Sun in Dhanishta nakshatra lucky to these zodiac sign

Zodiac Sign: ಧನಿಷ್ಠ ನಕ್ಷತ್ರದಲ್ಲಿ ಸೂರ್ಯ, ಈ ರಾಶಿಯವರಿಗೆ ಪ್ರಮೋಷನ್‌ ಫಿಕ್ಸ

ಸೂರ್ಯನನ್ನ ಗ್ರಹಗಳ ರಾಜ ಎಂದು ಕರೆಯಲಾಗುತ್ತದೆ. ಈ ಸೂರ್ಯ ಸಂಚಾರದ ಪರಿಣಾಮ ಎಲ್ಲಾ ರಾಶಿಗಳ ಮೇಲೂ ಆಗುತ್ತದೆ. ಸದ್ಯ ಈ ಸೂರ್ಯನು ಮಂಗಳನ ಅಧಿಪತ್ಯದ ‘ಧನಿಷ್ಠ’ ನಕ್ಷತ್ರಕ್ಕೆ ಪದಾರ್ಪಣೆ ಮಾಡಿದ್ದಾನೆ. ಧನಿಷ್ಠ ನಕ್ಷತ್ರವನ್ನ ಸಂಪತ್ತು, ಸಮೃದ್ಧಿ ಮತ್ತು ಕೀರ್ತಿಯ ಸಂಕೇತ ಎಂದು ಪರಿಗಣಿಸಲಾಗುತ್ತದೆ. ಈ ನಕ್ಷತ್ರ ಬದಲಾವಣೆಯ ಕಾರಣದಿಂದ ಸೂರ್ಯನಿಂದ ಕೆಲ ರಾಶಿಯವರಿಗೆ (Zodiac Sign) ಲಾಭವಾಗುತ್ತದೆ. ಆ ರಾಶಿಗಳು ಯಾವುವು ಎಂಬುದು ಇಲ್ಲಿದೆ. ವೃಷಭ ರಾಶಿ: ನೀವು ವೃತ್ತಿ ಮತ್ತು ವ್ಯವಹಾರದ ಕಡೆಗೆ ಯಾವುದೇ ಪ್ರಯತ್ನಗಳನ್ನು…

Read More
India Greats Laud U19 Team Historic World Cup Win

World Cup: U19 ಕ್ರಿಕೆಟ್ ವಿಶ್ವಕಪ್ ಗೆದ್ದ ಭಾರತ, ಶುಭಾಶಯ ತಿಳಿಸಿದ ವಿರಾಟ್‌, ಸಚಿನ್

ನವದೆಹಲಿ: ಆಯುಷ್ ಮ್ಹಾತ್ರೆ ನೇತೃತ್ವದ ಭಾರತೀಯ ಕ್ರಿಕೆಟ್ ತಂಡವು ಹರಾರೆಯಲ್ಲಿ ನಡೆದ U19 ಕ್ರಿಕೆಟ್ ವಿಶ್ವಕಪ್ (World Cup) ಫೈನಲ್‌ನಲ್ಲಿ ಇಂಗ್ಲೆಂಡ್ ತಂಡವನ್ನು ಸೋಲಿಸುವ ಮೂಲಕ ಇತಿಹಾಸ ನಿರ್ಮಾಣ ಮಾಡಿದೆ. ಆರನೇ ವಿಶ್ವಕಪ್‌ ಗಳಿಸಿದ ಕೀತಿ ಭಾರತೀಯ ತಂಡವು ಈ ಕಪ್‌ ಗೆಲ್ಲುವ ಮೂಲಕ ತನ್ನ ಆರನೇ ವಿಶ್ವಕಪ್ ಪ್ರಶಸ್ತಿಯನ್ನು ಗೆದ್ದುಕೊಂಡಿದೆ. ಹರಾರೆ ಸ್ಪೋರ್ಟ್ಸ್ ಕ್ಲಬ್‌ನಲ್ಲಿ ನಡೆದ ಪಂದ್ಯದಲ್ಲಿ ಭಾರತ ಆರಂಭಿಕ ಪಂದ್ಯದಲ್ಲಿ ಪ್ರಾಬಲ್ಯ ಮೆರೆದಿತು, ವೈಭವ್ ಸೂರ್ಯವಂಶಿ ಕೇವಲ 80 ಎಸೆತಗಳಲ್ಲಿ 175 ರನ್ ಗಳಿಸಿ…

