health benefits of super food Sweet Potato

Sweet Potato: ಕ್ಯಾನ್ಸರ್‌ ತಡೆಯುತ್ತೆ ಈ ಸಿಹಿ ಗೆಣಸು, ಶೀತಕ್ಕೂ ಇದೇ ಪರಿಹಾರ

ಸಿಹಿ ಗೆಣಸು ಅನೇಕ ಜನರಿಗೆ ಇಷ್ಟದ ತರಕಾರಿ ಇದು. ಇದನ್ನ ತರಕಾರಿ ಎನ್ನುವುದಕ್ಕಿಂತ ಒಂದು ರೀತಿಯ ಹಣ್ಣು ಎಂದರೂ ಸಹ ತಪ್ಪಲ್ಲ. ಇದನ್ನ ಬರೀ ಬೇಯಿಸಿ ಸಹ ತಿನ್ನಬಹುದು ಅಥವಾ ಅಡುಗೆಯಲ್ಲಿ ಬಳಕೆ ಮಾಡಬಹುದು, ಈ ಸಿಹಿ ಗೆಣಸನ್ನ ಸೇವನೆ ಮಾಡುವುದರಿಂದ ಅನೇಕ ಆರೋಗ್ಯ ಪ್ರಯೋಜನಗಳನ್ನ ಪಡೆಯಬಹುದಾಗಿದೆ. ಹಾಗಾದ್ರೆ ಗೆಣಸು (Sweet Potato) ಸೇವನೆಯಿಂದ ಏನೆಲ್ಲಾ ಲಾಭ ಇದೆ ಎಂಬುದು ಇಲ್ಲಿದೆ. ಜೀರ್ಣಕ್ರಿಯೆಗೆ ಉತ್ತಮ ಸಿಹಿ ಗೆಣಸಿನಲ್ಲಿರುವ ವಿಟಮಿನ್ ಬಿ6 ಹೋಮೋಸಿಸ್ಟೀನ್ ಎನ್ನುವ ಅಮೈನೋ ಆಮ್ಲದ ಶೇಖರಣೆಯನ್ನು…

Read More
Agriculture related demands agreed by lokasabha

Agriculture: ಕೃಷಿ ಉತ್ಪಾದನೆ ಹೆಚ್ಚಿಸಲು ನಿರಂತರ ಕ್ರಮ: ಶಿವರಾಜ್‌ ಸಿಂಗ್‌ ಚೌಹಾಣ್‌

ನವದೆಹಲಿ: 2026-27ನೇ ಸಾಲಿನ ಕೃಷಿ (Agriculture) ಮತ್ತು ರೈತ ಕಲ್ಯಾಣ ಸಚಿವಾಲಯದ ನಿಯಂತ್ರಣದಲ್ಲಿರುವ ಅನುದಾನದ ಬೇಡಿಕೆಗಳಿಗೆ ಲೋಕಸಭೆ ಅಂಗೀಕಾರ ನೀಡಿತು. ಕೃಷಿ ಉತ್ಪಾದನೆ ಹೆಚ್ಚಿಸಲು ನಿರಂತರ ಕ್ರಮ ಇದಕ್ಕೂ ಮುನ್ನ ಈ ಅನುದಾನ ಬೇಡಿಕೆಗಳ ಬಗೆಗಿನ ಚರ್ಚೆಯ ವೇಳೆ, ಕೇಂದ್ರ ಕೃಷಿ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್‌, ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಸರ್ಕಾರ ಕೃಷಿ ಉತ್ಪಾದನೆಯನ್ನು ಹೆಚ್ಚಿಸಲು ನಿರಂತರವಾಗಿ ಕೆಲಸ ಮಾಡುತ್ತಿದೆ. 2013-14ರಲ್ಲಿ ಕೃಷಿ ಬಜೆಟ್ ಕೇವಲ 21 ಸಾವಿರದ 933 ಕೋಟಿ ರೂಪಾಯಿಗಳಾಗಿದ್ದು, ಅದು…

