TOP NEWS
sandalwood vijayalakshmi darshan shares cute photo and darshan plea for supreme court

Sandalwood: ಇನ್‌ಸ್ಟಾಗ್ರಾಮ್‌ನಲ್ಲಿ ಪತಿಯ ಹಳೆಯ ನೆನಪು ಹಂಚಿಕೊಂಡ ವಿಜಯಲಕ್ಷ್ಮಿ; ಇತ್ತ ಜಾಮೀನಿಗಾಗಿ ಮತ್ತೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ನಟ ದರ್ಶನ್

ಬೆಂಗಳೂರು: ಕೊಲೆ ಪ್ರಕರಣದಲ್ಲಿ ಭಾಗಿಯಾಗಿ ಸದ್ಯ ಕಾರಾಗೃಹದಲ್ಲಿರುವ ಸ್ಯಾಂಡಲ್‌ವುಡ್ ನಟ ದರ್ಶನ್ ತೂಗುದೀಪ ಅವರ ಬೇಲ್ ಪ್ರಕ್ರಿಯೆ ಹಾಗೂ ಅವರ ಕುಟುಂಬದ ಇತ್ತೀಚಿನ ಬೆಳವಣಿಗೆಗಳು ಸಖತ್ ಸದ್ದು ಮಾಡುತ್ತಿವೆ. ಒಂದೆಡೆ ಪತಿಯ ನೆನಪಿನಲ್ಲಿ ಪತ್ನಿ ವಿಜಯಲಕ್ಷ್ಮಿ ಅವರು ಭಾವುಕ ಫೋಟೋ ಹಂಚಿಕೊಂಡಿದ್ದರೆ, ಮತ್ತೊಂದೆಡೆ ಜೈಲಿನಿಂದ (Sandalwood) ಹೊರಬರಲು ನಟ ದರ್ಶನ್ ಸುಪ್ರೀಂ ಕೋರ್ಟ್‌ನಲ್ಲಿ ಹೊಸದಾಗಿ ಕಾನೂನು ಹೋರಾಟ ಆರಂಭಿಸಿದ್ದಾರೆ. ಜೈಲಿನಲ್ಲಿರುವ ಪತಿಯ ನೆನಪಿನಲ್ಲಿ ವಿಜಯಲಕ್ಷ್ಮಿ ಪೋಸ್ಟ್ ಜಾಮೀನು ಸಿಗದೆ ದರ್ಶನ್ ಜೈಲಿನಲ್ಲೇ ಇರುವುದರಿಂದ ಕುಟುಂಬದವರು ಅವರನ್ನು ಭೇಟಿಯಾಗಲು…

Read More
K Sudhakar is ready to fight fake case against bjp and jds workers

K Sudhakar: ಚಿಕ್ಕಬಳ್ಳಾಪುರದಲ್ಲಿ ಚಪ್ಪಲಿ ರಾಜಕೀಯದ ಕಿಡಿ: ಕಾರ್ಯಕರ್ತರ ಕೇಸ್‌ಗೆ ಸುಧಾಕರ್ ಸಾಥ್

ಚಿಕ್ಕಬಳ್ಳಾಪುರ: ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಶಾಸಕ ಪ್ರದೀಪ್ ಈಶ್ವರ್ ಕಡೆಗೆ ಚಪ್ಪಲಿ ತೂರಲು ಯತ್ನಿಸಿದ ಪ್ರಕರಣ ಜಿಲ್ಲೆಯಲ್ಲಿ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಈ ಘಟನೆಯನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್‌ನ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ತೀವ್ರವಾಗಿ ಖಂಡಿಸಿದ್ದರೆ, ಇತ್ತ ಸಂಸದ ಡಾ. ಕೆ. ಸುಧಾಕರ್ (‌K Sudhakar) ಅವರು ಈ ಜಗಳದ ಹಿನ್ನೆಲೆಯಲ್ಲಿ ಪೊಲೀಸರಿಂದ ಕಾನೂನು ಕ್ರಮ ಎದುರಿಸುತ್ತಿರುವ ಬಿಜೆಪಿ-ಜೆಡಿಎಸ್ ಕಾರ್ಯಕರ್ತರ ಬೆಂಬಲಕ್ಕೆ ಧಾವಿಸಿದ್ದಾರೆ. ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್ ಮೈತ್ರಿ ಪಕ್ಷಗಳ ಕಾರ್ಯಕರ್ತರ…

Read More
Satish jarkiholi reaction about sidelining Siddaramaiah in congress

Satish Jarkiholi: ಸಿದ್ದರಾಮಯ್ಯ ಸೈಡ್‌ಲೈನ್ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿ ಮಾರ್ಮಿಕ ವಿಶ್ಲೇಷಣೆ!

