TOP NEWS
Actor yash new film story leaked viral on social media

Actor Yash: ರಾಕಿಂಗ್ ಸ್ಟಾರ್ ಯಶ್ ಮುಂದಿನ ಚಿತ್ರದ ಕಥೆ ಲೀಕ್? ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್!

ಬೆಂಗಳೂರು: ಭಾರತೀಯ ಚಿತ್ರರಂಗದಲ್ಲೇ ಹೊಸ ದಾಖಲೆ ಬರೆದಿರುವ ರಾಕಿ ಭಾಯ್ ಯಶ್, (Actor Yash) ಪ್ರಸ್ತುತ ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಶೂಟಿಂಗ್‌ನಲ್ಲಿ ಬಿಜಿಯಾಗಿದ್ದಾರೆ. ಈ ನಡುವೆ, ಅವರ ಮುಂದಿನ ಪ್ರಾಜೆಕ್ಟ್ ಕುರಿತು ಇಂಟರ್ನೆಟ್‌ನಲ್ಲಿ ಭಾರಿ ಚರ್ಚೆ ಶುರುವಾಗಿದೆ. ಪ್ರಸಿದ್ಧ ಚಲನಚಿತ್ರ ಮಾಹಿತಿ ಜಾಲತಾಣವಾದ ಐಎಂಡಿಬಿ (IMDb) ಪುಟದಲ್ಲಿ ಯಶ್ ಅವರ ಮುಂಬರುವ ಸಿನಿಮಾದ ಲೈನ್ ಹಾಗೂ ಕಲಾವಿದರ ವಿವರಗಳು ಪ್ರಕಟವಾಗಿದ್ದು, ಗಾಂಧಿನಗರದಲ್ಲಿ ಹೊಸ ಸಂಚಲನ ಸೃಷ್ಟಿಸಿದೆ. ಏನಿದು ‘ಮ್ಯಾಡ್ ಪೊಲೀಸ್’ ಕಥೆ? ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ…

Read More
good news CBSE class 7 8 9 students can continue learning foreign languages

CBSE: ಸಿಬಿಎಸ್‌ಇ ದಿಢೀರ್ ಭಾಷಾ ನೀತಿ ಬದಲಾವಣೆಗೆ ಬ್ರೇಕ್: ಹಳೇ ಬ್ಯಾಚ್ ವಿದ್ಯಾರ್ಥಿಗಳಿಗೆ ಹಳೇ ನಿಯಮವೇ ಅನ್ವಯ

ನವದೆಹಲಿ: ಸಿಬಿಎಸ್‌ಇ (CBSE) ಶಾಲೆಗಳಲ್ಲಿ ವಿದೇಶಿ ಭಾಷೆಗಳನ್ನು ಕಲಿಯುತ್ತಿರುವ ವಿದ್ಯಾರ್ಥಿಗಳಿಗೆ ಕೇಂದ್ರ ಶಿಕ್ಷಣ ಸಚಿವಾಲಯವು ಭಾರಿ ಸಮಾಧಾನಕರ ಸುದ್ದಿ ನೀಡಿದೆ. ಪ್ರಸ್ತುತ 7, 8 ಮತ್ತು 9ನೇ ತರಗತಿಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ತಮ್ಮ 10ನೇ ತರಗತಿ ಮುಗಿಯುವವರೆಗೆ ತ್ರಿಭಾಷಾ ನೀತಿಯಡಿ ವಿದೇಶಿ ಭಾಷೆಗಳ ಕಲಿಕೆಯನ್ನು ಮುಂದುವರಿಸಬಹುದು ಎಂದು ಸಚಿವಾಲಯದ ಮೂಲಗಳು ಸ್ಪಷ್ಟಪಡಿಸಿವೆ. ಈ ಹೊಸ ನಿರ್ಧಾರದಿಂದಾಗಿ ದಿಢೀರ್ ಭಾಷಾ ಬದಲಾವಣೆಯ ಆತಂಕದಲ್ಲಿದ್ದ ಸಾವಿರಾರು ವಿದ್ಯಾರ್ಥಿಗಳು ಮತ್ತು ಪೋಷಕರು ನಿರಾಳರಾಗಿದ್ದಾರೆ. ಗೊಂದಲಕ್ಕೆ ಕಾರಣವಾಗಿದ್ದ ಹಳೆ ನಿಯಮ ಮುಂಬರುವ ಜುಲೈ…

Read More
Sandalwood producer ba ma harish son lost life due to heart attack while trekking

Sandalwood: ಟ್ರೆಕ್ಕಿಂಗ್ ವೇಳೆಹೃದಯಾಘಾತ: ಖ್ಯಾತ ಚಿತ್ರ ನಿರ್ಮಾಪಕ ಭಾ.ಮಾ. ಹರೀಶ್ ಪುತ್ರ ಉಲ್ಲಾಸ್ ಗೌಡ ನಿಧನ!

