Pakistan Hockey Captain Tears Into Hockey Federation

Pakistan: ಆಸ್ಟ್ರೇಲಿಯಾದಲ್ಲಿ ಉಳಿಯಲು ಜಾಗ ಇಲ್ಲದೇ ಪರದಾಡಿದ ಪಾಕಿಸ್ತಾನ ಹಾಕಿ ತಂಡ

ಪಾಕಿಸ್ತಾನ: ಆಸ್ಟ್ರೇಲಿಯಾ ಪ್ರವಾಸದ ವೇಳೆ ಪಾಕಿಸ್ತಾನ (Pakistan) ಹಾಕಿ ತಂಡದ ನಾಯಕ ಶಕೀಲ್ ಅಮ್ಮದ್ ಬಟ್, ವಸತಿ ಕೊರತೆಯಿಂದಾಗಿ ಬೀದಿಗಳಲ್ಲಿ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಫೆಡರೇಶನ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಪಾತ್ರೆ ತೊಳೆಯುವ ಸ್ಥಿತಿ ಬಂದಿತ್ತು ಎಂದ ಆಟಗಾರ ಇಂದು ಬೆಳಿಗ್ಗೆ ಲಾಹೋರ್ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಪಾಕಿಸ್ತಾನ ಹಾಕಿ ಫೆಡರೇಶನ್ ಸುಳ್ಳು ಹೇಳುತ್ತಿದೆ ಮತ್ತು ಸಾಕಾಯಿತು ನಮಗೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈಗಿನ ಫೆಡರೇಶನ್ ಆಡಳಿತದೊಂದಿಗೆ ನಾವು ಕೆಲಸ…

Read More
samantha ruth prabhu got married to raj nidhimoru

SAMANTHA: ಅಭಿಮಾನಿಗಳಿಗೆ ಸರ್ಪ್ರೈಸ್‌ ಕೊಟ್ಟ ಸಮಂತಾ, ಸದ್ದಿಲ್ಲದೆ ಮದುವೆಯಾದ ನಟಿ

ಹೈದರಾಬಾದ್‌: ದಕ್ಷಿಣ ಭಾರತದ ಪ್ರಸಿದ್ದ ನಟಿ (Actress) ಸಮಂತಾ ರುತ್‌ ಪ್ರಭು, ಯಾವಾಗಲೂ ಸುದ್ದಿಯಲ್ಲಿ ಇರುತ್ತಾರೆ. ಅವರ ಸಿನಿಮಾ ಜೀವನ ಆಗಲಿ, ವೈಯಕ್ತಿಕ ಜೀವನ ಅನೇಕ ಬಾರಿ ಜನರ ಚರ್ಚೆಗೆ ಕಾರಣವಾಗಿದೆ. ಕಳೆದ ಕೆಲ ಸಮಯದಿಂದ ಮದುವೆ ಆಗುತ್ತಾರೆ ಎನ್ನುವ ಸುದ್ದಿ ಇತ್ತು. ಇದೀಗ ಅಭಿಮಾನಿಗಳಿಗೆ ಸಮಂತಾ (Samantha Ruth Prabhu) ದೊಡ್ಡ ಗುಡ್‌ನ್ಯೂಸ್‌ (Good News) ಕೊಟ್ಟಿದ್ದು, ರಾಜ್‌ನಿಧಿಮೋರು ಜೊತೆ ಸಡನ್‌ ಆಗಿ ಮದುವೆ ಆಗಿದ್ದಾರೆ ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಶೇರ್‌ ಮಾಡಿದ ನಟಿ ಹೌದು,…

