Astrology ruchak and adi yoga benefits to zodiac sign

Astrology: ಮಂಗಳನಿಂದ ರುಚಕ್ – ಆದಿ ಯೋಗ, ಬದಲಾಗಲಿದೆ ಈ ರಾಶಿಯವರ ಅದೃಷ್ಟ

ಗ್ರಹಗಳ ಕಮಾಂಡರ್‌ ಮಂಗಳ ಸದ್ಯ ಮಕರ ರಾಶಿಯಲ್ಲಿ ಸಂಚಾರ ಮಾಡುತ್ತಿದ್ದಾನೆ. ಈ ಸಂಚಾರದ ಕಾರಣದಿಂದ ಇಂದು ರುಚಕ್‌ ಯೋಗ ಹಾಗೂ ಆದಿ ಯೋಗ ಸಹ ಸೃಷ್ಟಿ ಆಗುತ್ತದೆ. ಮಕರದಲ್ಲಿ ಉಚ್ಛ ಸ್ಥಾನದಲ್ಲಿ ಮಂಗಳ ಇರುವುದರಿಂದ ಈ ಯೋಗಗಳ ಪರಿಣಾಮ ಅನೇಕ ರಾಶಿಯವರ ಮೇಲೆ ಆಗುತ್ತದೆ. ಮುಖ್ಯವಾಗಿ 5 ರಾಶಿಯವರಿಗೆ ಈ ಯೋಗದ ಕಾರಣದಿಂದ ಅದ್ಭುತವಾದ ಫಲಗಳು ಲಭಿಸುತ್ತದೆ. ಆ ಅದೃಷ್ಟವಂತ ರಾಶಿಗಳು (Astrology) ಯಾವುವು ಎಂಬುದು ಇಲ್ಲಿದೆ. ವೃಷಭ ರಾಶಿ: ಈ ಯೋಗದ ಕಾರಣದಿಂದ  ನಿಮ್ಮೊಳಗೆ ನೀವು…

Read More
BJP MLA Suresh Kumar about police officer ramchandra rao case

Suresh Kumar: ಪೊಲೀಸ್ ಅಧಿಕಾರಿ ವಿಡಿಯೋ ಪ್ರಕರಣ, ಅಕ್ಷಮ್ಯ ಅಪರಾಧ ಎಂದ ಶಾಸಕ ಸುರೇಶ್‌ ಕುಮಾರ್

ಬೆಂಗಳೂರು: ಪೊಲೀಸ್ ಅಧಿಕಾರಿ ರಾಮಚಂದ್ರ ರಾವ್ ಅವರ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಸುರೇಶ್ ಕುಮಾರ್ (Suresh Kumar) ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ. ಅಕ್ಷಮ್ಯ ಅಪರಾಧ ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ಪೊಲೀಸ್ ಅಧಿಕಾರಿ ಶ್ರೀ ರಾಮಚಂದ್ರ ರಾವ್ ರವರ ಘನಕಾರ್ಯ ಅಕ್ಷಮ್ಯ ಅಪರಾಧ ಎಂದು ಸುರೇಶ್‌ ಕುಮಾರ್‌ ಅವರು ಅಭಿಪ್ರಾಯಪಟ್ಟಿದ್ದಾರೆ. ಹಿರಿಯ ಪೊಲೀಸ್ ಅಧಿಕಾರಿ ಶ್ರೀ ರಾಮಚಂದ್ರ ರಾವ್ ಇಡೀ ಪೊಲೀಸ್ ಇಲಾಖೆಗೆ ಕಳಂಕ ಮೆತ್ತುವ ಕಾರ್ಯವೆಸಗಿದ್ದಾರೆ ಎಂದು ಕಿಡಿಕಾರಿದ್ದಾರೆ. ಸರ್ಕಾರವನ್ನ ತರಾಟೆಗೆ ತೆಗೆದುಕೊಂಡ ಶಾಸಕ ಈ…