ಬೆಂಗಳೂರು: ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದ ಬಳಿಕ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಕಾಂಗ್ರೆಸ್‌ನಲ್ಲಿ ಮೂಲೆಗುಂಪಾಗುತ್ತಿದ್ದಾರೆಯೇ ಎಂಬ ಚರ್ಚೆಗೆ ಸಚಿವ ಸತೀಶ್ ಜಾರಕಿಹೊಳಿ (Satish Jarkiholi) ಅವರು ವಿಶಿಷ್ಟವಾಗಿ ಪ್ರತಿಕ್ರಿಯಿಸಿದ್ದಾರೆ. ಪ್ರಸ್ತುತ ರಾಜಕೀಯದ ವೇಗವನ್ನು ಓಡುತ್ತಿರುವ ರೈಲಿಗೆ ಹೋಲಿಸಿರುವ ಅವರು, ರಾಜಕಾರಣದಲ್ಲಿ ಸದಾ ಸಕ್ರಿಯರಾಗಿರದಿದ್ದರೆ ಜನರೇ ಮರೆತುಬಿಡುತ್ತಾರೆ ಎಂದು ಹೇಳಿದ್ದಾರೆ. ವೇಗವಾಗಿ ಓಡದಿದ್ದರೆ ಟ್ರೈನ್ ಮಿಸ್ ಆಗುತ್ತೆ! ಸಿದ್ದರಾಮಯ್ಯ ಅವರ ಸದ್ಯದ ರಾಜಕೀಯ ಪರಿಸ್ಥಿತಿಯ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸತೀಶ್ ಜಾರಕಿಹೊಳಿ, “ಇವತ್ತಿನ ದಿನಗಳಲ್ಲಿ ರಾಜಕೀಯ…

Read More
BJP spokes person mj Mahesh expelled for 6 years from party

MJ Mahesh: ರಾಜ್ಯ ಬಿಜೆಪಿಯಲ್ಲಿ ಶಿಸ್ತು ಕ್ರಮದ ಚಾಟಿ: ವಕ್ತಾರ ಎಂ.ಜಿ. ಮಹೇಶ್ 6 ವರ್ಷ ಪಕ್ಷದಿಂದ ಉಚ್ಚಾಟನೆ!

ಮೈಸೂರು: ಪಕ್ಷದ ನಿಯಮಗಳನ್ನು ಗಾಳಿಗೆ ತೂರಿ ಹಿರಿಯ ಮುಖಂಡರ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದ ಬಿಜೆಪಿ ರಾಜ್ಯ ವಕ್ತಾರ ಎಂ.ಜಿ. ಮಹೇಶ್ (MJ Mahesh) ಅವರಿಗೆ ಕಮಲ ಪಾಳಯ ಬಿಗ್ ಶಾಕ್ ನೀಡಿದೆ. ಶಿಸ್ತು ಉಲ್ಲಂಘನೆಯ ಹಿನ್ನೆಲೆಯಲ್ಲಿ ಮೈಸೂರು ಮೂಲದ ಇವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದಲೇ ಮುಂದಿನ 6 ವರ್ಷಗಳ ಕಾಲ ಹೊರಹಾಕಲಾಗಿದೆ. ಶೋಕಾಸ್‌ ನೋಟೀಸ್‌ ನೀಡಿದ್ದ ಬಿಜೆಪಿ ಜೂನ್ 19 ರಂದು ಆಯೋಜಿಸಲಾಗಿದ್ದ ಪಕ್ಷದ ಪ್ರಮುಖರ ಮೀಟಿಂಗ್‌ನಲ್ಲಿ ಎಂ.ಜಿ. ಮಹೇಶ್ ಅವರು ರಾಷ್ಟ್ರೀಯ ಹಾಗೂ ರಾಜ್ಯ…

Read More
supreme court declined plea about ram mandir urgent hearing application for cbi investigation

Supreme Court: ಅಯೋಧ್ಯೆ ರಾಮಮಂದಿರ ದೇಣಿಗೆ ಅಕ್ರಮ: ಸಿಬಿಐ ತನಿಖೆ ಕೋರಿದ್ದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಿರಾಕರಣೆ

ನವದೆಹಲಿ: ಅಯೋಧ್ಯೆಯ ಶ್ರೀರಾಮ ಮಂದಿರಕ್ಕೆ ಬಂದ ಕಾಣಿಕೆ ಹಾಗೂ ಹಣ ದುರುಪಯೋಗವಾಗಿರುವ ಆರೋಪದ ಹಿನ್ನೆಲೆಯಲ್ಲಿ, ಕೇಂದ್ರೀಯ ತನಿಖಾ ದಳದಿಂದ (CBI) ನಿಷ್ಪಕ್ಷಪಾತ ತನಿಖೆ ನಡೆಸುವಂತೆ ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸದ್ಯಕ್ಕೆ ತುರ್ತಾಗಿ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ (Supreme Court) ಸಮ್ಮತಿಸಿಲ್ಲ. “ಈ ಪ್ರಕರಣವನ್ನು ತಕ್ಷಣವೇ ವಿಚಾರಣೆ ನಡೆಸದಿದ್ದರೆ ಆಕಾಶವೇನೂ ಉರುಳಿ ಬೀಳುವುದಿಲ್ಲ, ಸದ್ಯಕ್ಕೆ ಇದರಲ್ಲಿ ಅಂತಹ ತುರ್ತು ಏನೆ ಇದೆ?” ಎಂದು ಪ್ರಶ್ನಿಸಿದ ನ್ಯಾಯಾಲಯವು ಅರ್ಜಿದಾರರ ಮನವಿಯನ್ನು ತಳ್ಳಿಹಾಕಿದೆ. ನ್ಯಾಯಮೂರ್ತಿಗಳಾದ ಎಂ. ಎಂ….

