TOP NEWS
Yogesh gowda case vinay Kulkarni bail plea investigation

High Court: ಯೋಗೇಶ್ ಗೌಡ ಹತ್ಯೆ ಕೇಸ್: ಸಿಸ್ಟಮ್ ಹೈಜಾಕ್ ಮಾಡಿದ್ದ ವಿನಯ್ ಕುಲಕರ್ಣಿಗೆ ಬೇಲ್ ಬೇಡ; ಹೈಕೋರ್ಟ್‌ನಲ್ಲಿ ಸಿಬಿಐ ಖಡಕ್ ವಾದ!

ಧಾರವಾಡ: ಬಿಜೆಪಿ ಲೀಡರ್ ಯೋಗೇಶ್ ಗೌಡ ಹತ್ಯೆ ಕೇಸ್‌ನ ಹೈಕೋರ್ಟ್ ವಿಚಾರಣೆ ಈಗ ಇಡೀ ರಾಜ್ಯದ ಗಮನ ಸೆಳೆದಿದೆ. ಪ್ರಕರಣದ ಮೇನ್ ಅಕ್ಯೂಸ್ಡ್, ಮಾಜಿ ಶಾಸಕ ವಿನಯ್ ಕುಲಕರ್ಣಿಗೆ ಕೆಳ ನ್ಯಾಯಾಲಯ ನೀಡಿರುವ ಜೀವಾವಧಿ ಶಿಕ್ಷೆಯನ್ನು ಯಾವುದೇ ಕಾರಣಕ್ಕೂ ಸಸ್ಪೆಂಡ್ ಮಾಡಬಾರದು ಮತ್ತು ಅವರಿಗೆ ಬೇಲ್ ಕೊಡಬಾರದು ಎಂದು ಸಿಬಿಐ (CBI) ಪರ ವಕೀಲರು ಹೈಕೋರ್ಟ್‌ನಲ್ಲಿ (High Court) ಖಡಕ್ ವಾದ ಮಂಡಿಸಿದ್ದಾರೆ. ಇದು ಕೇವಲ ಒಂದು ಮರ್ಡರ್ ಕೇಸ್ ಅಲ್ಲ, ಇದೊಂದು ದೊಡ್ಡ ರಾಜಕೀಯ ಪಿತೂರಿಯಾಗಿದ್ದು,…

Read More
crime yadgiri bank scam president takes life by writing death note

Crime: ಯಾದಗಿರಿ ಸಹಕಾರಿ ಬ್ಯಾಂಕ್ ಹಗರಣಕ್ಕೆ ದುರಂತ ಅಂತ್ಯ: ಅಧ್ಯಕ್ಷ ಬಸನಗೌಡ ಆತ್ಮಹತ್ಯೆ!

ಯಾದಗಿರಿ: ಜಿಲ್ಲೆಯ ಸಹಕಾರಿ ಕ್ಷೇತ್ರದಲ್ಲಿ ಭಾರಿ ಬಿರುಗಾಳಿ ಎಬ್ಬಿಸಿದ್ದ ಕೋಟ್ಯಂತರ ರೂಪಾಯಿ ಆರ್ಥಿಕ ಹಗರಣವು ಇದೀಗ ದುರಂತ ಅಂತ್ಯ (Crime) ಕಂಡಿದೆ. ಶಹಾಪುರ ನಗರದ ಮಾತೋಶ್ರೀ ಹೇಮರಡ್ಡಿ ಮಲ್ಲಮ್ಮ ಸೌಹಾರ್ದ ಸಹಕಾರಿ ಬ್ಯಾಂಕ್‌ನ ಅಧ್ಯಕ್ಷರಾದ ಬಸನಗೌಡ ವೆಂಕಟರೆಡ್ಡಿ ಮಾಲಿ ಪಾಟೀಲ (64) ಅವರು ತಮ್ಮ ಮನೆಯಲ್ಲೇ ನೇಣಿಗೆ ಶರಣಾಗಿದ್ದಾರೆ. ಬ್ಯಾಂಕಿನಲ್ಲಿ ನಡೆದಿದೆ ಎನ್ನಲಾದ ಸಾಲದ ಅಕ್ರಮ ಹಾಗೂ ಗ್ರಾಹಕರ ಆಕ್ರೋಶವೇ ಈ ಆತ್ಮಹತ್ಯೆಗೆ ಕಾರಣ ಎನ್ನಲಾಗುತ್ತಿದ್ದು, ಜಿಲ್ಲಾದ್ಯಂತ ತೀವ್ರ ಸಂಚಲನ ಮೂಡಿಸಿದೆ. ಏನಿದು ಪ್ರಕರಣ? ಮಾತೋಶ್ರೀ ಹೇಮರಡ್ಡಿ…

