V Somanna about union budget 2026

V Somanna: ರಾಜ್ಯದ ತೆರಿಗೆ ಪಾಲಿನಲ್ಲಿ ಕಡಿತ ಆಗಿಲ್ಲ: ವಿ ಸೋಮಣ್ಣ

ಬೆಳಗಾವಿ: ಇತ್ತೀಚಿಗೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ 2026ನೇ ಸಾಲಿನ ಬಜೆಟ್ ನಲ್ಲಿ ರಾಜ್ಯದ ತೆರಿಗೆ ಪಾಲಿನಲ್ಲಿ ಕಡಿತಗೊಳಿಸಲಾಗಿಲ್ಲ ಎಂದು ಕೇಂದ್ರ ರೈಲ್ವೆ ಹಾಗೂ ಜಲಶಕ್ತಿ ರಾಜ್ಯ ಸಚಿವ ವಿ. ಸೋಮಣ್ಣ (V Somanna) ತಿಳಿಸಿದ್ದಾರೆ.  ಹೆಚ್ಚು ನೀಡಲಾಗಿದೆ ಎಂದ ಸಂಸದರು 15ನೆಯ ಹಣಕಾಸಿನ ಆಯೋಗಕ್ಕಿಂತ ಹೆಚ್ಚಿಗೆ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ. ಬೆಳಗಾವಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಮೊದಲು ಇದ್ದ ಶೇಕಡ 3.5 ರಷ್ಟಿದ್ದ ತೆರಿಗೆ ಪಾಲನ್ನು 16ನೇ ಹಣಕಾಸಿನ ಆಯೋಗದಲ್ಲಿ…

Read More
India open to Venezuela oil imports says Randhir Jaiswal

Randhir Jaiswal: ಇಂಧನ ಸುರಕ್ಷತೆಗೆ ಕೇಂದ್ರ ಸರ್ಕಾರ ಬದ್ಧ: ರಣಧೀರ್‌ ಜೈಸ್ವಾಲ್‌

ನವದೆಹಲಿ: 140 ಕೋಟಿ ಭಾರತೀಯರ ಇಂಧನ ಸುರಕ್ಷತೆ ಸರ್ಕಾರದ ಪ್ರಮುಖ ಆದ್ಯತೆಯಾಗಿದ್ದು, ದೇಶಕ್ಕೆ ಲಭ್ಯವಾಗುವ ಇಂಧನ ಮೂಲಗಳನ್ನು ವೈವಿಧ್ಯೀಕರಣಗೊಳಿಸಲಾಗುತ್ತಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್‌ ಜೈಸ್ವಾಲ್‌ (Randhir Jaiswal) ತಿಳಿಸಿದ್ದಾರೆ. ಇಂಧನ ಸುರಕ್ಷತೆಗೆ ಹೆಚ್ಚಿನ ಗಮನ ದೆಹಲಿಯಲ್ಲಿ ನಿನ್ನೆ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ , ಮಾರುಕಟ್ಟೆ ಸ್ಥಿತಿಗತಿ ಹಾಗೂ ಬದಲಾಗುತ್ತಿರುವ ಅಂತಾರಾಷ್ಟ್ರೀಯ ಪರಿಸ್ಥಿತಿಗೆ ಅನುಗುಣವಾಗಿ ಹಾಗೂ ದೇಶದ ಇಂಧನ ಸುರಕ್ಷತೆಯನ್ನು ಗಮನದಲ್ಲಿರಿಸಿಕೊಂಡು ಸರ್ಕಾರ ಕ್ರಮ ಕೈಗೊಳ್ಳುತ್ತಿದೆ ಎಂದು ತಿಳಿಸಿದ್ದಾರೆ. ಹೊಸ…

