How to apply for KSRLPS Recruitment 2026

KSRLPS: ಬ್ಲಾಕ್ ಮ್ಯಾನೇಜರ್ ಆಗ್ಬೇಕಾ? ಇಲ್ಲಿ ಅಪ್ಲೈ ಮಾಡಿ: ತಿಂಗಳಿಗೆ 25 ಸಾವಿರ ಸಂಬಳ

ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಪ್ರಚಾರ ಸಂಘವು (KSRLPS) ಅಧಿಕೃತ ಅಧಿಸೂಚನೆಯ ಮೂಲಕ ಬ್ಲಾಕ್ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗೆ ಸಂಬಂಧಪಟ್ಟ ಹೆಚ್ಚಿನ ಮಾಹಿತಿ ಇಲ್ಲಿದೆ. KSRLPS ಹುದ್ದೆಯ ಅಧಿಸೂಚನೆ ಸಂಸ್ಥೆಯ ಹೆಸರು : ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಪ್ರವರ್ತನಾ ಸಂಘಹುದ್ದೆಗಳ ಸಂಖ್ಯೆ: 3ಉದ್ಯೋಗ ಸ್ಥಳ: ಯಾದಗಿರಿಹುದ್ದೆ ಹೆಸರು: ಬ್ಲಾಕ್ ಮ್ಯಾನೇಜರ್ಸಂಬಳ: ತಿಂಗಳಿಗೆ ರೂ. 17,050 – 25,000/- KSRLPS ನೇಮಕಾತಿ 2026 ಅರ್ಹತಾ ವಿವರಗಳು ಶೈಕ್ಷಣಿಕ ಅರ್ಹತೆ:  ಪದವಿ , ಬಿಎಸ್ಸಿ,…

Read More
eating Cashew Benefits in early morning

Cashew Benefits: ಖಾಲಿ ಹೊಟ್ಟೆಯಲ್ಲಿ ಗೋಡಂಬಿ ತಿನ್ನಿ, ನೆನಪಿನ ಶಕ್ತಿ ಡಬಲ್‌ ಆಗುತ್ತೆ

ಡ್ರೈ ಫ್ರೂಟ್ಸ್‌ ವಿಚಾರಕ್ಕೆ ಬಂದಾಗ ಗೋಡಂಬಿ ಬಹಳ ಮುಖ್ಯವಾದ ಸ್ಥಾನ ಪಡೆಯುತ್ತದೆ. ಇದ್ನ ಸಾಮಾನ್ಯವಾಗಿ ಸಿಹಿ ಪದಾರ್ಥಗಳನ್ನ ಮಾಡುವಾಗ ಅಥವಾ ಹಾಗೆಯೇ ಸೇವನೆ ಮಾಡಲಾಗುತ್ತದೆ. ಈ ಗೋಡಂಬಿಯನ್ನ ಸೇವನೆ ಮಾಡುವುದರಿಂದ ಬಹಳಷ್ಟು ಉತ್ತಮ ಪೋಷಕಾಂಶಗಳು ನಮ್ಮ ದೇಹಕ್ಕೆ ಸೇರುತ್ತದೆ. ಈ ಗೋಡಂಬಿಯಲ್ಲಿ (Cashew Benefits)ಅನೇಕ ವಿಟಮಿನ್‌ ಹಾಗೂ ಜೀವಸತ್ವಗಳು ಇದ್ದು, ಏನೆಲ್ಲ ಲಾಭಗಳು ಇದರಿಂದ ಸಿಗುತ್ತದೆ ಎಂಬುದು ಇಲ್ಲಿದೆ. ಗೋಡಂಬಿಯನ್ನ ಖಾಲಿ ಹೊಟ್ಟೆಯಲ್ಲಿ ತಿಂದ್ರೆ ಏನೆಲ್ಲಾ ಲಾಭ? ಗೋಡಂಬಿ ಖನಿಜಗಳು ಮತ್ತು ಜೀವಸತ್ವಗಳಿಂದ ಸಮೃದ್ಧವಾಗಿದ್ದು, ನಮ್ಮ ದೇಹಕ್ಕೆ…

