Narendra Modi inaugurated crores project in assam

Narendra Modi: 19 ಸಾವಿರ ಕೋಟಿ ಮೌಲ್ಯದ ಯೋಜನೆಗಳಿಗೆ ಚಾಲನೆ ನೀಡಿದ ಮೋದಿ

ಅಸ್ಸಾಂ: ರಾಜ್ಯ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ (Narendra Modi) ಗುವಾಹಟಿಯಲ್ಲಿ , ಪಿಎಂ ಕಿಸಾನ್ ಸಮ್ಮಾನ್ ನಿಧಿಯ 22ನೇ ಕಂತಿನ 18 ಸಾವಿರದ 640 ಕೋಟಿ ರೂಪಾಯಿ ಅನುದಾನವನ್ನು ಬಿಡುಗಡೆ ಮಾಡಿದ್ದಾರೆ. 19 ಸಾವಿರದ 500 ಕೋಟಿ ಯೋಜನೆ  ಇದೇ ವೇಳೆ ಗುವಾಹಟಿಯಲ್ಲಿ, 19 ಸಾವಿರದ 500 ಕೋಟಿ ರೂಪಾಯಿ ಮೊತ್ತದ ವಿವಿಧ ಯೋಜನೆಗಳಿಗೆ ಚಾಲನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು.  150 ಮೆಗಾ ವ್ಯಾಟ್ ಜಲವಿದ್ಯುತ್ ಯೋಜನೆಗೆ ಚಾಲನೆ ನೀಡಿದರು.  ಬಳಿಕ, ಚಹಾ ತೋಟದ ಕಾರ್ಮಿಕರಿಗೆ…

Read More
Basavaraj Bommai slams state government over cylinder fake information

Basavaraj Bommai: ಅಡುಗೆ ಅನಿಲ ವಿಚಾರದಲ್ಲಿ ರಾಜಕೀಯ ಬೇಡ: ಬಸವರಾಜ್‌ ಬೊಮ್ಮಾಯಿ

ಬೆಂಗಳೂರು: ಅಡುಗೆ ಅನಿಲದ ಸಮಸ್ಯೆಯನ್ನು ವಿರೋಧಪಕ್ಷಗಳು ರಾಜಕೀಯಗೊಳಿಸುತ್ತಿವೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ (Basavaraj Bommai) ಆರೋಪಿಸಿದ್ದಾರೆ. ಸರ್ಕಾರಕ್ಕೆ ಎಚ್ಚರಿಕೆ ನೀಡಿದ ಬೊಮ್ಮಾಯಿ ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದು ಕೇವಲ ಕರ್ನಾಟಕಕ್ಕೆ ಸೀಮಿತವಾದ ಸಮಸ್ಯೆಯಲ್ಲ ಎಂದು ಸ್ಪಷ್ಟಪಡಿಸಿದರು.  ರಾಜ್ಯದಲ್ಲಿ ಪರಿಶಿಷ್ಟ ಸಮುದಾಯದ ಒಳಮೀಸಲಾತಿ ಜಾರಿ ಮಾಡಲು ವಿಶೇಷ ಸಂಪುಟ ಸಭೆಯ ಅಗತ್ಯವಿಲ್ಲ. ಸರ್ಕಾರಕ್ಕೆ ನಿಜವಾದ ಬದ್ಧತೆ ಇದ್ದರೆ, ಸುಪ್ರೀಂ ಕೋರ್ಟ್ ನಿರ್ದೇಶನದಂತೆ ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರ ವರದಿ ಆಧರಿಸಿ ಕೂಡಲೇ…

