evening snacks gujarati dhokla recipe

Dhokla Recipe: ಮನೆಯಲ್ಲಿ ಸುಲಭವಾಗಿ ಮಾಡಿ ಗುಜರಾತಿ ಡೋಕ್ಲಾ

ಗುಜರಾತಿ ಡೋಕ್ಲಾ ಅಂದ್ರೆ ಅನೇಕ ಜನರಿಗೆ ತುಂಬಾ ಇಷ್ಟ. ಆದರೆ ಇದನ್ನ ಮನೆಯಲ್ಲಿ ಮಾಡಲು ಬರದೇ ಹೊರಗೆ ಹುಡುಕಿಕೊಂಡು ಹೋಗಿ ತಿನ್ನುತ್ತಾರೆ. ಆದರೆ ಈ ಡೋಕ್ಲಾವನ್ನ ಮನೆಯಲ್ಲಿ ಬಹಳ ಸುಲಭವಾಗಿ ಮಾಡಬಹುದು. ನಿಮಗೂ ಸಹ ಡೋಕ್ಲಾ (Dhokla Recipe) ಎಂದರೆ ತುಂಬಾ ಇಷ್ಟ ಎಂದರೆ ಇಲ್ಲಿದೆ ಸೂಪರ್‌ ಈಸಿ ರೆಸಿಪಿ. ಡೋಕ್ಲಾ ಮಾಡಲು ಬೇಕಾಗುವ ಸಾಮಾಗ್ರಿಗಳು ಹಿಟ್ಟು ತಯಾರಿಸಲು ಅರ್ಧ ಕಪ್‌ ಕಡಲೇ ಹಿಟ್ಟು 1 ಚಮಚ ರವೆ 1 ಟೀ ಸ್ಪೂನ್‌ ಶುಂಠಿ ಪೇಸ್ಟ್‌ 1…

Read More
European Commission President meets narendra modi

Narendra Modi: ಪ್ರಧಾನಿ ಭೇಟಿ ಮಾಡಿದ ಯುರೋಪಿಯನ್‌ ನಾಯಕರು

ನವದೆಹಲಿ: ಇಂದು ದೆಹಲಿಯಲ್ಲಿ ನಡೆಯಲಿರುವ ಭಾರತ-ಯುರೋಪಿಯನ್‌ 16ನೇ ಶೃಂಗಸಭೆಯಲ್ಲಿ ಭಾಗವಹಿಸಲು ಭಾರತಕ್ಕೆ ಆಗಮಿಸಿರುವ ಯುರೋಪಿಯನ್ ಕೌನ್ಸಿಲ್ ಅಧ್ಯಕ್ಷ ಆಂಟೋನಿಯೊ ಕೋಸ್ಟಾ ಮತ್ತು ಯುರೋಪಿಯನ್ ಕಮಿಷನ್ ಅಧ್ಯಕ್ಷರಾದ ಉರ್ಸುಲಾ ವಾನ್ ಡೆರ್ ಲೇಯೆನ್ ಅವರು ಪ್ರಧಾನಿ ನರೇಂದ್ರ ಮೋದಿ (Narendra Modi) ಅವರನ್ನು ಹೈದರಾಬಾದ್‌ ಹೌಸ್‌ನಲ್ಲಿ ಭೇಟಿಯಾಗಿದ್ದಾರೆ.   ದೇಶಗಳ ಸಂಬಂಧ ಗಟ್ಟಿ ಮಾಡಲು ಶೃಂಗಸಭೆ ಉಭಯ ದೇಶಗಳ ನಡುವಿನ ಸಂಬಂಧವನ್ನು ಮತ್ತಷ್ಟು ಬಲಗೊಳಿಸುವ ನಿಟ್ಟಿನಲ್ಲಿ ಈ ಶೃಂಗಸಭೆ ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಜೊತೆಗೆ ಈ…

