home remedies for Digestion Problem

Digestion Problem: ಜೀರ್ಣಕ್ರಿಯೆ ಸಮಸ್ಯೆನಾ? ಈ ಮನೆಮದ್ದು ಟ್ರೈ ಮಾಡಿ

ನಾವು ತಿನ್ನುವುದು ಕೆಲವೊಂದು ಆಹಾರಗಳು ಆರೋಗ್ಯವನ್ನ ಹಾಳು ಮಾಡುತ್ತದೆ. ಈಗಿನ ಫಾಸ್ಟ್‌ಫುಡ್‌ಗಳು ಜೀರ್ಣಕ್ರಿಯೆ ಸಮಸ್ಯೆಯನ್ನ ಸೃಷ್ಟಿ ಮಾಡುತ್ತದೆ.  ಒಮ್ಮೆ ಜೀರ್ಣಕ್ರಿಯೆ ಸಮಸ್ಯೆ ಆರಂಭ ಆದರೆ ಅದರಿಂದ ಪರಿಹಾರ ಪಡೆಯುವುದು ಸುಲಭವಲ್ಲ. ಅದರಲ್ಲೂ ಗ್ಯಾಸ್ಟ್ರಿಕ್‌ ಸಮಸ್ಯೆಯಂತೂ ಸರಿ ಹೋಯಿತು ಎನ್ನುವಾಗ ಮತ್ತೆ ಮತ್ತೆ ಬರುತ್ತದೆ. ಆದರೆ ಮನೆಯಲ್ಲಿ ಇದಕ್ಕೆ ಸುಲಭವಾಗಿ ಪರಿಹಾರ ಪಡೆದುಕೊಳ್ಳಬಹುದು. ಹೌದು, ಮನೆಯಲ್ಲಿರುವ ಕೆಲವೊಂದು ವಸ್ತುಗಳನ್ನ ಬಳಕೆ ಮಾಡಿಕೊಂಡು ಜೀರ್ಣಕ್ರಿಯೆ (Digestion Problem) ಸಮಸ್ಯೆಯಿಂದ ಮುಕ್ತಿ ಪಡೆಯಬಹುದು. ಆ ವಸ್ತುಗಳು ಯಾವುವು ಎಂಬುದು ಇಲ್ಲಿದೆ. ಅಜ್ವೈನ್:…

Read More
India To Stop Russia Oil Imports says Donald Trump

Donald Trump: ಭಾರತದ ಮೇಲಿನ ತೆರಿಗೆ ಕಡಿಮೆ ಮಾಡಿದ ಅಮೆರಿಕ, ರಷ್ಯಾದಿಂದ ತೈಲ ಆಮದು ನಿಲ್ಲಿಸಲಿದೆಯಾ ಮೋದಿ ಸರ್ಕಾರ?

ನವದೆಹಲಿ: ರಷ್ಯಾದ ತೈಲ ಖರೀದಿಸುವುದನ್ನು ನಿಲ್ಲಿಸುವುದಾಗಿ ಭಾರತ ನೀಡಿದ ಭರವಸೆಗೆ ಪ್ರತಿಯಾಗಿ, ಅಮೆರಿಕ ಭಾರತೀಯ ಸರಕುಗಳ ಮೇಲಿನ ಸುಂಕವನ್ನು ಶೇಕಡಾ 50 ರಿಂದ 18 ಕ್ಕೆ ಇಳಿಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಘೋಷಣೆ ಮಾಡಿದ್ದಾರೆ. ಮೋದಿ ನೀಡಿದ ಭರವಸೆ ಏನು?  ತಮ್ಮ ಟ್ರೂತ್ ಸೋಶಿಯಲ್ ಪ್ಲಾಟ್‌ಫಾರ್ಮ್‌ನಲ್ಲಿ ಈ ವಿಚಾರವಾಗಿ ಪೋಸ್ಟ್‌ ಮಾಡಿರುವ ಟ್ರಂಪ್, ಭಾರತದ ರಷ್ಯಾದ ಕಚ್ಚಾ ತೈಲ ಆಮದುಗಳ ಬದಲಾಗಿ ವೆನೆಜುವೆಲಾ ಮತ್ತು ಯುನೈಟೆಡ್ ಸ್ಟೇಟ್ಸ್‌ನಿಂದ ತೈಲವನ್ನ ಆಮದು ಮಾಡಿಕೊಳ್ಳಲು ಪ್ರಧಾನಿ ನರೇಂದ್ರ ಮೋದಿ ಒಪ್ಪಿಕೊಂಡಿದ್ದಾರೆ ಎಂದು…

