TOP NEWS
Minister krishna byre gowda statement about GBA footpath clearance

Bengaluru: ಬೆಂಗಳೂರು ಫುಟ್‌ಪಾತ್ ಕ್ಲಿಯರೆನ್ಸ್: ಸಾರ್ವಜನಿಕರ ಜೀವ ರಕ್ಷಣೆಗೆ ಮೊದಲ ಆದ್ಯತೆ

ಬೆಂಗಳೂರು: ಗ್ರೇಟರ್ ಬೆಂಗಳೂರು ಅಭಿವೃದ್ಧಿ (ಜಿಬಿಎ) ಮಿತಿಯಲ್ಲಿ ಪಾದಚಾರಿ ಮಾರ್ಗಗಳ ಒತ್ತುವರಿ ಮುಕ್ತಗೊಳಿಸುವ ಕಾರ್ಯಾಚರಣೆ ಚುರುಕುಗೊಂಡಿದ್ದು, ಈ ಪ್ರಕ್ರಿಯೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹೊಟ್ಟೆಯ ಮೇಲೆ ಹೊಡೆಯುವುದಿಲ್ಲ ಎಂದು ಸಚಿವ ಕೃಷ್ಣ ಬೈರೇಗೌಡ (Bengaluru) ತಿಳಿಸಿದ್ದಾರೆ. ಅಧಿಕಾರಿಗಳೊಂದಿಗೆ ನಡೆಸಿದ ವಿಡಿಯೋ ಕಾನ್ಫರೆನ್ಸ್‌ನಲ್ಲಿ ಮಾತನಾಡಿದ ಅವರು, ಪ್ರಮುಖ ಲಿಂಕ್ ರಸ್ತೆಗಳಿಂದ ಸಾರ್ವಜನಿಕ ಸಂಚಾರಕ್ಕೆ ಅಡ್ಡಿಯಾಗದಂತೆ ಒಳಗಿನ ವಾರ್ಡ್ ರಸ್ತೆಗಳಿಗೆ ಮಾತ್ರ ಇವರನ್ನು ಶಿಫ್ಟ್ ಮಾಡಲಾಗುವುದು. ಫುಟ್‌ಪಾತ್‌ಗಳ ಮೇಲೆ ಅಡ್ಡಲಾಗಿ ನಿಲ್ಲಿಸುವ ವಾಹನಗಳು, ಅನಧಿಕೃತ ಪಾರ್ಕಿಂಗ್ ಮತ್ತು ಕಟ್ಟಡಗಳ ಮುಂದೆ…

Read More
Russian couple detained for proposing Empire State Building top

Viral Video: ಸಾಹಸದ ನಡುವೆ ಮದುವೆ ಪ್ರಸ್ತಾಪ: ನ್ಯೂಯಾರ್ಕ್‌ನ ಎಂಪೈರ್ ಸ್ಟೇಟ್ ಕಟ್ಟಡದ ತುದಿಯೇರಿ ಜೈಲು ಪಾಲಾದ ರಷ್ಯಾದ ಪ್ರೇಮಿಗಳು!

ನ್ಯೂಯಾರ್ಕ್: ಪ್ರಪಂಚದಾದ್ಯಂತ ತಮ್ಮ ಸಾಹಸಗಳಿಂದಲೇ ಭಾರಿ ಸುದ್ದಿ ಮಾಡಿರುವ ರಷ್ಯಾದ ಖ್ಯಾತ ‘ಡೇರ್‌ಡೆವಿಲ್’ ಜೋಡಿಯೊಂದು ಅಮೆರಿಕಾದ ನ್ಯೂಯಾರ್ಕ್ ನಗರದ ಐತಿಹಾಸಿಕ ‘ಎಂಪೈರ್ ಸ್ಟೇಟ್ ಬಿಲ್ಡಿಂಗ್’ ಕಟ್ಟಡದ ಅತ್ಯಂತ ಅಪಾಯಕಾರಿ ತುದಿಯನ್ನೇರಿ (Viral Video) ಸಾಹಸ ಮೆರೆದಿದ್ದಾರೆ. ಜುಲೈ 1ರ ಬುಧವಾರದಂದು ಕಟ್ಟಡದ ಕೊನೆಯ ಭಾಗದಲ್ಲಿರುವ 1,454 ಅಡಿ ಎತ್ತರದ ಆಂಟೆನಾ ಗೋಪುರವನ್ನು ಹತ್ತಿದ ಈ ಜೋಡಿ, ಜಾಗತಿಕ ಶಾಂತಿಯ ಸಂದೇಶ ಸಾರುವ ದೊಡ್ಡ ಬ್ಯಾನರ್ ಒಂದನ್ನು ಪ್ರದರ್ಶಿಸಿದ್ದಾರೆ. ರೋಮಾಂಚನಕಾರಿ ಸಾಹಸದ ನಡುವೆಯೇ ಇವರಿಬ್ಬರ ಮದುವೆ ಪ್ರಸ್ತಾಪವೂ (ಮ್ಯಾರೇಜ್…

Read More
Champat rai blames driver tinnu Yadav is the master mind in ram mandir donation row