Read More
Daily Horoscope February 28 2026

Daily Horoscope: ಮಾತಿನ ಮೂಲಕ ಪರಿಹಾರ ಪಡೆಯಿರಿ, ಜಗಳ ಬೇಡ

ಪ್ರತಿದಿನ ನಮ್ಮ ಜೀವನದಲ್ಲಿ ಏನಾಗುತ್ತದೆ ಎಂಬುದನ್ನ ತಿಳಿದುಕೊಳ್ಳಬೇಕು ಎನ್ನುವ ಆಸೆ ಎಲ್ಲರಿಗೂ ಇರುತ್ತದೆ. ಅದರಲ್ಲೂ ಅನೇಕ ಜನರಿಗೆ ತಮ್ಮ ಭವಿಷ್ಯವನ್ನ ನೋಡಿದ ನಂತರವೇ ಮುಂದಿನ ಕೆಲಸ ಮಾಡುವ ಅಭ್ಯಾಸ ಇರುತ್ತದೆ. ಹಾಗಾಗಿ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಇಂದಿನ 12 ರಾಶಿಗಳ ಭವಿಷ್ಯ (Daily Horoscope) ಹೇಗಿದೆ ಎಂಬುದು ಇಲ್ಲಿದೆ ಮೇಷ ರಾಶಿ: ವೃತ್ತಿ ಮತ್ತು ಉದ್ಯೋಗಗಳಲ್ಲಿ ನಿಮ್ಮ ಸಲಹೆ ಮತ್ತು ಸಲಹೆಗಳು ಉತ್ತಮ ಫಲಿತಾಂಶಗಳನ್ನು ತರುತ್ತವೆ. ವ್ಯವಹಾರಗಳು ಲಾಭದ ದೃಷ್ಟಿಯಿಂದ ಉತ್ತಮವಾಗಿ ಪ್ರಗತಿ ಹೊಂದುತ್ತವೆ. ದೇಶ ಮತ್ತು…

Read More
DK Shivakumar meeting with Bengaluru mlas regarding GBA budget

DK Shivakumar: ಜಿಬಿಎ ಬಜೆಟ್‌ ಬಗ್ಗೆ ಶಾಸಕರ ಜೊತೆ ಡಿಕೆಶಿ ಸಭೆ

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯ 5 ನಗರ ಪಾಲಿಕೆಗಳ ಪ್ರಸಕ್ತ ಸಾಲಿನ ಆಯವ್ಯಯದ ಪೂರ್ವಭಾವಿ ಸಿದ್ಧತೆ ಕುರಿತು ಬೆಂಗಳೂರಿನ ಶಾಸಕರ ಜತೆ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (DK Shivakumar) ಸಭೆ ನಡೆಸಿದ್ದಾರೆ. ಯಾರೆಲ್ಲಾ ಸಭೆಯಲ್ಲಿ ಭಾಗವಹಿಸಿದ್ದರು? ಸಚಿವರಾದ ದಿನೇಶ್ ಗುಂಡೂರಾವ್, ಕೃಷ್ಣ ಬೈರೇಗೌಡ, ಜಮೀರ್ ಅಹ್ಮದ್ ಖಾನ್, ಬೈರತಿ ಸುರೇಶ್, ಸಂಸದರು, ಶಾಸಕರು ಸೇರಿದಂತೆ ಅಪರ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್, ಜಿಬಿಎ ಮುಖ್ಯ ಆಯುಕ್ತ ಮಹೇಶ್ವರರಾವ್, ವಿಶೇಷ ಆಯುಕ್ತ ಮುನೀಶ್…

Read More
home remedies for headache in winter

Home Remedies: ವಿಪರೀತ ತಲೆನೋವು ಅಂತ ಮಾತ್ರೆ ತಗೋಬೇಡಿ, ಈ ಪರಿಹಾರ ಮಾಡಿ ಸಾಕು

ಸಾಮಾನ್ಯವಾಗಿ,  ತಲೆನೋವು ಕಾಣಿಸಿಕೊಂಡಾಗ ಅನೇಕ ಬಾರಿ ಅದನ್ನ ನೆಗ್ಲೆಕ್ಟ್‌ ಮಾಡಲಾಗುತ್ತದೆ. ಆದರೆ ಅದು ಜಾಸ್ತಿ ಆದಾಗ ಅದಕ್ಕೆ ಮಾತ್ರೆಗಳನ್ನ ತೆಗೆದುಕೊಳ್ಳಲಾಗುತ್ತದೆ. ಅದರ ಬದಲು ತಲೆನೋವಿಗೆ ಕಾರಣವಾಗುವ ಕೆಲವೊಂದು ಅಂಶಗಳನ್ನ ಗಮನಿಸಿ, ಅದರಲ್ಲಿ ಬದಲಾವಣೆ ಮಾಡಿಕೊಂಡರೆ ಯಾವುದೇ ಮಾತ್ರೆಗಳನ್ನ ತೆಗೆದುಕೊಳ್ಳುವ ಅವಶ್ಯಕತೆ ಬರುವುದಿಲ್ಲ. ಈ ಔಷಧಿಗಳು ತಕ್ಷಣದ ಪರಿಹಾರವನ್ನು ನೀಡಬಹುದಾದರೂ, ಅವು ಹೆಚ್ಚಾಗಿ ಅಡ್ಡಪರಿಣಾಮಗಳಿಂದ ಇನ್ನೊಂದು ಸಮಸ್ಯೆಯನ್ನ ತರುತ್ತದೆ. ಹಾಗಾಗಿ ಸರಳವಾಗಿ ಮನೆಯಲ್ಲಿ ಪರಿಹಾರ ಕಂಡುಕೊಳ್ಳಬೇಕು. ಹಾಗಾದ್ರೆ ಮನೆಯಲ್ಲಿ ತಲೆನೋವಿಗೆ (Home Remedies) ಯಾವುದೇ ಅಡ್ಡ ಪರಿಣಾಮ ಇಲ್ಲದೇ…

