TOP NEWS
94 years old want Indian Citizenship now

Citizenship: “ನಾನು ಭಾರತೀಯಳಾಗಿಯೇ ಸಾಯಬೇಕು”: ತಾಯ್ನಾಡಿನ ಮಮಕಾರಕ್ಕೆ ಒಲಿದು ಅಮೆರಿಕ ಪೌರತ್ವ ತೊರೆದ 94 ವರ್ಷದ ವೃದ್ಧೆ!

ಬಾಪಟ್ಲಾ (ಆಂಧ್ರಪ್ರದೇಶ): ಇಂದಿನ ದಿನಗಳಲ್ಲಿ ಉದ್ಯೋಗ ಅಥವಾ ಉನ್ನತ ಜೀವನ ಮಟ್ಟಕ್ಕಾಗಿ ಅಮೆರಿಕ, ಕೆನಡಾದಂತಹ ವಿದೇಶಗಳಿಗೆ ವಲಸೆ ಹೋಗುವುದು ಮತ್ತು ಅಲ್ಲಿನ ಪೌರತ್ವ (Citizenship) ಪಡೆಯುವುದು ದೊಡ್ಡ ಸಾಧನೆ ಎಂದು ಅನೇಕರು ಭಾವಿಸುತ್ತಾರೆ. ಆದರೆ, ಶತಾಯುಷಿಯ ಹತ್ತಿರವಿರುವ ವೃದ್ಧೆಯೊಬ್ಬರು ಪ್ರಪಂಚದ ಯಾವುದೇ ಮೂಲೆಯಲ್ಲಿದ್ದರೂ ತಾಯ್ನಾಡಿನ ಗುರುತಿಗಿಂತ ದೊಡ್ಡದು ಯಾವುದೂ ಇಲ್ಲ ಎಂಬುದನ್ನು ಸಾಬೀತುಪಡಿಸಿದ್ದಾರೆ. “ನನ್ನ ಕೊನೆಯ ದಿನಗಳನ್ನು ನಾನು ಭಾರತೀಯಳಾಗಿಯೇ ಕಳೆಯಬೇಕು ಮತ್ತು ಹೆತ್ತ ಕರುಳಿನ ಮಣ್ಣಿನಲ್ಲೇ ನನ್ನ ಅಂತ್ಯಕ್ರಿಯೆ ನಡೆಯಬೇಕು” ಎಂದು ಆಶಿಸಿರುವ ೯೪ ವರ್ಷದ…

Read More
Did samanth ruth prabhu take a dig aat shobhita

Samantha: ಸಮಂತಾ ಸಂಬಂಧಗಳ ಕುರಿತ ಹೇಳಿಕೆ ವೈರಲ್: ಶೋಭಿತಾ ಧುಳಿಪಾಲ ಟಾಂಗ್ ನೀಡಿದರಾ?

ಹೈದರಾಬಾದ್: ಬಹುಭಾಷಾ ನಟಿ ಸಮಂತಾ ರುತ್ ಪ್ರಭು (Samantha) ಅವರು ಇತ್ತೀಚೆಗೆ ಸಂಬಂಧಗಳ ಕುರಿತು ನೀಡಿರುವ ಹೇಳಿಕೆಯೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ಸಮಂತಾ ಅವರು ತಮ್ಮ ಮಾಜಿ ಪತಿ ನಾಗಚೈತನ್ಯ ಅವರ ಪ್ರಸ್ತುತ ಪತ್ನಿ ಶೋಭಿತಾ ಧುಳಿಪಾಲ ಅವರನ್ನು ಪರೋಕ್ಷವಾಗಿ ಗುರಿಯಾಗಿಸಿಕೊಂಡು ಈ ಮಾತುಗಳನ್ನಾಡಿದ್ದಾರೆ ಎಂದು ನೆಟ್ಟಿಗರು ವ್ಯಾಪಕವಾಗಿ ಅಂದಾಜಿಸುತ್ತಿದ್ದಾರೆ. ಬುಧವಾರ ಹೈದರಾಬಾದ್‌ನಲ್ಲಿ ನಡೆದ ತಮ್ಮ ಇತ್ತೀಚಿನ ಯಶಸ್ವಿ ಚಿತ್ರ ‘ಮಾ ಇಂಟಿ ಬಂಗಾರಂ’ ಯಶಸ್ಸಿನ ಸಂಭ್ರಮಾಚರಣೆ ಸಭೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಮಂತಾ, ವೃತ್ತಿಜೀವನ,…