Ram Mandir: ಅಯೋಧ್ಯೆ ರಾಮ ಮಂದಿರದ ಕಾಣಿಕೆ ಕಳವು ಪ್ರಕರಣ: ಚಂಪತ್ ರಾಯ್ ಚಾಲಕನೇ ಹಗರಣದ ಕಿಂಗ್‌ಪಿನ್

ಅಯೋಧ್ಯೆ: ವಿಶ್ವಪ್ರಸಿದ್ಧ ಅಯೋಧ್ಯೆಯ ರಾಮ ಮಂದಿರದ (Ram Mandir) ಕಾಣಿಕೆ ಹಣದ ಕಳವು ಹಗರಣ ದಿನಕ್ಕೊಂದು ಹೊಸ ತಿರುವು ಪಡೆಯುತ್ತಿದ್ದು, ಪ್ರತಿದಿನವೂ ಆಘಾತಕಾರಿ ಸತ್ಯಗಳು ಹೊರಬರುತ್ತಿವೆ. ರಾಮ ಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ ನೀಡಿರುವ ಚಂಪತ್ ರಾಯ್, ಈ ಇಡೀ ದೋಚುವಿಕೆ ಹಗರಣದ ಮುಖ್ಯ ಸೂತ್ರಧಾರ ತನ್ನ ಆಪ್ತ ಚಾಲಕ ಟಿನ್ನು ಯಾದವ್ ಎಂದು ತಮ್ಮ ಆಪ್ತರ ಬಳಿ ಒಪ್ಪಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ರಾಮಶಂಕರ್ ಯಾದವ್ ಅಲಿಯಾಸ್ ಟಿನ್ನು ಯಾದವ್, ಚಂಪತ್ ರಾಯ್…

Read More
Monsoon Session of Parliament to Begin After Completion of SIR Process

DK Shivakumar: ಕಲ್ಲು ಕ್ವಾರಿ ದುರಂತ: ವರದಿ ಬಂದ ತಕ್ಷಣ ಕಠಿಣ ಕ್ರಮ, ಸಂತ್ರಸ್ತರಿಗೆ ಸೂಕ್ತ ಪರಿಹಾರದ ಭರವಸೆ ನೀಡಿದ ಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ಮಾಗಡಿ ರಸ್ತೆ ಸಮೀಪ ನಡೆದ ಕಲ್ಲು ಕ್ವಾರಿ ಅಪಘಾತದಲ್ಲಿ ಏಳು ಮಂದಿ ಕಾರ್ಮಿಕರು ಜೀವ ಕಳೆದುಕೊಂಡಿರುವ ಘಟನೆಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ತೀವ್ರ ವಿಷಾದ ವ್ಯಕ್ತಪಡಿಸಿದ್ದಾರೆ. ಈ ಭೀಕರ ದುರಂತಕ್ಕೆ ಕಾರಣ ಏನೆಂಬುದರ ಬಗ್ಗೆ ವಿವಿಧ ಇಲಾಖೆಗಳಿಂದ ಅಧಿಕೃತ ಮಾಹಿತಿಗಳನ್ನು ಕಲೆಹಾಕಲಾಗುತ್ತಿದ್ದು, ವರದಿ ಕೈಸೇರಿದ ತಕ್ಷಣವೇ ಬೇಜವಾಬ್ದಾರಿತನ ತೋರಿದವರ ವಿರುದ್ಧ ಕಾನೂನು ರೀತ್ಯಾ ಕಠಿಣ ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದ್ದಾರೆ. ಸಿಎಂ ಹೇಳಿದ್ದೇನು? ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಈಗಾಗಲೇ ಗಣಿ…

Read More
Crime ketan Agarwal case coops seek lie detector test for Siya

Crime: ಕೇತನ್ ಅಗರ್ವಾಲ್ ಹತ್ಯೆ ಕೇಸ್: ಆರೋಪಿ ಸಿಯಾ ಗೋಯಲ್‌ಗೆ ಸುಳ್ಳು ಪತ್ತೆ ಪರೀಕ್ಷೆ

ಪುಣೆ: ಮಹಾರಾಷ್ಟ್ರದಲ್ಲಿ ಭಾರಿ ಸಂಚಲನ ಮೂಡಿಸಿರುವ ಪುಣೆಯ ಪ್ರಮುಖ ರಿಯಲ್ ಎಸ್ಟೇಟ್ ಉದ್ಯಮಿ ಕೇತನ್ ಅಗರ್ವಾಲ್ ಕೊಲೆ ಪ್ರಕರಣದ ತನಿಖೆ ಚುರುಕುಗೊಂಡಿದೆ. ಈ ಕೊಲೆ ಪ್ರಕರಣದ ಮುಖ್ಯ ಆರೋಪಿಯಾಗಿರುವ, ಮೃತನ ಭಾವಿ ಪತ್ನಿ ಸಿಯಾ ಗೋಯಲ್‌ಗೆ (Crime) ಪಾಲಿಗ್ರಾಫ್ (ಸುಳ್ಳು ಪತ್ತೆ) ಪರೀಕ್ಷೆ ನಡೆಸಲು ಅನುಮತಿ ಕೋರಿ ಪುಣೆ ಪೊಲೀಸರು ಗುರುವಾರ (ಜುಲೈ 2) ನ್ಯಾಯಾಲಯದ ಮೆಟ್ಟಿಲೇರಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ ಯಾವುದೇ ಪ್ರತ್ಯಕ್ಷದರ್ಶಿಗಳು ಅಥವಾ ಕೇತನ್‌ನನ್ನು ಕಂದಕಕ್ಕೆ ತಳ್ಳಿದ್ದು ಯಾರು ಎಂಬುದಕ್ಕೆ ನಿಖರವಾದ ಸಾಕ್ಷ್ಯಾಧಾರಗಳು ಸಿಗದೇ…

