How to apply for KSAPS Recruitment

KSAPS: ಡಿಗ್ರಿ ಆಗಿದೆಯಾ? ಡೇಟಾ ಮ್ಯಾನೇಜರ್ ಕೆಲಸಕ್ಕೆ ಇಲ್ಲಿದೆ ಅವಕಾಶ

ಕರ್ನಾಟಕ ರಾಜ್ಯ ಏಡ್ಸ್ ತಡೆಗಟ್ಟುವಿಕೆ ಸಂಘವು (KSAPS) ಅಧಿಕೃತ ಅಧಿಸೂಚನೆಯ ಮೂಲಕ ಡೇಟಾ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಲು ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಂಡು ಹುದ್ದೆಯನ್ನ ತಮ್ಮದಾಗಿಸಿಕೊಳ್ಳಬಹುದು. ಸಂಸ್ಥೆಯ ಹೆಸರು : ಕರ್ನಾಟಕ ರಾಜ್ಯ ಏಡ್ಸ್ ತಡೆಗಟ್ಟುವಿಕೆ ಸಂಘಹುದ್ದೆಗಳ ಸಂಖ್ಯೆ: 1ಉದ್ಯೋಗ ಸ್ಥಳ: ಕೋಲಾರಹುದ್ದೆ ಹೆಸರು: ಡೇಟಾ ಮ್ಯಾನೇಜರ್ಸಂಬಳ: ತಿಂಗಳಿಗೆ ರೂ. 21,000/- ಶೈಕ್ಷಣಿಕ ಅರ್ಹತೆ:  ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಡಿಪ್ಲೊಮಾ , ಪದವಿಯನ್ನು ಪೂರ್ಣಗೊಳಿಸಿರಬೇಕು . ವಯೋಮಿತಿ:  ಅಭ್ಯರ್ಥಿಯ ಗರಿಷ್ಠ ವಯಸ್ಸು 60 ವರ್ಷಗಳು. ವಯೋಮಿತಿ ಸಡಿಲಿಕೆ: ಕರ್ನಾಟಕ…

Read More
How to Make Crunchy Aloo Veggie Toast

Aloo Veggie Toast: ಸೂಪರ್‌ ಈಸಿ ಆಲೂ ವೆಜ್‌ ಟೋಸ್ಟ್‌ ರೆಸಿಪಿ

ಸಂಜೆ ಆಯ್ತು ಅಂದ್ರೆ ಏನಾದರೂ ಸ್ನ್ಯಾಕ್ಸ್‌ ಬೇಕು ಅಂತ ಅನಿಸೋದು ಮಾಮೂಲಿ. ಹಾಗಂತ ಯಾವಾಗಲೂ ಹೊರಗಿನಿಂದ ತಂದು ತಿಂದ್ರೆ ಆರೋಗ್ಯಕ್ಕೆ ಒಳ್ಳೆಯದಲ್ಲ. ಅದರ ಬದಲು ಮನೆಯಲ್ಲಿ ವೆರೈಟಿ ವೆರೈಟಿ ಸ್ನ್ಯಾಕ್ಸ್‌ ಮಾಡಬಹುದು. ಅದರಲ್ಲೂ ಆಲೂಗೆಡ್ಡೆ ಇದ್ದರೆ ಸ್ನ್ಯಾಕ್ಸ್‌ ಮಾಡೋದು ತುಂಬಾ ಸುಲಭ. ನೀವೂ ಸಂಜೆ ಸ್ನ್ಯಾಕ್ಸ್‌ ರೆಸಿಪಿ ಹುಡುಕುತ್ತಿದ್ರೆ ನಾವು ಸಹಾಯ ಮಾಡ್ತೀವಿ. ಬಹಳ ಸುಲಭವಾಗಿ ಮನೆಯಲ್ಲಿ ಆಲೂ ವೆಜ್‌ ಟೋಸ್ಟ್‌ (Aloo Veggie Toast) ಮಾಡೋದು ಹೇಗೆ ಎನ್ನುವುದು ಇಲ್ಲಿದೆ. ಆಲೂ ವೆಜ್‌ ಟೋಸ್ಟ್‌ ಮಾಡಲು…

Read More
Shehbaz Sharif Reveals Reason Behind T20 World Cup Boycott

T20 World Cup: ಇದೇ ಕಾರಣಕ್ಕೆ ಭಾರತ ಜೊತೆಗೆ ಆಡಲ್ವಂತೆ ಪಾಕ್‌, ಪ್ರಧಾನಿ ಶೆಹಬಾಜ್ ಷರೀಫ್ ಹೇಳಿದ್ದೇನು?