Read More
HK Patil inaugurated lakkundi 5 temple and well

HK Patil: ಲಕ್ಕುಂಡಿಯಲ್ಲಿ ಪಂಚ ದೇವಾಲಯ ಅನಾವರಣ ಮಾಡಿದ ಎಚ್‌ಕೆ ಪಾಟೀಲ್

ಗದಗ: ಜಿಲ್ಲೆಯ ಐತಿಹಾಸಿಕ ತಾಣವಾಗಿರುವ ಲಕ್ಕುಂಡಿಯ ಪಂಚ ದೇವಾಲಯ ಮತ್ತು ಪಂಚ ಬಾವಿಗಳನ್ನು ಲಕ್ಕುಂಡಿಯಲ್ಲಿ ನಿನ್ನೆ ಕಾನೂನು ಮತ್ತು ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ್ (HK Patil) ಅನಾವರಣಗೊಳಿಸಿದರು.  ಪ್ರವಾಸೋದ್ಯಮ ಇಲಾಖೆ, ಪ್ರಾಚ್ಯ ವಸ್ತು ಇಲಾಖೆ ಹಾಗೂ ಲಕ್ಕುಂಡಿ ಪಾರಂಪರಿಕ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಸಹಯೋಗದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ   ಶಾಸಕರಾದ ಸಿ.ಸಿ. ಪಾಟೀಲ್, ಎಸ್.ವಿ. ಸಂಕನೂರ,  ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್, ಲಕ್ಕುಂಡಿ ಪ್ರಾಧಿಕಾರ ಸದಸ್ಯ ಸಿದ್ದಲಿಂಗೇಶ್ ಪಾಟೀಲ್ ಉಪಸ್ಥಿತರಿದ್ದರು.  ಗತ ವೈಭವ ಮರಳಿ ತರಲು ನಿರ್ಧಾರ…

Read More
pralhad joshi post on Karnataka government using ballot paper

Pralhad Joshi: ಮತಪತ್ರ ಬಳಕೆ ವಿರೋಧಿಸಿದ ಬಿಜೆಪಿ, ಪ್ರಲ್ಹಾದ್  ಜೋಷಿ ಹೇಳಿದ್ದೇನು?

ಬೆಂಗಳೂರು: ಚುನಾವಣೆಗಳಲ್ಲಿ ವಿದ್ಯುನ್ಮಾನ  ಮತಯಂತ್ರ- ಇವಿಎಂ ಬದಲು ಮತಪತ್ರಕ್ಕೆ ಮಣೆಹಾಕುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರ, ಆಧುನಿಕತೆ, ತಂತ್ರಜ್ಞಾನದ ವಿರುದ್ಧವಾಗಿ ನಡೆದುಕೊಳ್ಳುತ್ತಿದೆ ಎಂದು ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ್  ಜೋಷಿ (Pralhad Joshi) ಹೇಳಿದ್ದಾರೆ.  ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಮಾಡಿದ ಜೋಷಿ ಈ ಕುರಿತು  ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ರಾಜ್ಯ ಕಾಂಗ್ರೆಸ್ ಸರ್ಕಾರ ಸ್ಥಳೀಯ ಸಂಸ್ಥೆ, ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಸಹ ಮತಪತ್ರ ಬಳಕೆಗೆ ನಿರ್ಧರಿಸಿರುವುದು ಪ್ರಗತಿಯ ವಿರುದ್ಧದ ನಿಲುವಾಗಿದೆ ಎಂದು ತಿಳಿಸಿದ್ದಾರೆ.  ಇಡೀ ದೇಶವೇ …

Read More
Droupadi Murmu visits BLACK SWAN summit

Droupadi Murmu: ಬ್ಲ್ಯಾಕ್‌ ಸಾವನ್‌ ಶೃಂಗಸಭೆಯಲ್ಲಿ ಭಾಗವಹಿಸಿದ ದ್ರೌಪದಿ ಮುರ್ಮು

ಭುವನೇಶ್ವರ:  ಒಡಿಶಾ ಸರ್ಕಾರ ಭುವನೇಶ್ವರದಲ್ಲಿಂದು ಆಯೋಜಿಸಿದ್ದ 2026ರ BLACK SWAN ಶೃಂಗಸಭೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಪಾಲ್ಗೊಂಡಿದ್ದಾರೆ. ತಂತ್ರಜ್ಞಾನ ತುಂಬಾ ಅಗತ್ಯ ತಂತ್ರಜ್ಞಾನ ಇಂದು ಸಾಮಾಜಿಕ ನ್ಯಾಯದ ಆಧಾರವಾಗಿ ಬೆಳವಣಿಗೆ ಹೊಂದಿದೆ. ತ್ವರಿತಗತಿಯಲ್ಲಿ ಅಭಿವೃದ್ಧಿಯಾಗುತ್ತಿರುವ ತಂತ್ರಜ್ಞಾನದಿಂದಾಗಿ ನಾವೀನ್ಯತೆ ವಲಯಕ್ಕೆ ವೇಗ ದೊರೆತಿದೆ. ಸಮಾಜದ ಹಿತಾಸಕ್ತಿಯನ್ನು ರಕ್ಷಿಸಲು ತಂತ್ರಜ್ಞಾನ ಅಗತ್ಯವಾಗಿದ್ದು, ಭಾರತ ಸರ್ಕಾರ ತಂತ್ರಜ್ಞಾನ ವಲಯಕ್ಕೆ ಉತ್ತೇಜನ ನೀಡುತ್ತಿದೆ ಎಂದು ಹೇಳಿದರು. ಸರ್ಕಾರ ಡಿಜಿಟಲೀಕರಣಕ್ಕೆ ಆದ್ಯತೆ ನೀಡುತ್ತಿರುವ ಪರಿಣಾಮವಾಗಿ ಅನೇಕ ಆಯಾಮಗಳಲ್ಲಿ ಜನಜೀವನ ಸುಗಮಗೊಂಡಿದೆ. ಫಿನ್…

