TOP NEWS
Ram mandir Trust chief Nritya Gopal Das breaks silence on donation row

Ram Mandir: ರಾಮಮಂದಿರ ದೇಣಿಗೆ ಅಕ್ರಮಕ್ಕೆ ಮೋದಿ-ಯೋಗಿ ಕಠಿಣ ಶಿಕ್ಷೆ ಕೊಡಿಸಲಿದ್ದಾರೆ: ಟ್ರಸ್ಟ್ ಮುಖ್ಯಸ್ಥ ಮಹಂತ್ ನೃತ್ಯ ಗೋಪಾಲ್ ದಾಸ್ ವಿಶ್ವಾಸ

ಅಯೋಧ್ಯೆ: ಅಯೋಧ್ಯೆ ರಾಮಮಂದಿರದ ದೇಣಿಗೆ ಕಳ್ಳತನದ ಆರೋಪ ಇಡೀ ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ ಬೆನ್ನಲ್ಲೇ, ಶ್ರೀರಾಮ ಜನ್ಮಭೂಮಿ (Ram Mandir) ತೀರ್ಥ ಕ್ಷೇತ್ರ ಟ್ರಸ್ಟ್‌ನ ಅಧ್ಯಕ್ಷರಾದ ಮಹಂತ್ ನೃತ್ಯ ಗೋಪಾಲ್ ದಾಸ್ ಅವರು ಈ ವಿವಾದದ ಕುರಿತು ಮೊದಲ ಬಾರಿಗೆ ಸಾರ್ವಜನಿಕವಾಗಿ ಪ್ರತಿಕ್ರಿಯಿಸಿದ್ದಾರೆ. ಸೋಮವಾರ ನಡೆಯಲಿರುವ ಟ್ರಸ್ಟ್‌ನ ಅತ್ಯಂತ ಪ್ರಮುಖ ಸಭೆಗಿಂತ ಮುಂಚಿತವಾಗಿ ಮಾತನಾಡಿರುವ ಹಿರಿಯ ಶ್ರೀಗಳು, ಈ ದೇಣಿಗೆ ದುರುಪಯೋಗದ ಘಟನೆಯಿಂದ ತಮಗೆ ತೀವ್ರ ಆಘಾತ ಮತ್ತು ನೋವಾಗಿದೆ ಎಂದು ಹೇಳಿದ್ದಾರೆ. ಅಲ್ಲದೆ ಈ…

Read More
Who will succeed Champat Rai as Ram mandir Trust General Secretary

Ram Mandir: ಅಯೋಧ್ಯೆ ರಾಮಮಂದಿರ ಟ್ರಸ್ಟ್‌ನಲ್ಲಿ ಭಾರಿ ಸಂಚಲನ: ದೇಣಿಗೆ ವಿವಾದ ಬೆನ್ನಲ್ಲೇ ಚಂಪತ್ ರೈ ರಾಜೀನಾಮೆ ಕುರಿತು ಇಂದು ಅಂತಿಮ ತೀರ್ಮಾನ!

ನವದೆಹಲಿ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ (Ram Mandir) ತೀರ್ಥ ಕ್ಷೇತ್ರ ಟ್ರಸ್ಟ್‌ನ ಮಹತ್ವದ ಸಭೆಯು ಸೋಮವಾರ ಮಧ್ಯಾಹ್ನ ಅಯೋಧ್ಯೆಯಲ್ಲಿ ನಡೆಯಲಿದ್ದು, ಇಡೀ ದೇಶದ ಗಮನ ಇದರತ್ತ ನೆಟ್ಟಿದೆ. ಇತ್ತೀಚೆಗೆ ಭಾರಿ ವಿವಾದ ಸೃಷ್ಟಿಸಿದ್ದ ದೇಣಿಗೆ ಕಳ್ಳತನದ ಆರೋಪದ ಹಿನ್ನೆಲೆಯಲ್ಲಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರೈ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದು, ಇಂದಿನ ಸಭೆಯಲ್ಲಿ ಈ ರಾಜೀನಾಮೆಗಳ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳುವ ಸಾಧ್ಯತೆಯಿದೆ. ರಾಮಮಂದಿರದ ಪ್ರಾಣ ಪ್ರತಿಷ್ಠಾಪನೆಯ ನಂತರ ನಡೆಯುತ್ತಿರುವ…