Read More
Bollywood Shahid Kapoor and Rashmika Mandanna to star in new film

Bollywood: ಮತ್ತೊಂದು ಸಿನಿಮಾದಲ್ಲಿ ಶಾಹಿದ್-ರಶ್ಮಿಕಾ, ರೋಮ್‌ಕಾಮ್‌ನಲ್ಲಿ ಮಿಂಚಲಿದೆ ಜೋಡಿ

ಮುಂಬೈ: ಬಾಲಿವುಡ್‌ (Bollywood) ನಟ ಶಾಹಿದ್‌ ಕಪೂರ್‌ ಹಾಗೂ ನಟಿ ರಶ್ಮಿಕಾ ಮಂದಣ್ಣ ಮತ್ತೊಂದು ಹೊಸ ಸಿನಿಮಾಗಾಗಿ ಒಂದಾಗುತ್ತಿದ್ದಾರೆ ಎನ್ನುವ ವಿಚಾರ ಬಹಿರಂಗವಾಗಿದೆ. ಸದ್ಯ ಈ ಜೋಡಿ ಕಾಕ್‌ಟೇಲ್‌ 2 ಸಿನಿಮಾದ ಶೂಟಿಂಗ್‌ ಮಾಡುತ್ತಿದ್ದು, ಈ ಸಿನಿಮಾದ ಬಗ್ಗೆ ನಿರೀಕ್ಷೆ ಹೆಚ್ಚಾಗಿದೆ. ರೋಮ್‌ಕಾಮ್‌ ಸಿನಿಮಾ ಈ ಕಾಕ್‌ಟೇಲ್‌ 2 ಇನ್ನು ಮಾಹಿತಿಗಳ ಪ್ರಕಾರ, ಈ ಜೋಡಿ, ಬಧಾಯಿ ಹೋ ಮತ್ತು ಮೈದಾನ್ ಖ್ಯಾತಿಯ ನಿರ್ದೇಶಕ ಅಮಿತ್ ರವೀಂದ್ರನಾಥ್ ಶರ್ಮಾ ಅವರೊಂದಿಗೆ ಈ ಕಾಕ್‌ಟೇಲ್‌ ಸಿನಿಮಾದಲ್ಲಿ ಕಾಣಿಸಿಕೊಳ್ಳುತ್ತಿದ್ದು, ಇದು…

Read More
health benefits of Green Tea

Green Tea: ಬಿಪಿ ಸಮಸ್ಯೆನಾ? ತೂಕ ಇಳಿಸಬೇಕಾ? ಈ ಗ್ರೀನ್‌ ಟೀ ಕುಡಿಯಿರಿ ಸಾಕು

ಗ್ರೀನ್‌ ಟೀ ಸೇವನೆ ಮಾಡುವವರು ಅನೇಕ ಜನ ಇದ್ದಾರೆ. ಇದರಿಂದ ಅನೇಕ ಆರೋಗ್ಯ ಪ್ರಯೋಜನಗಳು ಇದೆ ಎನ್ನಲಾಗುತ್ತದೆ. ಇದರಲ್ಲಿರುವ ಉತ್ಕರ್ಷಣ ನಿರೋಧಕಗಳು ಹಲವಾರು ಆರೋಗ್ಯ ಪ್ರಯೋಜನಗಳನ್ನು ಹೊಂದಿವೆ, ಇದು ಹೃದಯ, ಮೆದುಳು, ಚರ್ಮ, ತೂಕ ಇಳಿಕೆಗೆ ಸಹಾಯ ಮಾಡುತ್ತದೆ. ಇದಲ್ಲದೇ, ಕ್ಯಾನ್ಸರ್‌ನಂತಹ ಕಾಯಿಲೆಗಳಿಂದ ರಕ್ಷಿಸಲು ಸಹಾಯ ಮಾಡುತ್ತದೆ. ಹಾಗಾದ್ರೆ ಈ ಗ್ರೀನ್‌ ಟೀ (Green Tea) ಆರೋಗ್ಯ ಪ್ರಯೋಜನಗಳೇನು ಎಂಬುದು ಇಲ್ಲಿದೆ. ಬಿಪಿ ಸಮಸ್ಯೆಗೆ ಪರಿಹಾರ ಗ್ರೀನ್ ಟೀಯಲ್ಲಿ ಕ್ಯಾಟೆಚಿನ್ಸ್ ಎಂಬ ಪಾಲಿಫಿನಾಲ್ ಇದೆ. ಕ್ಯಾಟೆಚಿನ್‌ಗಳು ಉತ್ಕರ್ಷಣ…