Read More
Amit Shah visits jammu Kashmir

Amit Shah: ಜಮ್ಮು-ಕಾಶ್ಮೀರದ ಪ್ರವಾಸದಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ

ಹೀರಾನಗರ್: ಜಮ್ಮು-ಕಾಶ್ಮೀರದ ಪ್ರವಾಸದಲ್ಲಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, (Amit Shah) ಅಂತಾರಾಷ್ಟ್ರೀಯ ಗಡಿ ಭಾಗವಾಗಿರುವ ಕಥುವಾ ಜಿಲ್ಲೆಯ ಹೀರಾನಗರ್ ಗೆ ಭೇಟಿ ನೀಡಿ, ಗಡಿಯಾಚೆಯ ನುಸುಳುವಿಕೆ ತಡೆಯಲು ಗಡಿ ಭದ್ರತಾ ಪಡೆ ನಿಯೋಜಿಸಿರುವ ತಾಂತ್ರಿಕ ಸಲಕರಣೆಗಳ ಪರಿವೀಕ್ಷಣೆ ನಡೆಸಿದ್ದಾರೆ. ವಿವಿಧ ಕಾರ್ಯಕ್ರಮಗಳಿಗೆ ಚಾಲನೆ  ಬೋಬಿಯಾ ಮತ್ತು ಗುರ್ನಾಮ್ ಗಳಲ್ಲಿರುವ – ಬಿಎಸ್ ಎಫ್ (BSF) ಕೇಂದ್ರಗಳಿಗೆ  ಭೇಟಿ ನೀಡಿ, ಅಧಿಕಾರಿಗಳಿಂದ ಮಾಹಿತಿ ಪಡೆದರು.  ಈ ವೇಳೆ ಬೋಬಿಯಾದಲ್ಲಿ ಅವರು, ಬಿಎಸ್ ಎಫ್ (BSF) ಸಿಬ್ಬಂದಿಗಾಗಿ…

Read More
Ashwini Vaishnaw visited Bengaluru semi conductor production unit

Ashwini Vaishnaw: ನ್ಯಾನೋ ಮೀಟರ್ ಚಿಪ್ ಉತ್ಪಾದನಾ ಘಟಕಕ್ಕೆ ಭೇಟಿ ನೀಡಿದ ಅಶ್ವಿನಿ ವೈಷ್ಣವ್

ಬೆಂಗಳೂರು: ಕೇಂದ್ರ ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ (Ashwini Vaishnaw) ಇಂದು ಬೆಂಗಳೂರಿನಲ್ಲಿ ತಂತ್ರಜ್ಞಾನ, ಸಂಶೋಧನೆ, ವಿನ್ಯಾಸ, ಅಭಿವೃದ್ಧಿ ಮತ್ತು ಉತ್ಪಾದನೆ ಘಟಕಗಳಿಗೆ ಭೇಟಿ ನೀಡಿ ಪರಿಶೀಲನೆ ನೀಡಿದ್ದಾರೆ. ಸುದ್ದಿಗೋಷ್ಠಿ ನಡೆಸಿದ ಸಚಿವರು ಕ್ವಾಲ್‌ಕಾಲ್ ಸಂಸ್ಥೆಯ ಎರಡು ನ್ಯಾನೋ ಮೀಟರ್ ಚಿಪ್ ವಿನ್ಯಾಸ ಮತ್ತು ಉತ್ಪಾದನಾ ಘಟಕಕ್ಕೆ ಭೇಟಿ ನೀಡಿ, ಅಲ್ಲಿನ ಉನ್ನತ ಸಿಬ್ಬಂದಿಗಳೊಂದಿಗೆ ಸಮಾಲೋಚನೆ ನಡೆಸಿದರು. ಬಳಿಕ, ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಸೆಮಿಕಂಡಕ್ಟರ್ ಕ್ಷೇತ್ರದಲ್ಲಿ ಭಾರತ ವೇಗವಾಗಿ ಪ್ರಗತಿ ಸಾಧಿಸುತ್ತಿದ್ದು, 2020ರಲ್ಲಿ…

Read More