According to astrology these zodiac sign bad time starts due to planet transit

Bad Time: ಗ್ರಹಗಳ ಸ್ಥಾನ ಪಲ್ಲಟ, 3 ರಾಶಿಯವರ ಕೆಟ್ಟ ಕಾಲ ಸ್ಟಾರ್ಟ್

ಜ್ಯೋತಿಷ್ಯ ಶಾಸ್ತ್ರದಲ್ಲಿ ಪ್ರತಿಯೊಂದು ವಿಚಾರಗಳು ಸಹ ಬಹಳ ಮುಖ್ಯವಾಗುತ್ತದೆ. ಅದರಲ್ಲೂ ಗ್ರಹಗಳ ಸಂಚಾರ ಹೆಚ್ಚು ಪ್ರಾಮುಖ್ಯತೆಯನ್ನ ಪಡೆದುಕೊಂಡಿದೆ. ಈ ಗ್ರಹಗಳ ಸ್ಥಾನ ಪಲ್ಲಟದಿಂದ ನಮ್ಮ ಜೀವನದಲ್ಲಿ ದೊಡ್ಡ ಮಟ್ಟದ ಬದಲಾವಣೆಗಳು ಆಗುತ್ತದೆ. ಈ ಗ್ರಹಗಳ ಸಂಚಾರವು ನಮಗೆ ಕಷ್ಟಗಳಿಂದ ಮುಕ್ತಿ ಕೊಡಬಹುದು ಅಥವಾ ಸಂಕಷ್ಟವನ್ನ ಸಹ ಹೆಚ್ಚು ಮಾಡುತ್ತದೆ. ಸದ್ಯದಲ್ಲಿ ನಡೆಯುವ ಗ್ರಹಗಳ ಸ್ಥಾನ ಪಲ್ಲಟ ಮೂರು ರಾಶಿಯವರ ಜೀವನದಲ್ಲಿ ತೊಂದರೆಗಳ ಸರಮಾಲೆಯನ್ನ ಸೃಷ್ಟಿ ಮಾಡಲಿದೆ. ಆ ರಾಶಿಗಳು ಯಾವುವು ಹಾಗೂ ಯಾವ ರೀತಿ ತೊಂದರೆ ಆಗುತ್ತದೆ…

Read More
CM Siddaramaiah meeting with apex bank directors

CM Siddaramaiah: ಅಪೆಕ್ಸ್ ಬ್ಯಾಂಕ್ ಚುನಾವಣಾ ಅಖಾಡಕ್ಕೆ ಸಿಎಂ ಎಂಟ್ರಿ, ರಾಜಣ್ಣ ಪರ ಬ್ಯಾಟ್‌ ಬೀಸ್ತಾರಾ ಸಿದ್ದರಾಮಯ್ಯ?

ಬೆಂಗಳೂರು: ಅಪೆಕ್ಸ್ ಬ್ಯಾಂಕ್ ಚುನಾವಣೆ  (Apex Bank Election) ವಿಚಾರವಾಗಿ ಕುತೂಹಲ ಹೆಚ್ಚಾಗಿದ್ದು, ಅಖಾಡಕ್ಕೆ ಸಿಎಂ ಸಿದ್ದರಾಮಯ್ಯ (CM Siddaramaiah) ಎಂಟ್ರಿ ಕೊಟ್ಟಿದ್ದಾರೆ. ಸಿಎಂ ಹಾಗೂ ಡಿಸಿಎಂ ಬಣದ ನಡುವೆ ಪೈಪೋಟಿ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕಾಗಿ ಪೈಪೋಟಿ ನಡೆಯುತ್ತಿದ್ದು, ಮುಖ್ಯವಾಗಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್‌ ಅವರ ಬಂಗಳ ನಡುವೆ ಜಿದ್ದಾಜಿದ್ದಿ ಏರ್ಪಟ್ಟಿದೆ. ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಸ್ಥಾನದ ಮೇಲೆ‌ ಮಾಜಿ ಸಚಿವ ಕೆಎನ್ ರಾಜಣ್ಣ ಕಣ್ಣಿಟ್ಟಿದ್ದು, ಡಿಸಿಎ ಡಿಕೆಶಿ ಆಪ್ತ ಎಂಎಲ್ಸಿ…