Read More
JP Nadda meets Brazil health minister

JP Nadda: ಬ್ರೆಜಿಲ್‌ನ ಆರೋಗ್ಯ ಸಚಿವರನ್ನ ಭೇಟಿ ಮಾಡಿದ ಜೆಪಿ ನಡ್ಡಾ

ನವದೆಹಲಿ: ಭಾರತ ಎಐ ಇಂಪ್ಯಾಕ್ಟ್ ಶೃಂಗಸಭೆಯ ಹಿನ್ನೆಲೆಯಲ್ಲಿ,  ಕೇಂದ್ರ ಆರೋಗ್ಯ ಸಚಿವ ಜೆ ಪಿ ನಡ್ಡಾ (JP Nadda) ಇಂದು  ದೆಹಲಿಯಲ್ಲಿ  ಬ್ರೆಜಿಲ್‌ನ ಆರೋಗ್ಯ ಸಚಿವ ಅಲೆಕ್ಸಾಂಡ್ರೆ ಪಡಿಲ್ಹಾ ಅವರನ್ನು ಭೇಟಿಯಾದರು. ಅನೇಕ ವಿಚಾರಗಳ ಬಗ್ಗೆ ಚರ್ಚೆ   ಈ ಕುರಿತು ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ ಸಚಿವರು, ಪ್ರತಿಯೊಬ್ಬರಿಗೂ  ಕೈಗೆಟುಕುವ ಆರೋಗ್ಯ ಸೇವೆ ಲಭ್ಯವಾಗಿಸುವ  ಕ್ರಮಗಳ ಕುರಿತು ಫಲಪ್ರದ ಚರ್ಚೆ ನಡೆಸಲಾಯಿತು ಎಂದಿದ್ದಾರೆ.   ಆರೋಗ್ಯ ಮತ್ತು ಔಷಧ ಕ್ಷೇತ್ರದಲ್ಲಿ ಉಭಯ ದೇಶಗಳ ನಡುವೆ ಆಳ ಮತ್ತು ಬಲವಾದ…

Read More
Daily Horoscope february 6 2026

Daily Horoscope: ಟ್ರಿಪ್‌ ಹೋದ್ರೆ ಎಚ್ಚರಿಕೆ ಇರಲಿ, ಕಷ್ಟಪಡಬೇಕಾದ ದಿನ

ಪ್ರತಿದಿನ ನಮ್ಮ ಜೀವನದಲ್ಲಿ ಏನಾಗುತ್ತದೆ ಎಂಬುದನ್ನ ತಿಳಿದುಕೊಳ್ಳಬೇಕು ಎನ್ನುವ ಆಸೆ ಎಲ್ಲರಿಗೂ ಇರುತ್ತದೆ. ಅದರಲ್ಲೂ ಅನೇಕ ಜನರಿಗೆ ತಮ್ಮ ಭವಿಷ್ಯವನ್ನ ನೋಡಿದ ನಂತರವೇ ಮುಂದಿನ ಕೆಲಸ ಮಾಡುವ ಅಭ್ಯಾಸ ಇರುತ್ತದೆ. ಹಾಗಾಗಿ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಇಂದಿನ 12 ರಾಶಿಗಳ ಭವಿಷ್ಯ (Daily Horoscope) ಹೇಗಿದೆ ಎಂಬುದು ಇಲ್ಲಿದೆ ಮೇಷ ರಾಶಿ: ವೃತ್ತಿ ಮತ್ತು ಉದ್ಯೋಗಗಳು ಸುಗಮವಾಗಿ ಸಾಗುತ್ತವೆ. ವ್ಯವಹಾರದಲ್ಲಿ ಲಾಭದಲ್ಲಿ ಸ್ವಲ್ಪ ಹೆಚ್ಚಳವಾಗುತ್ತದೆ. ಆಹಾರ ಮತ್ತು ಪ್ರವಾಸಗಳಲ್ಲಿ ಬಹಳ ಜಾಗರೂಕರಾಗಿರುವುದು ಉತ್ತಮ. ಆದಾಯದ ಕೊರತೆಯಿಲ್ಲದಿರಬಹುದು. ಆರ್ಥಿಕ…

Read More
daily horoscope december 5th 2025

Daily Horoscope: 12 ರಾಶಿಗಳ ಇಂದಿನ ದಿನ ಭವಿಷ್ಯ ಹೀಗಿದೆ

ಪ್ರತಿದಿನ ನಮ್ಮ ಜೀವನದಲ್ಲಿ ಏನಾಗುತ್ತದೆ ಎಂಬುದನ್ನ ತಿಳಿದುಕೊಳ್ಳಬೇಕು ಎನ್ನುವ ಆಸೆ ಎಲ್ಲರಿಗೂ ಇರುತ್ತದೆ. ಅದರಲ್ಲೂ ಅನೇಕ ಜನರಿಗೆ ತಮ್ಮ ಭವಿಷ್ಯವನ್ನ ನೋಡಿದ ನಂತರವೇ ಮುಂದಿನ ಕೆಲಸ ಮಾಡುವ ಅಭ್ಯಾಸ ಇರುತ್ತದೆ. ಹಾಗಾಗಿ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಇಂದಿನ 12 ರಾಶಿಗಳ ಭವಿಷ್ಯ (Daily Horoscope) ಹೇಗಿದೆ ಎಂಬುದು ಇಲ್ಲಿದೆ. ಮೇಷ ರಾಶಿ: ಒಂದು ವೈಯಕ್ತಿಕ ಸಮಸ್ಯೆ ಬಗೆಹರಿಯುತ್ತದೆ. ಒಂದು ಅಥವಾ ಎರಡು ಆಸೆಗಳು ಮತ್ತು ಭರವಸೆಗಳು ಈಡೇರುತ್ತವೆ. ಸಂಬಂಧಿಕರಿಂದ ಒಳ್ಳೆಯ ಸುದ್ದಿ ಕೇಳುವಿರಿ. ನಿಮ್ಮ ನೆಚ್ಚಿನ ಸ್ನೇಹಿತರೊಂದಿಗೆ…

