TOP NEWS
paper leak rajasthan paramedical exam cancelled

Paper Leak: ಲಕ್ಷ ಲಕ್ಷ ಹಣ ಪಡೆದು ಪರೀಕ್ಷೆ ಪಾಸ್ ಮಾಡಿಸಲು ಡೀಲ್: ರಾಜಸ್ಥಾನದಲ್ಲಿ ಪೇಪರ್ ಲೀಕ್ ಬೆನ್ನಲ್ಲೇ ಭಾರಿ ವಂಚನೆ ಬಯಲು!

ರಾಜಸ್ಥಾನ: ಜೈಪುರದಲ್ಲಿ ಪ್ಯಾರಾ ಮೆಡಿಕಲ್ ಕೌನ್ಸಿಲ್ (RPMC) ಪರೀಕ್ಷೆಯಲ್ಲಿ ಭಾರಿ ಅಕ್ರಮ ಎಸಗಲು ಯತ್ನಿಸಿದ ಜಾಲವನ್ನು ಪೊಲೀಸರು ಪತ್ತೆಹಚ್ಚಿದ್ದಾರೆ. ಮೊದಲ ವರ್ಷದ 45 ಪ್ಯಾರಾ ಮೆಡಿಕಲ್ ವಿದ್ಯಾರ್ಥಿಗಳಿಗೆ ಪರೀಕ್ಷೆಯಲ್ಲಿ ನಕಲು ಮಾಡಲು ಸಹಾಯ ಮಾಡುವ ಭರವಸೆ ನೀಡಿ, ಅವರಿಂದ ತಲಾ 5.5 ಲಕ್ಷ ರೂಪಾಯಿ ಹಣ ವಸೂಲಿ ಮಾಡುತ್ತಿದ್ದ ಕಾಲೇಜು ಅಧಿಕಾರಿಗಳು ಸೇರಿದಂತೆ ನಾಲ್ವರನ್ನು (Paper Leak) ಜೈಪುರ ಪೊಲೀಸರು ಬಂಧಿಸಿದ್ದಾರೆ. ಜೂನ್ 29 ರಿಂದ ಆರಂಭವಾಗಬೇಕಿದ್ದ ಪರೀಕ್ಷೆಗೂ ಮುನ್ನವೇ ಜೂನ್ 27 ರಂದು ಲಭ್ಯವಾದ ಖಚಿತ…

Read More
sandalwood actor shivarajkumar new role in mahan film

Shivarajkumar: ಸ್ಯಾಂಡಲ್‌ವುಡ್‌ನಲ್ಲಿ ಮತ್ತೊಂದು ಧಮಾಕಾ: ವಿಜಯ್ ರಾಘವೇಂದ್ರ ನಟನೆಯ ‘ಮಹಾನ್‌’ಗೆ ಶಿವಣ್ಣ ಸಾಥ್!

ಬೆಂಗಳೂರು: ಸ್ಯಾಂಡಲ್‌ವುಡ್‌ನ ಬಿಜಿಯೆಸ್ಟ್ ನಟರಲ್ಲಿ ಒಬ್ಬರಾದ ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ (Shivarajkumar) ಸದ್ಯ ಸಾಲು ಸಾಲು ಪ್ರಾಜೆಕ್ಟ್‌ಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಕೇವಲ ಸೋಲೋ ಹೀರೋ ಆಗಿ ಅಷ್ಟೇ ಅಲ್ಲದೆ, ಪ್ರಮುಖ ಕಥೆಗಳಿಗೆ ಶಕ್ತಿ ತುಂಬುವಂತಹ ವಿಶೇಷ ಪಾತ್ರಗಳ ಮೂಲಕವೂ ಪ್ರೇಕ್ಷಕರನ್ನು ರಂಜಿಸುತ್ತಿದ್ದಾರೆ. ಈಗ ಅವರ ಲಿಸ್ಟ್‌ಗೆ ಹೊಸ ಸೇರ್ಪಡೆ ‘ಮಹಾನ್’ ಸಿನಿಮಾ. ವಿಜಯ್ ರಾಘವೇಂದ್ರ ಮುಖ್ಯ ಭೂಮಿಕೆಯಲ್ಲಿರುವ ಈ ಚಿತ್ರದಲ್ಲಿ ಶಿವಣ್ಣ ಲಾಯರ್ ಅವತಾರವೆತ್ತಿದ್ದಾರೆ. ಹಲವು ವರ್ಷಗಳ ಬಳಿಕ ಒಂದಾದ ‘ಚಿನ್ನಾರಿ ಮುತ್ತ’ – ‘ಹ್ಯಾಟ್ರಿಕ್ ಹೀರೋ’ ಇತ್ತೀಚೆಗಷ್ಟೇ…