Read More
Weekly Horoscope from march 8 to 14 2026

Weekly Horoscope: ಅನಿರೀಕ್ಷಿತ ಶುಭ ಸುದ್ದಿಗಳ ವಾರ, ಸಂತೋಷ ಡಬಲ್‌ ಆಗುತ್ತೆ

ಹೊಸ ವಾರ ಹೊಸ ಉತ್ಸಾಹ ಇರುತ್ತದೆ. ಈ ವಾರದ ಆರಂಭ ಚೆನ್ನಾಗಿ ಆದರೆ ಎಲ್ಲವೂ ಸರಿಯಾಗಿರುತ್ತದೆ ಎನ್ನುವ ನಂಬಿಕೆ ಇದೆ. ಹಾಗಾಗಿ ಅನೇಕ ಜನರು ವಾರ ಭವಿಷ್ಯವನ್ನ ತಿಳಿದುಕೊಳ್ಳಲು ಬಯಸುತ್ತಾರೆ. ಜ್ಯೋತಿಷ್ಯದ ಪ್ರಕಾರ ಈ ವಾರ ಮಾರ್ಚ್‌ 8 ರಿಂದ ಮಾರ್ಚ್‌ 14 ರ ವರೆಗಿನ ಭವಿಷ್ಯ (Weekly Horoscope) ಹೇಗಿರಲಿದೆ ಎನ್ನುವುದು ಇಲ್ಲಿದೆ ಮೇಷ ರಾಶಿ: ಈ ವಾರ ವೃತ್ತಿ ಮತ್ತು ವ್ಯವಹಾರದಲ್ಲಿ ಅನುಕೂಲಕರ ವಾತಾವರಣವಿರುತ್ತದೆ. ಕೆಲಸದಲ್ಲಿ ಅಧಿಕಾರಿಗಳಿಂದ ಕೆಲವು ತೊಂದರೆಗಳು ಮತ್ತು ಒತ್ತಡಗಳು ಉಂಟಾಗುತ್ತವೆ….

Read More
Viral video Noida Man arrested for giving Flying Kisses To Women

Viral Video: ಕಾರಿನಿಂದ ಮಹಿಳೆಗೆ ಫ್ಲೈಯಿಂಗ್‌ ಕಿಸ್‌ ಕೊಟ್ಟ ಭೂಪ ಅರೆಸ್ಟ್

ಉತ್ತರ ಪ್ರದೇಶ: ವ್ಯಕ್ತಿಯೊಬ್ಬ ಕಾರು ಚಲಾಯಿಸುತ್ತಾ, ಇನ್ನೊಂದು ಕಾರಿನಲ್ಲಿ ಕುಳಿತಿದ್ದ ಮಹಿಳೆಯರ ಕಡೆಗೆ ಅಶ್ಲೀಲ ಸನ್ನೆ ಮಾಡುತ್ತಿರುವ ವಿಡಿಯೋ ವೈರಲ್ (Viral Video) ಆಗಿದ್ದು, ಮತ್ತೊಮ್ಮೆ ಮಹಿಳೆಯರ ಸುರಕ್ಷತೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಉತ್ತರ ಪ್ರದೇಶದಲ್ಲಿ ನಡೆದ ಘಟನೆ ಉತ್ತರ ಪ್ರದೇಶದ ನೋಯ್ಡಾದಲ್ಲಿ ಈ ಘಟನೆ ನಡೆದಿದ್ದು,  ಮಹಿಳೆಯೊಬ್ಬರು ವಿಡಿಯೋ ಮಾಡಿದ್ದಾರೆ. 17 ಸೆಕೆಂಡುಗಳ ವೀಡಿಯೊವು ಕೆಂಪು ಬಣ್ಣದ MG ಹೆಕ್ಟರ್ SUV ಯ ಚಾಲಕನ ಸೀಟಿನಲ್ಲಿ ಕುಳಿತಿದ್ದ ವ್ಯಕ್ತಿಯೊಬ್ಬ ಪಕ್ಕದ ಕಾರಿನಲ್ಲಿರುವ ಮಹಿಳೆಯರಿಗೆ ಫ್ಲೈಯಿಂಗ್ ಕಿಸಸ್…

Read More
Weather Report rain expected in bengaluru and other districts

Weather Report: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ, ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಆಗಿರುವ ಹಿನ್ನೆಲೆಯಲ್ಲಿ ರಾಜಧಾನಿ ಬೆಂಗಳೂರು ಸೇರಿದಂತೆ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ (Weather Report) ಮೋಡಕವಿದ ವಾತಾವರಣವಿದ್ದು, ಇಂದು ಮಳೆ ಆಗುವ ನಿರೀಕ್ಷೆ ಇದೆ. ಚಳಿ ಹೆಚ್ಚುವ ಸಾಧ್ಯತೆ ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್‌ ಚಳಿಯ ಪ್ರಮಾಣ ಹೆಚ್ಚಿದೆ. ಈಗಾಗಲೇ ಅದರ ಪರಿಣಾಮ ಸಹ ಕಾಣಿಸುತ್ತಿದೆ. ಹೀಗಿರುವಾಗ ವಾಯುಭಾರ ಕುಸಿತ ಕಾರಣದಿಂದ ಮತ್ತೆ ಚಳಿ ಜಾಸ್ತಿ ಆಗುವ ಸಾಧ್ಯತೆ ಇದೆ. ರಾಜ್ಯ ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ,  ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಮೈಸೂರು,…

