West Asia War central government taking all measures to save Indians

West Asia War: ಮಧ್ಯಪ್ರಾಚ್ಯ ರಾಷ್ಟ್ರ ಬಿಕ್ಕಟ್ಟು, ಭಾರತದಿಂದ ಅಗತ್ಯ ಕ್ರಮ: ರಾಮಮೋಹನ್ ನಾಯ್ಡು

ನವದೆಹಲಿ: ಮಧ್ಯಪ್ರಾಚ್ಯ ರಾಷ್ಟ್ರಗಳ (West Asia War) ಬಿಕ್ಕಟ್ಟಿನ ಬಗ್ಗೆ ಕೇಂದ್ರ ಸರ್ಕಾರ ಸೂಕ್ಷ್ಮವಾಗಿ ಗಮನಿಸುತ್ತಿದೆ ಮತ್ತು ನಾಗರಿಕ ವಿಮಾನಯಾನ ಕಾರ್ಯಾಚರಣೆಗಳ ಸುರಕ್ಷತೆ ಖಚಿತಪಡಿಸಿಕೊಳ್ಳಲು ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವ ಕೆ. ರಾಮಮೋಹನ್ ನಾಯ್ಡು ರಾಜ್ಯಸಭೆಗಿಂದು ತಿಳಿಸಿದ್ದಾರೆ. ಸುರಕ್ಷತೆಗೆ ಅಗತ್ಯ ಕ್ರಮ ತೆಗೆದುಕೊಳ್ಳಲಾಗಿದೆ ಪ್ರಶ್ನೋತ್ತರ ಕಲಾಪದಲ್ಲಿ ಮಾತನಾಡಿದ ಅವರು,  ನಾಗರಿಕ ವಿಮಾನಯಾನ ಮಹಾ ನಿರ್ದೇಶನಾಲಯವು, ಈ ಪ್ರದೇಶದಲ್ಲಿ ಕಾರ್ಯನಿರ್ವಹಿಸುವ ವಿಮಾನಯಾನ ಸಂಸ್ಥೆಗಳೊಂದಿಗೆ ತಕ್ಷಣ ಸಂಪರ್ಕ ಸಾಧಿಸಲಾಗಿದೆ. ಶೇಕಡ  100 ರಷ್ಟು …

Read More
central minister Gajendra Singh Shekhawat about development of country

Gajendra Singh Shekhawat: ಪಾರಂಪರಿಕ ಸ್ಥಳಗಳ ಸಂರಕ್ಷಣೆಗೆ ಸರ್ಕಾರ ಬದ್ದ: ಗಜೇಂದ್ರ ಸಿಂಗ್ ಶೇಖಾವತ್

ನವದೆಹಲಿ: ಪಾರಂಪರಿಕ ಸ್ಥಳಗಳ ಸಂರಕ್ಷಣೆಗೆ ಸರ್ಕಾರ ಬದ್ಧವಾಗಿದ್ದು, ಪಾರಂಪರಿಕ ಸಂಪತ್ತಿನ ರಕ್ಷಣೆಯ ಜತೆಜತೆಗೇ ದೇಶದ ಅಭಿವೃದ್ಧಿಯನ್ನು ಬಯಸುತ್ತದೆ ಎಂದು ಸಂಸ್ಕೃತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ (Gajendra Singh Shekhawat) ಹೇಳಿದ್ದಾರೆ. ರಾಜ್ಯಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಮಾತನಾಡಿದ ಕೇಂದ್ರ ಸಂಸ್ಕೃತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್, ಪಾರಂಪರಿಕ ಸ್ಥಳಗಳಲ್ಲಿ ಸಂಗ್ರಹಿಸಲಾಗುವ ಶುಲ್ಕವನ್ನು ಅದೇ ಪ್ರದೇಶದ ಅಭಿವೃದ್ಧಿಗೆ ವಿನಿಯೋಗಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ. ವಿಶ್ವದಾದ್ಯಂತ ಹೆಚ್ಚಾದ ಕ್ಯಾನ್ಸರ್‌ ಪ್ರಕರಣಗಳು ಇನ್ನು ಈ ಸಮಯದಲ್ಲಿ ಮಾತನಾಡಿದ ಸಚಿವ ಡಾ. ಜಿತೇಂದ್ರ ಸಿಂಗ್,…