Read More
Virat Kohli special message to RCB win 2nd WPL title

WPL: ಮಹಿಳಾ ಐಪಿಎಲ್‌ ಗೆದ್ದ ಆರ್‌ಸಿಬಿ, ಈ ಸಲ ಕಪ್‌ ನಮ್ದೇ

ಬೆಂಗಳೂರು: ಈ ಸಲ ಕಪ್ ನಮ್ದು ಅನ್ನೋದನ್ನ ಆರ್‌ಸಿಬಿ ಮಹಿಳಾ ತಂಡ ಮತ್ತೆ ಸಾಬೀತು ಮಾಡಿದೆ. ಗುರುವಾರ ರಾತ್ರಿ ನಡೆದ ಮಹಿಳಾ ಪ್ರೀಮಿಯರ್ ಲೀಗ್ (WPL) 2026 ರ ಫೈನಲ್‌ನಲ್ಲಿ ಆರ್‌ಸಿಬಿ (RCB) ತಂಡ ಗೆಲುವು ಸಾಧಿಸಿದೆ. 2024ರಲ್ಲೂ ಗೆಲುವು ಸಾಧಿಸಿದ್ದ ಆರ್‌ಸಿಬಿ 2024 ರಲ್ಲಿ ಆರ್‌ಸಿಬಿಯ ಮಹಿಳಾ ತಂಡ ಗೆಲುವು ಸಾಧಿಸಿತ್ತು, ಈ ಮೂಲಕ ಆರ್‌ಸಿಬಿ ಅಭಿಮಾನಿಗಳ ಕನಸನ್ನ ನನಸು ಮಾಡಿತ್ತು. ಈ ಬಾರಿ ಸಹ ಮತ್ತೆ ಕಪ್‌ ಎತ್ತಿದೆ. ವಿಶ್ವದ ಅತಿ ಹೆಚ್ಚು ಫಾಲೋವರ್‌ಗಳನ್ನು…

Read More
Lakkundi mp Gaddigoudar visits to place

Lakkundi: ಲಕ್ಕುಂಡಿ ಉತ್ಖನನಕ್ಕೆ ಕೇಂದ್ರದ ಸಹಕಾರ, ಸಂಸದ ಗದ್ದಿಗೌಡರ್‌ ಹೇಳಿದ್ದೇನು?

ಗದಗ: ಜಿಲ್ಲೆಯ ಐತಿಹಾಸಿಕ ಪ್ರಸಿದ್ಧ ಲಕ್ಕುಂಡಿ (Lakkundi) ಗ್ರಾಮದಲ್ಲಿ ನಡೆಯುತ್ತಿರುವ ಉತ್ಖನನ  ಕಾರ್ಯವನ್ನು ಇಂದು ಬಾಗಲಕೋಟೆ ಸಂಸದ ಪಿ.ಸಿ. ಗದ್ದಿಗೌಡರ್  ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಕೇಂದ್ರದ ನೆರವಿನ ಭರವಸೆ ನೀಡಿದ ಸಂಸದರು ಪರಿಶೀಲನೆ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಲ್ಯಾಣ ಚಾಲುಕ್ಯರು ಮತ್ತು ವಿಜಯನಗರ ಅರಸರು ತಮ್ಮ ಆಳ್ವಿಕೆಯ ಸಂದರ್ಭದಲ್ಲಿ  ಲಕ್ಕುಂಡಿ ಪರಿಸರದಲ್ಲಿ ನೂರಾರು ದೇವಾಲಯಗಳನ್ನು ಮತ್ತು ಕಲ್ಯಾಣಿಗಳನ್ನು ನಿರ್ಮಿಸಿರುವುದು ಇತಿಹಾಸಗಳಿಂದ ತಿಳಿದು ಬರುತ್ತದೆ. ಭೂಮಿಯಲ್ಲಿ ಹುದಗಿರುವ ವಿಶ್ವ ಪ್ರಸಿದ್ಧ ಸ್ಮಾರಕಗಳನ್ನು ಜಗತ್ತಿಗೆ ಪರಿಚಯಿಸುವ…

Read More
Cyber Crime mangaluru police arrested 11 people

Cyber Crime: ನೂರಾರು ಕೋಟಿ ವಂಚಿಸಿದ್ದ ಆರೋಪಿಗಳು ಅಂದರ್‌, ಮಂಗಳೂರು ಪೊಲೀಸರಿಂದ ಕಾರ್ಯಾಚರಣೆ

ದಕ್ಷಿಣ ಕನ್ನಡ:  ನೇಪಾಳದಲ್ಲಿ ಕುಳಿತು ಭಾರತೀಯರನ್ನು ಗುರಿಯಾಗಿಸಿ ನೂರಾರು ಕೋಟಿ ರೂಪಾಯಿ ವಂಚನೆ ಮಾಡಿದ 11 ಮಂದಿಯ ತಂಡವನ್ನು ಮಂಗಳೂರು ನಗರ ಸೆನ್ ಕ್ರೈಂ (Cyber Crime) ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ತಲೆಮರೆಸಿಕೊಂಡಿರುವ ಕೆಲ ಆರೋಪಿಗಳು ವಂಚಕರ ತಂಡದಲ್ಲಿ 16 ಭಾರತೀಯರು ಹಾಗೂ ಚೈನಾದ ಈ ಪ್ರಕರಣದಲ್ಲಿ ಐವರು ಭಾರತೀಯ ಆರೋಪಿಗಳು ತಲೆಮರೆಸಿಕೊಂಡಿದ್ದು, ಪತ್ತೆ ಕಾರ್ಯ ಮುಂದುವರೆದಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ. ಇದನ್ನೂ ಓದಿ: ವಸಂತ್‌ ನಾಯ್ಕ್‌ ಕೊಲೆ…

Read More