Verdict In Vijay Jana Nayagan On January 27

Jana Nayagan: ಜನವರಿ 27ಕ್ಕೆ ಜನ ನಾಯಗನ್‌ ಭವಿಷ್ಯ ನಿರ್ಧಾರ

ನವದೆಹಲಿ: ತಮಿಳು ನಟ  ಹಾಗೂ ರಾಜಕಾರಣಿ ವಿಜಯ್‌ ಅವರ ಜನ ನಾಯಗನ್‌ (Jana Nayagan) ಸಿನಿಮಾ ಸದ್ಯ ಹೈಕೋರ್ಟ್‌ ಅಂಗಳದಲ್ಲಿ ಇದ್ದು, ಈ ಚಿತ್ರದ ಸೆನ್ಸಾರ್ ಪ್ರಮಾಣಪತ್ರ ಪ್ರಕರಣದ ಆದೇಶವನ್ನು ಕಾಯ್ದಿರಿಸಲಾಗಿದೆ. ಜನವರಿ 27ಕ್ಕೆ ಹೈಕೋರ್ಟ್‌ ತೀರ್ಪು ಮಾಹಿತಿಗಳ ಪ್ರಕಾರ, ಮದ್ರಾಸ್ ಹೈಕೋರ್ಟ್  ಜನವರಿ 27, 2026 ರಂದು ದಳಪತಿ ವಿಜಯ್ ಅವರ ಜನನಾಯಗನ್ ಕುರಿತು ಅಂತಿಮ ತೀರ್ಪು ನೀಡಲಿದೆ. ಹೆಚ್. ವಿನೋತ್ ನಿರ್ದೇಶನದ ‘  ಜನನಾಯಗನ್’  ವಿಜಯ್ ಅವರ ಪೂರ್ಣ ಪ್ರಮಾಣದ ರಾಜಕೀಯ ಪ್ರವೇಶಕ್ಕೂ ಮುನ್ನ ಅವರ ಕೊನೆಯ ಚಿತ್ರವಾಗಿದೆ. ಈ…

Read More
Shocking News private bus price hiked due to long weekend

Shocking News: ಸಾಲು ಸಾಲು ರಜೆ, ಜನರ ಜೇಬಿಗೆ ಬರೆ: ದುಪ್ಪಟ್ಟು ದರ ಹೆಚ್ಚಿಸಿದ ಖಾಸಗಿ ಬಸ್‌ಗಳು

ಬೆಂಗಳೂರು: ನಾಳೆಯಿಂದ ಸತತ ಮೂರು ದಿನ ರಜೆ ಹಿನ್ನೆಲೆ ರಜೆಗೆ ಊರುಗಳಿಗೆ ಹೋಗುವವರಿಗೆ ಶಾಕಿಂಗ್ ನ್ಯೂಸ್ (Shocking News) ಕಾದಿದ್ದು, ಖಾಸಗಿ ಬಸ್‌ಗಳು ಪ್ರಯಾಣ ದರ ದುಪ್ಪಟ್ಟು ಮಾಡಿದೆ. ದುಪ್ಪಟ್ಟು ಏರಿಕೆ ಮಾಡಿದ ಖಾಸಗಿ ಬಸ್‌ಗಳು 3 ದಿನ ರಜೆಯನ್ನು ಬಂಡವಾಳ ಮಾಡಿಕೊಂಡಿರುವ ಖಾಸಗಿ ಬಸ್‌ಗಳು 500 ರೂ. ಇದ್ದ ಟಿಕೆಟ್ ದರ 800 ರೂಪಾಯಿಗೆ ಏರಿಕೆ ಮಾಡಿದೆ. ಅಲ್ಲದೇ, 1000 ರೂ. ಇದ್ದ ಟಿಕೆಟ್ ದರ 2,000 ರೂ.ಗೆ ಏರಿಕೆ ಆಗಿದ್ದು, ಯಾವುದೇ ಲಗಾಮು ಇಲ್ಲದೆ…

Read More
Suvarna Arogya Suraksha Trust Recruitment 2026

Recruitment 2026: ಬರೋಬ್ಬರಿ 29 ಹುದ್ದೆಗಳಿಗೆ ಅರ್ಜಿ ಆಹ್ವಾನ, ಸರ್ಕಾರಿ ಕೆಲಸಕ್ಕೆ ಇಲ್ಲಿದೆ ಅವಕಾಶ

ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ತನ್ನ ಅಡಿಯಲ್ಲಿ ಖಾಲಿ ಇರುವ 29 ಹಿರಿಯ ಕಾರ್ಯನಿರ್ವಾಹಕ ವೈದ್ಯರ ಹುದ್ದೆಗಳಿಗೆ ಅರ್ಜಿ ಆಹ್ವಾನ ( Recruitment 2026) ಮಾಡಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಹಾಕಬಹುದಾಗಿದ್ದು, ಇದಕ್ಕೆ ಸಂಬಂಧಪಟ್ಟ ಹೆಚ್ಚಿನ ಮಾಹಿತಿ ಇಲ್ಲಿದೆ. ಸಂಸ್ಥೆಯ ಹೆಸರು : ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ಹುದ್ದೆಗಳ ಸಂಖ್ಯೆ: 29ಉದ್ಯೋಗ ಸ್ಥಳ: ಬೆಂಗಳೂರು  ಹುದ್ದೆಯ ಹೆಸರು: ಹಿರಿಯ ಕಾರ್ಯನಿರ್ವಾಹಕ ವೈದ್ಯಸಂಬಳ: ರೂ. 45,000 – 1,50,000/- ಪ್ರತಿ ತಿಂಗಳು ಪೋಸ್ಟ್ ಹೆಸರು ವಿದ್ಯಾರ್ಹತೆ ಪೋಸ್ಟ್‌ಗಳ ಸಂಖ್ಯೆ ವೇತನ ವೇತನ…

Read More
eating Cashew Benefits in early morning

Cashew Benefits: ಖಾಲಿ ಹೊಟ್ಟೆಯಲ್ಲಿ ಗೋಡಂಬಿ ತಿನ್ನಿ, ನೆನಪಿನ ಶಕ್ತಿ ಡಬಲ್‌ ಆಗುತ್ತೆ

ಡ್ರೈ ಫ್ರೂಟ್ಸ್‌ ವಿಚಾರಕ್ಕೆ ಬಂದಾಗ ಗೋಡಂಬಿ ಬಹಳ ಮುಖ್ಯವಾದ ಸ್ಥಾನ ಪಡೆಯುತ್ತದೆ. ಇದ್ನ ಸಾಮಾನ್ಯವಾಗಿ ಸಿಹಿ ಪದಾರ್ಥಗಳನ್ನ ಮಾಡುವಾಗ ಅಥವಾ ಹಾಗೆಯೇ ಸೇವನೆ ಮಾಡಲಾಗುತ್ತದೆ. ಈ ಗೋಡಂಬಿಯನ್ನ ಸೇವನೆ ಮಾಡುವುದರಿಂದ ಬಹಳಷ್ಟು ಉತ್ತಮ ಪೋಷಕಾಂಶಗಳು ನಮ್ಮ ದೇಹಕ್ಕೆ ಸೇರುತ್ತದೆ. ಈ ಗೋಡಂಬಿಯಲ್ಲಿ (Cashew Benefits)ಅನೇಕ ವಿಟಮಿನ್‌ ಹಾಗೂ ಜೀವಸತ್ವಗಳು ಇದ್ದು, ಏನೆಲ್ಲ ಲಾಭಗಳು ಇದರಿಂದ ಸಿಗುತ್ತದೆ ಎಂಬುದು ಇಲ್ಲಿದೆ. ಗೋಡಂಬಿಯನ್ನ ಖಾಲಿ ಹೊಟ್ಟೆಯಲ್ಲಿ ತಿಂದ್ರೆ ಏನೆಲ್ಲಾ ಲಾಭ? ಗೋಡಂಬಿ ಖನಿಜಗಳು ಮತ್ತು ಜೀವಸತ್ವಗಳಿಂದ ಸಮೃದ್ಧವಾಗಿದ್ದು, ನಮ್ಮ ದೇಹಕ್ಕೆ…

Read More
LPG ship will be reach mangaluru soon says central government

LPG: ಭಾರತಕ್ಕೆ ಬರಲಿದೆ ಎಲ್‌ಪಿಜಿಯ ಎರಡು ಹಡಗುಗಳು

ನವದೆಹಲಿ: 92 ಸಾವಿರದ 600 ಮೆಟ್ರಿಕ್ ಟನ್ ಎಲ್‌ಪಿಜಿ (LPG) ಹೊತ್ತ ಎರಡು ಹಡಗುಗಳು ಹಾರ್ಮುಜ್ ಜಲಸಂಧಿಯನ್ನು ಸುರಕ್ಷಿತವಾಗಿ ದಾಟಿ ಭಾರತಕ್ಕೆ ಆಗಮಿಸುತ್ತಿವೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. 27 ರಂದು ನವಮಂಗಳೂರು ಬಂದರಿಗೆ ಬರಲಿದೆ ಹಡಗು  ಯುನೈಟೆಟ್ ಅರಬ್ ಎಮಿರೇಟ್ಸ್‌ನ ರುವೈಸ್‌ನಿಂದ 45 ಸಾವಿರ ಮೆಟ್ರಿಕ್ ಎಲ್‌ಪಿಜಿ ಹೊತ್ತ ಫೈನ್‌ಗ್ಯಾಸ್ ಹಡಗು ಇದೇ 27 ರಂದು ನವಮಂಗಳೂರು ಬಂದರಿಗೆ ಆಗಮಿಸಲಿದೆ ಎಂದು ಬಂದರುಗಳು, ಹಡಗು ಸಾಗಾಣೆ ಮತ್ತು ಜಲಮಾರ್ಗಗಳ ಸಚಿವಾಲಯದ ವಿಶೇಷ ಕಾರ್ಯದರ್ಶಿ ರಾಜೇಶ್ ಕುಮಾರ್…

