TOP NEWS
Sanjay Raut calls for probe over missing Sena UBT gift to Ram Mandir

Sanjay Raut: ಅಯೋಧ್ಯೆ ರಾಮಮಂದಿರಕ್ಕೆ ನೀಡಿದ್ದ 4 ಕೆಜಿ ಬೆಳ್ಳಿ ಇಟ್ಟಿಗೆ ನಾಪತ್ತೆ? ಸಂಜಯ್ ರಾವುತ್ ಗಂಭೀರ ಆರೋಪ!

ನವದೆಹಲಿ: ಅಯೋಧ್ಯೆಯ ಶ್ರೀರಾಮ ಮಂದಿರ ನಿರ್ಮಾಣಕ್ಕಾಗಿ ತಮ್ಮ ಪಕ್ಷದ ವತಿಯಿಂದ ದೇಣಿಗೆಯಾಗಿ ನೀಡಲಾಗಿದ್ದ 4 ಕೆಜಿ ತೂಕದ ಬೆಳ್ಳಿಯ ಇಟ್ಟಿಗೆಯು ನಾಪತ್ತೆಯಾಗಿದೆ ಎಂದು ಶಿವಸೇನೆ (UBT) ಸಂಸದ ಸಂಜಯ್ ರಾವುತ್ (Sanjay Raut) ಶುಕ್ರವಾರ ಗಂಭೀರ ಆರೋಪ ಮಾಡಿದ್ದಾರೆ. ಈ ಕುರಿತು ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನಿಂದ ಸೂಕ್ತ ಜವಾಬ್ದಾರಿ ಮತ್ತು ಸಮಗ್ರ ತನಿಖೆಯಾಗಬೇಕು ಎಂದು ಅವರು ತೀವ್ರವಾಗಿ ಒತ್ತಾಯಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣ ‘ಎಕ್ಸ್’ (X) ನಲ್ಲಿ ಪೋಸ್ಟ್ ಮಾಡಿರುವ ಸಂಜಯ್ ರಾವುತ್,…

Read More
Attention Namma Metro Passengers Fines Hiked by 400 for Rule Violations

BMRCL: ಬಿಡಿಎ ಸಸಿ ನೆಡುವ ಕಾರ್ಯಕ್ರಮ: ವಿಶೇಷ ಮೆಟ್ರೋ ಸೇವೆ

ಬೆಂಗಳೂರು: ಮೆಟ್ರೋ ರೈಲು ನಿಗಮ ನಿಯಮಿತ (BMRCL) ವತಿಯಿಂದ 2026ರ ಜೂನ್‌ 27ರ ಶನಿವಾರ, ಬೆಂಗಳೂರಿನ ವಿವಿಧ ಭಾಗಗಳಲ್ಲಿ ಆಯೋಜಿಸಲಾಗಿರುವ ಬಿಡಿಎ ಸಸಿ ನೆಡುವ ಕಾರ್ಯಕ್ರಮ ಹಾಗೂ ವಾಕ್‌ಥಾನ್‌ನಲ್ಲಿ ಭಾಗವಹಿಸುವ ಸಾರ್ವಜನಿಕರ ಅನುಕೂಲಕ್ಕಾಗಿ ವಿಶೇಷ ಮುಂಜಾನೆ ಮೆಟ್ರೋ ಸೇವೆ ಒದಗಿಸಲಾಗುತ್ತಿದೆ. ಈ ಕಾರ್ಯಕ್ರಮಗಳಲ್ಲಿ ಭಾಗವಹಿಸುವವರು ಸುಲಭವಾಗಿ ತಮ್ಮ ಗಮ್ಯಸ್ಥಾನವನ್ನು ತಲುಪುವ ಉದ್ದೇಶದಿಂದ, ನಮ್ಮ ಮೆಟ್ರೋ ಎಲ್ಲಾ ಮಾರ್ಗಗಳ ಎಲ್ಲಾ ಟರ್ಮಿನಲ್ ನಿಲ್ದಾಣಗಳಿಂದ ಬೆಳಿಗ್ಗೆ 4:00 ಗಂಟೆಗೆ ರೈಲು ಸಂಚಾರವನ್ನು ಆರಂಭಿಸಲಿದೆ. ಇದು ಸಾಮಾನ್ಯ ಶನಿವಾರದ ಬೆಳಿಗ್ಗೆ 5:00…

