ಉತ್ಪಾದನೋತ್ತರ ಕೃಷಿ, ರೈತರ ಸಬಲೀಕರಣ ಕಾರ್ಯಕ್ರಮದಲ್ಲಿ ಅವರು ಮಾತನಾಡಿದ್ದು, ರೂಪಾಯಿ ಸಹಾಯ ಧನ ನೀಡಲಾಗುವುದು ಎಂದು ಕೇಂದ್ರ ಸಚಿವರು ಈ ಸಂದರ್ಭದಲ್ಲಿ ಪ್ರಕಟಿಸಿದರು. ಇನ್ನು ಕರ್ನಾಟಕ ತೊಗರಿಬೇಳೆ ಉತ್ಪಾದನೆಯಲ್ಲಿ ಅಗ್ರಸ್ಥಾನದಲ್ಲಿದೆ. ಈ ಬೆಳೆಯ ಎಕರೆವಾರು…
