TOP NEWS
Imposing vegetarianism TMC slams west Bengal BJp government

West Bengal: ಬಂಗಾಳದಲ್ಲಿ ಬಿಸಿಯೂಟದಿಂದ ಮೊಟ್ಟೆ ಔಟ್, ಪನೀರ್ ಇನ್?: ಡೆರೆಕ್ ಒಬ್ರಿಯಾನ್ ಆರೋಪಕ್ಕೆ ಸ್ಪಷ್ಟನೆ ನೀಡಿದ ಇಸ್ಕಾನ್ ಸಂಸ್ಥೆ!

ಕೋಲ್ಕತಾ: ಪಶ್ಚಿಮ ಬಂಗಾಳದ (West Bengal) ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಊಟದ ಮೆನುವಿನಿಂದ ಮೊಟ್ಟೆಯನ್ನು ತೆಗೆದುಹಾಕಲಾಗುತ್ತದೆ ಎಂಬ ವದಂತಿಗಳು ಇಡೀ ರಾಜ್ಯ ರಾಜಕಾರಣದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿವೆ. ಈ ವರದಿಗಳ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ (TMC) ರಾಜ್ಯಸಭಾ ನಾಯಕ ಡೆರೆಕ್ ಒಬ್ರಿಯಾನ್ ಅವರು ಬುಧವಾರ ಬಿಜೆಪಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಹೊಸ ಸರ್ಕಾರವು ಶಾಲಾ ಮಕ್ಕಳ ಪೌಷ್ಟಿಕಾಂಶವನ್ನು ಕಸಿದುಕೊಳ್ಳುತ್ತಿದೆ ಮತ್ತು ಬಂಗಾಳದಲ್ಲಿ ಬಲವಂತವಾಗಿ ‘ಸಸ್ಯಾಹಾರವನ್ನು ಹೇರಲು’ ಯತ್ನಿಸುತ್ತಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಇಸ್ಕಾನ್‌ ಸಂಸ್ಥೆಗೆ…

Read More
Kollywood rajinikanth 173 film titled announced Kamal Haasan Backs him

Rajinikanth: ರಜನೀಕಾಂತ್ 173ನೇ ಸಿನಿಮಾದ ಫಸ್ಟ್ ಲುಕ್ ರಿಲೀಸ್: ‘ಧರ್ಮನ್’ ಆಗಿ ಬಂದ ತಲೈವಾ

ನವದೆಹಲಿ: ಭಾರತೀಯ ಚಿತ್ರರಂಗದ ಸೂಪರ್‌ಸ್ಟಾರ್ ರಜನೀಕಾಂತ್ ತೆರೆಯ ಮೇಲೆ ಬರಲಿದ್ದಾರೆ ಎಂದರೆ ಅಲ್ಲಿ ಬೇರೆ ಯಾವುದೇ ಅಬ್ಬರದ ಪ್ರಚಾರದ ಅಗತ್ಯವಿರುವುದಿಲ್ಲ. ಅವರ ಒಂದು ನೆರಳು, ಸಹಿ ಶೈಲಿ ಹಾಗೂ ಹೆಸರು ಕೇಳಿದರೆ ಸಾಕು ಅಭಿಮಾನಿಗಳು ಹಬ್ಬದ ಮೂಡ್‌ಗೆ ಜಾರುತ್ತಾರೆ. ಇದೀಗ ರಜನೀಕಾಂತ್ (Rajinikanth) ಅವರ 173ನೇ ಸಿನಿಮಾದ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆಯಾಗಿದ್ದು, ಸೋಷಿಯಲ್ ಮೀಡಿಯಾದಲ್ಲಿ ಹೊಸ ಸಂಚಲನ ಸೃಷ್ಟಿಸಿದೆ. ಲೋಕನಾಯಕ ಕಮಲ್ ಹಾಸನ್ ಅವರ ಒಡೆತನದ ‘ರಾಜ್ ಕಮಲ್ ಫಿಲ್ಮ್ಸ್ ಇಂಟರ್ನ್ಯಾಷನಲ್’ ಸಂಸ್ಥೆಯು ಈ ಬಹುನಿರೀಕ್ಷಿತ…