Read More
Cm dk shivakumar strict warning to forest department officers

DK Shivakumar: ಅರಣ್ಯ ಇಲಾಖೆ ಪ್ರಗತಿ ಪರಿಶೀಲನೆ: ಬಾಕಿ ಪ್ರಕರಣಗಳ ಇತ್ಯರ್ಥಕ್ಕೆ ಜುಲೈ 15ರ ಗಡುವು ನೀಡಿದ ಡಿ.ಕೆ. ಶಿವಕುಮಾರ್

ಬೆಂಗಳೂರು: ವಿಧಾನಸೌಧದಲ್ಲಿ ಇತ್ತೀಚೆಗೆ ನಡೆದ ಅರಣ್ಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಅವರು ಅಧಿಕಾರಿಗಳಿಗೆ ಕಠಿಣ ನಿರ್ದೇಶನಗಳನ್ನು ನೀಡಿದ್ದಾರೆ. ಇಲಾಖೆಯ ಆಡಳಿತ ವ್ಯವಸ್ಥೆ, ಬಾಕಿ ಇರುವ ಯೋಜನೆಗಳು ಹಾಗೂ ವನ್ಯಜೀವಿ ಸಂರಕ್ಷಣೆಯ ಕುರಿತು ಸಭೆಯಲ್ಲಿ ಸುದೀರ್ಘ ಚರ್ಚೆ ನಡೆಸಿ, ಅಧಿಕಾರಿಗಳಿಗೆ ಹಲವು ಮಹತ್ವದ ಸೂಚನೆಗಳನ್ನು ನೀಡಲಾಯಿತು. ಸಭೆಯ ಪ್ರಮುಖ ನಿರ್ಧಾರಗಳು ಹಾಗೂ ಚರ್ಚೆಯ ವಿವರಗಳು ಈ ಕೆಳಗಿನಂತಿವೆ: ಕಾಲಮಿತಿಯೊಳಗೆ ಅನುಮತಿ ಮತ್ತು ಕಠಿಣ ಕ್ರಮF ಅರಣ್ಯವಾಸಿಗಳ ಹಕ್ಕು ಹಾಗೂ ಮೂಲಸೌಕರ್ಯಕ್ಕೆ…

Read More
Ram mandir donation row accused revealed all story

Ram Mandir: ರಾಮಮಂದಿರ ದೇಣಿಗೆ ಹಗರಣ ತೀವ್ರ: ಎಂಟೂ ಆರೋಪಿಗಳು 14 ದಿನ ನ್ಯಾಯಾಂಗ ಬಂಧನಕ್ಕೆ!

ಅಯೋಧ್ಯೆ: ಅಯೋಧ್ಯೆಯ ಶ್ರೀರಾಮ ಮಂದಿರದ (Ram Mandir) ದೇಣಿಗೆ ಹಾಗೂ ಕಾಣಿಕೆ ದುರುಪಯೋಗ ಹಗರಣದ ತನಿಖೆ ತೀವ್ರಗೊಂಡಿದ್ದು, ಬಂಧಿತರಾಗಿರುವ ಎಲ್ಲಾ ಎಂಟು ಮಂದಿ ಆರೋಪಿಗಳನ್ನು ಸ್ಥಳೀಯ ನ್ಯಾಯಾಲಯವು ಜುಲೈ 13ರವರೆಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಮೂರು ದಿನಗಳ ಪೊಲೀಸ್ ಕಸ್ಟಡಿ ಅವಧಿ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಇಂದು ಆರೋಪಿಗಳನ್ನು ಕೋರ್ಟ್ ಮುಂದೆ ಹಾಜರುಪಡಿಸಲಾಗಿತ್ತು. ಈ ವೇಳೆ ತನಿಖೆಯ ಹಿತದೃಷ್ಟಿಯಿಂದ ಆರೋಪಿಗಳನ್ನು ಕಸ್ಟಡಿಯಲ್ಲೇ ಇರಿಸಬೇಕು ಎಂಬ ಪೊಲೀಸರ ವಾದವನ್ನು ಪುರಸ್ಕರಿಸಿ ನ್ಯಾಯಾಧೀಶರು ಈ ಆದೇಶ ನೀಡಿದ್ದಾರೆ….

Read More
Bk hariprasad demands Rajnath singh resignation

BK Hariprasad: ಆಪರೇಷನ್ ಸಿಂಧೂರ ಯೋಧರ ಬಲಿದಾನದ ವಿಷಯದಲ್ಲಿ ಸುಳ್ಳು ಮಾಹಿತಿ: ರಕ್ಷಣಾ ಸಚಿವ ರಾಜನಾಥ್ ಸಿಂಗ್ ರಾಜೀನಾಮೆಗೆ ಬಿ.ಕೆ. ಹರಿಪ್ರಸಾದ್ ಆಗ್ರಹ!