Read More
Pooja hegde to be part of pawan kalyan OF sequel

Pawan Kalyan: ಪವರ್ ಸ್ಟಾರ್ ‘ಒಜಿ’ ಸಿನಿಮಾಗೆ ಪೂಜಾ ಹೆಗ್ಡೆ ಎಂಟ್ರಿ?: ಸಖತ್ ಹೈಪ್ ಸೃಷ್ಟಿಸಿದ ‘ಒಜಿ ಯುನಿವರ್ಸ್’

ಹೈದರಾಬಾದ್:‌ ಟಾಲಿವುಡ್ ಪವರ್ ಸ್ಟಾರ್ ಪವನ್ ಕಲ್ಯಾಣ್ (‌Pawan Kalyan) ನಟನೆಯ ಬಹುನಿರೀಕ್ಷಿತ ‘ಒಜಿ’ (OG) ಸಿನಿಮಾ ಮತ್ತು ಅದರ ಫ್ರಾಂಚೈಸಿ ಕುರಿತು ಸಿನಿರಂಗದಲ್ಲಿ ದೊಡ್ಡ ಮಟ್ಟದ ಚರ್ಚೆಗಳು ಶುರುವಾಗಿವೆ. ಸದ್ಯ ಗಾಂಧಿನಗರದಲ್ಲಿ ಹರಿದಾಡುತ್ತಿರುವ ಗಾಸಿಪ್‌ಗಳ ಪ್ರಕಾರ, ಈ ಆ್ಯಕ್ಷನ್ ಡ್ರಾಮಾ ಸಿನಿಮಾದ ಎರಡನೇ ಭಾಗದಲ್ಲಿ ನಾಯಕಿಯಾಗಿ ನಟಿಸಲು ಸ್ಟಾರ್ ನಟಿ ಪೂಜಾ ಹೆಗ್ಡೆ ಅವರ ಹೆಸರನ್ನು ಪರಿಶೀಲಿಸಲಾಗುತ್ತಿದೆ ಎನ್ನಲಾಗಿದೆ. ಈ ಕುರಿತು ಚಿತ್ರತಂಡದಿಂದ ಯಾವುದೇ ಅಧಿಕೃತ ಮಾಹಿತಿ ಹೊರಬೀಳದಿದ್ದರೂ, ಸಾಮಾಜಿಕ ಜಾಲತಾಣಗಳಲ್ಲಿ ಈ ಸುದ್ದಿ ಭಾರಿ…

Read More
Congress angry about modi silence on ram mandir issue

Ram Mandir: ರಾಮ ಮಂದಿರ ದೇಣಿಗೆ ಹಗರಣಕ್ಕೆ ರಾಜಕೀಯ ಟ್ವಿಸ್ಟ್: ಪ್ರಧಾನಿ ಮೋದಿ ಮೌನಕ್ಕೆ ಕಾಂಗ್ರೆಸ್ ಕಿಡಿ