Read More
Pakistan Email Drama T20 World Cup Match

T20 World Cup: ಪಾಕ್‌ನಿಂದ ಮತ್ತೊಂದು ನಾಟಕ, ಐಸಿಸಿಗೆ ಇಮೇಲ್‌ ಮಾಡದೇ ಆಟ

ನವದೆಹಲಿ: ಪಾಕಿಸ್ತಾನ ಮತ್ತು ಅದರ ಟಿ20 ವಿಶ್ವಕಪ್ (T20 World Cup) ನಾಟಕ ಕೊನೆಯಾಗುತ್ತಿಲ್ಲ. ಭಾನುವಾರ, ಪಾಕಿಸ್ತಾನ ಸರ್ಕಾರ ತನ್ನ ಅಧಿಕೃತ ಎಕ್ಸ್ ಹ್ಯಾಂಡಲ್‌ನಲ್ಲಿ 2026 ರ ಟಿ20 ವಿಶ್ವಕಪ್‌ನಲ್ಲಿ ಸ್ಪರ್ಧಿಸುವುದಾಗಿ ಘೋಷಣೆ ಮಾಡಿತ್ತು, ಆದರೆ ನಂತರ ಮತ್ತೆ ನಾಟಕ ಆರಂಭ ಮಾಡಿದೆ. ಭಾರತದ ಜೊತೆ ಆಡಲ್ಲ ಎಂದ ಪಾಕ್‌ ಫೆಬ್ರವರಿ 15 ರಂದು ಭಾರತದ ವಿರುದ್ಧದ ಪಂದ್ಯವನ್ನು ಬಹಿಷ್ಕರಿಸುವುದಾಗಿ ಪಾಕಿಸ್ತಾನ ಘೋಷಣೆ ಮಾಡಿದೆ. ಈಗ, ಭಾರತದ ವಿರುದ್ಧದ ಟಿ20 ವಿಶ್ವಕಪ್ ಪಂದ್ಯವನ್ನು ಬಹಿಷ್ಕರಿಸುವ ಬಗ್ಗೆ ಪಾಕಿಸ್ತಾನ…

Read More
north karnataka should get international Airport says bjp leader

Airport: ಉತ್ತರ ಕರ್ನಾಟಕಕ್ಕೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗ್ರಹ

ಬೆಂಗಳೂರು: ಉತ್ತರ ಕರ್ನಾಟಕದ ಅಭಿವೃದ್ಧಿ ಹಿನ್ನೆಲೆಯಲ್ಲಿ ದಾವಣಗೆರೆ ಇಲ್ಲವೇ, ಗದಗ ಭಾಗದಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (Airport) ಸ್ಥಾಪನೆ ಮಾಡಲು ರಾಜ್ಯ ಸರ್ಕಾರ ಮುಂದಾಗಬೇಕು ಎಂದು ಬಿಜೆಪಿಯ ಹಿರಿಯ ಸದಸ್ಯ ಪಿ.ಎಚ್. ಪೂಜಾರ್ ವಿಧಾನಪರಿಷತ್ತಿನಲ್ಲಿಂದು ಒತ್ತಾಯ ಮಾಡಿದ್ದಾರೆ. ವಿಮಾನ ನಿಲ್ದಾಣದ ಅಗತ್ಯ ತುಂಬಾ ಇದೆ ರಾಜ್ಯಪಾಲರ ಭಾಷಣದ ಮೇಲಿನ ವಂದನಾ ನಿರ್ಣಯದ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕಲ್ಯಾಣ ಕರ್ನಾಟಕ, ಕಿತ್ತೂರು ಕರ್ನಾಟಕ ಸೇರಿದಂತೆ ಉತ್ತರ ಕರ್ನಾಟಕ ಭಾಗದಲ್ಲಿ ಉದ್ದಿಮೆಗಳು, ಕೈಗಾರಿಕೆಗಳು ತಲೆ ಎತ್ತಲು ಅಂತಾರಾಷ್ಟ್ರೀಯ ವಿಮಾನ…

Read More
Budget 2026 karnataka get railway budget more

Budget 2026: ಬಜೆಟ್‌ನಲ್ಲಿ ಕರ್ನಾಟಕ ರೈಲ್ವೆಗೆ ಬಂಪರ್‌ ಆಫರ್‌, 7 ಸಾವಿರ ಕೋಟಿ ಕೊಟ್ಟ ಕೇಂದ್ರ

ನವದೆಹಲಿ: ಪ್ರಸಕ್ತ ಬಜೆಟ್ ನಲ್ಲಿ (Budget 2026) ಕರ್ನಾಟಕಕ್ಕೆ ರೈಲ್ವೆ ಯೋಜನೆಗಳಿಗಾಗಿ ಈ ಬಾರಿ ದಾಖಲೆಯ 7 ಸಾವಿರದ 748 ಕೋಟಿ ರೂಪಾಯಿ ಒದಗಿಸಲಾಗಿದೆ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ. 950 ಕೋಟಿ ರೂಪಾಯಿ ಮೊತ್ತದ ಯೋಜನೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ 52 ಸಾವಿರದ 950 ಕೋಟಿ ರೂಪಾಯಿ ಮೊತ್ತದ ಯೋಜನೆಗಳು ಪ್ರಗತಿಯಲ್ಲಿವೆ. ಅಲ್ಲದೆ, ಬೆಂಗಳೂರು – ಹೈದರಾಬಾದ್ ಮತ್ತು ಬೆಂಗಳೂರು-ಚೆನ್ನೈ ನಡುವೆ ಎರಡು ಬುಲೆಟ್ ರೈಲುಗಳ ಸೇವೆ…