Read More
Weekly Numerology from February 21 to 28 2026

Weekly Numerology: ಕೆಲಸ ಸಿಗುವ ಚಾನ್ಸ್‌ ಇದೆ, ಒಳ್ಳೆಯ ವಾರ ಇದು

ಜ್ಯೋತಿಷ್ಯದಲ್ಲಿ ರಾಶಿಗಳಿಗೆ ಎಷ್ಟು ಮಹತ್ವವಿದೆಯೋ, ಅಷ್ಟೇ ಮಹತ್ವ ಸಂಖ್ಯೆಗಳಿಗೆ ಸಹ ಇದೆ. ಈ ಸಂಖ್ಯೆಗಳು ಸಹ ನಮ್ಮ ಜೀವನದಲ್ಲಿ ಬಹಳ ಮುಖ್ಯವಾದ ಪಾತ್ರವನ್ನ ವಹಿಸುತ್ತದೆ. ಈ ಸಂಖ್ಯೆಗಳ ಅನುಸಾರ ನಮ್ಮ ಜೀವನದಲ್ಲಿ ಅನೇಕ ಬದಲಾವಣೆಗಳನ್ನ ಮಾಡಿಕೊಳ್ಳಬಹುದು. ಹಾಗೆಯೇ, ಸಂಖ್ಯೆಗಳ ಮೂಲಕ ದಿನ ಭವಿಷ್ಯ ಮತ್ತು ವಾರ ಭವಿಷ್ಯವನ್ನ (Weekly Numerology) ಕೂಡ ತಿಳಿದುಕೊಳ್ಳಬಹುದು. ಇದನ್ನ ಸಂಖ್ಯಾಶಾಸ್ತ್ರ ಎನ್ನಲಾಗುತ್ತದೆ. ಇದು ಸಂಖ್ಯೆಗಳ ಮೂಲಕ ನಮ್ಮ ಜೀವನದ ಬಗ್ಗೆ ತಿಳಿಸುತ್ತದೆ. ಅದರ ಅನುಸಾರ ಈ ವಾರದ ಭವಿಷ್ಯ ಹೇಗಿರಲಿದೆ ಎಂಬುದು…

Read More
health benefits of Pumpkin Seeds

Pumpkin Seeds: ಮಿಸ್‌ ಮಾಡದೇ ಕುಂಬಳಕಾಯಿ ಬೀಜ ತಿನ್ನಿ, ನೂರಾರು ಆರೋಗ್ಯ ಲಾಭ ನಿಮ್ಮದಾಗುತ್ತೆ

ಅನೇಕ ಜನರು ಮನೆಗೆ ಕುಂಬಳಕಾಯಿ ತಂದು ಅಡುಗೆ ಮಾಡಿದ ನಂತರ ಅದರ ಬೀಜಗಳನ್ನ ಬಿಸಾಕುವ ಅಭ್ಯಾಸವನ್ನ ಹೊಂದಿರುತ್ತಾರೆ. ಆದರೆ ಆ ಬೀಜಗಳಿಂದ ಸಹ ಅನೇಕ ಆರೋಗ್ಯ ಪ್ರಯೋಜನಗಳನ್ನ ಪಡೆಯಬಹುದು ಎನ್ನುವುದು ಬಹಳಷ್ಟು ಜನರಿಗೆ ಗೊತ್ತಿಲ್ಲ. ಮಾಹಿತಿಗಳ ಪ್ರಕಾರ, ಕುಂಬಳಕಾಯಿ ಬೀಜಗಳು ಔಷಧೀಯ ಗುಣಗಳಿಂದ ಸಮೃದ್ಧವಾಗಿವೆ. ಕುಂಬಳಕಾಯಿ ಬೀಜಗಳನ್ನು ಸೇವಿಸುವುದರಿಂದ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ ಎನ್ನಲಾಗುತ್ತದೆ. ಹಾಗಾಗಿ ಈ ಕುಂಬಳಕಾಯಿ ಬೀಜಗಳನ್ನ (Pumpkin Seeds) ಸೇವನೆ ಮಾಡುವುದರಿಂದ ಏನೆಲ್ಲಾ ಲಾಭಗಳನ್ನ ಪಡೆದುಕೊಳ್ಳಬಹುದು ಎಂಬುದು ಇಲ್ಲಿದೆ. ರಕ್ತದೊತ್ತಡ ನಿಯಂತ್ರಣಕ್ಕೆ ಬರುತ್ತದೆ…

Read More
state government is ready to protest constitution says dk shivakumar

DK Shivakumar: ಸಂವಿಧಾನವನ್ನು ಉಳಿಸುವ ಕೆಲಸವನ್ನು ರಾಜ್ಯ ಸರ್ಕಾರ ಮಾಡುತ್ತಿದೆ: ಡಿಕೆ ಶಿವಕುಮಾರ್

ಬೆಂಗಳೂರು:  ಈ ದೇಶದ ಸಂವಿಧಾನವನ್ನು ಉಳಿಸುವ ಕೆಲಸವನ್ನು ರಾಜ್ಯ ಸರ್ಕಾರ ಮಾಡುತ್ತಿದೆ, ರಾಜ್ಯದ ಎಲ್ಲಾ ಶಾಲೆಗಳಲ್ಲಿ ಸಂವಿಧಾನದ ಪೀಠಿಕೆ ಓದುವಂತೆ ಮಾಡಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ (DK Shivakumar) ಹೇಳಿದ್ದಾರೆ. ಸಂವಿಧಾನದ ರಕ್ಷಣೆಗೆ ನಮ್ಮ ಸರ್ಕಾರ ಬದ್ಧ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರೊಂದುಗೆ ಮಾತನಾಡಿದ ಅವರು ಸಂವಿಧಾನ ಪೀಠಿಕೆ ಓದು ಅಭಿಯಾನದ ಮೂಲಕ ಹೊಸ ಪೀಳಿಗೆಗೆ ಸಂವಿಧಾನದ ಬಗ್ಗೆ ಅರಿವು ಮೂಡಿಸುವ ಕೆಲಸವನ್ನು ರಾಜ್ಯ ಸರ್ಕಾರ ಮಾಡಿದೆ. ಸಂವಿಧಾನದ ರಕ್ಷಣೆಗೆ ನಮ್ಮ ಸರ್ಕಾರ ಪ್ರತಿ ಹಂತದಲ್ಲೂ…