ನವದೆಹಲಿ: ಅಯೋಧ್ಯೆಯ ರಾಮ ಮಂದಿರದ (Ram Mandir) ದೇಣಿಗೆಯಲ್ಲಿ ನಡೆದಿದೆ ಎನ್ನಲಾದ ಭಾರಿ ಅವ್ಯವಹಾರ ಮತ್ತು ಹಣ ದುರುಪಯೋಗದ ವಿಚಾರವಾಗಿ ಕಾಂಗ್ರೆಸ್ ಪಕ್ಷವು ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ತನ್ನ ವಾಗ್ದಾಳಿಯನ್ನು ತೀವ್ರಗೊಳಿಸಿದೆ. ಈ ಹಗರಣದ ಕುರಿತು ಪ್ರಧಾನಿಯವರು ಮೌನ ವಹಿಸಿರುವುದು ದೇಶದ ಕೋಟ್ಯಂತರ ಭಕ್ತರ ಧಾರ್ಮಿಕ ಭಾವನೆಗಳಿಗೆ ಮಾಡಿದ ನೇರ ದ್ರೋಹ ಎಂದು ಕಾಂಗ್ರೆಸ್ ಆರೋಪಿಸಿದೆ. ಇದೇ ವೇಳೆ, ರಾಮ ಮಂದಿರಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಲು ಯೋಜಿಸಿದ್ದ ಕಾಂಗ್ರೆಸ್ ನಿಯೋಗದ ನೇತೃತ್ವ…

Read More
shocking terrorist facilitator arrested in kathua

Shocking: ಭದ್ರತಾ ಪಡೆಗಳ ಬಿಗ್ ಆಪರೇಷನ್: ಕಥುವಾದಲ್ಲಿ ಉಗ್ರರ ಸಹಚರನ ಹೆಡೆಮುರಿ ಕಟ್ಟಿದ ಪೊಲೀಸರು!

ಜಮ್ಮು-ಕಾಶ್ಮೀರ: ವಾರ್ಷಿಕ ಅಮರನಾಥ ಯಾತ್ರೆ ಆರಂಭಕ್ಕೆ ಇನ್ನು ಕೆಲವೇ ದಿನಗಳು ಬಾಕಿ ಇರುವ ಬೆನ್ನಲ್ಲೇ ಭದ್ರತಾ ಪಡೆಗಳು ಭಾರಿ ಯಶಸ್ಸು ಸಾಧಿಸಿವೆ. ಜಮ್ಮು-ಕಾಶ್ಮೀರದ ಕಥುವಾ ಪೊಲೀಸರು ನಡೆಸಿದ ಬಿಗಿ ಕಾರ್ಯಾಚರಣೆಯಲ್ಲಿ (Shocking) ಪಾಕಿಸ್ತಾನಿ ಉಗ್ರರಿಗೆ ನೆರವು ನೀಡುತ್ತಿದ್ದ ಪ್ರಮುಖ ಸಂಚುಕೋರ ಹಾಜಿ ಲತೀಫ್ ಎಂಬಾತನನ್ನು ಬಂಧಿಸಲಾಗಿದೆ. ಜುಲೈ 3 ರಿಂದ ಪವಿತ್ರ ಅಮರನಾಥ ಯಾತ್ರೆ ಆರಂಭವಾಗಲಿದ್ದು, ಈ ಹಿನ್ನೆಲೆಯಲ್ಲಿ ಇಡೀ ಜಮ್ಮು-ಕಾಶ್ಮೀರದಲ್ಲಿ ಹೈ ಅಲರ್ಟ್ ಘೋಷಿಸಿ ನಿಗಾ ವಹಿಸಲಾಗಿದ್ದ ಸಂದರ್ಭದಲ್ಲೇ ಈ ಮಹತ್ವದ ಬಂಧನ ನಡೆದಿದೆ. 12ಕ್ಕೂ…

Read More
Pradeep eshwaremotional about kempegowda Jayanti incident in front of Siddaramaiah

Pradeep Eshwar: ಚಿಕ್ಕಬಳ್ಳಾಪುರ ಕೆಂಪೇಗೌಡ ಜಯಂತಿ ಗಲಾಟೆ ಮುನ್ನಲೆಗೆ: ಸಿದ್ದರಾಮಯ್ಯ ಎದುರು ಶಾಸಕ ಪ್ರದೀಪ್ ಈಶ್ವರ್ ಕಣ್ಣೀರು