Read More
Daily Numerology february 3 2026

Daily Numerology: ಯಾರಿಗೂ ಪ್ರಾಮೀಸ್‌ ಮಾಡ್ಬೇಡಿ, ಸಮಸ್ಯೆ ಕಟ್ಟಿಟ್ಟಬುತ್ತಿ

ರಾಶಿಗಳ ರೀತಿಯೇ ಸಂಖ್ಯೆಗಳು ಸಹ ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿಸುತ್ತದೆ. ಈ ಸಂಖ್ಯಾಶಾಸ್ತ್ರ ಜ್ಯೋತಿಷ್ಯದ ಒಂದು ಭಾಗ. ಇದರ ಮೂಲಕ ನಾವು ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿದುಕೊಳ್ಳಬಹುದು. ಹಾಗಾದ್ರೆ ಸಂಖ್ಯಾಶಾಸ್ತ್ರದ (Daily Numerology) ಪ್ರಕಾರ ಇಂದಿನ ಸಂಖ್ಯೆಗಳ ಭವಿಷ್ಯ ಹೇಗಿರಲಿದೆ ಎಂಬುದು ಇಲ್ಲಿದೆ, ಸಂಖ್ಯೆ 1: ಸಂಗಾತಿಯೊಂದಿಗೆ ಬಟ್ಟೆ ಮತ್ತು ಆಭರಣಗಳನ್ನು ಖರೀದಿಸುವ ಸಾಧ್ಯತೆ ಇದೆ. ಕೈಗೊಂಡ ಕೆಲಸವನ್ನು ಸಮಯಕ್ಕೆ ಸರಿಯಾಗಿ ಪೂರ್ಣಗೊಳಿಸುತ್ತಾರೆ. ದೂರದ ಸಂಬಂಧಿಕರೊಂದಿಗೆ ಸ್ನೇಹ ಹೆಚ್ಚಾಗುತ್ತದೆ. ಹಣಕಾಸಿನ ವಿಷಯಗಳಲ್ಲಿ ಜಾಗರೂಕರಾಗಿರುವುದು ಒಳ್ಳೆಯದು….

Read More
Daily Horoscope febrauary 3 2026

Daily Horoscope: ಸಂತೋಷ-ನೋವು ಎರಡೂ ಸಿಗುವ ದಿನ, 12 ರಾಶಿಗಳ ಭವಿಷ್ಯ ಹೀಗಿದೆ

ಪ್ರತಿದಿನ ನಮ್ಮ ಜೀವನದಲ್ಲಿ ಏನಾಗುತ್ತದೆ ಎಂಬುದನ್ನ ತಿಳಿದುಕೊಳ್ಳಬೇಕು ಎನ್ನುವ ಆಸೆ ಎಲ್ಲರಿಗೂ ಇರುತ್ತದೆ. ಅದರಲ್ಲೂ ಅನೇಕ ಜನರಿಗೆ ತಮ್ಮ ಭವಿಷ್ಯವನ್ನ ನೋಡಿದ ನಂತರವೇ ಮುಂದಿನ ಕೆಲಸ ಮಾಡುವ ಅಭ್ಯಾಸ ಇರುತ್ತದೆ. ಹಾಗಾಗಿ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಇಂದಿನ 12 ರಾಶಿಗಳ ಭವಿಷ್ಯ (Daily Horoscope) ಹೇಗಿದೆ ಎಂಬುದು ಇಲ್ಲಿದೆ ಮೇಷ ರಾಶಿ:  ವೃತ್ತಿ ಮತ್ತು ಉದ್ಯೋಗಗಳು ಸುಗಮವಾಗಿ ಸಾಗುತ್ತವೆ. ವ್ಯವಹಾರದಲ್ಲಿ ಲಾಭದಲ್ಲಿ ಸ್ವಲ್ಪ ಹೆಚ್ಚಳವಾಗುತ್ತದೆ. ಆಹಾರ ಮತ್ತು ಪ್ರವಾಸಗಳಲ್ಲಿ ಬಹಳ ಜಾಗರೂಕರಾಗಿರುವುದು ಉತ್ತಮ. ಆದಾಯದ ಕೊರತೆಯಿಲ್ಲದಿರಬಹುದು. ಆರ್ಥಿಕ…

Read More