Read More
Jai Shankar gave information about saving Indians in war situation

Jai Shankar: 67 ಸಾವಿರ ಭಾರತೀಯ ಪ್ರಜೆಗಳು ವಾಪಾಸ್‌: ಜೈ ಶಂಕರ್

ನವದೆಹಲಿ: ಇರಾನ್‌-ಇಸ್ರೇಲ್‌ ಸಂಘರ್ಷದ ನಡುವೆ ಸಿಲುಕಿರುವ ಭಾರತೀಯರ ಸುರಕ್ಷತೆಗೆ ಸಕಲ ಕ್ರಮ ಕೈಗೊಳ್ಳಲಾಗಿದೆ  ಎಂದು ಸಂಸತ್ತಿನ ಉಭಯ ಸದನಗಳಲ್ಲಿಂದು ವಿದೇಶಾಂಗ ವ್ಯವಹಾರಗಳ ಸಚಿವ ಡಾ. ಎಸ್‌. ಜೈಶಂಕರ್‌ (Jai Shankar) ಮಾಹಿತಿ ನೀಡಿದರು. 67 ಸಾವಿರ ಭಾರತೀಯರು (Jai Shankar) ಮರಳಿ ಬಂದಿದ್ದಾರೆ ಪ್ರಶ್ನೋತ್ತರ ಅವಧಿಯಲ್ಲಿ ಮಾತನಾಡಿದ ಅವರು, ಪಶ್ಚಿಮ ಏಷ್ಯಾದಲ್ಲಿನ  ಸಂಘರ್ಷ ಭಾರತಕ್ಕೆ ಕಳವಳಕಾರಿಯಾಗಿದೆ. ಗಲ್ಫ್ ರಾಷ್ಟ್ರಗಳಲ್ಲಿ ವಾಸಿಸುವ ಮತ್ತು ಕೆಲಸ ಮಾಡುವ ಒಂದು ಕೋಟಿ ಭಾರತೀಯರಿದ್ದಾರೆ. ಇರಾನ್‌ನಲ್ಲಿಯೂ ಸಹ, ಅಧ್ಯಯನ ಅಥವಾ ಉದ್ಯೋಗಕ್ಕಾಗಿ ಹೋಗಿರುವ …

Read More
Shivamogga Home Guard Recruitment checkout to apply

Recruitment: ಎಸ್‌ಎಸ್‌ಎಲ್‌ಸಿ ಆಗಿದ್ರೆ ಸಾಕು ನಿಮಗೂ ಸರ್ಕಾರಿ ಕೆಲಸ ಸಿಗುತ್ತೆ

ಶಿವಮೊಗ್ಗ ಗೃಹರಕ್ಷಕ ದಳ ಖಾಲಿ ಇರುವ ಕೆಲ ಹುದ್ದೆಗಳನ್ನು (Recruitment) ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಯಾವ ರೀತಿ ಅರ್ಜಿ ಸಲ್ಲಿಸಬೇಕು? ಸಂಬಳ ಎಷ್ಟು? ಇಲ್ಲಿದೆ ಸಂಪೂರ್ಣ ಮಾಹಿತಿ ಸಂಸ್ಥೆಯ ಹೆಸರು : ಶಿವಮೊಗ್ಗ ಗೃಹರಕ್ಷಕ ದಳಉದ್ಯೋಗ ಸ್ಥಳ: ಶಿವಮೊಗ್ಗಹುದ್ದೆಯ ಹೆಸರು:‌ ಹೌಸ್‌ ಕೀಪರ್ಸಂಬಳ: ಮಾನದಂಡಗಳ ಪ್ರಕಾರ ಶೈಕ್ಷಣಿಕ ಅರ್ಹತೆ:  ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ 10 ನೇ ತರಗತಿಯನ್ನು ಪೂರ್ಣಗೊಳಿಸಿರಬೇಕು . ವಯೋಮಿತಿ:  ಕನಿಷ್ಠ 19 ವರ್ಷ ಮತ್ತು ಗರಿಷ್ಠ 45 ವರ್ಷ…

Read More