Read More
BJP DV Sadananda audio about BY Vijayendra goes viral

BJP: ವಿಜಯೇಂದ್ರ ಪದಚ್ಯುತಿಗೆ ದಿಲ್ಲಿ ಮಟ್ಟದಲ್ಲಿ ಸ್ಕೆಚ್? ಮಾಜಿ ಸಿಎಂ ಆಡಿಯೋ ಲೀಕ್ ಬಿರುಗಾಳಿ!

ಬೆಂಗಳೂರು: ಕರ್ನಾಟಕ ರಾಜ್ಯ ಬಿಜೆಪಿಯೊಳಗಿನ (BJP) ಭಿನ್ನಮತ ಈಗ ಮತ್ತೊಂದು ಹಂತಕ್ಕೆ ತಲುಪಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರನ್ನು ಆ ಸ್ಥಾನದಿಂದ ಕೆಳಗಿಳಿಸಲು ಹೈಕಮಾಂಡ್ ಮಟ್ಟದಲ್ಲಿ ದೊಡ್ಡ ಪ್ಲಾನ್ ನಡೆಯುತ್ತಿದೆ ಎಂಬ ಮುನ್ಸೂಚನೆ ನೀಡುವ ಸ್ಫೋಟಕ ಆಡಿಯೋವೊಂದು ರಾಜಕೀಯ ವಲಯದಲ್ಲಿ ಸಖತ್ ಸದ್ದು ಮಾಡುತ್ತಿದೆ. ಈ ಆಡಿಯೋ ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡರದ್ದು ಎನ್ನಲಾಗುತ್ತಿದ್ದು, ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ. ಆದರೆ, ಈ ಬಗ್ಗೆ ಪ್ರತಿಕ್ರಿಯಿಸಿರುವ ಸದಾನಂದಗೌಡರು, ಆ ಆಡಿಯೋ ತಮಗೂ ಸಂಬಂಧವಿಲ್ಲ ಎಂದು…

Read More
shocking tamil nadu woman made delivery by seeing youtube video lost life

Shocking: ಯೂಟ್ಯೂಬ್ ನೋಡಿ ಮನೆಯಲ್ಲೇ ಹೆರಿಗೆ; ತೀವ್ರ ರಕ್ತಸ್ರಾವದಿಂದ ಗರ್ಭಿಣಿ ಸಾವು

ತಿರುಪುರ್: ಯೂಟ್ಯೂಬ್ (YouTube) ವಿಡಿಯೋ ನೋಡಿ ಮನೆಯಲ್ಲೇ ಹೆರಿಗೆ ಮಾಡಿಕೊಳ್ಳಲು ಯತ್ನಿಸಿದ ಗರ್ಭಿಣಿಯೊಬ್ಬರು ತೀವ್ರ ರಕ್ತಸ್ರಾವದಿಂದಾಗಿ ಮೃತಪಟ್ಟಿರುವ (Shocking) ಧೃತಿಗೆಡಿಸುವ ಘಟನೆ ತಮಿಳುನಾಡಿನ ತಿರುಪುರ್ ಜಿಲ್ಲೆಯಲ್ಲಿ ನಡೆದಿದೆ. ಹಿಂದಿನ ಹೆರಿಗೆಯ ವೇಳೆ ಆದ ಸಿಜೇರಿಯನ್ (C-Section) ಕಹಿ ನೆನಪಿನಿಂದಾಗಿ ಆಕೆ ಆಸ್ಪತ್ರೆಗೆ ಹೋಗಲು ನಿರಾಕರಿಸಿದ್ದರು ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಏನಿದು ಪ್ರಕರಣ? ತಿರುಪುರ್ ಜಿಲ್ಲೆಯ ಉತ್ತಕುಳಿ ಸಮೀಪದ ಪುಂಜೈ ತಲವಾಯಿಪಾಳ್ಯಂ ನಿವಾಸಿ ಶಶಿಕಲಾ (32) ಜೂನ್ 24ರ ಮುಂಜಾನೆ ಮನೆಯಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಆದರೆ…

Read More