nirmala sitharaman talks about increasing in tax payers

NIRMALA SITHARAMAN: ದೇಶದಲ್ಲಿ ಹೆಚ್ಚಾದ ತೆರಿಗೆ ಕಟ್ಟುವವರ ಸಂಖ್ಯೆ

ನವದೆಹಲಿ; ಕಳೆದ  ದಶಕದಲ್ಲಿ ದೇಶದಲ್ಲಿ ಸ್ವಯಂಪ್ರೇರಿತ ತೆರಿಗೆ ಅನುಸರಣೆ ಗಮನಾರ್ಹವಾಗಿ ಏರಿಕೆ ಆಗಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ (Nirmala Sitharaman) ಹೇಳಿದ್ದಾರೆ. ತೆರಿಗೆ ವಂಚನೆಯನ್ನ ನಿಭಾಯಿಸಲಾಗುತ್ತಿದೆದೆಹಲಿಯಲ್ಲಿ ಇಂದು 18 ನೇ ಜಾಗತಿಕ ವೇದಿಕೆಯ ಸಮಗ್ರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ತೆರಿಗೆ ವಂಚನೆಯನ್ನು ದೃಢವಾಗಿ ನಿಭಾಯಿಸಲಾಗುತ್ತಿದೆ.  ತೆರಿಗೆ ವಿಷಯಗಳಲ್ಲಿ  ಪಾರದರ್ಶಕತೆ ಕಾಪಾಡುವ ನಿಟ್ಟಿನಲ್ಲಿ, ಹಲವಾರು ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಹೇಳಿದ್ದಾರೆ. ಅಲಗಲದೇ, ಈ ಕ್ರಮಗಳ ಕಾರಣದಿಂದ ಆಡಳಿತದಲ್ಲಿ ಸುಧಾರಣೆಗಳನ್ನು ಸಾಧಿಸಲಾಗುತ್ತಿದೆ.  ದೇಶ, ಆರ್ಥಿಕ…

Read More
power sharing breakfast meeting at dk shivakumar house

POWER SHARING: ಡಿಕೆ ಶಿವಕುಮಾರ್‌ ಮನೆಯಲ್ಲಿ ಬ್ರೇಕ್‌ಫಾಸ್ಟ್‌ ಮೀಟಿಂಗ್‌, ಸಿಎಂ ಪೋಸ್ಟ್‌ ಸೇಫ್‌?

ಬೆಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿ  ಹುದ್ದೆ ವಿಚಾರಕ್ಕೆ (Power Sharing) ಸಂಬಂಧಿಸಿದಂತೆ  ಉಂಟಾಗಿರುವ  ಗೊಂದಲ ನಿವಾರಣೆ ಮಾಡುವ ಸಲುವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು  ಉಪಮುಖ್ಯಮಂತ್ರಿ  ಡಿ.ಕೆ. ಶಿವಕುಮಾರ್ ಅವರು ಡಿಕೆಶಿ ಮನೆಯಲ್ಲಿ ಬ್ರೇಕ್‌ಫಾಸ್ಟ್‌ ಮೀಟಿಂಗ್‌ ಮಾಡಿದ್ದು, ಎಲ್ಲಾ ಗೊಂದಲಗಳಿಗೆ ತೆರೆ ಎಳೆದಿದ್ದಾರೆ. ಯಾವುದೇ ಭಿನ್ನಾಭಿಪ್ರಾಯ ಇಲ್ಲ ಎಂದ ನಾಯಕರು ಸದಾಶಿವನಗರದಲ್ಲಿನ ಡಿ.ಕೆ. ಶಿವಕುಮಾರ್ ಅವರ ನಿವಾಸಕ್ಕೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಆತ್ಮೀಯವಾಗಿ  ಸ್ವಾಗತಿಸಲಾಗಿದ್ದು, ಉಭಯ ನಾಯಕರು ಬ್ರೇಕ್‌ಫಾಸ್ಟ್‌ ಮೀಟಿಂಗ್‌ ಮಾಡುವ ಮೂಲಕ  ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ…

