West Asia war minister meeting regarding sea transport

War: ಮಧ್ಯ ಪ್ರಾಚ್ಯ ಸಂಘರ್ಷ, ಕೇಂದ್ರ ಜಲ ಸಾರಿಗೆ ಸಚಿವರ ಸಭೆ

ನವದೆಹಲಿ: ಮಧ್ಯ ಪ್ರಾಚ್ಯ ಸಂಘರ್ಷದ (War) ಹಿನ್ನೆಲೆಯಲ್ಲಿ ಸಾಗರಯಾನ ಹಾಗೂ ವ್ಯಾಪಾರ ವಹಿವಾಟುಗಳನ್ನು ನಿರ್ವಿಘ್ನವಾಗಿ ನಡೆಸಲು ಮುನ್ನೆಚ್ಚರಿಕೆ ವಹಿಸುವ ಸಲುವಾಗಿ ಕೇಂದ್ರ ಬಂದರು ಮತ್ತು ಜಲ ಸಾರಿಗೆ ಸಚಿವ ಸರ್ಬಾನಂದ ಸೋನೋವಾಲ್ ಉನ್ನತ ಮಟ್ಟದ ಸಭೆ ನಡೆಸಿದ್ದಾರೆ. ಕ್ರಮಗಳ ಬಗ್ಗೆ ಸಭೆಯಲ್ಲಿ ಚರ್ಚೆ  ಬಂದರು ಮತ್ತು ಸಮುದ್ರ ಯಾನದ ಬಾಧ್ಯಸ್ಥರು ಸಭೆಯಲ್ಲಿ ಭಾಗವಹಿಸಿದ್ದರು.  ಜಾಗತಿಕ ಸರಬರಾಜನ್ನು ಸಕ್ರಿಯವಾಗಿ ಕಾಯ್ದುಕೊಳ್ಳಲು ಅನುಸರಿಸಬೇಕಾದ ಪ್ರಮಾಣಿತ ಕ್ರಮಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಲಾಯಿತು.  ಸರಕು ಸಾಗಾಣಿಕೆದಾರರು, ಬಂದರುಗಳ ನಿರ್ವಾಹಣೆಗಾರರು ಮತ್ತು ವ್ಯಾಪಾರ…

Read More
congress protest against narega name change says dk shivakumar

DK Shivakumar: ನರೇಗಾ ಉಳಿಸಲು ಇಂದು ಕಾಂಗ್ರೆಸ್‌ ಪ್ರತಿಭಟನೆ, ಪಂಚಾಯಿತಿ ಮಟ್ಟದಲ್ಲೂ ಹೋರಾಟ: ಡಿಕೆ ಶಿವಕುಮಾರ್

ಬೆಂಗಳೂರು:  ನರೇಗಾ ಉಳಿಸುವ ಸಲುವಾಗಿ ಕಾಂಗ್ರೆಸ್‌ ವತಿಯಿಂದ ಇಂದು ರಾಜಭವನ ಚಲೋ ನಡೆಸಲಾಗುವುದು. ಪ್ರತಿ ತಾಲೂಕಿನಲ್ಲೂ ಕನಿಷ್ಠ ಐದು ಕಿಲೋಮೀಟರ್ ಪಾದಯಾತ್ರೆ ನಡೆಸಲಾಗುವುದು ಎಂದು ಡಿಸಿಎಂ ಡಿಕೆ ಶಿವಕುಮಾರ್‌ (DK Shivakumar) ಅವರು ತಿಳಿಸಿದ್ದಾರೆ. ಪಂಚಾಯಿತಿ ಮಟ್ಟದಲ್ಲೂ ಹೋರಾಟ ನಿನ್ನೆ ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಪ್ರತಿ ಪಂಚಾಯಿತಿ ಮಟ್ಟದಲ್ಲೂ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಕೆಹೇಳಿದ್ದಾರೆ. ಮಹಾತ್ಮಗಾಂಧಿ ಅವರ ಹೆಸರಿನಲ್ಲಿ ಆರಂಭವಾದ ಯೋಜನೆ, ಗ್ರಾಮೀಣ ಭಾಗದ ಜನರ ಉದ್ಯೋಗದ ಹಕ್ಕಿಗೆ ಖಾತ್ರಿ ನೀಡಿತ್ತು. ಆದರೆ,…

