Shivraj Singh Chouhan in Bengaluru about supporting farmers

Shivraj Singh: 35 ಬೇಳೆ ಗಿರಣಿಗಳನ್ನು ಸ್ಥಾಪಿಸಲು ಕೇಂದ್ರ ಸಚಿವರ ಸೂಚನೆ, ರಾಜ್ಯದ ರೈತರಿಗೆ 10 ಸಾವಿರ ರೂಪಾಯಿ ಪ್ರೋತ್ಸಾಹ ಧನ

ಬೆಂಗಳೂರು: ತೊಗರಿಬೇಳೆ ಉತ್ಪಾದನೆಯಲ್ಲಿ ಮುಂಚೂಣಿಯಲ್ಲಿರುವ ಕರ್ನಾಟಕ ಸಂಸ್ಕರಣೆಗಾಗಿ 35 ಬೇಳೆ ಗಿರಣಿಗಳನ್ನು ಸ್ಥಾಪಿಸಬೇಕೆಂದು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ (Shivraj Singh) ಸೂಚಿಸಿದ್ದಾರೆ. 10 ಸಾವಿರ ರೂಪಾಯಿ ಪ್ರೋತ್ಸಾಹ ಧನ ಬೆಂಗಳೂರಿನಲ್ಲಿ ನಿನ್ನೆ ಅಂತಾರಾಷ್ಟ್ರೀಯ ವಾಣಿಜ್ಯ ಮೇಳ – ಉತ್ಪಾದನೋತ್ತರ ಕೃಷಿ, ರೈತರ ಸಬಲೀಕರಣ ಕಾರ್ಯಕ್ರಮದಲ್ಲಿ  ಅವರು ಮಾತನಾಡಿದ್ದು, ರೂಪಾಯಿ ಸಹಾಯ ಧನ ನೀಡಲಾಗುವುದು ಎಂದು ಕೇಂದ್ರ ಸಚಿವರು ಈ ಸಂದರ್ಭದಲ್ಲಿ ಪ್ರಕಟಿಸಿದರು. ಇನ್ನು ಕರ್ನಾಟಕ ತೊಗರಿಬೇಳೆ ಉತ್ಪಾದನೆಯಲ್ಲಿ ಅಗ್ರಸ್ಥಾನದಲ್ಲಿದೆ. ಈ ಬೆಳೆಯ ಎಕರೆವಾರು…

Read More
WCD Bangalore Recruitment 2026

WCD: ಸರ್ಕಾರಿ ಕೆಲಸಕ್ಕೆ ಕಾಯ್ತಿದ್ದೀರಾ? ಇಲ್ಲಿದೆ ಅವಕಾಶ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬೆಂಗಳೂರು (WCD) ಖಾಲಿ ಇರುವ ಅಧ್ಯಕ್ಷರು ಮತ್ತು ಸದಸ್ಯರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕೆಲಸ ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಈ ಹುದ್ದೆಗೆ ಸಂಬಂಧಪಟ್ಟ ಹೆಚ್ಚಿನ ಮಾಹಿತಿ ಇಲ್ಲಿದೆ. ಸಂಸ್ಥೆಯಹೆಸರು : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬೆಂಗಳೂರುಉದ್ಯೋಗಸ್ಥಳ: ಬೆಂಗಳೂರು ಹುದ್ದೆಯಹೆಸರು: ಅಧ್ಯಕ್ಷರು ಮತ್ತು ಸದಸ್ಯರುಸಂಬಳ: ಮಾನದಂಡಗಳ ಪ್ರಕಾರ ವಯೋಮಿತಿ:  ಅಭ್ಯರ್ಥಿಯು ಕನಿಷ್ಠ 35 ವರ್ಷಗಳು ಮತ್ತು ಗರಿಷ್ಠ 65 ವರ್ಷಗಳು. ಉದ್ಯೋಗಗಳಿಗೆ ಹೇಗೆ…