Read More
BMRCL 3 new six coach trainsets soon

BMRCL: ನಮ್ಮ ಮೆಟ್ರೋ ಸಂಚಾರ ಕ್ರಾಂತಿ: ನಾಲ್ಕು ಪ್ರಮುಖ ಮಾರ್ಗಗಳಿಗೆ ಬರಲಿವೆ ಹೊಸ ರೈಲುಗಳು

ಬೆಂಗಳೂರು: ರಾಜಧಾನಿಯ ಟ್ರಾಫಿಕ್ ಕಿರಿಕಿರಿಗೆ ಮುಕ್ತಿ ನೀಡುವ ನಮ್ಮ ಮೆಟ್ರೋ ಪ್ರಯಾಣಿಕರಿಗೆ ಬೆಂಗಳೂರು ಮೆಟ್ರೋ ರೈಲು ನಿಗಮ (BMRCL) ಭರ್ಜರಿ ಸುದ್ದಿ ನೀಡಿದೆ. ಮುಂಬರುವ ದಿನಗಳಲ್ಲಿ ಸಾರ್ವಜನಿಕರ ಪ್ರಯಾಣವನ್ನು ಮತ್ತಷ್ಟು ಸುಲಭಗೊಳಿಸಲು ಸಾಲು ಸಾಲು ಅತ್ಯಾಧುನಿಕ ಆರು ಬೋಗಿಗಳ ರೈಲುಗಳನ್ನು ಹಳಿಗಳ ಮೇಲೆ ಇಳಿಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ವಿಶೇಷವಾಗಿ ಹಸಿರು ಮಾರ್ಗದಲ್ಲಿ (Green Line) ದಟ್ಟಣೆ ಕಡಿಮೆ ಮಾಡುವ ನಿಟ್ಟಿನಲ್ಲಿ, ಮುಂಬರುವ ಆಗಸ್ಟ್ ಒಳಗೆ ಮೂರು ಹೊಸ ರೈಲುಗಳನ್ನು ಕಾರ್ಯಾಚರಣೆಗೆ ಮುಕ್ತಗೊಳಿಸಲಾಗುತ್ತಿದೆ. ಅಷ್ಟೇ ಅಲ್ಲದೆ, ಡಿಸೆಂಬರ್…

Read More
CJP protest day 7 wishes Dharmendra Pradhan on birthday and asks gifts

CJP: ಶಿಕ್ಷಣ ಸಚಿವ ಪ್ರಧಾನ್‌ಗೆ ಸಹಿ ಹಾಕಿ ಕೊಡಿ, ನಾವೇ ರಾಜೀನಾಮೆ ಪತ್ರ ಕಳುಹಿಸುತ್ತೇವೆ: ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ

ನವದೆಹಲಿ: ದೇಶಾದ್ಯಂತ ಭಾರಿ ವಿವಾದ ಸೃಷ್ಟಿಸಿರುವ ‘ನೀಟ್’ (NEET) ಪರೀಕ್ಷಾ ಅಕ್ರಮ ಮತ್ತು ಪೇಪರ್ ಲೀಕ್ ಹಗರಣವನ್ನು ಖಂಡಿಸಿ ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆ ಶುಕ್ರವಾರ7 ನೇ ದಿನಕ್ಕೆ ಕಾಲಿಟ್ಟಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಅಹೋರಾತ್ರಿ ಧರಣಿ ನಡೆಸುತ್ತಿರುವ ಕಾಕ್ರೋಚ್ ಜನತಾ ಪಾರ್ಟಿ (CJP) ಸಂಸ್ಥಾಪಕ ಅಭಿಜೀತ್ ದಿಪ್ಕೆ, ಶುಕ್ರವಾರ ಸಚಿವರ ಜನ್ಮದಿನದಂದೇ ಅವರಿಗೆ ವಿನೂತನವಾಗಿ ಟಾಂಗ್ ನೀಡಿದ್ದಾರೆ. ಪ್ರತಿಭಟನಾ ಸ್ಥಳದಲ್ಲಿದ್ದ ವೈಟ್‌ಬೋರ್ಡ್ ಮೇಲೆ “ಹ್ಯಾಪಿ ಬರ್ತ್‌ಡೇ ಪ್ರಧಾನ್,…

Read More
BMRCL new step to control suicide cases in namma metro station

Namma Metro: ಹಳಿಗೆ ಜಿಗಿದು ಆತ್ಮಹತ್ಯೆ ತಡೆಗೆ ಬಿಎಂಆರ್‌ಸಿಎಲ್ ಮಹತ್ವದ ಹೆಜ್ಜೆ!

ಬೆಂಗಳೂರು: ರಾಜಧಾನಿಯ ಸಂಚಾರದ ಹೆಮ್ಮೆಯ ಸಂಕೇತವಾಗಿರುವ ‘ನಮ್ಮ ಮೆಟ್ರೋ’ (Namma Metro) ನಿಲ್ದಾಣಗಳಲ್ಲಿ ಇತ್ತೀಚಿನ ದಿನಗಳಲ್ಲಿ ಸಾರ್ವಜನಿಕರು ಹಳಿಗಳ ಮೇಲೆ ಜಿಗಿದು ಪ್ರಾಣ ಕಳೆದುಕೊಳ್ಳುವ ಹಾಗೂ ಆತ್ಮಹತ್ಯೆಗೆ ಯತ್ನಿಸುವ ಪ್ರಕರಣಗಳು ಆತಂಕಕಾರಿಯಾಗಿ ಹೆಚ್ಚುತ್ತಿವೆ. ಇಂತಹ ದುರ್ಘಟನೆಗಳಿಂದಾಗಿ ಅಮೂಲ್ಯ ಜೀವಗಳು ನಷ್ಟವಾಗುವುದರ ಜೊತೆಗೆ, ಲಕ್ಷಾಂತರ ನಿತ್ಯ ಪ್ರಯಾಣಿಕರ ಸಂಚಾರ ವ್ಯವಸ್ಥೆಯೂ ಗಂಟೆಗಟ್ಟಲೆ ಸ್ಥಗಿತಗೊಂಡು ಸಾರ್ವಜನಿಕರು ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ. ಈ ಗಂಭೀರ ಪರಿಸ್ಥಿತಿಗೆ ಬ್ರೇಕ್ ಹಾಕಲು ನಿರ್ಧರಿಸಿರುವ ಬೆಂಗಳೂರು ಮೆಟ್ರೋ ರೈಲು ನಿಗಮ (BMRCL), ಪ್ರಯಾಣಿಕರ ಸುರಕ್ಷತೆ ಕಾಯ್ದುಕೊಳ್ಳಲು…

Read More
Cm dk shivakumar strict warning to income tax officers

DK Shivakumar: ಪ್ರಾಮಾಣಿಕರಿಗೆ ತೊಂದರೆ ಬೇಡ, ತೆರಿಗೆ ಕಳ್ಳರಿಗೆ ದಯೆ ಇಲ್ಲ: ವಾಣಿಜ್ಯ ಇಲಾಖೆ ಸಭೆಯಲ್ಲಿ ಸಿಎಂ ಖಡಕ್ ಸೂಚನೆ