Read More
Malai Kuttu Bhalla recipe of the day

Malai Kuttu Bhalla: ಮಲೈ ಕುಟ್ಟು ಭಲ್ಲಾ ಟ್ರೈ ಮಾಡಿದ್ದೀರಾ? ಮಿಸ್‌ ಮಾಡದೇ ಟ್ರೈ ಮಾಡಿ

ಸಂಜೆ ಸ್ನ್ಯಾಕ್ಸ್‌ ವಿಚಾರಕ್ಕೆ ಬಂದಾಗ ಎಲ್ಲರಿಗೂ ತಲೆ ಬಿಸಿ ಆಗೋದು ಫಿಕ್ಸ್.‌ ಅದರಲ್ಲೂ ಮನೆಯಲ್ಲಿ ಮಕ್ಕಳು ಇದ್ದರೆ ಅವರಿಗೆ ದಿನಕ್ಕೊಂದು ವೆರೈಟಿ ಬೇಕು. ಮಾಡಿದ್ದನ್ನ ಮತ್ತೊಮ್ಮೆ ಮಾಡಿದರೆ ದೂರು ಓಡಿ ಹೋಗುತ್ತಾರೆ. ಹಾಗಾಗಿ ಏನಾದರೂ ಹೊಸ ಹೊಸ ಐಟಮ್‌ ಮಾಡಬೇಕು ಅಂದ್ರೆ ಆರೋಗ್ಯಕರವಾಗಿರುವುದು ಬಹಳ ಮುಖ್ಯ. ಈಗ ಮನೆಯಲ್ಲಿ ಬಹಳ ಸುಲಭವಾಗಿ ಮಲೈ ಕುಟ್ಟು ಭಲ್ಲಾ (Malai Kuttu Bhalla) ಮಾಡುವುದು ಹೇಗೆ? ಅದನ್ನ ಮಾಡೋಕೆ ಏನೆಲ್ಲ ಬೇಕು? ಇಲ್ಲಿದೆ ನೋಡಿ ಮಲೈ ಕುಟ್ಟು ಭಲ್ಲಾ ಮಾಡಲು…

Read More
Daily Horoscope February 27 2026

Daily Horoscope: ಈ ರಾಶಿಯವರಿಗೆ ಶುಕ್ರವಾರ ಲಕ್ಷ್ಮಿ ಕೃಪೆ, ದುಡ್ಡು ಸಿಗುತ್ತೆ

ಪ್ರತಿದಿನ ನಮ್ಮ ಜೀವನದಲ್ಲಿ ಏನಾಗುತ್ತದೆ ಎಂಬುದನ್ನ ತಿಳಿದುಕೊಳ್ಳಬೇಕು ಎನ್ನುವ ಆಸೆ ಎಲ್ಲರಿಗೂ ಇರುತ್ತದೆ. ಅದರಲ್ಲೂ ಅನೇಕ ಜನರಿಗೆ ತಮ್ಮ ಭವಿಷ್ಯವನ್ನ ನೋಡಿದ ನಂತರವೇ ಮುಂದಿನ ಕೆಲಸ ಮಾಡುವ ಅಭ್ಯಾಸ ಇರುತ್ತದೆ. ಹಾಗಾಗಿ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಇಂದಿನ 12 ರಾಶಿಗಳ ಭವಿಷ್ಯ (Daily Horoscope) ಹೇಗಿದೆ ಎಂಬುದು ಇಲ್ಲಿದೆ ಮೇಷ ರಾಶಿ: ಉದ್ಯೋಗದಲ್ಲಿ ಬಡ್ತಿ ಸಿಗುವ ಸಾಧ್ಯತೆ ಇದೆ. ವೃತ್ತಿ ಮತ್ತು ವ್ಯವಹಾರ ಲಾಭದಾಯಕವಾಗಿ ಮುಂದುವರಿಯುತ್ತದೆ. ಹಠಾತ್ ಪ್ರಯಾಣದ ಸೂಚನೆಗಳಿವೆ. ಆದಾಯದ ಕೊರತೆ ಇರುವುದಿಲ್ಲ. ಆಸ್ತಿ ಸಂಬಂಧಿತ…

Read More
DK Shivakumar meeting with Bengaluru mlas regarding GBA budget

DK Shivakumar: ಜಿಬಿಎ ಬಜೆಟ್‌ ಬಗ್ಗೆ ಶಾಸಕರ ಜೊತೆ ಡಿಕೆಶಿ ಸಭೆ

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯ 5 ನಗರ ಪಾಲಿಕೆಗಳ ಪ್ರಸಕ್ತ ಸಾಲಿನ ಆಯವ್ಯಯದ ಪೂರ್ವಭಾವಿ ಸಿದ್ಧತೆ ಕುರಿತು ಬೆಂಗಳೂರಿನ ಶಾಸಕರ ಜತೆ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (DK Shivakumar) ಸಭೆ ನಡೆಸಿದ್ದಾರೆ. ಯಾರೆಲ್ಲಾ ಸಭೆಯಲ್ಲಿ ಭಾಗವಹಿಸಿದ್ದರು? ಸಚಿವರಾದ ದಿನೇಶ್ ಗುಂಡೂರಾವ್, ಕೃಷ್ಣ ಬೈರೇಗೌಡ, ಜಮೀರ್ ಅಹ್ಮದ್ ಖಾನ್, ಬೈರತಿ ಸುರೇಶ್, ಸಂಸದರು, ಶಾಸಕರು ಸೇರಿದಂತೆ ಅಪರ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್, ಜಿಬಿಎ ಮುಖ್ಯ ಆಯುಕ್ತ ಮಹೇಶ್ವರರಾವ್, ವಿಶೇಷ ಆಯುಕ್ತ ಮುನೀಶ್…