ನವದೆಹಲಿ: ಭಾರತದ ವಿರುದ್ಧದ ಟಿ20 ವಿಶ್ವಕಪ್ (T20 World Cup) 2026 ಪಂದ್ಯವನ್ನು ಬಹಿಷ್ಕರಿಸುವ ನಿರ್ಧಾರದ ಹಿಂದಿನ ಕಾರಣವನ್ನು ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್ ಸಾರ್ವಜನಿಕವಾಗಿ ಬಹಿರಂಗಪಡಿಸಿದ್ದಾರೆ. ಬಾಂಗ್ಲಾಗೆ ಬೆಂಬಲ ನೀಡಲು ನಿರ್ಧಾರ ಫೆಬ್ರವರಿ 15 ರಂದು ಭಾರತ ವಿರುದ್ಧ ನಡೆಯುವ ಪಂದ್ಯವನ್ನು ಪಾಕಿಸ್ತಾನ ತಂಡ ಆಡುವುದಿಲ್ಲ ಎಂದು ಪಾಕಿಸ್ತಾನ ಸರ್ಕಾರ ಘೋಷಿಸಿದೆ. ಅಲ್ಲದೇ, ಕ್ರೀಡೆಯಲ್ಲಿ ಯಾವುದೇ ರಾಜಕೀಯ ಇರಬಾರದು ಎಂದು ಷರೀಫ್ ಹೇಳಿದ್ದು, ಬಾಂಗ್ಲಾದೇಶವನ್ನು ಬೆಂಬಲಿಸುವ ನಿರ್ಧಾರವನ್ನು ಪಾಕಿಸ್ತಾನ ತೆಗೆದುಕೊಂಡಿದೆ ಎಂದು ತಿಳಿಸಿದ್ದಾರೆ. ಷರೀಫ್ ಹೇಳಿದ್ದೇನು?…

Read More
mla Suresh Kumar slams bk hariprasad over astrologer kamalakar bhatt matter

Suresh Kumar: ಬಿಕೆ ಹರಿಪ್ರಸಾದ್‌ಗೆ ಟಾಂಗ್‌ ಕೊಟ್ಟ ಸುರೇಶ್‌ ಕುಮಾರ್‌, ಬೌದ್ಧಿಕ ದಿವಾಳಿತನ ಎಂದ ಶಾಸಕ

ಉತ್ತರ ಕನ್ನಡ: ಸಿದ್ದಾಪುರದ ವಸಂತ್‌ ನಾಯ್ಕ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಾಂಗ್ರೆಸ್‌ ನಾಯಕ ಬಿಕೆ ಹರಿಪ್ರಸಾದ್‌ ನೀಡಿರುವ ಹೇಳಿಕೆ ವಿರುದ್ಧ ಬಿಜೆಪಿ ಶಾಸಕ ಸುರೇಶ್‌ ಕುಮಾರ್‌ (Suresh Kumar) ಅವರು ಕಿಡಿಕಾರಿದ್ದಾರೆ. ಸುರೇಶ್‌ ಕುಮಾರ್‌ ವಿರುದ್ಧ ಆರೋಪ ಮಾಡಿದ್ದ ಹರಿಪ್ರಸಾದ್‌ ವಸಂತ್‌ ನಾಯ್ಕ್‌ ಕೊಲೆ ಪ್ರಕರಣದಲ್ಲಿ ಖ್ಯಾತ ಜ್ಯೋತಿಷಿ ಕಮಲಾಕರ್‌ ಭಟ್‌ ಅವರನ್ನ ಬಂಧನ ಮಾಡಲಾಗಿದೆ. ಈ ವಿಚಾರವಾಗಿ ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಮಾಡಿದ್ದ ಹರಿಪ್ರಸಾದ್ ಅವರು, ಈ ಜ್ಯೋತಿಷಿ ಕಮಲಾಕರ್‌ ಭಟ್‌ ಅವರನ್ನ ಬೆಳೆಸಿದ್ದು ಶಾಸಕ…

Read More
Bharat Taxi starting from today launched by amit shah

Bharat Taxi: ಇಂದಿನಿಂದ ಭಾರತ್‌ ಟ್ಯಾಕ್ಸಿ ಆರಂಭ, ಕ್ಯಾಬ್‌ ಸರ್ವಿಸ್‌ಗೆ ಚಾಲನೆ ನೀಡಿದ ಅಮಿತ್‌ ಶಾ

ನವದೆಹಲಿ: ಸಹಕಾರಿ ತತ್ವದಲ್ಲಿ ರೂಪುಗೊಂಡಿರುವ ಕ್ಯಾಬ್ ಸರ್ವಿಸ್ ಕಂಪನಿಯಾದ ಭಾರತ್ ಟ್ಯಾಕ್ಸಿಯ (Bharat Taxi) ಸೇವೆಗೆ ಇಂದು ಅಧಿಕೃತವಾಗಿ ಚಾಲನೆ ನೀಡಲಾಗಿದೆ. ಇಂದು ಗೃಹ ಸಚಿವ ಅಮಿತ್ ಶಾ  ಭಾರತ್ ಟ್ಯಾಕ್ಸಿ ಸರ್ವಿಸ್‌ಗೆ ಚಾಲನೆ  ನೀಡಿದ್ದಾರೆ. ಓಲಾ, ಊಬರ್‌ಗೆ ಸೆಡ್ಡು ಹೊಡೆಯಲು ಸಜ್ಜು  ಅಮುಲ್ ಸೇರಿದಂತೆ ವಿವಿಧ ಸರ್ಕಾರಿ ಸಂಸ್ಥೆಗಳಿಂದ ಬೆಂಬಲಿತವಾಗಿರುವ ಈ ಕ್ಯಾಬ್ ಸರ್ವಿಸ್ ಸದ್ಯ ದೆಹಲಿ ಎನ್‌ಸಿಆರ್ ಪ್ರದೇಶ ಅಧಿಕೃತವಾಗಿ ಶುರುವಾಗಲಿದೆ. ಈ ಮೂಲಕ ಕ್ಯಾಬ್ ಸರ್ವಿಸ್ ಕ್ಷೇತ್ರದಲ್ಲಿ ಓಲಾ, ಊಬರ್ ಪ್ರಾಬಲ್ಯಕ್ಕೆ ಸೆಡ್ಡು…