Read More
Samantha ruth prabhu to do film with salman khan

Samantha: ಸಲ್ಮಾನ್‌ ಖಾನ್‌ ಜೊತೆ ಸಿನಿಮಾ ಮಾಡ್ತಾರಾ ಸಮಂತಾ? ಏನಿದು ಹೊಸ ಸುದ್ದಿ?

ಮುಂಬೈ: ಕಳೆದ ಕೆಲವು ದಿನಗಳಿಂದ, ಬಾಲಿವುಡ್ ಸೂಪರ್‌ಸ್ಟಾರ್ ಸಲ್ಮಾನ್ ಖಾನ್ ತೆಲುಗು ನಿರ್ಮಾಪಕ ದಿಲ್ ರಾಜು ಅವರೊಂದಿಗೆ ಹೊಸ ಸಿನಿಮಾ ಮಾಡಲಿದ್ದಾರೆ ಎಂಬ ವದಂತಿಗಳು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿವೆ. ಈ ನಡುವೆ ಹೊಸ ಸಿನಿಮಾದಲ್ಲಿ ನಟಿ ಸಮಂತಾ ರುತ್‌ ಪ್ರಭು (Samantha) ಅವರು ಬಾಲಿವುಡ್‌ ಬಾಯ್‌ಜಾನ್‌ ಸಲ್ಮಾನ್‌ ಖಾನ್‌ ಅವರ ಜೊತೆ ನಾಯಕಿಯಾಗಿ ನಟಿಸಲಿದ್ದಾರೆ ಎನ್ನಲಾಗುತ್ತಿದೆ. ರಾಜ್‌-ಡಿಕೆ ನಿರ್ದೇಶನದಲ್ಲಿ ಸಿನಿಮಾ ಕೆಲ ಮಾಹಿತಿಗಳ ಪ್ರಕಾರ, ಈ ಸಿನಿಮಾವನ್ನ ಫೇಮಸ್‌ ನಿರ್ದೇಶಕ ಜೋಡಿ ರಾಜ್‌ ಮತ್ತು ಡಿಕೆ ನಿರ್ದೇಶನ…

Read More
dcm dk shivakumar accepts meeting satish jarkiholi

DK Shivakumar: ಸತೀಶ್‌ ಜಾರಕಿಹೊಳಿ ಅವರನ್ನ ಭೇಟಿ ಆಗಿದ್ದು ಸತ್ಯ ಎಂದ ಡಿಸಿಎಂ ಡಿಕೆಶಿ

ಬೆಂಗಳೂರು: ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಭೇಟಿಯಾಗಿದ್ದು ನಿಜ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಅವರು ಸ್ಪಷ್ಟನೆ ನೀಡಿದ್ದಾರೆ. ಪ್ರತಿಪಕ್ಷದ ಆರೋಪಗಳಿಗೆ ಉತ್ತರ ಕೊಡುತ್ತೇವೆಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭ್ರಷ್ಟಾಚಾರ ಕುರಿತು ಉಪಲೋಕಾಯುಕ್ತರ ವರದಿಯನ್ನು ಪ್ರತಿಪಕ್ಷ ನಾಯಕ ಆರ್. ಅಶೋಕ ಅಧಿವೇಶನದಲ್ಲಿ ಪ್ರಸ್ತಾಪಿಸಲಿ ಎಂದು ಹೇಳಿದ್ದಾರೆ.  ಅಲ್ಲದೇ, ಅಧಿವೇಶನದಲ್ಲಿ ಬಿಜೆಪಿ ನಾಯಕರ ಎಲ್ಲಾ ಆರೋಪಗಳಿಗೆ ಉತ್ತರ ನೀಡುವುದಾಗಿ ತಿರುಗೇಟು ಕೊಟ್ಟಿದ್ದಾರೆ. ಇನ್ನು ರಾಜ್ಯಕ್ಕೆ ಸಂಬಂಧಪಟ್ಟ ಅನೇಕ ವಿಚಾರವಾಗಿ ಕೇಂದ್ರ ಸಚಿವರು ಹಾಗೂ ಸಂಸದರೊಂದಿಗೆ…

Read More