Read More
Rohit Sharma to play in Syed Mushtaq Ali

Rohit Sharma: ಸೈಯದ್ ಮುಷ್ತಾಕ್ ಅಲಿ ಟ್ರೋಫಿಯಲ್ಲಿ ಆಡ್ತಾರಾ ಹಿಟ್‌ ಮ್ಯಾನ್‌?

ಟೆಸ್ಟ್ ಮತ್ತು ಟಿ20 ಅಂತರರಾಷ್ಟ್ರೀಯ ಪಂದ್ಯಗಳಿಂದ ಈಗಾಗಲೇ ಭಾರತದ ತಂಡ ಆಟಗಾರ ರೋಹಿತ್‌ ಶರ್ಮಾ (Rohit Sharma) ನಿವೃತ್ತಿ ಪಡೆದುಕೊಂಡಿದ್ದಾರೆ. ಆದರೆ ಈಗ ಅವರು ಏಕದಿನ ಪಂದ್ಯಗಳ ಜೊತೆಗೆ ದೇಶೀಯ ಪಂದ್ಯಾವಳಿಗಳತ್ತ ಗಮನ ಹರಿಸುತ್ತಿದ್ದಾರೆ. ಈ ನಡುವೆ ಅವರು ಮತ್ತೊಂದು ಮಹತ್ವದ ನಿರ್ಧಾರ ತೆಗೆದುಕೊಂಡಿದ್ದು, ಅಭಿಮಾನಿಗಳಿಗೆ ಈ ವಿಚಾರ ಬಹಳ ಸಂತೋಷವನ್ನ ನೀಡಿದೆ. ಸೈಯದ್ ಮುಷ್ತಾಕ್ ಅಲಿ ಟ್ರೋಫಿಯಲ್ಲಿ ರೋಹಿತ್‌ ಆಟ ಸದ್ಯ ರೋಹಿತ್‌ ಶರ್ಮಾ ದಕ್ಷಿಣ ಆಫ್ರಿಕಾ  ವಿರುದ್ಧ ಏಕದಿನ ಸರಣಿಯನ್ನ ಆಡುತ್ತಿದ್ದಾರೆ. ಈ ಸರಣಿ…

Read More
Smriti Mandhana called of wedding with palash

Smriti Mandhana: ಪಲಾಶ್‌ ಮುಚ್ಚಲ್‌ ಜೊತೆ ಮದುವೆ ಮುರಿದ ಸ್ಮೃತಿ, ಗೌಪ್ಯತೆ ಕಾಪಾಡಲು ಮನವಿ

ನವದೆಹಲಿ: ಭಾರತೀಯ ಕ್ರಿಕೆಟ್ ಆಟಗಾರ್ತಿ ಸ್ಮೃತಿ ಮಂಧಾನ (Smriti Mandhana) ಅವರು ಸಂಗೀತ ಸಂಯೋಜಕ ಮತ್ತು ಗಾಯಕ ಪಲಾಶ್ ಮುಚ್ಚಲ್ ಅವರ ಜೊತೆಗಿನ ಮದುವೆಯನ್ನ ರದ್ದು ಮಾಡಿದ್ದಾರೆ. ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಮಾಡಿದ ಆಟಗಾರ್ತಿ ಈ ವಿಚಾರವಾಗಿ ಸೋಷಿಯಲ್‌ ಮೀಡಿಯಾದಲ್ಲಿ ಅವರು ಅಧಿಕೃತವಾಗಿ ಅವರು ಮಾಹಿತಿ ನೀಡಿದ್ದಾರೆ. ಅಲ್ಲದೇ, ತಮ್‌ ಪ್ರೈವಸಿ ಕಾಪಾಡುವಂತೆ ಸಹ ಮನವಿ ಮಾಡಿಕೊಂಡಿದ್ದಾರೆ. ಪೋಸ್ಟ್‌ನಲ್ಲಿ ಏನಿದೆ? “ಕಳೆದ ಕೆಲವು ವಾರಗಳಿಂದ ನನ್ನ ಜೀವನದ ಸುತ್ತ ಸಾಕಷ್ಟು ಊಹಾಪೋಹಗಳು ಹಬ್ಬಿವೆ ಮತ್ತು ಈ ಸಮಯದಲ್ಲಿ ನಾನು…

Read More