Ram Mandir: ರಾಮಮಂದಿರ ದೇಣಿಗೆ ಅಕ್ರಮಕ್ಕೆ ಮೋದಿ-ಯೋಗಿ ಕಠಿಣ ಶಿಕ್ಷೆ ಕೊಡಿಸಲಿದ್ದಾರೆ: ಟ್ರಸ್ಟ್ ಮುಖ್ಯಸ್ಥ ಮಹಂತ್ ನೃತ್ಯ ಗೋಪಾಲ್ ದಾಸ್ ವಿಶ್ವಾಸ
ಅಯೋಧ್ಯೆ: ಅಯೋಧ್ಯೆ ರಾಮಮಂದಿರದ ದೇಣಿಗೆ ಕಳ್ಳತನದ ಆರೋಪ ಇಡೀ ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ ಬೆನ್ನಲ್ಲೇ, ಶ್ರೀರಾಮ ಜನ್ಮಭೂಮಿ (Ram Mandir) ತೀರ್ಥ ಕ್ಷೇತ್ರ ಟ್ರಸ್ಟ್ನ ಅಧ್ಯಕ್ಷರಾದ ಮಹಂತ್ ನೃತ್ಯ ಗೋಪಾಲ್ ದಾಸ್ ಅವರು ಈ ವಿವಾದದ ಕುರಿತು ಮೊದಲ ಬಾರಿಗೆ ಸಾರ್ವಜನಿಕವಾಗಿ ಪ್ರತಿಕ್ರಿಯಿಸಿದ್ದಾರೆ. ಸೋಮವಾರ ನಡೆಯಲಿರುವ ಟ್ರಸ್ಟ್ನ ಅತ್ಯಂತ ಪ್ರಮುಖ ಸಭೆಗಿಂತ ಮುಂಚಿತವಾಗಿ ಮಾತನಾಡಿರುವ ಹಿರಿಯ ಶ್ರೀಗಳು, ಈ ದೇಣಿಗೆ ದುರುಪಯೋಗದ ಘಟನೆಯಿಂದ ತಮಗೆ ತೀವ್ರ ಆಘಾತ ಮತ್ತು ನೋವಾಗಿದೆ ಎಂದು ಹೇಳಿದ್ದಾರೆ. ಅಲ್ಲದೆ ಈ…