ಬೆಂಗಳೂರು: ಕೆಂಪೇಗೌಡ ಜಯಂತಿ ಕಾರ್ಯಕ್ರಮದ ವೇಳೆ ನಡೆದ ಗಲಾಟೆಯ ಸರಣಿ ಬೆಳವಣಿಗೆಗಳು ಈಗ ರಾಜಕೀಯವಾಗಿ ಭಾರಿ ಚರ್ಚೆಗೆ ಗ್ರಾಸವಾಗಿವೆ. ಘಟನೆಗೆ ಸಂಬಂಧಿಸಿದಂತೆ ಒಂದು ಕಡೆ ಆಡಳಿತ ಪಕ್ಷದ ಶಾಸಕ ಪ್ರದೀಪ್‌ ಈಶ್ವರ್‌ (Pradeep Eshwar) ಕಣ್ಣೀರು ಹಾಕಿದ್ದರೆ, ಮತ್ತೊಂದೆಡೆ ವಿರೋಧ ಪಕ್ಷಗಳು ಶಾಸಕರ ವಿರುದ್ಧವೇ ಪೊಲೀಸ್ ಮೆಟ್ಟಿಲೇರಿವೆ. ಚಿಕ್ಕಬಳ್ಳಾಪುರದ ಕನ್ನಡ ಭವನದಲ್ಲಿ ನಡೆದ ಈ ಹೈಡ್ರಾಮಾದ ಸಂಪೂರ್ಣ ವಿವರ ಇಲ್ಲಿದೆ. ಸಿದ್ದರಾಮಯ್ಯ ಎದುರು ಕಣ್ಣೀರು ಹಾಕಿದ ಶಾಸಕ ಪ್ರದೀಪ್ ಈಶ್ವರ್ ಕಾರ್ಯಕ್ರಮದಲ್ಲಿ ನಡೆದ ಭಾರಿ ಗದ್ದಲದ ಹಿನ್ನೆಲೆಯಲ್ಲಿ…

Read More
Miracle in trimbakeshwar temple shiva linga found

Shiva: ತ್ರಯಂಬಕೇಶ್ವರದಲ್ಲಿ ಪವಾಡ: 65 ಅಡಿ ಆಳದಲ್ಲಿ ಪ್ರತ್ಯಕ್ಷವಾಯ್ತು ಪುರಾತನ ಶಿವಲಿಂಗ!

ಮಹಾರಾಷ್ಟ್ರ: ನಾಸಿಕ್‌ನಲ್ಲಿರುವ ಪ್ರಖ್ಯಾತ ತ್ರಯಂಬಕೇಶ್ವರ (Shiva)ಜ್ಯೋತಿರ್ಲಿಂಗ ದೇಗುಲದ ಆವರಣದಲ್ಲಿ ಭಕ್ತರ ಮೈಮನ ಪುಳಕಿತಗೊಳಿಸುವ ಅಪರೂಪದ ವಿದ್ಯಮಾನವೊಂದು ಬೆಳಕಿಗೆ ಬಂದಿದೆ. ಇಲ್ಲಿನ ಇತಿಹಾಸ ಪ್ರಸಿದ್ಧ ‘ಅಮೃತಕುಂಡ’ದ ಆಳದಲ್ಲಿ ಅಡಗಿದ್ದ ಪುರಾತನ ಶಿವಲಿಂಗವು ಬಹು ವರ್ಷಗಳ ಬಳಿಕ ಕಣ್ಣಿಗೆ ಕಾಣಿಸಿದ್ದು, ಶಿವಭಕ್ತರಲ್ಲಿ ಸಡಗರ ಮೂಡಿಸಿದೆ. ದೇವಾಲಯದ ಸೌಂದರ್ಯೀಕರಣ ಮತ್ತು ದುರಸ್ತಿ ಕಾರ್ಯದ ಜವಾಬ್ದಾರಿ ಹೊತ್ತಿರುವ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯು (ASI), ಸುಮಾರು 65 ಅಡಿ ಆಳದ ಈ ಕಲ್ಯಾಣಿಯ ನೀರನ್ನು ಸಂಪೂರ್ಣವಾಗಿ ಖಾಲಿ ಮಾಡಿ ಸ್ವಚ್ಛಗೊಳಿಸುತ್ತಿತ್ತು. ಈ ಪ್ರಕ್ರಿಯೆಯಲ್ಲಿ…

Read More