Read More
job vacancy recruitment for 35 posts

JOB VACANCY: ಕೆಲಸ ಹುಡುಕುತ್ತಿರುವವರಿಗೆ ಗುಡ್‌ನ್ಯೂಸ್‌, 35 ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ಸರ್ಕಾರದ (Government of Karnataka) ಆರೋಗ್ಯ ಇಲಾಖೆಯಡಿ (Health Department) 35 ವಿವಿಧ ಹುದ್ದೆಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಹಿರಿಯ ಕಾರ್ಯನಿರ್ವಾಹಕ ವೈದ್ಯರು, ಪ್ರಾದೇಶಿಕ ಸಲಹೆಗಾರರು, ಐಇಸಿ ಸಲಹೆಗಾರರು ಸೇರಿದಂತೆ ಹಲವು ಹುದ್ದೆಗಳಿಗೆ (Job Vacancy) ಅರ್ಜಿ ಆಹ್ವಾನ ಮಾಡಲಾಗಿದ್ದು, ಈ ಹುದ್ದೆಗೆ ಸಂಬಂಧಪಟ್ಟಂತೆ ಹೆಚ್ಚಿನ ಮಾಹಿತಿ ಇಲ್ಲಿದೆ. ಯಾವೆಲ್ಲಾ ಹುದ್ದೆಗಳಿಗೆ ಅರ್ಜಿ ಆಹ್ವಾನ? ಸಹಾಯಕ ಪ್ರಾದೇಶಿಕ ಸಲಹೆಗಾರರು – 6 ಹುದ್ದೆಗಳು ಡಾಕ್ಟರ್ಸ್ ಇನ್ ಆಫೀಸ್ – 1 ಹುದ್ದೆ ಪ್ರಾಜೆಕ್ಟ್ ಮ್ಯಾನೇಜರ್…

Read More
shubman gill fans worried about his absence in recent matches

Shubman Gill: ದಕ್ಷಿಣ ಆಫ್ರಿಕಾ ಪಂದ್ಯದಿಂದ ಗಿಲ್‌ ಔಟ್?‌ ಕಳಪೆ ಫಾರ್ಮ್‌ ಕಾರಣನಾ?

ದಕ್ಷಿಣ ಆಫ್ರಿಕಾ ವಿರುದ್ಧ  ನಡೆದ ನಾಲ್ಕನೇ ಟಿ20ಐ ಪಂದ್ಯದಿಂದ ಭಾರತ ಟಿ20 ತಂಡದ ಉಪನಾಯಕ ಶುಭ್ಮನ್ ಗಿಲ್ (Shubman Gill) ಅವರನ್ನು ಹೊರಗೆ ಇಟ್ಟಿರುವುದು ಅವರ ಅಭಿಮಾನಿಗಳ ಬೇಸರಕ್ಕೆ ಕಾರಣವಾಗಿದ್ದು, ಅನೇಕ ಅನುಮಾನಗಳನ್ನ ಸೃಷ್ಟಿ ಮಾಡಿದೆ. ಗಿಲ್‌ಗೆ ಕಾಲ್ಬೆರಳಿನ ಗಾಯ ಮಾಹಿತಿಗಳ ಪ್ರಕಾರ, ಗಿಲ್‌ ಅವರಿಗೆ  ಕಾಲ್ಬೆರಳಿನ ಗಾಯದಿಂದಾಗಿ ಗಿಲ್ ಅವರನ್ನು ದಕ್ಷಿಣ ಆಫ್ರಿಕಾ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಯ ಎರಡು ಪಂದ್ಯಗಳಿಂದ ಹೊರಕ್ಕೆ ಇಡಲಾಗಿದೆ ಎನ್ನಲಾಗುತ್ತಿದೆ. ಈ ಪಂದ್ಯಗಳಿಗೆ ತರಬೇತಿ ಪಡೆಯುತ್ತಿರುವಾಗ ಅವರಿಗೆ ಗಾಯವಾಗಿದೆ ಎನ್ನಲಾಗುತ್ತಿದೆ. ಆದರೆ ಈ ವಿಚಾರವಾಗಿ ಅವರ ಅಭಿಮಾನಿಗಳಲ್ಲಿ ಅನೇಕ…

Read More
Evening snacks Paneer Schezwan Bread Roll

Bread Roll: ಸೂಪರ್‌ ಹೆಲ್ದಿ ಪನೀರ್‌ ಶೇಜ್ವಾನ್‌ ಬ್ರೆಡ್‌ರೋಲ್‌ ರೆಸಿಪಿ

ಪನೀರ್‌ ಅನೇಕ ಜನರ ಫೇವರೇಟ್‌ ಐಟಮ್‌.  ಮನೆಯಲ್ಲಿ ಪನೀರ್‌ ಒಂದು ಇದ್ರೆ ಸಾಕು ಬೆಳಗಿನ ತಿಂಡಿಯಿಂದ ರಾತ್ರಿ ಊಟದವರೆಗೂ ಏನು ಬೇಕಾದರೂ ಮಾಡಿ ಸವಿಯಬಹುದು. ಅದರಲ್ಲೂ ಸಂಜೆ ಸ್ನ್ಯಾಕ್ಸ್‌ ವಿಚಾರಕ್ಕೆ ಬಂದಾಗ ಇದೊಂದು ವರದಾನ ಎಂದರೆ ತಪ್ಪಾಗಲಾರದು. ಮನೆಯಲ್ಲಿ ಮಕ್ಕಳು ಇದ್ದರಂತೂ ಅವರಿಗೆ ವೆರೈಟಿ ವೆರೈಟಿ ಪನೀರ್‌ ಸ್ನ್ಯಾಕ್ಸ್‌ ಮಾಡಿಕೊಡಬಹುದು. ಇವತ್ತು ಮನೆಯಲ್ಲಿ ಸುಲಭವಾಗಿ ಬ್ರೆಡ್‌ ರೋಲ್‌ (Bread Roll) ಮಾಡೋದು ಹೇಗೆ ಎನ್ನುವುದನ್ನ ಹೇಳಿಕೊಡ್ತೀವಿ. ಇಲ್ಲಿದೆ ಅದರ ಸುಲಭ ರೆಸಿಪಿ. ಪನೀರ್ ಶೇಜ್ವಾನ್ ಬ್ರೆಡ್ ರೋಲ್…