Read More
ISI Handlers Directing Delhi Terror Plot here is how

Shocking: ದೆಹಲಿಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು: ಪಾಕ್ ಐಎಸ್‌ಐ ಬೆಂಬಲಿತ ನಾಲ್ವರು ಶಂಕಿತ ಉಗ್ರರ ಬಂಧನ

ನವದೆಹಲಿ: ದೇಶದ ರಾಜಧಾನಿ ಹಾಗೂ ಸುತ್ತಮುತ್ತಲಿನ ದೆಹಲಿ-ಎನ್‌ಸಿಆರ್ ಪ್ರದೇಶದಲ್ಲಿ ಭಾರಿ ಪ್ರಮಾಣದ ಭಯೋತ್ಪಾದನಾ ದಾಳಿ ನಡೆಸಲು ಸಂಚು ರೂಪಿಸುತ್ತಿದ್ದ (Shocking) ಪಾಕಿಸ್ತಾನ ಬೆಂಬಲಿತ ನಾಲ್ವರು ಶಂಕಿತ ಉಗ್ರರನ್ನು ದೆಹಲಿ ಪೊಲೀಸರ ವಿಶೇಷ ದಳ (ಸ್ಪೆಷಲ್ ಸೆಲ್) ಯಶಸ್ವಿಯಾಗಿ ಬಂಧಿಸಿದೆ. ಈ ಮೂಲಕ ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‌ಐ (ISI) ನಂಟು ಹೊಂದಿದ್ದ ಅಂತರರಾಷ್ಟ್ರೀಯ ಮಟ್ಟದ ಕಾನೂನುಬಾಹಿರ ಶಸ್ತ್ರಾಸ್ತ್ರ ಜಾಲವನ್ನು ಪೊಲೀಸರು ಧ್ವಂಸಗೊಳಿಸಿದ್ದಾರೆ. ಬಂಧಿತ ಶಂಕಿತರು ಪಾಕ್ ಮೂಲದ ಹ್ಯಾಂಡ್ಲರ್ ಶಹಜಾದ್ ಭಟ್ಟಿ ಎಂಬಾತನ ನೇರ ಸೂಚನೆಯ ಮೇರೆಗೆ…

Read More
Internal Feud Rockets in Karnataka BJP Amid High Command Absolute

BJP: ಕರ್ನಾಟಕ ಬಿಜೆಪಿಯಲ್ಲಿ ಬಣ ರಾಜಕೀಯ ಸ್ಫೋಟ: ಒಡೆದ ಮನೆಯಾದ ಕಮಲ ಪಡೆ

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿನ (BJP) ಆಂತರಿಕ ಭಿನ್ನಮತ ಈಗ ಬೀದಿಗೆ ಬಂದಿದ್ದು, ಪಕ್ಷವು ಸಂಪೂರ್ಣವಾಗಿ ನಿಯಂತ್ರಣ ತಪ್ಪಿದಂತೆ ಕಾಣುತ್ತಿದೆ. ‘ಮನೆಯೊಂದು ಮೂರು ಬಾಗಿಲು’ ಎಂಬ ಸ್ಥಿತಿಯನ್ನೂ ಮೀರಿ, ಸದ್ಯ ಪಕ್ಷದೊಳಗೆ ನಾಲ್ಕೈದು ಪ್ರತ್ಯೇಕ ಬಣಗಳು ಸೃಷ್ಟಿಯಾಗಿವೆ. ನಾಯಕರ ನಡುವಿನ ಇಗೊ ಫೈಟ್‌ನಿಂದಾಗಿ ಒಬ್ಬರ ಮುಖ ಮತ್ತೊಬ್ಬರು ನೋಡದಂತಹ ವಾತಾವರಣ ನಿರ್ಮಾಣವಾಗಿದ್ದರೂ, ಹೈಕಮಾಂಡ್ ಮಾತ್ರ ಗಂಭೀರ ಕ್ರಮ ಕೈಗೊಳ್ಳದೆ ನಿಗೂಢ ಮೌನ ವಹಿಸಿರುವುದು ತಳಮಟ್ಟದ ಕಾರ್ಯಕರ್ತರಲ್ಲಿ ತೀವ್ರ ಹತಾಶೆ ಮೂಡಿಸಿದೆ. ಮುಂದಿನ ವಿಧಾನಸಭಾ ಚುನಾವಣೆಗೆ ಇನ್ನು ಕೇವಲ ಎರಡು…

Read More