Read More
200 Mineral Blocks successful auction

Mineral Blocks: 200 ಖನಿಜ ಬ್ಲಾಕ್ ಯಶಸ್ವಿ ಹರಾಜು

ನವದೆಹಲಿ: 2025-26ನೇ ಹಣಕಾಸು ವರ್ಷದಲ್ಲಿ  ಭಾರತದ ಖನಿಜ ವಲಯ 200  ಖನಿಜ ಬ್ಲಾಕ್ (Mineral Blocks) ಗಳ ಯಶಸ್ವಿ ಹರಾಜಿನೊಂದಿಗೆ  ಮಹತ್ವದ ಮೈಲಿಗಲ್ಲು ಸಾಧಿಸಿದೆ. ಇದು ಈ ಸಾಲಿನ ಅತ್ಯಧಿಕ  ದಾಖಲೆಯಾಗಿದೆ.  123 ಗಣಿಗಾರಿಕೆ  ಗುತ್ತಿಗೆ ಬ್ಲಾಕ್  ಈ ಸಾಧನೆಯು  ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಡುವಿನ  ಬಲವಾದ ಸಹಕಾರಿ ಪ್ರಯತ್ನಗಳನ್ನು  ಪ್ರತಿಬಿಂಬಿಸುತ್ತದೆ. ಹರಾಜಾದ 200 ಬ್ಲಾಕ್ ಗಳ  ಪೈಕಿ 123 ಗಣಿಗಾರಿಕೆ  ಗುತ್ತಿಗೆ ಬ್ಲಾಕ್ ಗಳಾಗಿದ್ದು, 77 ಪರವಾನಗಿ ಪಡೆದ  ಬ್ಲಾಕ್ ಗಳಾಗಿವೆ ಎಂದು  ಕಲ್ಲಿದ್ದಲು…

Read More
Mamata Banerjee says Justice Crying in supreme court

Mamata Banerjee: ಚುನಾವಣಾ ಆಯೋಗದ ಮೇಲೆ ಹರಿಹಾಯ್ದ ಮಮತಾ ಬ್ಯಾನರ್ಜಿ, ಸುಪ್ರೀಂನಲ್ಲಿ ವಾದ ಮಂಡಿಸಿದ ಸಿಎಂ

ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ವಾದಿಸಲು ಸಿಎಂ ಮಮತಾ ಬ್ಯಾನರ್ಜಿ(Mamata Banerjee) ಸ್ವತಃ ಆಗಮಿಸಿದ್ದು, ಈ ಸಮಯದಲ್ಲಿ ಚುನಾವಣಾ ಆಯೋಗದ ಮೇಲೆ ಹರಿಹಾಯ್ದಿದ್ದಾರೆ. ಚುನಾವಣಾ ಆಯೋಗದ ಮೇಲೆ ಆರೋಪಗಳ ಸುರಿಮಳೆ ಸಿಜೆಐ ಸೂರ್ಯ ಕಾಂತ್ ಅವರ ಮುಂದೆ ತಮ್ಮ ವಾದವನ್ನು ಮಂಡಿಸಲು ಮಮತಾ ಅವರು ಐದು ನಿಮಿಷಗಳ ಸಮಯ ಕೇಳಿದರು. ಸಿಜೆಐ ಒಪ್ಪಿಕೊಂಡು ಅವರಿಗೆ 15 ನಿಮಿಷಗಳ ಅವಕಾಶ ನೀಡಿದರು. ಈ ಸಮಯದಲ್ಲಿ…

Read More
Monthly Horoscope march 2026

Monthly Horoscope: ಕೋಪದ ಕೈಗೆ ಬುದ್ದಿ ಕೊಡಬೇಡಿ, ಸಂಕಷ್ಟ ಬರುತ್ತೆ

ಇಂದಿನಿಂದ ಹೊಸ ತಿಂಗಳು ಆರಂಭವಾಗಿದೆ. ಈ ವರ್ಷದ ಮೂರನೇ ತಿಂಗಳು ಮಾರ್ಚ್‌. ಈ ತಿಂಗಳ ಬಗ್ಗೆ ಎಲ್ಲರಿಗೂ ಕುತೂಹಲ ಇರುತ್ತದೆ. ಮುಂದಿನ ದಿನಗಳಲ್ಲಿ ಜೀವನದಲ್ಲಿ ಏನೆಲ್ಲಾ ಏರಿಳಿತಗಳು ಆಗುತ್ತದೆ ಎಂಬುದನ್ನ ತಿಳಿದುಕೊಳ್ಳಬೇಕು ಎಂಬ ಆಸೆ ಎಲ್ಲರಿಗೂ ಇರುತ್ತದೆ. ಇದಕ್ಕೆ ಜ್ಯೋತಿಷ್ಯ ಸಹಾಯ ಮಾಡುತ್ತದೆ. ಜ್ಯೋತಿಷ್ಯದ ಮೂಲಕ ಈ ತಿಂಗಳ ಭವಿಷ್ಯವನ್ನ ತಿಳಿದುಕೊಳ್ಳಬಹುದು. ಹಾಗಾದ್ರೆ ಮಾರ್ಚ್‌ ತಿಂಗಳು (Monthly Horoscope) ಯಾವ ರಾಶಿಯವರಿಗೆ ಶುಭ ಹಾಗೂ ಯಾರಿಗೆ ಅಶುಭ ಎಂಬುದು ಇಲ್ಲಿದೆ. ಮೇಷ ರಾಶಿ: ಈ ಒಂದು ತಿಂಗಳು…