Read More
CM Siddaramaiah talks about his political journey

CM Siddaramaiah: ಜನಸೇವೆಯನ್ನು ಎಂದಿಗೂ ಮರೆಯುವುದಿಲ್ಲ: ಸಿಎಂ ಸಿದ್ದರಾಮಯ್ಯ

ಮೈಸೂರು: ರಾಜಕೀಯವಾಗಿ ಸೋಲು ಮತ್ತು ಗೆಲುವುಗಳನ್ನು ಕಂಡಿದ್ದರೂ, ಜನಸೇವೆಯನ್ನು ಎಂದಿಗೂ ಮರೆಯುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ತಿಳಿಸಿದ್ದಾರೆ. 1978ರಿಂದ ರಾಜಕೀಯ ಆರಂಭ ಮೈಸೂರು ಸಮೀಪದ ವರುಣಾ ವಿಧಾನಸಭಾ ಕ್ಷೇತ್ರದ ಬೀರೇಶ್ವರಸ್ವಾಮಿ ದೇವಸ್ಥಾನದ ಪುನರ್ ಪ್ರತಿಷ್ಠಾಪನೆ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, 1978ರಿಂದ ತಮ್ಮ ರಾಜಕೀಯ ಜೀವನ ಆರಂಭವಾಗಿದ್ದು, ಅಂದಿನಿಂದ ಇಲ್ಲಿಯವರೆಗೆ ಜನರ ಅಪಾರ ಬೆಂಬಲ ದೊರೆತಿದೆ ಎಂದು ಸ್ಮರಿಸಿದರು. ಜನರ ಬೆಂಬಲದಿಂದ ಈ ಮಟ್ಟಕ್ಕೆ ಬೆಳೆದಿದ್ದೇನೆ  ಚಾಮುಂಡೇಶ್ವರಿ ಮತ್ತು ವರುಣಾ ಕ್ಷೇತ್ರದ ಜನರ ನಿರಂತರ…

Read More
PM kisan samman nidhi amount released by Narendra modi

PM Kisan: ಪಿಎಂ ಕಿಸಾನ್ ಸಮ್ಮಾನ್ 22 ಕಂತಿನ ಹಣ ಬಿಡುಗಡೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಅಸ್ಸಾಂನ ಗುವಾಹಟಿಯಲ್ಲಿ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ (PM Kisan) ನಿಧಿಯ 22ನೇ ಕಂತಿನ ಹಣವನ್ನು ಬಿಡುಗಡೆ ಮಾಡಿದರು. 18,640 ಕೋಟಿ ಬಿಡುಗಡೆ ಒಟ್ಟು 18,640 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಲಾಗಿದ್ದು, ತಲಾ 2 ಸಾವಿರ ರೂಪಾಯಿಯಂತೆ ದೇಶದ ಸುಮಾರು 9.32 ಕೋಟಿ ರೈತರ ಬ್ಯಾಂಕ್ ಖಾತೆಗಳಿಗೆ ನೇರ ನಗದು ವರ್ಗಾವಣೆ (DBT) ಮೂಲಕ ಹಣ ಜಮೆಯಾಗಿದೆ.  ಈ ಯೋಜನೆಯಡಿ ಇದುವರೆಗೆ ರೈತರಿಗೆ ಒಟ್ಟು 4.09 ಲಕ್ಷ ಕೋಟಿ ರೂಪಾಯಿಗಳಿಗೂ ಹೆಚ್ಚಿನ…

Read More
Strict action will be taken on illegal cylinder supply says KH Muniyappa

KH Muniyappa: ಅನಧಿಕೃತ ಸಿಲಿಂಡರ್ ಮಾರಾಟದ ವಿರುದ್ಧ ಕ್ರಮ: ಕೆಎಚ್‌ ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾದಲ್ಲಿ ಬಿಕ್ಕಟ್ಟು ಎದುರಾಗಿರುವ ಹಿನ್ನಲೆಯಲ್ಲಿ ಕಾಳಸಂತೆಯಲ್ಲಿ ಅನಧಿಕೃತ  ಸಿಲಿಂಡರ್  ಮಾರಾಟ ಮಾಡುವವರ ವಿರುದ್ಧ ನಿಗಾ ವಹಿಸುವಂತೆ , ಪೊಲೀಸ್ ಅಧಿಕಾರಿಗಳಿಗೆ  ಸೂಚನೆ ನೀಡಲಾಗಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್. ಮುನಿಯಪ್ಪ (KH Muniyappa) ವಿಧಾನ ಪರಿಷತ್ತಿನಲ್ಲಿಂದು ತಿಳಿಸಿದ್ದಾರೆ. ವಾಣಿಜ್ಯಾತ್ಮಕ  ಅಡುಗೆ ಅನಿಲ ಪೂರೈಕೆಗೆ ಸೂಚನೆ ಶೂನ್ಯ ವೇಳೆಯಲ್ಲಿ  , ಸದಸ್ಯರಾದ  ಎಂ. ನಾಗರಾಜ್  ಮತ್ತು ಐವಾನ್ ಡಿಸೋಜಾ ಅವರ ಪ್ರಸ್ತಾಪಕ್ಕೆ ಉತ್ತರಿಸಿದ ಸಚಿವರು, ತೈಲ ಕಂಪನಿಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗಿದೆ….