Read More
HD Kumaraswamy on reopening bhadravati iron factory

HD Kumaraswamy: ಉಕ್ಕಿನ ಕಾರ್ಖಾನೆಯ ಪುನಶ್ಚೇತನಕ್ಕೆ ಕೇಂದ್ರದಿಂದ ಹಣ: ಎಚ್‌ಡಿ ಕುಮಾರಸ್ವಾಮಿ

ಮೈಸೂರು: ಭದ್ರಾವತಿಯ ವಿಶ್ವೇಶ್ವರಯ್ಯ ಉಕ್ಕಿನ ಕಾರ್ಖಾನೆಯ ಪುನಶ್ಚೇತನಕ್ಕಾಗಿ 4 ಸಾವಿರದ 500 ರಿಂದ 5 ಸಾವಿರ ಕೋಟಿ ರೂಪಾಯಿ ಬಿಡುಗಡೆಗೊಳಿಸಲಾಗುವುದು ಎಂದು ಕೇಂದ್ರ ಬೃಹತ್ ಕೈಗಾರಿಕಾ ಸಚಿವ ಹೆಚ್.ಡಿ. ಕುಮಾರಸ್ವಾಮಿ (HD Kumaraswamy) ತಿಳಿಸಿದ್ದಾರೆ. ಸೌಕರ್ಯ ಅಭಿವೃದ್ಧಿಗೆ ಹೆಚ್ಚಿನ ಒತ್ತು ಮೈಸೂರಿನಲ್ಲಿ ಕೇಂದ್ರ ಬಜೆಟ್ ಕುರಿತು ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 2025-2027ರ ಕೇಂದ್ರ ಬಜೆಟ್‌ನಲ್ಲಿ ಕಟ್ಟಡ ನಿರ್ಮಾಣ ಹಾಗೂ ಮೂಲಭೂತ ಸೌಕರ್ಯ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗಿದೆ ಎಂದು ಹೇಳಿದರು. ರಾಜ್ಯದಲ್ಲಿ ಆಟೋಮೋಟಿವ್ ರಿಸರ್ಚ್ ಅಸೋಸಿಯೇಷನ್…

Read More
Right to Disconnect Bill introduced in lok sabha

Right to Disconnect Bill: ಉದ್ಯೋಗಿಗಳಿಗೆ ಗುಡ್‌ನ್ಯೂಸ್‌, ಲೋಕಸಭೆಯಲ್ಲಿ ಹೊಸ ಬಿಲ್ ಮಂಡನೆ

ನವದೆಹಲಿ: ಇತ್ತೀಚೆಗೆ ಕೇಂದ್ರ ಸರ್ಕಾರ ನಾಲ್ಕು ಕಾರ್ಮಿಕ ಮಸೂದೆಗಳನ್ನ ಜಾರಿ ಮಾಡಿದೆ. ಇದೀಗ ಉದ್ಯೋಗಿಗಳ ಒತ್ತಡ ಕಡಿಮೆ ಮಾಡುವ ನಿಟ್ಟಿನಲ್ಲಿ ಅದಕ್ಕೆ ಸಂಬಂಧಪಟ್ಟಂತೆ ಹೊಸ ಮಸೂದೆಯನ್ನ(‌ Right to Disconnect Bill) ಮಂಡನೆ ಮಾಡಿದೆ. ಏನಿದು ಹೊಸ ಮಸೂದೆ? ಭಾರತದಲ್ಲಿ ಕೆಲಸ ಮತ್ತು ಖಾಸಗಿ ಜೀವನದ ನಡುವೆ ಸಮತೋಲನ ಕಾಪಾಡಿಕೊಳ್ಳಲು ಬಹಳ ಕಷ್ಟವಾಗುತ್ತಿದೆ ಎನ್ನುವ ಚರ್ಚೆ ಕಳೆದ ಕೆಲ ಸಮಯದಿಂದ ಆರಂಭವಾಗಿದೆ. ಉದ್ಯೋಗಿಗಳಿಗೆ ಬಹಳ ಒತ್ತಡ ಆಗುತ್ತಿದೆ. ಇದರಿಂದ ತುಂಬಾ ಸಮಸ್ಯೆ ಆಗುತ್ತಿದೆ ಎನ್ನುವ ಮಾತು ಸಹ…

Read More