Read More
pulwama attack 7 years to black day

Pulwama Attack: ಪುಲ್ವಾಮಾ ದಾಳಿಗೆ 7 ವರ್ಷ, ಪ್ರಧಾನಿ ಮೋದಿ-ಅಮಿತ್ ಶಾ ಭಾವುಕ ನಮನ

ನವದೆಹಲಿ: ಪುಲ್ವಾಮಾ ಆತ್ಮಹತ್ಯಾ ಬಾಂಬ್ ದಾಳಿಯಲ್ಲಿ (Pulwama Attack) ದೇಶದ 40 ಮಂದಿ ಅರೆಸೇನಾ ಪಡೆ ಯೋಧರು ಹುತಾತ್ಮರಾಗಿದ್ದರು. ಇಂದು ಆ ಕರಾಳ ಘಟನೆಗೆ ಏಳು ವರ್ಷವಾಗಿದೆ. ಸ್ಫೋಟಕ ತುಂಬಿದ್ದ ಕಾರು ಡಿಕ್ಕಿ  ರಾಷ್ಟ್ರವು ಆ ವೀರ ಯೋಧರ ಶೌರ್ಯ ಮತ್ತು ಬಲಿದಾನಕ್ಕೆ ಭಾವಪೂರ್ಣ ನಮನ ಸಲ್ಲಿಸುತ್ತಿದೆ. ಏಳು ವರ್ಷದ ಹಿಂದೆ ಯೋಧರನ್ನು ಹೊತ್ತೊಯ್ಯುತ್ತಿದ್ದ 78 ವಾಹನಗಳ ಬೆಂಗಾವಲು ಪಡೆಯ ಮೇಲೆ ಸ್ಫೋಟಕಗಳನ್ನು ತುಂಬಿದ್ದ ಕಾರೊಂದು ಡಿಕ್ಕಿ ಹೊಡೆದಿತ್ತು. ಈ ಭೀಕರ ಸ್ಫೋಟದಲ್ಲಿ ದೇಶದ ವಿವಿಧ ರಾಜ್ಯಗಳ 40…

Read More
Weekly Horoscope from march 15 to 22 2026

Weekly Horoscope: ಹೆಜ್ಜೆ ಇಡುವಾಗ ಗುರಿ ಕಡೆ ಗಮನ ಇರಲಿ, ದಾರಿ ತಪ್ಪಿಸುವವರು ಜಾಸ್ತಿ

ಹೊಸ ವಾರ ಹೊಸ ಉತ್ಸಾಹ ಇರುತ್ತದೆ. ಈ ವಾರದ ಆರಂಭ ಚೆನ್ನಾಗಿ ಆದರೆ ಎಲ್ಲವೂ ಸರಿಯಾಗಿರುತ್ತದೆ ಎನ್ನುವ ನಂಬಿಕೆ ಇದೆ. ಹಾಗಾಗಿ ಅನೇಕ ಜನರು ವಾರ ಭವಿಷ್ಯವನ್ನ ತಿಳಿದುಕೊಳ್ಳಲು ಬಯಸುತ್ತಾರೆ. ಜ್ಯೋತಿಷ್ಯದ ಪ್ರಕಾರ ಈ ವಾರ ಮಾರ್ಚ್‌ 15 ರಿಂದ ಮಾರ್ಚ್‌ 22 ರ ವರೆಗಿನ ಭವಿಷ್ಯ (Weekly Horoscope) ಹೇಗಿರಲಿದೆ ಎನ್ನುವುದು ಇಲ್ಲಿದೆ ಮೇಷ ರಾಶಿ: ಉದ್ಯೋಗದಲ್ಲಿ ಒಂದು ಹೆಜ್ಜೆ ಮೇಲಕ್ಕೆ ಚಲಿಸುವ ಸಾಧ್ಯತೆ ಇದೆ. ವೃತ್ತಿ ಮತ್ತು ವ್ಯವಹಾರದಲ್ಲಿ ಆದಾಯ ಹೆಚ್ಚಾಗುತ್ತದೆ. ಸಂಬಂಧಿಕರೊಂದಿಗಿನ ಸ್ನೇಹ…

Read More