ಬೆಂಗಳೂರು: ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಆಪರೇಷನ್ ಸಿಂಧೂರ ಕಾರ್ಯಾಚರಣೆಗೆ ಸಂಬಂಧಿಸಿದಂತೆ ಸಂಸತ್ತಿನಲ್ಲಿ ತಪ್ಪು ಮಾಹಿತಿ ನೀಡಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ (BK Hariprasad) ಗಂಭೀರ ಆರೋಪ ಮಾಡಿದ್ದಾರೆ. ಯೋಧರ ಬಲಿದಾನದ ವಿಷಯದಲ್ಲಿ ಸುಳ್ಳು ಹೇಳಿ ಇಡೀ ದೇಶದ ದಾರಿ ತಪ್ಪಿಸಿರುವ ರಕ್ಷಣಾ ಸಚಿವರು ತಕ್ಷಣವೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಅವರು ಆಗ್ರಹಿಸಿದ್ದಾರೆ. ಈ ಬಗ್ಗೆ ತಮ್ಮ ಸಾಮಾಜಿಕ ಮಾಧ್ಯಮ ‘ಎಕ್ಸ್’ ಖಾತೆಯಲ್ಲಿ ಸುದೀರ್ಘ ಪೋಸ್ಟ್ ಹಂಚಿಕೊಂಡಿರುವ ಅವರು,…

Read More
Let the DK Chants Roar in 2028 Polls CM

DK Shivakumar: ನೀವು ನಮ್ಮ ಬಗ್ಗೆ ಕಾಳಜಿ ಮಾಡಿ, ನಾವು ನಿಮ್ಮ ಬಗ್ಗೆ ಕಾಳಜಿ ಮಾಡುತ್ತೇವೆ: ಡಿಕೆಶಿ

ಬೆಂಗಳೂರು: ವಿದ್ಯುತ್ ನಿಗಮಗಳನ್ನು ಖಾಸಗೀಕರಣ ಮಾಡದಿರುವ ವಿಚಾರವಾಗಿ ನಾನೊಬ್ಬನೇ ತೀರ್ಮಾನ ಮಾಡಲು ಸಾಧ್ಯವಿಲ್ಲ. ಈ ಬಗ್ಗೆ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಮಾಡಿ, ನಿಮ್ಮ ಅಭಿಪ್ರಾಯದ ಮೇರೆಗೆ ತೀರ್ಮಾನ ಕೈಗೊಳ್ಳಲಾಗುವುದು” ಎಂದು ಸಿಎಂ ಡಿ ಕೆ ಶಿವಕುಮಾರ್ (DK Shivakumar) ಅವರು ಭರವಸೆ ನೀಡಿದರು. ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರರ ಸಂಘ ಹಾಗೂ ಅಸೋಸಿಯೇಷನ್ ಒಕ್ಕೂಟದವರು ಬೆಂಗಳೂರು ಅರಮನೆ ಮೈದಾನದಲ್ಲಿ ಸೋಮವಾರ ಏರ್ಪಡಿಸಿದ್ದ ಅಭಿನಂದನೆ ಸಮಾರಂಭದಲ್ಲಿ ಶಿವಕುಮಾರ್ ಅವರು ಮಾತನಾಡಿದರು. “ವಿದ್ಯುತ್ ನಿಗಮಗಳನ್ನು ಖಾಸಗೀಕರಣ…

Read More
MP renukacharya reaction regarding dv sadananda gowda audio

MP Renukacharya: ರಾಜ್ಯ ಬಿಜೆಪಿಯಲ್ಲಿ ಆಡಿಯೋ ಬಾಂಬ್ ಸದ್ದು: ಸದಾನಂದಗೌಡರ ವಿರುದ್ಧ ಮಾಜಿ ಸಚಿವ ರೇಣುಕಾಚಾರ್ಯ ಬಹಿರಂಗ ಆಕ್ರೋಶ!

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರನ್ನು ಪದಚ್ಯುತಗೊಳಿಸುವ ಕುರಿತು ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡರದ್ದು ಎನ್ನಲಾದ ಆಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಲೀಕ್ ಆದ ಬೆನ್ನಲ್ಲೇ, ಕಮಲ ಪಾಳಯದ ಆಂತರಿಕ ಭಿನ್ನಮತ ಮತ್ತೆ ಬೀದಿಗೆ ಬಂದಿದೆ. ಈ ಸ್ಫೋಟಕ ಆಡಿಯೋ ವಿಚಾರವಾಗಿ ತೀವ್ರ ಆಕ್ರೋಶ ಹೊರಹಾಕಿರುವ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ, (MP Renukacharya) ಡಿ.ವಿ. ಸದಾನಂದಗೌಡರ ವಿರುದ್ಧ ಕಟು ಶಬ್ದಗಳಿಂದ ವಾಗ್ದಾಳಿ ನಡೆಸಿದ್ದಾರೆ. ಬಿಎಸ್‌ವೈ ಕೃಪೆಯಿಂದ ಸಿಎಂ ಆದದ್ದನ್ನು ಮರೆಯಬೇಡಿ! ವಿಜಯೇಂದ್ರ ವಿರುದ್ಧ ನಡೆಯುತ್ತಿದೆ ಎನ್ನಲಾದ…

Read More