Read More
Atomic Energy development increased in india says minister Jitendra Singh

Jitendra Singh: ದೇಶದಲ್ಲಿ ಡಬಲ್‌ ಆದ ಪರಮಾಣು ಇಂಧನ ಸಾಮರ್ಥ್ಯ

ನವದೆಹಲಿ: ಕಳೆದ 11 ವರ್ಷಗಳಲ್ಲಿ ದೇಶದ ಪರಮಾಣು ಇಂಧನ ಸಾಮರ್ಥ್ಯ ಎರಡು ಪಟ್ಟು ಹೆಚ್ಚಾಗಿದ್ದು, 2032ರ ವೇಳೆಗೆ ಮೂರು ಪಟ್ಟು ಹೆಚ್ಚಿಸುವ ಗುರಿ ಇದೆ ಎಂದು ಅಣುಶಕ್ತಿ, ಬಾಹ್ಯಾಕಾಶ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಖಾತೆ ಸಚಿವ ಡಾ. ಜಿತೇಂದ್ರ ಸಿಂಗ್ (Jitendra Singh) ರಾಜ್ಯಸಭೆಗೆ ತಿಳಿಸಿದ್ದಾರೆ. ಪರಮಾಣು ರಿಯಾಕ್ಟರ್ ಸಾಮರ್ಥ್ಯ ಹೆಚ್ಚು  ಪ್ರಶ್ನೋತ್ತರ ವೇಳೆಯಲ್ಲಿ ಮಾತನಾಡಿದ ಅವರು,  2014ರಲ್ಲಿ ದೇಶದ ಪರಮಾಣು ರಿಯಾಕ್ಟರ್ ಸಾಮರ್ಥ್ಯ 4 ಸಾವಿರದ 780 ಮೆಗಾವ್ಯಾಟ್ ನಷ್ಟಿದ್ದು, ಇದೀಗ 8 ಸಾವಿರದ…

Read More
How to apply for KSAPS Recruitment

KSAPS: ಡಿಗ್ರಿ ಆಗಿದೆಯಾ? ಡೇಟಾ ಮ್ಯಾನೇಜರ್ ಕೆಲಸಕ್ಕೆ ಇಲ್ಲಿದೆ ಅವಕಾಶ

ಕರ್ನಾಟಕ ರಾಜ್ಯ ಏಡ್ಸ್ ತಡೆಗಟ್ಟುವಿಕೆ ಸಂಘವು (KSAPS) ಅಧಿಕೃತ ಅಧಿಸೂಚನೆಯ ಮೂಲಕ ಡೇಟಾ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಲು ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಂಡು ಹುದ್ದೆಯನ್ನ ತಮ್ಮದಾಗಿಸಿಕೊಳ್ಳಬಹುದು. ಸಂಸ್ಥೆಯ ಹೆಸರು : ಕರ್ನಾಟಕ ರಾಜ್ಯ ಏಡ್ಸ್ ತಡೆಗಟ್ಟುವಿಕೆ ಸಂಘಹುದ್ದೆಗಳ ಸಂಖ್ಯೆ: 1ಉದ್ಯೋಗ ಸ್ಥಳ: ಕೋಲಾರಹುದ್ದೆ ಹೆಸರು: ಡೇಟಾ ಮ್ಯಾನೇಜರ್ಸಂಬಳ: ತಿಂಗಳಿಗೆ ರೂ. 21,000/- ಶೈಕ್ಷಣಿಕ ಅರ್ಹತೆ:  ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಡಿಪ್ಲೊಮಾ , ಪದವಿಯನ್ನು ಪೂರ್ಣಗೊಳಿಸಿರಬೇಕು . ವಯೋಮಿತಿ:  ಅಭ್ಯರ್ಥಿಯ ಗರಿಷ್ಠ ವಯಸ್ಸು 60 ವರ್ಷಗಳು. ವಯೋಮಿತಿ ಸಡಿಲಿಕೆ: ಕರ್ನಾಟಕ…

Read More