Read More
christmas special express train from bengaluru to bidar

CHRISTMAS: ಕ್ರಿಸ್‌ಮಸ್‌ ಹಿನ್ನೆಲೆ ವಿಶೇಷ ಎಕ್ರಪ್ರೆಸ್‌ ರೈಲು ಸಂಚಾರ ಆರಂಭ

ಬೆಂಗಳೂರು: ಇನ್ನೇನು ಕೆಲವೇ ದಿನಗಳಲ್ಲಿ ಕ್ರಿಸ್‌ಮಸ್‌ ಹಬ್ಬ ಬರುತ್ತದೆ. ಈ ಸಮಯದಲ್ಲಿ ರಜೆ ಇರುವುದರಿಂದ ಬಹಳಷ್ಟು ಜನರು ಊರುಗಳಿಗೆ ಹೋಉತ್ತಾರೆ. ಅದರಲ್ಲೂ ಹೊಸ ವರ್ಷ ಸಹ ಹತ್ತಿರ ಇರುತ್ತದೆ. ಇದರಿಂದ ಪ್ರವಾಸ ಹೋಗುವವರು ಜಾಸ್ತಿ ಇರುತ್ತಾರೆ. ಕ್ರಿಸ್‌ಮಸ್‌ (Christmas) ಸಮಯದಲ್ಲಿ ಜನರನ್ನ ನಿಭಾಯಿಸಲು ಸುಲಭವಾಗಲಿ ಎಂದು ವಿಶೇಷ ಎಕ್ಸ್‌ಪ್ರೆಸ್‌ ರೈಲು (Express Train) ಆರಂಭ ಮಾಡಲು ನೈಋತ್ಯ ರೈಲ್ವೆ ಇಲಾಖೆ ನಿರ್ಧಾರ ಮಾಡಿದೆ. ಬೆಂಗಳೂರು  ಮತ್ತು ಬೀದರ್ ನಡುವೆ ಎಕ್ಸ್‌ಪ್ರೆಸ್‌ ಕ್ರಿಸ್ಮಸ್ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ದಟ್ಟಣೆ…

Read More
winter health care tips

WINTER: ಚಳಿಗಾಲದಲ್ಲಿ ಆರೋಗ್ಯ ಕಾಪಾಡಿಕೊಳ್ಳಲು ಈ ಟಿಪ್ಸ್‌ ಫಾಲೋ ಮಾಡಿ

ಚಳಿಗಾಲ ಆರಂಭವಾಗಿದೆ. ಸಂಜೆಯ ನಂತರ ಮನೆಯಿಂದ ಹೊರಗೆ ಕಾಲಿಡೋದು ಕಷ್ಟ ಎನ್ನುವ ರೀತಿ ಆಗಿದೆ. ಈ ಚಳಿಗಾಲ ಬಂತು ಎಂದರೆ ಅದರ ಜೊತೆಗೆ ಆರೋಗ್ಯ ಸಮಸ್ಯೆಗಳು ಸಹ ಬರುತ್ತದೆ. ಈ ಸಮಯದಲ್ಲಿ ದೇಹದ ರೋಗನಿರೋಧಕ ಶಕ್ತಿ ಸ್ವಲ್ಪ ದುರ್ಬಲಗೊಳ್ಳುತ್ತದೆ, ಆದ್ದರಿಂದ ಆಹಾರ ಮತ್ತು ಜೀವನಶೈಲಿಯನ್ನು ಕಾಳಜಿ ವಹಿಸದಿದ್ದರೆ, ಶೀತ, ಕೆಮ್ಮು, ಜ್ವರದಿಂದ ಹಿಡಿದು ಕೀಲು ನೋವಿನವರೆಗೆ ಅನೇಕ ರೋಗಗಳು ನಮ್ಮನ್ನ ಕಾಡಬಹುದು. ಹಾಗಾಗಿ ಈ ಚಳಿಗಾಲದಲ್ಲಿ ಬಹಳ ಎಚ್ಚರಿಕೆಯಿಂದ ಇರಬೇಕಾಗುತ್ತದೆ. ಈ ಸಮಯದಲ್ಲಿ ತುಂಬಾ ಕಾಳಜಿ ವಹಿಸಿದರೆ…

Read More
samantha ruth prabhu got married to raj nidhimoru

SAMANTHA: ಅಭಿಮಾನಿಗಳಿಗೆ ಸರ್ಪ್ರೈಸ್‌ ಕೊಟ್ಟ ಸಮಂತಾ, ಸದ್ದಿಲ್ಲದೆ ಮದುವೆಯಾದ ನಟಿ

ಹೈದರಾಬಾದ್‌: ದಕ್ಷಿಣ ಭಾರತದ ಪ್ರಸಿದ್ದ ನಟಿ (Actress) ಸಮಂತಾ ರುತ್‌ ಪ್ರಭು, ಯಾವಾಗಲೂ ಸುದ್ದಿಯಲ್ಲಿ ಇರುತ್ತಾರೆ. ಅವರ ಸಿನಿಮಾ ಜೀವನ ಆಗಲಿ, ವೈಯಕ್ತಿಕ ಜೀವನ ಅನೇಕ ಬಾರಿ ಜನರ ಚರ್ಚೆಗೆ ಕಾರಣವಾಗಿದೆ. ಕಳೆದ ಕೆಲ ಸಮಯದಿಂದ ಮದುವೆ ಆಗುತ್ತಾರೆ ಎನ್ನುವ ಸುದ್ದಿ ಇತ್ತು. ಇದೀಗ ಅಭಿಮಾನಿಗಳಿಗೆ ಸಮಂತಾ (Samantha Ruth Prabhu) ದೊಡ್ಡ ಗುಡ್‌ನ್ಯೂಸ್‌ (Good News) ಕೊಟ್ಟಿದ್ದು, ರಾಜ್‌ನಿಧಿಮೋರು ಜೊತೆ ಸಡನ್‌ ಆಗಿ ಮದುವೆ ಆಗಿದ್ದಾರೆ ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಶೇರ್‌ ಮಾಡಿದ ನಟಿ ಹೌದು,…

Read More