ಶಿವಮೊಗ್ಗ: ಕನ್ನಡ ಚಿತ್ರರಂಗದ (Sandalwood) ಪ್ರಖ್ಯಾತ ಚಲನಚಿತ್ರ ನಿರ್ಮಾಪಕ ಭಾ.ಮಾ. ಹರೀಶ್ ಅವರ ಪುತ್ರ ಉಲ್ಲಾಸ್ ಗೌಡ (28) ಅವರು ಶಿವಮೊಗ್ಗ ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣವಾದ ಕೊಡಚಾದ್ರಿ ಬೆಟ್ಟದಲ್ಲಿ ಹೃದಯಾಘಾತದಿಂದ (Heart Attack) ಕೊನೆಯುಸಿರೆಳೆದಿದ್ದಾರೆ. ಸ್ನೇಹಿತರೊಂದಿಗೆ ಪ್ರವಾಸಕ್ಕೆಂದು ತೆರಳಿದ್ದ ಯುವಕ ಅತ್ಯಂತ ಸಣ್ಣ ವಯಸ್ಸಿನಲ್ಲೇ ದುರಂತ ಅಂತ್ಯ ಕಂಡಿರುವುದು ಇಡೀ ಚಿತ್ರರಂಗ ಹಾಗೂ ಅವರ ಕುಟುಂಬ ವರ್ಗದಲ್ಲಿ ತೀವ್ರ ಶೋಕವನ್ನು ಉಂಟುಮಾಡಿದೆ. ಬೆಂಗಳೂರಿನಿಂದ ತಮ್ಮ ಸ್ನೇಹಿತರ ಗುಂಪಿನೊಂದಿಗೆ ಟ್ರಾವೆಲರ್ (T.T) ವಾಹನದಲ್ಲಿ ಕೊಡಚಾದ್ರಿಗೆ ಬಂದಿದ್ದ ಉಲ್ಲಾಸ್…

Read More
Kempegowda jayanthi will be celebrated in 28 vidhansabha constituency DK shivakumar

DK Shivakumar: ಬೆಂಗಳೂರಿನ 28 ಕ್ಷೇತ್ರಗಳಲ್ಲೂ ಕೆಂಪೇಗೌಡ ಜಯಂತಿ ಆಚರಣೆ: ಗಿನ್ನೆಸ್ ದಾಖಲೆಗಾಗಿ ಬಿಡಿಎ ವತಿಯಿಂದ 15 ಲಕ್ಷ ಸಸಿ ನೆಡುವ ಬೃಹತ್ ಅಭಿಯಾನ!

ಬೆಂಗಳೂರು: ನಾಡಪ್ರಭು ಕೆಂಪೇಗೌಡರ ಜಯಂತಿಗೆ ಈ ಬಾರಿ ರಾಜ್ಯ ಸರ್ಕಾರ ಹಾಗೂ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (BDA) ವಿಶೇಷ ಮೆರುಗು ನೀಡಿದೆ. ಇನ್ನು ಮುಂದೆ ಕೆಂಪೇಗೌಡ ಜಯಂತಿಯ ಆಚರಣೆಯು ಕೇವಲ ವಿಧಾನಸೌಧ ಅಥವಾ ಫ್ರೀಡಂ ಪಾರ್ಕ್‌ನಂತಹ ನಿರ್ದಿಷ್ಟ ಸ್ಥಳಗಳಿಗೆ ಮಾತ್ರ ಸೀಮಿತವಾಗಿರುವುದಿಲ್ಲ. ಬದಲಾಗಿ, ರಾಜಧಾನಿಯ ಒಟ್ಟು 28 ವಿಧಾನಸಭಾ ಕ್ಷೇತ್ರಗಳಲ್ಲೂ ಇದನ್ನು ಸರದಿಯಂತೆ ಆಚರಿಸಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಅವರು ಮಹತ್ವದ ಘೋಷಣೆ ಮಾಡಿದ್ದಾರೆ. ದೇವನಹಳ್ಳಿಯ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದ ಜಯಂತಿ…

Read More
Shocking minister byrathi Basavaraj give hint about raising bus fair

Shocking: ರಾಜ್ಯದಲ್ಲಿ ಪ್ರಯಾಣಿಕರಿಗೆ ದರ ಏರಿಕೆ ಬಿಸಿ: ಸರ್ಕಾರಿ ಬಸ್ ಟಿಕೆಟ್ ದರ ಹೆಚ್ಚಳದ ಮುನ್ಸೂಚನೆ