Read More
Voter List Controversy BK Hariprasad Mocks Kumaraswamy Calls Him BJPs Sacrificial Lamb

BK Hariprasad: ಬಿಜೆಪಿಯ ದಾಳವಾಗಿ ಕುಮಾರಸ್ವಾಮಿ ಹರಕೆಯ ಕುರಿ: ಬಿ.ಕೆ. ಹರಿಪ್ರಸಾದ್ ತೀಕ್ಷ್ಣ ವಾಗ್ದಾಳಿ

ಬೆಂಗಳೂರು: ರಾಜ್ಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿರುವ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಚುನಾವಣಾ ಆಯೋಗದ ಮೆಟ್ಟಿಲೇರಲು ಸಜ್ಜಾಗಿರುವ ವಿರೋಧ ಪಕ್ಷಗಳ ವಿರುದ್ಧ ಆಡಳಿತಾರೂಢ ಕಾಂಗ್ರೆಸ್ ತೀವ್ರ ವಾಗ್ದಾಳಿ ನಡೆಸಿದೆ. ಕೆಪಿಸಿಸಿ ಕಚೇರಿಯಲ್ಲಿ ನಡೆದ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್, (BK Hariprasad) ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಜೊತೆಗೂಡಿ ದೂರು ನೀಡಲು ಮುಂದಾಗಿರುವ ಹೆಚ್.ಡಿ. ಕುಮಾರಸ್ವಾಮಿ ಅವರ ನಡೆಯನ್ನು ತೀವ್ರವಾಗಿ ಖಂಡಿಸಿದರು. ಈ ಹಿಂದೆ…

Read More
Huma Qureshi On Yash's Toxic People Have Seen Nothing Like This Before Applauds Director Geetu Mohandas

Huma Qureshi: ‘ಟಾಕ್ಸಿಕ್’ ಸಿನಿಮಾ ಪ್ರೇಕ್ಷಕರನ್ನು ಬೆಚ್ಚಿಬೀಳಿಸುವುದು ಗ್ಯಾರಂಟಿ: ನಿರ್ದೇಶಕಿ ಗೀತು ಮೋಹನ್ ದಾಸ್ ಕಾರ್ಯವೈಖರಿ ಕೊಂಡಾಡಿದ ಹುಮಾ ಖುರೇಷಿ!

ಮುಂಬೈ: ಯಶ್ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್: ಎ ಫೇರಿಟೇಲ್ ಫಾರ್ ಗ್ರೋನ್-ಅಪ್ಸ್’ ಚಿತ್ರದ ಟೀಸರ್ ಇತ್ತೀಚೆಗಷ್ಟೇ ಬಿಡುಗಡೆಯಾಗಿ ಧೂಳೆಬ್ಬಿಸುತ್ತಿದೆ. ಈ ಗ್ಯಾಂಗ್‌ಸ್ಟರ್ ಆಕ್ಷನ್ ಸಿನಿಮಾದಲ್ಲಿ ದೊಡ್ಡ ತಾರಾಬಳಗವೇ ಇರುವುದರಿಂದ ಅಭಿಮಾನಿಗಳಲ್ಲಿ ಕುತೂಹಲ ದುಪ್ಪಟ್ಟಾಗಿದೆ. ಈ ಚಿತ್ರದಲ್ಲಿ ಎಲಿಜಬೆತ್ ಎಂಬ ಪಾತ್ರದಲ್ಲಿ ಕಾಣಿಸಿಕೊಂಡಿರುವ ಬಾಲಿವುಡ್ ನಟಿ ಹುಮಾ ಖುರೇಷಿ, (Huma Qureshi) ಇತ್ತೀಚಿನ ಸಂದರ್ಶನವೊಂದರಲ್ಲಿ ಚಿತ್ರದ ನಿರ್ದೇಶಕಿ ಗೀತು ಮೋಹನ್ ದಾಸ್ ಬಗ್ಗೆ ಮನಬಿಚ್ಚಿ ಮಾತನಾಡಿದ್ದು, ಈ ಸಿನಿಮಾ ಪ್ರೇಕ್ಷಕರನ್ನು ಬೆಚ್ಚಿಬೀಳಿಸುವುದು ಗ್ಯಾರಂಟಿ ಎಂದಿದ್ದಾರೆ. ಸಿನಿಮಾ ತಂಡವನ್ನ ಹೊಗಳಿದ…