Read More
rahu and moon conjunction bad time for these zodiac sign people

Bad Time: ಮುಂದಿನ ತಿಂಗಳು ಕೇತು-ಚಂದ್ರ ಯುತಿ, ಈ ರಾಶಿಯವರಿಗೆ ಬರೀ ಸಂಕಷ್ಟ

 ಜ್ಯೋತಿಷ್ಯದಲ್ಲಿ ರಾಹು(Rahu) ಮತ್ತು ಕೇತುಗಳನ್ನು(Ketu) ನೆರಳು ಗ್ರಹಗಳು ಎಂದು ಕರೆಯಲಾಗುತ್ತದೆ. ಈ ಗ್ರಹಗಳ ಕಾರಣದಿಂದ ಅನೇಕ ಬಾರೀ ಸಮಸ್ಯೆಗಳೇ ಆಗುತ್ತದೆ. ಇದು ಜಾತಕದಲ್ಲಿ ಯಾವ ಮನೆಯಲ್ಲಿದೆ ಎನ್ನುವುದರ ಅನುಸಾರ ಅದರ ಪರಿಣಾಮ ನಿರ್ಧಾರ ಆಗುತ್ತದೆ. ಅಲ್ಲದೇ, ಅದರ ಕಾರಣದಿಂದ ಜೀವನದಲ್ಲಿ ಬರೀ ಕಷ್ಟಗಳು ಬರುತ್ತದೆ. ಇದೀಗ ಫೆಬ್ರವರಿ ತಿಂಗಳಿನಲ್ಲಿ ಕೇತು ಮತ್ತು ಚಂದ್ರ ಒಂದೇ ರಾಶಿಯಲ್ಲಿ ಸಂಯೋಗವಾಗುತ್ತಿದೆ. ಇದರಿಂದ ಗ್ರಹಣ ದೋಷ ಉಂಟಾಗುತ್ತದೆ. ಈ ಅಶುಭ ಸಂಯೋಗದಿಂದ ಕೆಲ ರಾಶಿಯವರ ಜೀವನದಲ್ಲಿ ಬರೀ ಸಂಕಷ್ಟ ಎದುರಾಗುತ್ತದೆ. ಹಾಗಾದ್ರೆ…

Read More
Commissioner Department of Treasuries Recruitment 2026

Recruitment 2026: ಎಂಜಿನಿಯರ್‌ ಆಗಿದೆಯಾ? ಹಾಗಾದ್ರೆ ಈ ಚಾನ್ಸ್‌ ಮಿಸ್‌ ಮಾಡ್ಕೊಬೇಡಿ

ಖಜಾನೆ ಇಲಾಖೆ ಆಯುಕ್ತರ ಅಧಿಕೃತ ಅಧಿಸೂಚನೆ ಮೂಲಕ ಸಲಹೆಗಾರರ ​​ಹುದ್ದೆಗಳನ್ನು ಭರ್ತಿ (Recruitment 2026 ) ಮಾಡಲು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಂಡು ಅರ್ಜಿ ಸಲ್ಲಿಸಬಹುದು.ಈ ಹುದ್ದೆಗೆ  ಸಂಬಂಧಪಟ್ಟ ಹೆಚ್ಚಿನ ಮಾಹಿತಿ ಇಲ್ಲಿದೆ. ಸಂಸ್ಥೆಯ ಹೆಸರು : ಆಯುಕ್ತರು ಖಜಾನೆ ಇಲಾಖೆಹುದ್ದೆಗಳ ಸಂಖ್ಯೆ: 4ಉದ್ಯೋಗ ಸ್ಥಳ: ಬೆಂಗಳೂರುಹುದ್ದೆಯ ಹೆಸರು: ಸಲಹೆಗಾರರುಸಂಬಳ: ಮಾನದಂಡಗಳ ಪ್ರಕಾರ ಹುದ್ದೆಯ ವಿವರ ಪೋಸ್ಟ್ ಹೆಸರು ಪೋಸ್ಟ್‌ಗಳ ಸಂಖ್ಯೆ ಪರಿಹಾರ ವಾಸ್ತುಶಿಲ್ಪಿ 1 ವ್ಯವಹಾರ ಪ್ರಕ್ರಿಯೆ ಪುನರ್ನಿರ್ಮಾಣ (BPR) ತಜ್ಞರು 1 ಡೊಮೇನ್ ತಜ್ಞ 1 ಯೋಜನಾ…

Read More
Upendra Dwivedi in army day function

Upendra Dwivedi: ಆಪರೇಷನ್ ಸಿಂಧೂರ್ ಮುಂದುವರೆದಿದೆ: ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದ ಭಾರತೀಯ ಸೇನಾ ದಿನದ ಕಾರ್ಯಕ್ರಮದಲ್ಲಿ  ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ (Upendra Dwivedi) ಅವರು ಪಾಲ್ಗೊಂಡು, ಅನೇಕ ವಿಚಾರಗಳ ಬಗ್ಗೆ ಮಾತನಾಡಿದ್ದಾರೆ. ಆಪರೇಷನ್ ಸಿಂಧೂರ್ ಮುಂದುವರೆದಿದೆ ಕಾರ್ಯಕ್ರಮದ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಆಪರೇಷನ್ ಸಿಂಧೂರ್ ಮುಂದುವರಿದಿದ್ದು, ಭವಿಷ್ಯದಲ್ಲಿ ಸಂಭವಿಸಬಹುದಾದ ಯಾವುದೇ ರೀತಿಯ ದುಸ್ಸಾಹಸಗಳಿಗೆ ದೃಢವಾಗಿ ಪ್ರತಿಕ್ರಿಯೆ ನೀಡಲಾಗುವುದು. ಆಪರೇಷನ್ ಸಿಂಧೂರ್ ಮೂರೂ ಸೇನಾಪಡೆಗಳ ಸಮನ್ವಯ, ಸ್ಪಷ್ಟವಾದ ರಾಜಕೀಯ ನಿರ್ದೇಶನ ಮತ್ತು ಸೇನೆಗೆ ದೊರೆತ ಸಂಪೂರ್ಣ ಸ್ವಾತಂತ್ರ್ಯಕ್ಕೆ…