Read More
Dinesh gundu rao talks about governor speech

Dinesh Gundu Rao: ರಾಜ್ಯಪಾಲರು ಕೇಂದ್ರ ಸರ್ಕಾರದ ಕಪಿಮುಷ್ಠಿಯಲ್ಲಿದ್ದಾರೆ: ದಿನೇಶ್ ಗುಂಡೂರಾವ್

ದಕ್ಷಿಣ ಕನ್ನಡ: ರಾಜ್ಯಪಾಲರು ಕೇಂದ್ರ ಸರ್ಕಾರದ ಕಪಿಮುಷ್ಠಿಯಲ್ಲಿದ್ದು, ಬಿಜೆಪಿಯ ಮಾರ್ಗದರ್ಶನದಂತೆ ನಡೆಯುತ್ತಿದ್ದಾರೆ ಎಂದು  ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ಆರೋಪ ಮಾಡಿದ್ದಾರೆ. ಪ್ರಜಾಪ್ರಭುತ್ವಕ್ಕೆ ಒಳ್ಳೆಯದಲ್ಲ ಮಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯೇತರ ಆಡಳಿತ ಇರುವ ಕಡೆಗಳಲ್ಲಿ ಕೇಂದ್ರ ಸರ್ಕಾರ ರಾಜ್ಯಪಾಲರ ಮೂಲಕ ತೊಂದರೆ ಕೊಡುವ ಕೆಲಸ ಮಾಡುತ್ತಿದೆ. ಇದು ದೇಶದ ಒಕ್ಕೂಟ ವ್ಯವಸ್ಥೆ ಮತ್ತು ಸಂವಿಧಾನದ ಆಶಯಗಳನ್ನು ಧಿಕ್ಕರಿಸುವ ನಡವಳಿಕೆಯಾಗಿದೆ. ಇಂತಹ ಬೆಳವಣಿಗೆಗಳು ಪ್ರಜಾಪ್ರಭುತ್ವಕ್ಕೆ ಒಳ್ಳೆಯದಲ್ಲ ಎಂದು…

Read More
Dhanniyog bill passed in Rajyasabha

Rajyasabha: ಧನ ವಿನಿಯೋಗ ವಿಧೇಯಕ 2026ಕ್ಕೆ ಅಧಿಕೃತ ಅಂಗೀಕಾರ

ನವದೆಹಲಿ: ಲೋಕಸಭೆಯ ಬಳಿಕ ರಾಜ್ಯಸಭೆಯೂ (Rajyasabha) ಅನುಮೋದನೆ ನೀಡುವ ಮೂಲಕ ಸಂಸತ್ತಿನಲ್ಲಿ ಧನ ವಿನಿಯೋಗ ವಿಧೇಯಕ 2026ಕ್ಕೆ ಅಧಿಕೃತವಾಗಿ ಅಂಗೀಕಾರ ದೊರೆತಿದೆ. ವಿಧೇಯಕದ ವಿಶೇಷತೆ ಏನು?  ಈ ವಿಧೇಯಕವು 2025-26ರ ಹಣಕಾಸು ವರ್ಷದ ಸೇವೆಗಳಿಗಾಗಿ ದೇಶದ ಸಂಚಿತ ನಿಧಿಯಿಂದ ನಿರ್ದಿಷ್ಟ ಮೊತ್ತವನ್ನು ಪಡೆದುಕೊಳ್ಳಲು ಮತ್ತು ಬಳಸಲು ಸರ್ಕಾರಕ್ಕೆ ಅಧಿಕಾರ ನೀಡುತ್ತದೆ. ರಾಜ್ಯಸಭೆಯಲ್ಲಿ ನಡೆದ ಚರ್ಚೆಗೆ ಉತ್ತರಿಸಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸರ್ಕಾರದ ಆರ್ಥಿಕ ನೀತಿಗಳ ಬಗ್ಗೆ ಮಾಹಿತಿ ನೀಡಿದರು. ದೇಶದ ಆರ್ಥಿಕತೆಯಲ್ಲಿ ಬೆಳವಣಿಗೆ…

Read More