Read More
BMTC E Bus Mishaps Spark Alarm Flaws in Driver Recruitment and Training Exposed

BMTC: ಬಿಎಂಟಿಸಿ ಇ-ಬಸ್ ಸರಣಿ ಅಪಘಾತ: ಹೈಟೆಕ್ ವಾಹನಗಳಿಗೆ ಬೇಕಿಲ್ಲವೇ ದಕ್ಷ ಚಾಲಕರು? ಬಯಲಾಯ್ತು ಅಸಲಿ ರಹಸ್ಯ!

ಬೆಂಗಳೂರು: ಸಿಲಿಕಾನ್ ಸಿಟಿಯ ಮಾಲಿನ್ಯ ನಿಯಂತ್ರಣಕ್ಕೆ ಮುನ್ನುಡಿ ಬರೆಯಲು ರಸ್ತೆಗಿಳಿದ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ (BMTC) ಪರಿಸರಸ್ನೇಹಿ ಎಲೆಕ್ಟ್ರಿಕ್ ಬಸ್‌ಗಳು (E-Buses), ಸದ್ಯ ಸಾರ್ವಜನಿಕರ ಪಾಲಿಗೆ ಆತಂಕದ ನೆರಳಾಗಿ ಮಾರ್ಪಟ್ಟಿವೆ. ನಗರದಲ್ಲಿ ಇತ್ತೀಚೆಗೆ ಸಂಭವಿಸುತ್ತಿರುವ ಸಾಲು ಸಾಲು ಇ-ಬಸ್ ದುರಂತಗಳು ಪ್ರಯಾಣಿಕರನ್ನು ಬೆಚ್ಚಿಬೀಳಿಸಿದೆ. ತಂತ್ರಜ್ಞಾನದಲ್ಲಿ ಅತ್ಯಾಧುನಿಕವಾಗಿರುವ ಈ ವಾಹನಗಳು ಸಾರ್ವಜನಿಕರ ಜೀವಕ್ಕೆ ಕುತ್ತು ತರುತ್ತಿರುವುದರ ಹಿನ್ನೆಲೆಯನ್ನು ಕೆದಕಿದಾಗ ನಿಗಮದ ಆಡಳಿತಾತ್ಮಕ ಲೋಪಗಳು ಎದ್ದು ಕಾಣುತ್ತಿವೆ. ಗಮ್ಯ ತಲುಪಿಸುವ ಬಸ್‌ಗಳಲ್ಲಿ ಸುರಕ್ಷತೆಯೇ ಶೂನ್ಯ? ರಾಜಧಾನಿಯ ಸಾರಿಗೆ ವ್ಯವಸ್ಥೆಯನ್ನು…

Read More
Is the Election Commission Sleeping Priyank Kharge Blames EC for Voters List Revision Mess

Priyank Kharge: ಮತದಾರರ ಪಟ್ಟಿ ಪರಿಷ್ಕರಣೆ ಗೊಂದಲ: ಚುನಾವಣಾ ಆಯೋಗದ ವಿರುದ್ಧ ಹರಿಹಾಯ್ದ ಸಚಿವ ಪ್ರಿಯಾಂಕ್ ಖರ್ಗೆ!

ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಲೋಪದೋಷಗಳಾಗಿವೆ ಎಂಬ ವಿರೋಧ ಪಕ್ಷಗಳ ಆರೋಪಕ್ಕೆ ತಿರುಗೇಟು ನೀಡಿರುವ ಗೃಹ ಸಚಿವ ಪ್ರಿಯಾಂಕ್ ಖರ್ಗೆ, (Priyank Kharge) ಈ ಗೊಂದಲಗಳಿಗೆ ರಾಜ್ಯ ಸರ್ಕಾರ ಕಾರಣವಲ್ಲ, ಬದಲಿಗೆ ಚುನಾವಣಾ ಆಯೋಗವೇ ನೇರ ಹೊಣೆ ಎಂದು ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ಆಯೋಗದ ಕಾರ್ಯವೈಖರಿಯನ್ನು ತೀವ್ರವಾಗಿ ಪ್ರಶ್ನಿಸಿದ್ದಾರೆ. “ಚುನಾವಣಾ ಆಯೋಗ ಕತ್ತೆ ಕಾಯ್ತಾ ಇದೆಯಾ? ಜವಾಬ್ದಾರಿ ಅವರದ್ದೇ ತಾನೆ?” ಎಂದು ಆಕ್ರೋಶ…

Read More
Non Teaching Staff Transfer Process Begins Counselling Slated for July 13

Staff Transfer: ಶಾಲಾ ಶಿಕ್ಷಣ ಇಲಾಖೆ ಬೋಧಕೇತರ ಸಿಬ್ಬಂದಿ ವರ್ಗಾವಣೆ ಪ್ರಕ್ರಿಯೆ ಆರಂಭ: ಜುಲೈ 13 ರಂದು ಕೌನ್ಸಿಲಿಂಗ್

ಬೆಂಗಳೂರು: ರಾಜ್ಯ ಶಾಲಾ ಶಿಕ್ಷಣ ಇಲಾಖೆಯು ಬೋಧಕೇತರ ಸಿಬ್ಬಂದಿಗಳ ಸಾರ್ವತ್ರಿಕ ವರ್ಗಾವಣೆಗೆ ಸಂಬಂಧಿಸಿದಂತೆ ಮಹತ್ವದ ವೇಳಾಪಟ್ಟಿಯೊಂದನ್ನು (Staff Transfer) ಬಿಡುಗಡೆ ಮಾಡಿದೆ. ನಿಯಮಾವಳಿಗಳ ಪ್ರಕಾರ ಈಗಾಗಲೇ ಶೇಕಡಾ 4 ರಷ್ಟು ಕೋರಿಕೆ ವರ್ಗಾವಣೆ ಪ್ರಕ್ರಿಯೆಗಳನ್ನು ಮುಗಿಸಲಾಗಿದ್ದು, ಸದ್ಯ ಒಂದೇ ಸ್ಥಳದಲ್ಲಿ ದೀರ್ಘಕಾಲದಿಂದ ಸೇವೆ ಸಲ್ಲಿಸುತ್ತಿರುವ ಸಿಬ್ಬಂದಿಗಳಿಗೆ ಶೇಕಡಾ 20 ರ ಮಿತಿಯೊಳಗೆ ಕೌನ್ಸಿಲಿಂಗ್ ಮೂಲಕ ಸ್ಥಳ ಬದಲಾವಣೆ ಮಾಡಲು ಇಲಾಖೆ ತೀರ್ಮಾನಿಸಿದೆ. ವರ್ಗಾವಣೆ ಪ್ರಕ್ರಿಯೆಯ ಟೈಮ್‌ಲೈನ್ ಇಲ್ಲಿದೆ: ಬೋಧಕೇತರ ನೌಕರರು ಗಮನಿಸಬೇಕಾದ ಪ್ರಮುಖ ದಿನಾಂಕಗಳು ಈ ಕೆಳಗಿನಂತಿವೆ:…

Read More