Read More
Daily Numerology february 5 2026

Daily Numerology: ನಿರೀಕ್ಷಿತ ಲಾಭ ನಿಮ್ಮದಾಗುತ್ತೆ, ಮಾತಿಗೆ ಬೆಲೆ ಹೆಚ್ಚಾಗಲಿದೆ

ರಾಶಿಗಳ ರೀತಿಯೇ ಸಂಖ್ಯೆಗಳು ಸಹ ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿಸುತ್ತದೆ. ಈ ಸಂಖ್ಯಾಶಾಸ್ತ್ರ ಜ್ಯೋತಿಷ್ಯದ ಒಂದು ಭಾಗ. ಇದರ ಮೂಲಕ ನಾವು ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿದುಕೊಳ್ಳಬಹುದು. ಹಾಗಾದ್ರೆ ಸಂಖ್ಯಾಶಾಸ್ತ್ರದ (Daily Numerology) ಪ್ರಕಾರ ಇಂದಿನ ಸಂಖ್ಯೆಗಳ ಭವಿಷ್ಯ ಹೇಗಿರಲಿದೆ ಎಂಬುದು ಇಲ್ಲಿದೆ, ಇಲ್ಲಿದೆ ಇಂದಿನ ಭವಿಷ್ಯ ಸಂಖ್ಯೆ 1: ಹಣಕಾಸಿನ ವ್ಯವಹಾರದಲ್ಲಿ ದೊಡ್ಡ ಮಟ್ಟದ ಲಾಭವಾಗುವ ಸಾಧ್ಯತೆ ಇದೆ. ಮದುವೆಯ ಪ್ರಯತ್ನಗಳು ಫಲ ನೀಡುತ್ತವೆ. ನಿರುದ್ಯೋಗಿಗಳು ಖಂಡಿತವಾಗಿಯೂ ಒಳ್ಳೆಯ ಕೆಲಸ ಸಿಗಲಿದೆ. ಕೆಲಸದ…

Read More
daily horoscope february 5 2026

Daily Horoscope: ಒಂದೊಂದು ಹೆಜ್ಜೆ ಇಡುವಾಗಲೂ ಎಚ್ಚರ, ತಪ್ಪಿದ್ರೆ ಕಷ್ಟ ಫಿಕ್ಸ್

ಪ್ರತಿದಿನ ನಮ್ಮ ಜೀವನದಲ್ಲಿ ಏನಾಗುತ್ತದೆ ಎಂಬುದನ್ನ ತಿಳಿದುಕೊಳ್ಳಬೇಕು ಎನ್ನುವ ಆಸೆ ಎಲ್ಲರಿಗೂ ಇರುತ್ತದೆ. ಅದರಲ್ಲೂ ಅನೇಕ ಜನರಿಗೆ ತಮ್ಮ ಭವಿಷ್ಯವನ್ನ ನೋಡಿದ ನಂತರವೇ ಮುಂದಿನ ಕೆಲಸ ಮಾಡುವ ಅಭ್ಯಾಸ ಇರುತ್ತದೆ. ಹಾಗಾಗಿ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಇಂದಿನ 12 ರಾಶಿಗಳ ಭವಿಷ್ಯ (Daily Horoscope) ಹೇಗಿದೆ ಎಂಬುದು ಇಲ್ಲಿದೆ ಮೇಷ ರಾಶಿ: ವೃತ್ತಿ ಮತ್ತು ಉದ್ಯೋಗಗಳಲ್ಲಿ ನಿರೀಕ್ಷಿತ ಪ್ರೋತ್ಸಾಹ ದೊರೆಯಲಿದೆ. ವ್ಯವಹಾರದಲ್ಲಿ ಲಾಭ ಹೆಚ್ಚಾಗಲಿದೆ. ಆರ್ಥಿಕ ಪರಿಸ್ಥಿತಿ ಸಕಾರಾತ್ಮಕ ಮತ್ತು ತೃಪ್ತಿಕರವಾಗಿರುತ್ತದೆ. ದೇಶ ಮತ್ತು ವಿದೇಶಗಳಲ್ಲಿ ಅನುಕೂಲಕರ…

Read More