Read More
Devendra Fadnavis about bjp alliance with other party

Devendra Fadnavis: ಬಿಜೆಪಿ ಕಾಂಗ್ರೆಸ್-ಎಐಎಂಐಎಂ ಮೈತ್ರಿ? ಮಹಾರಾಷ್ಟ್ರ ರಾಜಕೀಯದಲ್ಲಿ ತಲ್ಲಣ

ಮುಂಬೈ: ಮಹಾರಾಷ್ಟ್ರದ ಪುರಸಭೆ ಚುನಾವಣೆಯತ್ತ ಎಲ್ಲರ ಚಿತ್ತ ನೆಟ್ಟಿದ್ದು, ಈ ವಿಚಾರವಾಗಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ (Devendra Fadnavis) ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದು, ಮಹಾರಾಷ್ಟ್ರದ ಅಂಬರ್ನಾಥ್‌ನಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಏಕೆ ಮತ್ತು ಹೇಗೆ ಮೈತ್ರಿ ಮಾಡಿಕೊಂಡವು ಎನ್ನುವ ವಿಚಾರವನ್ನ ತಿಳಿಸಿದ್ದಾರೆ. ಅನಿರೀಕ್ಷಿತ ಮೈತ್ರಿ ಬಗ್ಗೆ ಫಡ್ನವೀಸ್ ಹೇಳಿದ್ದೇನು? ಅಕೋಟ್‌ನಲ್ಲಿ ಬಿಜೆಪಿ-ಎಐಎಂಐಎಂ ಮೈತ್ರಿಕೂಟದ ಬಗ್ಗೆಅವರು ಮಾಧ್ಯಮಗಳ ಜೊತೆ ಮಾತನಾಡಿದ್ದು, ಅಕೋಟ್‌ ಬಹಳ ಚಿಕ್ಕ ಪ್ರದೇಶವಾಗಿದೆ. ಆ ಪ್ರದೇಶದಲ್ಲಿ ಸುಮಾರು 17,000 ಮತದಾರರು ಇದ್ದಾರೆ. ನಮಗೆ ಕೆಳ…

Read More
banaras style Tamatar Chat recipe

Tamatar Chat: ಕಾಶಿ ಸ್ಟೈಲ್‌ ಟಮಾಟರ್‌ ಚಾಟ್‌ ಮನೆಯಲ್ಲಿ ಮಾಡಿ, ಇಲ್ಲಿದೆ ರೆಸಿಪಿ

ಟಮಾಟರ್‌ ಚಾಟ್‌, (Tamatar Chat) ಇದು ಬನಾರಸ್‌ನ ಗಲ್ಲಿಗಳಲ್ಲಿ ಸಖತ್‌ ಫೇಮಸ್‌ ಇರುವ ಚಾಟ್‌. ಇದನ್ನ ಒಮ್ಮೆ ತಿಂದರೆ ಮತ್ತೆ ಮತ್ತೆ ತಿನ್ನಬೇಕು ಅನಿಸುತ್ತದೆ. ಸಾಮಾನ್ಯವಾಗಿ ಇದು ದಕ್ಷಿಣ ಭಾರತದಲ್ಲಿ ಇದು ಸುಲಭವಾಗಿ ಸಿಗುವುದಿಲ್ಲ. ಬಹಳ ಅಪರೂಪಕ್ಕೆ ಇದು ಚಾಟ್‌ ಸೆಂಟರ್‌ಗಳಲ್ಲಿ ಸಿಗುತ್ತದೆ. ಆದರೆ ಇದನ್ನ ಬಹಳ ಸುಲಭವಾಗಿ ಮನೆಯಲ್ಲಿ ಮಾಡಬಹುದು. ನೀವೂ ಸಹ ಕಾಶಿ ಸ್ಟೈಲ್‌ನಲ್ಲಿ ಟಮಾಟರ್‌ ಚಾಟ್‌ ತಿನ್ನಬೇಕು ಅಂದ್ರೆ ಇಲ್ಲಿದೆ ರೆಸಿಪಿ. ಟಮಾಟರ್‌ ಚಾಟ್‌ ಮಾಡಲು ಬೇಕಾಗುವ ಸಾಮಾಗ್ರಿಗಳು 4  ಟೊಮ್ಯಾಟೋ (ಸಣ್ಣ…

Read More