Read More
Education minister Dharmendra Pradhan on AI and development

Dharmendra Pradhan: 80 ಕೋಟಿ ಜನರಿಗೆ ಅಗತ್ಯ ವೃತ್ತಿಪರ ತರಬೇತಿ: ಧರ್ಮೇಂದ್ರ ಪ್ರಧಾನ್‌

ನವದೆಹಲಿ: ಶಿಕ್ಷಣ ವಲಯದಲ್ಲಿ   ಕೃತಕ ಬುದ್ಧಿಮತ್ತೆಯ ಬಳಕೆಯನ್ನು  ಸಕ್ರಿಯವಾಗಿ ಬಲಪಡಿಸಲು  ಸರ್ಕಾರ  ಸಕಲ ಕ್ರಮ ಕೈಗೊಂಡಿದೆ ಎಂದು ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ (Dharmendra Pradhan) ಹೇಳಿದ್ದಾರೆ. ದೇಶದಲ್ಲಿ ಅದ್ಭುತ ಪ್ರತಿಭೆಗಳಿವೆ  ದೆಹಲಿಯಲ್ಲಿ ಎರಡು ದಿನಗಳ  ಭಾರತ್  ಬೋಧನ್  ಎಐ ಸಮಾವೇಶ  ಉದ್ದೇಶಿಸಿ ಅವರು, ಎಐ  ವಲಯದಲ್ಲಿ  ರಾಷ್ಟ್ರ ಸಶಕ್ತ ಮತ್ತು  ಸಮೃದ್ಧ ಪ್ರತಿಭೆಗಳನ್ನು ಹೊಂದಿದೆ ಎಂದರು.  ಮೂರನೇ ತರಗತಿಯಿಂದ ಸ್ನಾತಕೋತ್ತರ ಸಂಶೋಧನೆ ಹಂತದವರೆಗೆ ಎಐ ಅನ್ನು ನಾವೀನ್ಯತೆಯ  ಮಾದರಿ ಹಾಗೂ  ಸಂಪರ್ಕ ಕಾರ್ಯತಂತ್ರವಾಗಿ   ಅಳವಡಿಸಲಾಗುವುದು. ಅಲ್ಲದೇ, …

Read More
Impressive Health Benefits of Pumpkin

Pumpkin: ಕ್ಯಾನ್ಸರ್‌ ತಡೆಗಟ್ಟಲು ಸಹಾಯ ಮಾಡುತ್ತೆ ಈ ತರಕಾರಿ, ಕುಂಬಳಕಾಯಿ ಪ್ರಯೋಜನಗಳಿವು

ಕುಂಬಳಕಾಯಿ ಅನೇಕ ಜನರು ನೆಗ್ಲೆಕ್ಟ್‌ ಮಾಡುವ ತರಕಾರಿಗಳಲ್ಲಿ ಒಂದು. ಇದನ್ನ ಇಷ್ಟಪಡದವರು ಅನೇಕ ಜನರು ಇದ್ದಾರೆ. ಆದರೆ ಈ ಕುಂಬಳಕಾಯಿಯಲ್ಲಿ ಅನೇಕ ಪೋಷಕಾಂಶಗಳಿದೆ. ಇದನ್ನ ಸೇವನೆ ಮಾಡುವುದರಿಂದ ಹೃದಯದ ಸಮಸ್ಯೆ ಹಾಗೂ ಹೊಟ್ಟೆಯ ಸಮಸ್ಯೆಗೆ ಸಹ ಪರಿಹಾರ ಸಿಗುತ್ತದೆ. ಹಾಗಾದ್ರೆ, ಈ ಕುಂಬಳಕಾಯಿ (Pumpkin) ಆರೋಗ್ಯ ಪ್ರಯೋಜನಗಳೇನು ಎಂಬುದು ಇಲ್ಲಿದೆ. ಹೊಟ್ಟೆಯನ್ನು ಆರೋಗ್ಯಕ್ಕೆ ಉತ್ತಮ ಈ ಕುಂಬಳಕಾಯಿ ಸೇವನೆ ಹೊಟ್ಟೆಯ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಜೀರ್ಣಕ್ರಿಯೆ ಸರಾಗವಾಗಿ ಆಗಲು ಇದು ಸಹಾಯ ಮಾಡುತ್ತದೆ. ಇದರಲ್ಲಿ ಹೇರಳವಾದ ಆಹಾರದ…

Read More
Daily Horoscope march 1 2026

Daily Horoscope: ಅನಗತ್ಯವಾಗಿ ಸಮಸ್ಯೆಗೆ ಸಿಲುಕಬೇಡಿ, ಮಾತಿನ ಮೇಲೆ ನಿಗಾ ಇರಲಿ

ಪ್ರತಿದಿನ ನಮ್ಮ ಜೀವನದಲ್ಲಿ ಏನಾಗುತ್ತದೆ ಎಂಬುದನ್ನ ತಿಳಿದುಕೊಳ್ಳಬೇಕು ಎನ್ನುವ ಆಸೆ ಎಲ್ಲರಿಗೂ ಇರುತ್ತದೆ. ಅದರಲ್ಲೂ ಅನೇಕ ಜನರಿಗೆ ತಮ್ಮ ಭವಿಷ್ಯವನ್ನ ನೋಡಿದ ನಂತರವೇ ಮುಂದಿನ ಕೆಲಸ ಮಾಡುವ ಅಭ್ಯಾಸ ಇರುತ್ತದೆ. ಹಾಗಾಗಿ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಇಂದಿನ 12 ರಾಶಿಗಳ ಭವಿಷ್ಯ (Daily Horoscope) ಹೇಗಿದೆ ಎಂಬುದು ಇಲ್ಲಿದೆ ಮೇಷ ರಾಶಿ: ನಿಮ್ಮ ವೃತ್ತಿಜೀವನ ಗಮನಾರ್ಹವಾಗಿ ಹೆಚ್ಚಾಗುತ್ತದೆ. ನಿಮ್ಮ ವೃತ್ತಿ ಮತ್ತು ವ್ಯವಹಾರದಲ್ಲಿ ನಿಮ್ಮ ಆದಾಯ ಹೆಚ್ಚಾಗುತ್ತದೆ. ನೀವು ನಿಮ್ಮ ಕುಟುಂಬ ಸದಸ್ಯರೊಂದಿಗೆ ದೇವಾಲಯಗಳಿಗೆ ಭೇಟಿ ನೀಡುತ್ತೀರಿ….