Read More
Daily horoscope June 24 2026 astrological prediction

Daily Horoscope: ನಿರುದ್ಯೋಗಿಗಳ ಪ್ರಯತ್ನಗಳು ಫಲ ನೀಡುತ್ತವೆ, ಗಣೇಶನ ಕೃಪೆ ಸಿಗಲಿದೆ

ಪ್ರತಿದಿನ ನಮ್ಮ ಜೀವನದಲ್ಲಿ ಏನಾಗುತ್ತದೆ ಎಂಬುದನ್ನ ತಿಳಿದುಕೊಳ್ಳಬೇಕು ಎನ್ನುವ ಆಸೆ ಎಲ್ಲರಿಗೂ ಇರುತ್ತದೆ. ಅದರಲ್ಲೂ ಅನೇಕ ಜನರಿಗೆ ತಮ್ಮ ಭವಿಷ್ಯವನ್ನ ನೋಡಿದ ನಂತರವೇ ಮುಂದಿನ ಕೆಲಸ ಮಾಡುವ ಅಭ್ಯಾಸ ಇರುತ್ತದೆ. ಹಾಗಾಗಿ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಇಂದಿನ 12 ರಾಶಿಗಳ ಭವಿಷ್ಯ (Daily Horoscope) ಹೇಗಿದೆ ಎಂಬುದು ಇಲ್ಲಿದೆ ಮೇಷ ರಾಶಿ: ಗುರುವಿನ ಉತ್ತಮ ಬಲದಿಂದಾಗಿ ಆದಾಯದ ಕೊರತೆ ಇರುವುದಿಲ್ಲ. ಹಣಕಾಸಿನ ಅಗತ್ಯಗಳು ಈಡೇರುತ್ತವೆ. ದೇಶ-ವಿದೇಶಗಳಲ್ಲಿ ಗೌರವ ಮತ್ತು ಶಿಷ್ಟಾಚಾರ ಹೆಚ್ಚಾಗುತ್ತದೆ. ಪ್ರಮುಖ ವಿಷಯಗಳು ಪೂರ್ಣಗೊಳ್ಳುತ್ತವೆ. ಸ್ವಂತ…

Read More
Actor ram Charan trolled for his statement about Dhurandhar

Ram Charan: ಬುಮ್ರಾ ಫುಟ್ಬಾಲರ್ ಅಂದಿದ್ದ ರಾಮ್ ಚರಣ್, ಈಗ ‘ಧುರಂಧರ್’ ಹೇಳಿಕೆಯಿಂದ ಮತ್ತೆ ಟ್ರೋಲ್

ಬೆಂಗಳೂರು: ಟಾಲಿವುಡ್ ಮೆಗಾ ಪವರ್ ಸ್ಟಾರ್ ರಾಮ್ ಚರಣ್ (Ram Charan) ನಟನೆಯ ‘ಪೆದ್ದಿ’ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಧೂಳೆಬ್ಬಿಸುತ್ತಿದೆ. ಮೂರು ವಾರಗಳ ಹಿಂದೆ ತೆರೆಕಂಡ ಈ ಚಿತ್ರ ಕೇವಲ 18 ದಿನಗಳಲ್ಲಿ ಬರೋಬ್ಬರಿ 350 ಕೋಟಿ ರೂಪಾಯಿಗೂ ಹೆಚ್ಚು ಕಲೆಕ್ಷನ್ ಮಾಡಿ ಸೂಪರ್ ಹಿಟ್ ಲಿಸ್ಟ್ ಸೇರಿದೆ. ‘ಆರ್‌ಆರ್‌ಆರ್’ ಚಿತ್ರದ ಅಭೂತಪೂರ್ವ ಯಶಸ್ಸಿನ ನಂತರ ಸಾಲು ಸಾಲು ಸೋಲುಗಳಿಂದ ಕಂಗೆಟ್ಟಿದ್ದ ರಾಮ್ ಚರಣ್‌ಗೆ ‘ಪೆದ್ದಿ’ ಸಿನಿಮಾ ದೊಡ್ಡ ಮರುಜೀವ ನೀಡಿದೆ. ಆದರೆ, ಈ ಭರ್ಜರಿ ಗೆಲುವಿನ…

Read More
Rs 370 Biryani controversy Pranit More Appears Before NCW

Pranit More: ₹370 ಬಿರಿಯಾನಿ ಕಾಮೆಂಟ್ ವಿವಾದ; ಕಾಮಿಡಿಯನ್‌ಗಳ ಕ್ಷಮಾಪಣೆ ತಿರಸ್ಕರಿಸಿದ ಮಹಿಳಾ ಆಯೋಗ!

ನವದೆಹಲಿ: ಸ್ಟ್ಯಾಂಡ್‌ಅಪ್ ಕಾಮಿಡಿ ಶೋ ಒಂದರಲ್ಲಿ ಪ್ರೇಕ್ಷಕನೊಬ್ಬ ಮಹಿಳೆಯರ ಕುರಿತು ಆಡಿದ್ದ ವಿಕೃತ ಮಾತುಗಳು ತೀವ್ರ ಸ್ವರೂಪದ ವಿವಾದ ಪಡೆದುಕೊಂಡಿದ್ದು, ಈ ಹಿನ್ನೆಲೆಯಲ್ಲಿ ಕಾಮಿಡಿಯನ್ ಪ್ರಣೀತ್ ಮೋರೆ (Pranit More) ರಾಷ್ಟ್ರೀಯ ಮಹಿಳಾ ಆಯೋಗದ (NCW) ಎದುರು ವಿಚಾರಣೆಗೆ ನಿಲ್ಲಬೇಕಾದ ಪರಿಸ್ಥಿತಿ ಬಂದೊದಗಿದೆ. ಸೋಷಿಯಲ್ ಮೀಡಿಯಾದಲ್ಲಿ ಕಿಚ್ಚು ಹೊತ್ತಿಸಿದ ₹370 ಬಿರಿಯಾನಿ ಕಥೆ ಕೆಲ ದಿನಗಳ ಹಿಂದೆ ನಡೆದಿದ್ದ ಕಾಮಿಡಿ ಪ್ರದರ್ಶನದಲ್ಲಿ ಹಿಮಾಂಶು ಜಾಂಗ್ರಾ ಎಂಬ 23 ವರ್ಷದ ಯುವಕನೊಬ್ಬ ತಾನು ಮಹಿಳೆಯೊಬ್ಬಳ ಜೊತೆ ಡೇಟಿಂಗ್‌ಗೆ ಹೋಗಿದ್ದ…