Read More
Police department post will be filled soon says G Parameshwar

G Parameshwar: ಪೊಲೀಸ್ ಇಲಾಖೆ ಖಾಲಿ ಹುದ್ದೆಗಳ ಶೀಘ್ರ ಭರ್ತಿ: ಜಿ ಪರಮೇಶ್ವರ್‌

ಬೆಂಗಳೂರು: ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲಾಗುವುದು ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ (G Parameshwar) ತಿಳಿಸಿದ್ದಾರೆ. 900 ಹುದ್ದೆಗೆ ನೇಮಕ ವಿಧಾನಸಭೆಯಲ್ಲಿಂದು ಸದಸ್ಯ ಅರಗ ಜ್ಞಾನೇಂದ್ರ ಅವರ ಪ್ರಶ್ನೆಗೆ ಉತ್ತರಿಸಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಕಳೆ ಒಂದು ವರ್ಷದಲ್ಲಿ  900 ಪೊಲೀಸ್ ಸಬ್ ಇನ್ಸ್ಪೆಕ್ಟರ್ ಹುದ್ದೆಗಳನ್ನು ನೇಮಕ ಮಾಡಲಾಗಿದೆ.  ಹತ್ತು ಸಾವಿರ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆ ನೇಮಕಕ್ಕೆ ಪ್ರಕ್ರಿಯೆ ಆರಂಭಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಶಿವಮೊಗ್ಗ ಜಿಲ್ಲೆಯಲ್ಲಿ ಒಟ್ಟು 33 ಪೊಲೀಸ್‌ ಠಾಣೆ…

Read More
State government meetings with Doctors succeed

Doctors: ವೈದ್ಯಾಧಿಕಾರಿಗಳ ಜೊತೆಗಿನ ಸಂಧಾನ ಸಭೆ ಯಶಸ್ವಿ

ಬೆಂಗಳೂರು: ರಾಜ್ಯ ಸರ್ಕಾರ ವೈದ್ಯಾಧಿಕಾರಿಗಳ (Doctors) ಸಂಘದೊಂದಿಗೆ ನಡೆಸಿದ ಸಂಧಾನ ಸಭೆ ಯಶಸ್ವಿಯಾಗಿದೆ. ವಿಧಾನಸೌಧದಲ್ಲಿಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹಾಗೂ ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ ವೈದ್ಯರ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂದ್‌ ವಾಪಾಸ್‌ ಪಡೆಯಲು ಸೂಚನೆ ವೈದ್ಯರ ಸಂಘದ ಎಲ್ಲಾ ಬೇಡಿಕೆಗಳನ್ನು ಈಡೇರಿಸುವುದಾಗಿ ಭರವಸೆ ನೀಡಿದ್ದಾರೆ. ವೈದ್ಯರು ಕರೆ ನೀಡಿರುವ ಬಂದ್ ವಾಪಸ್ ಪಡೆಯಬೇಕು ಎಂದು ಸೂಚಿಸಿದ್ದಾರೆ. ಈ ಕುರಿತಂತೆ ಪ್ರತಿಕ್ರಿಯಿಸಿರುವ ವೈದ್ಯರ ಸಂಘ ಲಿಖಿತ ರೂಪದಲ್ಲಿ ಆದೇಶ ಬಂದ ಬಳಿಕ ತೀರ್ಮಾನ ತಿಳಿಸುವುದಾಗಿ ಸ್ಪಷ್ಟಪಡಿಸಿದೆ….

Read More