Read More
Central government investing crores on all india radio L Murugan

L Murugan: ಆಕಾಶವಾಣಿ ಅಭಿವೃದ್ಧಿಗೆ 2,500 ಕೋಟಿ ವೆಚ್ಚ: ಮುರುಗನ್

ಶಿವಮೊಗ್ಗ:  ದೇಶಾದ್ಯಂತ ಆಕಾಶವಾಣಿ ಮತ್ತು ದೂರದರ್ಶನದ ಆಧುನೀಕರಣಕ್ಕಾಗಿ ಕೇಂದ್ರ ಸರ್ಕಾರ ಸುಮಾರು 2.500 ಕೋಟಿ ರೂಪಾಯಿ ವೆಚ್ಚ ಮಾಡುತ್ತಿದೆ ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ರಾಜ್ಯ ಸಚಿವ ಡಾ. ಎಲ್. ಮುರುಗನ್ (L Murugan) ಹೇಳಿದ್ದಾರೆ. 10 ಕಿಲೋವ್ಯಾಟ್ ಟ್ರಾನ್ಸ್‌ಮೀಟರ್‌ ಲೋಕಾರ್ಪಣೆ  ಶಿವಮೊಗ್ಗ ನಗರದ ವಿದ್ಯಾನಗರದಲ್ಲಿರುವ ಪ್ರಸಾರ ಭಾರತಿ ಕೇಂದ್ರದಲ್ಲಿ ನೂತನವಾಗಿ ಅಳವಡಿಸಿರುವ 10 ಕಿಲೋವ್ಯಾಟ್ ಟ್ರಾನ್ಸ್‌ಮೀಟರ್‌ ಅನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಅವರು, ಈಗ ಅತ್ಯುತ್ತಮ ಧ್ವನಿ ಗುಣಮಟ್ಟಕ್ಕಾಗಿ ಡಿಜಿಟಲ್ ರೇಡಿಯೋ ವ್ಯವಸ್ಥೆಯನ್ನು ಜಾರಿಗೆ…

Read More
DK Shivakumar meets state election commissioner

DK Shivakumar: ರಾಜ್ಯ ಚುನಾವಣಾ ಆಯುಕ್ತರನ್ನ ಭೇಟಿ ಮಾಡಿದ ಡಿಕೆ ಶಿವಕುಮಾರ್

ಬೆಂಗಳೂರು: ಉಪಮುಖ್ಯಮಂತ್ರಿ  ಡಿ.ಕೆ. ಶಿವಕುಮಾರ್ (DK Shivakumar) ನೇತೃತ್ವದ ನಿಯೋಗ ಬೆಂಗಳೂರಿನಲ್ಲಿ ರಾಜ್ಯ ಚುನಾವಣಾ ಆಯುಕ್ತರಾದ ಜಿ.ಎಸ್. ಸಂಗ್ರೇಶಿ ಅವರನ್ನು  ಭೇಟಿ ಮಾಡಿದೆ. ಮತದಾರ ಪಟ್ಟಿ ಪರಿಷ್ಕರಣೆ ನ್ಯಾಯಯುತವಾಗಿ ಮಾಡುವಂತೆ ಮನವಿ ಈ ಸಮಯದಲ್ಲಿ  ಡಿ.ಕೆ. ಶಿವಕುಮಾರ್,   ಗ್ರೇಟರ್  ಬೆಂಗಳೂರು ಪ್ರಾಧಿಕಾರ ಹಾಗೂ  ಸ್ಥಳೀಯ ಸಂಸ್ಥೆಗಳ  ಚುನಾವಣೆ  ಹಿನ್ನೆಲೆಯಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರ ಪಟ್ಟಿ ಪರಿಷ್ಕರಣೆ ಮತ್ತು ಮ್ಯಾಪಿಂಗ್ ಪ್ರಕ್ರಿಯೆಯನ್ನು  ನ್ಯಾಯಯುತವಾಗಿ  ನಡೆಸುವಂತೆ ಮನವಿ ಸಲ್ಲಿಸಲಾಗಿದೆ . ಮತದಾರರ ಹೆಸರು ಯಾವುದೇ ಕಾರಣಕ್ಕೂ  ಪಟ್ಟಿಯಿಂದ ಬಿಟ್ಟು ಹೋಗದಂತೆ …

Read More