Read More
tamil nadu udayanidhi stalin taunts vijay over his wife divorce case in assembly

Tamil Nadu: ತಮಿಳುನಾಡು ಅಸೆಂಬ್ಲಿಯಲ್ಲಿ ‘ವಿಜಯ್ ವರ್ಸಸ್ ಉದಯನಿಧಿ’ ಕದನ: ರಾಜಕೀಯ ಜಿದ್ದಾಜಿದ್ದಿಗೆ ಕೌಟುಂಬಿಕ ಕೋರ್ಟ್ ಟ್ವಿಸ್ಟ್

ಚೆನ್ನೈ: ತಮಿಳುನಾಡು (Tamil Nadu) ವಿಧಾನಸಭೆಯು ಇದೀಗ ಇಬ್ಬರು ಯುವ ರಾಜಕೀಯ ನಾಯಕರ ತೀರಾ ವೈಯಕ್ತಿಕ ಮಟ್ಟದ ವಾಗ್ದಾಳಿಗೆ ವೇದಿಕೆಯಾಗಿದೆ. ಮುಖ್ಯಮಂತ್ರಿ ವಿಜಯ್ ಹಾಗೂ ಪ್ರತಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ನಡುವಿನ ರಾಜಕೀಯ ಸಮರ ಹದ್ದುಮೀರಿದ್ದು, ಪರಸ್ಪರರ ಖಾಸಗಿ ಬದುಕನ್ನು ಅಸೆಂಬ್ಲಿಯಲ್ಲೇ ಕೆದಕುವ ಹಂತಕ್ಕೆ ತಲುಪಿದೆ. ಸದನದಲ್ಲಿ ಸಿಎಂ ವಿಜಯ್ ಮಾಡಿದ ಭಾಷಣಕ್ಕೆ ಕೌಂಟರ್ ಕೊಡುವ ನೆಪದಲ್ಲಿ ಉದಯನಿಧಿ ಅವರು, ವಿಜಯ್ ಅವರ ವೈವಾಹಿಕ ಜೀವನದ ವಿಚ್ಛೇದನ ಪ್ರಕರಣವನ್ನು ಎಳೆದು ತಂದು ಭಾರಿ ಸಂಚಲನ ಮೂಡಿಸಿದ್ದಾರೆ. ವಿಜಯ್…

Read More
by vijayendra reaction after meeting nitin nabil

BY Vijayendra: ಕ್ರಾಸ್ ವೋಟಿಂಗ್ ಹಗರಣ: ದ್ರೋಹಿಗಳಿಗೆ ಕಠಿಣ ಶಿಕ್ಷೆ ಗ್ಯಾರಂಟಿ ಎಂದ ಬಿ.ವೈ. ವಿಜಯೇಂದ್ರ!

ನವದೆಹಲಿ: ಕರ್ನಾಟಕ ವಿಧಾನ ಪರಿಷತ್ ಚುನಾವಣೆಯಲ್ಲಿ ನಡೆದ ಅಡ್ಡ ಮತದಾನ (Cross Voting) ಹಾಗೂ ಒಂದು ಮತ ರದ್ದಾಗಿರುವ ಗಂಭೀರ ವಿದ್ಯಮಾನವನ್ನು ಭಾರತೀಯ ಜನತಾ ಪಕ್ಷದ (BJP) ಕೇಂದ್ರ ನಾಯಕತ್ವ ಅತ್ಯಂತ ಕಟುವಾಗಿ ಪರಿಗಣಿಸಿದೆ. ದೇಶದ ರಾಜಧಾನಿಯಲ್ಲಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅವರ ಸಮ್ಮುಖದಲ್ಲಿ ನಡೆದ ಉನ್ನತ ಮಟ್ಟದ ಸಭೆಯ ನಂತರ, ಕರ್ನಾಟಕ ಭವನದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (BY Vijayendra) ಅವರು, ಪಕ್ಷದ ಶಿಸ್ತು ಉಲ್ಲಂಘಿಸಿ ಬೆನ್ನುಮೂಳೆಗೆ ಇರಿದವರ ವಿರುದ್ಧ…

Read More