ಬೆಂಗಳೂರು: ರಾಜ್ಯದ ಜನಸಾಮಾನ್ಯರಿಗೆ ಸದ್ಯದಲ್ಲೇ ಸಾರಿಗೆ ಪ್ರಯಾಣ ಮತ್ತಷ್ಟು ದುಬಾರಿಯಾಗುವ ಎಲ್ಲಾ ಲಕ್ಷಣಗಳು ಕಾಣಿಸುತ್ತಿವೆ. ಒಂದು ಕಡೆ ಕೆಎಸ್‌ಆರ್‌ಟಿಸಿ ಸೇರಿದಂತೆ ನಾಲ್ಕೂ ಸರ್ಕಾರಿ ಸಾರಿಗೆ ನಿಗಮಗಳ ಬಸ್ ಟಿಕೆಟ್ ದರವನ್ನು ಏರಿಕೆ ಮಾಡುವ ಸ್ಪಷ್ಟ ಮುನ್ಸೂಚನೆಯನ್ನು (Shocking) ಸಾರಿಗೆ ಸಚಿವ ಬೈರತಿ ಸುರೇಶ್ ನೀಡಿದ್ದರೆ, ಮತ್ತೊಂದೆಡೆ ಖಾಸಗಿ ಬಸ್‌ಗಳ ಮಾಲೀಕರ ಒಕ್ಕೂಟವೂ ಸಹ ದರ ಹೆಚ್ಚಳವನ್ನು ಅಧಿಕೃತವಾಗಿ ಪ್ರಕಟಿಸಿದೆ. ಆರ್ಥಿಕ ನಷ್ಟದ ಸುಳಿಯಲ್ಲಿ ಕೆಎಸ್‌ಆರ್‌ಟಿಸಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಾರಿಗೆ ಸಚಿವರು, ಇಡೀ ದೇಶದಲ್ಲಿ ಇಂಧನ ದರಗಳು ಗಗನಕ್ಕೇರಿರುವುದರಿಂದ…

Read More
Minister Bhagirath Choudhary takes subsidy for his cucumber crop

Subsidy: ನಾನೊಬ್ಬ ರೈತ, ನಿಯಮಬದ್ಧವಾಗಿಯೇ ಸಬ್ಸಿಡಿ ಪಡೆದಿದ್ದೇನೆ: ವಿವಾದಕ್ಕೆ ಕೇಂದ್ರ ಸಚಿವ ಭಾಗೀರಥ್ ಚೌಧರಿ ಸ್ಪಷ್ಟನೆ!

ನವದೆಹಲಿ: ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಯ ಯೋಜನೆಯೊಂದರ ಅಡಿಯಲ್ಲಿ ಸೌತೆಕಾಯಿ ಬೇಸಾಯಕ್ಕಾಗಿ ಬರೋಬ್ಬರಿ 99 ಲಕ್ಷ 60 ಸಾವಿರ ರೂಪಾಯಿ ಸರ್ಕಾರಿ ಸಬ್ಸಿಡಿ (Subsidy) ಪಡೆದಿರುವುದು ಇದೀಗ ದೇಶಾದ್ಯಂತ ತೀವ್ರ ರಾಜಕೀಯ ಚರ್ಚೆಗೆ ಗ್ರಾಸವಾಗಿದೆ. ಈ ವಿಷಯವನ್ನು ಮುನ್ನೆಲೆಗೆ ತಂದಿರುವ ವಿರೋಧ ಪಕ್ಷಗಳು, ಸಚಿವರು ತಮ್ಮ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡು ಇಷ್ಟು ದೊಡ್ಡ ಮೊತ್ತದ ಸಬ್ಸಿಡಿ ಲಪಟಾಯಿಸಿದ್ದಾರೆ ಎಂದು ಗಂಭೀರ ಆರೋಪ ಮಾಡುತ್ತಿವೆ….

Read More
cm dk shivakumarwarning to excise department officers

DK Shivakumar: ಸರ್ಕಾರಕ್ಕೆ ಕೆಟ್ಟ ಹೆಸರು ತಂದರೆ ವರ್ಗಾವಣೆ ಕಡ್ಡಾಯ: ಅಬಕಾರಿ ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್!

ಬೆಂಗಳೂರು: “ಅಬಕಾರಿ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ತಮ್ಮ ವೃತ್ತಿಪರತೆಯನ್ನು ಪ್ರದರ್ಶಿಸುವ ಮೂಲಕ ಇಲಾಖೆ ಹಾಗೂ ಸರ್ಕಾರದ ಘನತೆಯನ್ನು ಎತ್ತಿಹಿಡಿಯಬೇಕು. ಒಂದು ವೇಳೆ ಸರ್ಕಾರದ ಗೌರವಕ್ಕೆ ಧಕ್ಕೆ ತರುವಂತಹ ಕೆಲಸ ಮಾಡಿದರೆ ಅದನ್ನು ನಾವು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ” ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಅವರು ಅಧಿಕಾರಿಗಳಿಗೆ ಅತ್ಯಂತ ಕಠಿಣ ಸಂದೇಶ ರವಾನಿಸಿದ್ದಾರೆ. ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಶುಕ್ರವಾರ ನಡೆದ ಅಬಕಾರಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಇಲಾಖೆಯ…

Read More