Read More
dk shivakumar about sugarcane farmers problems

DK Shivakumar: ರಾಜ್ಯದ ಸಂಸದರು ಸಂಸತ್ತಿನಲ್ಲಿ ರೈತರ ಸಮಸ್ಯೆ ಬಗ್ಗೆ ಧ್ವನಿ ಎತ್ತಬೇಕು: ಡಿಕೆ ಶಿವಕುಮಾರ

ಬೆಂಗಳೂರು:  ರಾಜ್ಯದಲ್ಲಿ ಕಬ್ಬು ಬೆಳೆಗಾರರ ಸಮಸ್ಯೆ ಹಾಗೂ ಮೆಕ್ಕೆಜೋಳ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ತಾವು ಸರ್ಕಾರಕ್ಕೆ ದುಬಾರಿಯಾಗುವ ತೀರ್ಮಾನ ಕೈಗೊಂಡಿದ್ದೇವೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (DK Shivakumar) ತಿಳಿಸಿದ್ದಾರೆ. ರಾಜ್ಯದ ಸಂಸದರು ಧ್ವನಿ ಎತ್ತಬೇಕು ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉತ್ತರ ಕರ್ನಾಟಕದ ಸಮಸ್ಯೆಗಳಿಗೆ ಉತ್ತರ ನೀಡಬೇಕಾಗಿರುವುದು ಕೇಂದ್ರ ಸರ್ಕಾರ ಎಂದು ಹೇಳಿದ್ದಾರೆ. ಕಬ್ಬು ಬೆಳೆಗಾರರ ಸಮಸ್ಯೆ, ಮೆಕ್ಕೆಜೋಳ ವಿಚಾರವಾಗಿ ಸಂಸದ ಬಸವರಾಜ ಬೊಮ್ಮಾಯಿ, ಸಂಸತ್ತಿನಲ್ಲಿ ಯಾಕೆ ಧ್ವನಿ ಎತ್ತುತ್ತಿಲ್ಲ ಎಂದು ಪ್ರಶ್ನಿಸಿದ್ದಾರೆ. ಕೇಂದ್ರ ಅನ್ಯಾಯ…

Read More
winter health care tips

WINTER: ಚಳಿಗಾಲದಲ್ಲಿ ಆರೋಗ್ಯ ಕಾಪಾಡಿಕೊಳ್ಳಲು ಈ ಟಿಪ್ಸ್‌ ಫಾಲೋ ಮಾಡಿ

ಚಳಿಗಾಲ ಆರಂಭವಾಗಿದೆ. ಸಂಜೆಯ ನಂತರ ಮನೆಯಿಂದ ಹೊರಗೆ ಕಾಲಿಡೋದು ಕಷ್ಟ ಎನ್ನುವ ರೀತಿ ಆಗಿದೆ. ಈ ಚಳಿಗಾಲ ಬಂತು ಎಂದರೆ ಅದರ ಜೊತೆಗೆ ಆರೋಗ್ಯ ಸಮಸ್ಯೆಗಳು ಸಹ ಬರುತ್ತದೆ. ಈ ಸಮಯದಲ್ಲಿ ದೇಹದ ರೋಗನಿರೋಧಕ ಶಕ್ತಿ ಸ್ವಲ್ಪ ದುರ್ಬಲಗೊಳ್ಳುತ್ತದೆ, ಆದ್ದರಿಂದ ಆಹಾರ ಮತ್ತು ಜೀವನಶೈಲಿಯನ್ನು ಕಾಳಜಿ ವಹಿಸದಿದ್ದರೆ, ಶೀತ, ಕೆಮ್ಮು, ಜ್ವರದಿಂದ ಹಿಡಿದು ಕೀಲು ನೋವಿನವರೆಗೆ ಅನೇಕ ರೋಗಗಳು ನಮ್ಮನ್ನ ಕಾಡಬಹುದು. ಹಾಗಾಗಿ ಈ ಚಳಿಗಾಲದಲ್ಲಿ ಬಹಳ ಎಚ್ಚರಿಕೆಯಿಂದ ಇರಬೇಕಾಗುತ್ತದೆ. ಈ ಸಮಯದಲ್ಲಿ ತುಂಬಾ ಕಾಳಜಿ ವಹಿಸಿದರೆ…

Read More