Read More
Gruhalakshmi scheme women and welfare department gives clarification

Gruhalakshmi: ಅನರ್ಹರು, ಮೃತರ ಖಾತೆಗೆ ಹಣ ವರ್ಗಾವಣೆ ಆರೋಪಕ್ಕೆ ಬ್ರೇಕ್: ಗೃಹಲಕ್ಷ್ಮಿ ಯೋಜನೆ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಅಧಿಕೃತ ಸ್ಪಷ್ಟನೆ!

ಬೆಂಗಳೂರು: ರಾಜ್ಯ ಸರ್ಕಾರದ ಅತ್ಯಂತ ಮಹತ್ವಕಾಂಕ್ಷಿ ಗ್ಯಾರಂಟಿ ಯೋಜನೆಗಳಲ್ಲೊಂದಾದ ‘ಗೃಹಲಕ್ಷ್ಮಿ’ (Gruhalakshmi) ಯೋಜನೆಯಡಿ ಅನರ್ಹರು ಹಾಗೂ ಮರಣ ಹೊಂದಿದ ಫಲಾನುಭವಿಗಳ ಖಾತೆಗೆ ಹಣ ಪಾವತಿಯಾಗುತ್ತಿದೆ ಮತ್ತು ಸಿಎಜಿ ಲೆಕ್ಕ ತಪಾಸಣೆ ವರದಿಯಲ್ಲಿ ಆಕ್ಷೇಪಣೆಗಳು ವ್ಯಕ್ತವಾಗಿವೆ ಎಂಬ ವರದಿಗಳು ಭಾರಿ ಸದ್ದು ಮಾಡಿದ್ದವು. ಈ ಎಲ್ಲಾ ಗೊಂದಲಗಳು ಮತ್ತು ಆರೋಪಗಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಸುದೀರ್ಘ ಹಾಗೂ ಸಮಗ್ರ ಸ್ಪಷ್ಟನೆಯನ್ನು ನೀಡಿದೆ. ಯೋಜನೆಯು ಸಂಪೂರ್ಣವಾಗಿ ನಿಯಮಾನುಸಾರ ಮತ್ತು ಪಾರದರ್ಶಕವಾಗಿ ಅನುಷ್ಠಾನಗೊಳ್ಳುತ್ತಿದ್ದು, ಯಾವುದೇ ಅಕ್ರಮಕ್ಕೆ ಇಲ್ಲಿ ಅವಕಾಶವಿಲ್ಲ…