ಬೆಂಗಳೂರು: ವಿಧಾನಸೌಧದಲ್ಲಿ ಶುಕ್ರವಾರ ನಡೆದ ವಾಣಿಜ್ಯ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮುಖ್ಯಮಂತ್ರಿಗಳು (DK Shivakumar) ಅಧಿಕಾರಿಗಳಿಗೆ ಕೆಲ ಸ್ಪಷ್ಟ ಸೂಚನೆಗಳನ್ನ ನೀಡಿದ್ದಾರೆ. : ವಾಣಿಜ್ಯ ತೆರಿಗೆ ಅಧಿಕಾರಿಗಳು ಸರ್ಕಾರದ ಶಕ್ತಿ. ನೀವು ಶಕ್ತಿ ಕೊಡದಿದ್ದರೆ ಸರ್ಕಾರ ನಡೆಸುವುದು ಕಷ್ಟ. ವಾಣಿಜ್ಯ ತೆರಿಗೆ ಇಲಾಖೆಗೆ ಪ್ರಸ್ತುತ ಹಣಕಾಸು ವರ್ಷಕ್ಕೆ ನೀಡಿರುವ ತೆರಿಗೆ ಸಂಗ್ರಹದ ಗುರಿಯನ್ನು ಮೀರಿ ಸಾಧನೆ ತೋರಿಸುತ್ತೀರೆಂಬ ವಿಶ್ವಾಸ ನನಗಿದೆ. “ಆರ್ಥಿಕ ಇಲಾಖೆ ಅಧಿಕಾರಿಗಳು, ಆರ್ಥಿಕ ಸಲಹೆಗಾರರಾದ ಎಲ್.ಕೆ. ಅತೀಕ್‌ ಅವರು ಹಾಗೂ ಆರ್ಥಿಕ ಇಲಾಖೆ…

Read More
priyank kharge orders to FIR against leaking private photo and video without permission

Priyank Kharge: ಖಾಸಗಿ ಫೋಟೋ-ವಿಡಿಯೋ ಲೀಕ್‌ ಮಾಡಿದ್ರೆ FIR ಫಿಕ್ಸ್

ಬೆಂಗಳೂರು: ಯಾವುದೇ ವ್ಯಕ್ತಿಯ ಅನುಮತಿಯಿಲ್ಲದೆ ಖಾಸಗಿ ಅಥವಾ ಆಪ್ತ ಚಿತ್ರಗಳು ಮತ್ತು ವೀಡಿಯೊಗಳನ್ನು ಪ್ರಕಟಿಸುವ ಅಥವಾ ಪ್ರಸಾರ ಮಾಡುವ ಪ್ರಕರಣಗಳನ್ನು ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಇಂತಹ ಸೈಬರ್ ಅಪರಾಧಗಳು, ಬ್ಲಾಕ್‌ಮೇಲ್ ಮತ್ತು ರಿವೆಂಜ್ ಪೋರ್ನೋಗ್ರಫಿ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಮತ್ತು ತಕ್ಷಣವೇ ಕಡ್ಡಾಯವಾಗಿ ಎಫ್‌ಐಆರ್ (FIR) ದಾಖಲಿಸಲು ಗೃಹ ಸಚಿವರಾದ ಪ್ರಿಯಾಂಕ್ ಖರ್ಗೆ (Priyank Kharge) ಅವರು ಪೊಲೀಸ್ ಇಲಾಖೆಗೆ ಸ್ಪಷ್ಟ ನಿರ್ದೇಶನ ನೀಡಿದ್ದಾರೆ. ಇದರ ಬೆನ್ನಲ್ಲೇ, ಕರ್ನಾಟಕ ರಾಜ್ಯ ಪೊಲೀಸ್ ಮಹಾನಿರ್ದೇಶಕರು ರಾಜ್ಯಾದ್ಯಂತ…

Read More