Ram Mandir: ರಾಮಮಂದಿರದ ಕೋಟ್ಯಂತರ ರೂ. ಲೂಟಿ ಕೇಸ್: ಎಸ್ಐಟಿ ತನಿಖೆಯಲ್ಲಿ ಕಳ್ಳತನದ ಅಸಲಿ ಕರಾಮತ್ತು ಬಿಚ್ಚಿಟ್ಟ ಆರೋಪಿಗಳು
ಉತ್ತರ ಪ್ರದೇಶ: ಅಯೋಧ್ಯೆಯ ರಾಮಮಂದಿರದ (Ram Mandir) ದೇಣಿಗೆ ಹಣ ಲೂಟಿ ಪ್ರಕರಣದ ತನಿಖೆ ಚುರುಕುಗೊಂಡಿದ್ದು, ಸಿಕ್ಕಿಬಿದ್ದಿರುವ ಕಿಲಾಡಿ ಕಳ್ಳರು ಪೊಲೀಸರ ಮುಂದೆ ಬಾಯಿಬಿಟ್ಟಿದ್ದಾರೆ. ಭಕ್ತರು ಅರ್ಪಿಸಿದ ಕೋಟ್ಯಂತರ ರೂಪಾಯಿ ಕಾಣಿಕೆಯನ್ನು ದೇವಸ್ಥಾನದ ಆವರಣದಿಂದ ಯಾರಿಗೂ ಅನುಮಾನ ಬಾರದಂತೆ ಹೊರಗೆ ಸಾಗಿಸಲು ಆರೋಪಿಗಳು ಶೌಚಾಲಯಗಳನ್ನು (ವಾಶ್ರೂಮ್ಸ್) ತಾತ್ಕಾಲಿಕ ಅಡಗುದಾಣವನ್ನಾಗಿ ಬಳಸಿಕೊಳ್ಳುತ್ತಿದ್ದರು ಎಂಬ ಆಘಾತಕಾರಿ ಸತ್ಯ ಬೆಳಕಿಗೆ ಬಂದಿದೆ. ಉಪಾಯಗಳನ್ನು ಎಳೆಎಳೆಯಾಗಿ ಬಿಚ್ಚಿಟ್ಟ ಆರೋಪಿ ಈ ಮಹಾ ಹಗರಣದ ತನಿಖೆಗಾಗಿ ಉತ್ತರ ಪ್ರದೇಶ ಸರ್ಕಾರವು ರಚಿಸಿರುವ ವಿಶೇಷ ತನಿಖಾ…