Read More
Big news state government released district ministers list

Big News: ನೂತನ ಜಿಲ್ಲಾ ಉಸ್ತುವಾರಿ ಪಟ್ಟಿ ರಿಲೀಸ್‌ ಮಾಡಿದ ಸರ್ಕಾರ

ಬೆಂಗಳೂರು: ಪ್ರಕೃತಿ ವಿಕೋಪ ನಿರ್ವಹಣೆಯ ಮೇಲುಸ್ತುವಾರಿ ಸಲುವಾಗಿ ಮಾನ್ಯ ಉಪ ಮುಖ್ಯಮಂತ್ರಿ ಹಾಗೂ ಮಾನ್ಯ ಸಚಿವರುಗಳಿಗೆ ಈ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ (Big News) ಆದೇಶದವರೆಗೆ ಜಿಲ್ಲೆಗಳಿಗೆ ಪ್ರಕೃತಿ ವಿಕೋಪ ಮೇಲುಸ್ತುವಾರಿಗಾಗಿ ನೇಮಿಸಿ ಆದೇಶ ನೀಡಲಾಗಿದೆ. ಸಚಿವರ ಲಿಸ್ಟ್‌ ಹೀಗಿದೆ ಕ್ರ.ಸಂ ಮಾನ್ಯ ಉಪ ಮುಖ್ಯಮಂತ್ರಿ ಹಾಗೂ ಮಾನ್ಯ ಸಚಿವರುಗಳ ಹೆಸರು ಹಂಚಿಕೆ ಮಾಡಲಾದ ಜಿಲ್ಲೆಗಳು 1 ಡಾ. ಜಿ. ಪರಮೇಶ್ವರ ತುಮಕೂರು ಮತ್ತು ಚಿತ್ರದುರ್ಗ 2 ಶ್ರೀ ಕೆ.ಹೆಚ್. ಮುನಿಯಪ್ಪ ಬೆಂಗಳೂರು ಗ್ರಾಮಾಂತರ,…

Read More
QR code mandatory for vaccine and cancer medicines

Big News: ಔಷಧ ವಲಯಕ್ಕೆ ಹೈಟೆಕ್ ಕಾವಲು: ವ್ಯಾಕ್ಸಿನ್, ಕ್ಯಾನ್ಸರ್ ಔಷಧಿಗಳಿಗೂ ಕಡ್ಡಾಯವಾಗಲಿದೆ ಕ್ಯುಆರ್ ಕೋಡ್

ನವದೆಹಲಿ: ದೇಶದ ಔಷಧ ಮಾರುಕಟ್ಟೆಯಲ್ಲಿ ನಕಲಿ ಮಾತ್ರೆ ಹಾಗೂ (Big News) ಇಂಜೆಕ್ಷನ್‌ಗಳ ಹಾವಳಿಗೆ ಬ್ರೇಕ್ ಹಾಕಲು ಕೇಂದ್ರ ಸರ್ಕಾರ (Central Government) ಅತ್ಯಂತ ದೃಢವಾದ ಹೆಜ್ಜೆಯಿಟ್ಟಿದೆ. ಭಾರತದ ಫಾರ್ಮಾಸ್ಯುಟಿಕಲ್ಸ್ ಸರಬರಾಜು ಜಾಲದ ಸುರಕ್ಷತೆ ಮತ್ತು ಗುಣಮಟ್ಟವನ್ನು ಹೆಚ್ಚಿಸುವ ಉದ್ದೇಶದಿಂದ ವ್ಯಾಕ್ಸಿನ್‌ಗಳು (ಲಸಿಕೆಗಳು), ಆಂಟಿಮೈಕ್ರೋಬಿಯಲ್ಸ್ (ರೋಗಾಣು ನಿರೋಧಕಗಳು), ಕ್ಯಾನ್ಸರ್ ನಿರೋಧಕ ಔಷಧಿಗಳು ಹಾಗೂ ಮಾದಕ ಮತ್ತು ಮನೋರೋಗಕ್ಕೆ ಸಂಬಂಧಿಸಿದ (NDPS) ಔಷಧಿಗಳ ಪ್ಯಾಕಿಂಗ್ ಮೇಲೆಯೂ ಕ್ಯುಆರ್ ಕೋಡ್ ಆಧಾರಿತ ಟ್ರ್ಯಾಕಿಂಗ್ ವ್ಯವಸ್ಥೆಯನ್ನು ಕಡ್ಡಾಯಗೊಳಿಸಲಾಗಿದೆ ಎಂದು ಕೇಂದ್ರ ಆರೋಗ್ಯ…

Read More
R ashok demands SIT for gruha lakshmi scam to government

R Ashok: ಗೃಹಲಕ್ಷ್ಮಿ ಯೋಜನೆಯಲ್ಲಿ 225 ಕೋಟಿ ರೂ. ಗೋಲ್‌ಮಾಲ್‌, ಎಸ್‌ಐಟಿ ತನಿಖೆ ಮಾಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹ

ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಲ್ಲಿ 225 ಕೋಟಿ ರೂ. ಸರ್ಕಾರಿ ಪ್ರಾಯೋಜಿತ ಲೂಟಿ ನಡೆದಿದ್ದು, ಇದರ ಹಿಂದೆ ಅಧಿಕಾರಿಗಳು ಹಾಗೂ ರಾಜಕಾರಣಿಗಳ ಗ್ಯಾಂಗ್‌ ಇದೆ. ಈ ಅಕ್ರಮದ ವಿರುದ್ಧ ತನಿಖೆ ಮಾಡಲು ಕೂಡಲೇ ಎಸ್‌ಐಟಿ ರಚಿಸಬೇಕೆಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R Ashok) ಆಗ್ರಹಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 225 ಕೋಟಿ ರೂ. ಅಕ್ರಮ ಆಗಿದೆ ಎಂದು ಸಿಎಜಿ ವರದಿಯಲ್ಲಿ ಹೇಳಿದ್ದರೂ ಯಾವುದೇ ಕ್ರಮ ವಹಿಸಿಲ್ಲ. ನಕಲಿ ಖಾತೆಗಳಿಗೆ ಹಣ ಸಂದಾಯವಾಗಿದ್ದು, ಅಧಿಕಾರಿ ಹಾಗೂ ರಾಜಕಾರಣಿಗಳ ದೊಡ್ಡ ಗ್ಯಾಂಗ್‌…

Read More
Actress Krishi thapanda goes back without seeing friend last rituals

Krishi Thapanda: ಸ್ನೇಹಿತನ ಕೊನೆಯ ದರ್ಶನ ಸಿಗದೆ ಚಿತಾಗಾರದಲ್ಲೇ ಕಣ್ಣೀರು ಸುರಿಸಿದ ನಟಿ ಕೃಷಿ ತಾಪಂಡ

ಬೆಂಗಳೂರು: ತಮ್ಮ ನಿವಾಸದಲ್ಲೇ ನೇಣಿಗೆ ಶರಣಾದ ಆಪ್ತ ಗೆಳೆಯ ವೈಶಾಕ್ ಅವರ ಪಾರ್ಥಿವ ಶರೀರವನ್ನು ಕೊನೆಯ ಬಾರಿಗೆ ನೋಡಲು ಬಂದ ನಟಿ ಕೃಷಿ ತಾಪಂಡ (Krishi Thapanda) ಅವರಿಗೆ ಗೆಳೆಯನ ಮುಖ ವೀಕ್ಷಿಸುವ ಸೌಭಾಗ್ಯ ಸಿಗದೆ ಅತ್ಯಂತ ಭಾವುಕರಾಗಿ ವಾಪಸ್ ತೆರಳಿದ್ದಾರೆ. ನೋವಿನಿಂದ ಹೋದ ನಟಿ ವೈಶಾಕ್ ಅವರ ಅಂತ್ಯಸಂಸ್ಕಾರದ ವಿಧಿವಿಧಾನಗಳಿಗಾಗಿ ಬೆಂಗಳೂರಿನ ಚಾಮರಾಜಪೇಟೆಯ ಚಿತಾಗಾರಕ್ಕೆ ನಟಿ ಕೃಷಿ ತಾಪಂಡ ಭೇಟಿ ನೀಡಿದ್ದರು. ಆದರೆ ಅಲ್ಲಿನ ಕೊನೆಕ್ಷಣದ ಪರಿಸ್ಥಿತಿ ಅಥವಾ ಕೆಲವು ಅನಿವಾರ್ಯ ಕಾರಣಗಳಿಂದಾಗಿ ಅವರಿಗೆ ಮೃತರ…

Read More